- Sunday
- August 9th, 2026
ಸುಳ್ಯ ತಾಲ್ಲೂಕಿನಲ್ಲಿ ಇಂದು ಆರೋಗ್ಯ ಇಲಾಖೆಯ ವರದಿಯ ಪ್ರಕಾರ 51 ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 442ಕ್ಕೇರಿದೆ.ಬಾಳುಗೋಡಿನಲ್ಲಿ 1,ಗುತ್ತಿಗಾರಿನಲ್ಲಿ 3, ಪೇರಾಲಿನಲ್ಲಿ 2, ಆಲೆಟ್ಟಿಯಲ್ಲಿ 1 , ಸುಳ್ಯದಲ್ಲಿ 24, ಅಜ್ಜಾವರದಲ್ಲಿ 5, ಕಲ್ಮಕಾರಿನಲ್ಲಿ 1, ಕೊಲ್ಲಮೊಗ್ರದಲ್ಲಿ 2, ಐವರ್ನಾಡಿನಲ್ಲಿ 2, ಅಮರ ಪಡ್ನೂರಿನಲ್ಲಿ 1, ಮಂಡೆಕೋಲಿನಲ್ಲಿ 1,ನೆಲ್ಲೂರು ಕೆಮ್ರಾಜೆಯಲ್ಲಿ 2, ಅರಂತೋಡಿನಲ್ಲಿ...
ಸುಳ್ಯ ತಾಲೂಕು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಇದರ ವಾರ್ಷಿಕ ಮಹಾಸಭೆಯು ಆ.3 ರಂದು ಬೆಳ್ಳಾರೆ ದೇವಿ ಹೈಟ್ಸ್ ಸಭಾಭವನದಲ್ಲಿ ಜರುಗಿತು. ಕೆ.ಜೆ.ಯು. ಅಧ್ಯಕ್ಷ ಉಮೇಶ್ ಮಣಿಕ್ಕಾರ್ ರವರು ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಕೆ.ಜೆ. ಯು ಜಿಲ್ಲಾಧ್ಯಕ್ಷ ಹರೀಶ್ ಬಂಟ್ವಾಳ್, ಗೌರವಾಧ್ಯಕ್ಷ ಶರೀಫ್ ಜಟ್ಟಿಪಳ್ಳ, ಕಾರ್ಯದರ್ಶಿ ಯಶ್ವಿತ್ ಕಾಳಮ್ಮನೆ, ಖಜಾಂಜಿ ಶ್ರೀಧರ ಕಜೆಗದ್ದೆ ಉಪಸ್ಥಿತರಿದ್ದರು. ಈ ಸಂದರ್ಭ...
ಎಡಮಂಗಲದಲ್ಲಿ ರೈಲಿನಡಿಗೆ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಇಂದು ಸಂಜೆ ನಡೆದಿದೆ.ಎಡಮಂಗಲ ಗ್ರಾಮದ ಪಟ್ಲದಮೂಲೆ ನಿವಾಸಿ ಭರತ್ (24) ಮೃತಪಟ್ಟ ದುರ್ದೈವಿ.ಎಡಮಂಗಲದ ದಡ್ಡು ಕುಶಾಲಪ್ಪ ಯಾನೆ ಪೂವಪ್ಪ ನಾಯ್ಕರ ಪುತ್ರರಾಗಿರುವ ಭರತ್ ಕೂಲಿ ಕೆಲಸಕ್ಕೆ ಹೋಗುವವರಾಗಿದ್ದು, ಸಂಜೆ ಎಡಮಂಗಲದಲ್ಲಿರುವ ಟೈಲರ್ ಶಾಪ್ ಗೆ ಹೋಗಿ ಹಿಂತಿರುಗುವ ಸಂದರ್ಭದಲ್ಲಿ ಬೆಂಗಳೂರು ಕಡೆಗೆ ಹೋಗುತ್ತಿದ್ದ ಗೂಡ್ಸ್ ರೈಲಿನ ಅಡಿಗೆ...
ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿಯ ಪತ್ರಾಂಕಿತ ವ್ಯವಸ್ಥಾಪಕರಾಗಿದ್ದ ಶ್ರೀಮತಿ ಸ್ವರ್ಣ ಲತಾ ಅವರು ಪತ್ರಾಂಕಿತ ಸಹಾಯಕರಾಗಿ ಪದೋನ್ನತಿ ಹೊಂದಿದ್ದು ಉಪನಿರ್ದೇಶಕರ ಕಛೇರಿ ಸಾರ್ವಜನಿಕ ಶಿಕ್ಷಣ ಇಲಾಖೆ ಮಂಗಳೂರಿಗೆ ವರ್ಗಾವಣೆ ಆಗಿದ್ದಾರೆ.ಸ್ವರ್ಣ ಲತಾ ಅವರು 2014 ರಲ್ಲಿ ಸುಳ್ಯ ಬಿಇಒ ಕಛೇರಿಗೆ ಪತ್ರಾಂಕಿತ ವ್ಯವಸ್ಥಾಪಕರಾಗಿ ಬಂದಿದ್ದರು. ಇವರು ಪುತ್ತೂರು ತಾಲೂಕಿನ ಪರ್ಲಡ್ಕ ನಿವಾಸಿ ಯಕ್ಷಗಾನ ಕಲಾವಿದ ಭಾಸ್ಕರ...
ಸುಳ್ಯ ನಗರ ಪಂಚಾಯತ್ ನಲ್ಲಿ ಸಿಸಿ ಕ್ಯಾಮರಾ ಅಳವಡಿಕೆ ವಿಚಾರದಲ್ಲಿ ತೀವ್ರ ಚರ್ಚೆ ನಡೆದು ಕೆಲ ಸದಸ್ಯರು ಸಭೆಯನ್ನು ಬಹಿಷ್ಕರಿಸಿ ಹೋಗುವ ಪ್ರಯತ್ನ ಗದ್ದಲ ಗಲಾಟೆ ಆದ ಬಳಿಕ ವಾಪಾಸು ಸಭೆಯಲ್ಲಿ ಭಾಗವಹಿಸಿದ ಹೈಡ್ರಾಮ ನಡೆಯಿತು. ನ.ಪಂ. ನಲ್ಲಿ ಆಗಸ್ಟ್ 7 ರಂದು ವಿಶೇಷ ಸಭೆಯನ್ನು ಕರೆಯಲಾಗಿತ್ತು.ನಗರದಲ್ಲಿನ ಕೊಳೆಗೇರಿ ನಿರ್ವಹಣೆ, ಕುಡಿಯುವ ನೀರು, ಒಳಚರಂಡಿ ನಿರ್ವಹಣೆ...
ಸುಳ್ಯ ತಾಲೂಕು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಮತ್ತು ಗಾಂಧಿ ಚಿಂತನ ವೇದಿಕೆಯ ವತಿಯಿಂದ ಡಾ.ಕುರುಂಜಿವೆಂಕಟ್ರಮಣ ಗೌಡ ರವರ 8 ನೇ ವರ್ಷದ ಪುಣ್ಯಸ್ಮರಣೆಯ ಪ್ರಯುಕ್ತ ಸುಳ್ಯ ಖಾಸಗಿ ಬಸ್ ನಿಲ್ದಾಣದಲ್ಲಿರುವ ಡಾ.ಕುರುಂಜಿಯವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಆಶ್ರುತರ್ಪಣೆ ಅರ್ಪಿಸಲಾಯಿತು. ಕೆ.ಜೆ ಯು. ನ ಜಿಲ್ಲಾಧ್ಯಕ್ಷ ಹರೀಶ್ ಬಂಟ್ವಾಳ್ ರವರು ಮಾಲಾರ್ಪಣೆಗೈದು ನುಡಿನಮನ ಸಲ್ಲಿಸಿದರು.ಸುಳ್ಯ ಕೆ.ಜೆ ಯು....
ವಿಕ್ರಂ ಫೌಂಡೇಶನ್ ನಿಂದ ಮಂಡೆಕೋಲಿನ 6 ಬಡ ಕುಟುಂಬಗಳಿಗೆ ಮನೆ ನಿರ್ಮಿಸಿಕೊಡಲು ಸೋಶಿಯಲ್ ಮೀಡಿಯಾದಲ್ಲಿ ಕ್ಯಾಂಪೇನ್ ಮಾಡುತ್ತಿರುವ ಪೋಸ್ಟ್ ಕಾರ್ಡ್ ಮಾಧ್ಯಮದ ಮಹೇಶ್ ವಿಕ್ರಂ ಹೆಗ್ಡೆ ಮಂಡೆಕೋಲಿಗೆ ಭೇಟಿ ನೀಡಿ ಆ 6 ಮನೆಯನ್ನು ವೀಕ್ಷಿಸಿ ಜೊತೆಗೆ ಹಿಂದು ಜಾಗರಣ ವೇದಿಕೆ ನೇತೃತ್ವದಲ್ಲಿ ನಿರ್ಮಾಣವಾಗುತ್ತಿರುವ ಮನೆಯನ್ನು ವೀಕ್ಷಿಸಿ ಶುಭ ಹಾರೈಸಿದರು. ಹಿಂಜಾವೇ ತಾಲೂಕು ಅಧ್ಯಕ್ಷ ಮಹೇಶ್...
Abhinandan Gorasinamane Vinyas Kotigowdana mane ವಿಶ್ವ ಹಿಂದೂ ಪರಿಷತ್ ಬಜರಂಗದಳ ಘಟಕದ ಯೇನೆಕಲ್ಲು ಶ್ರೀ ರಾಮ ಶಾಖೆಯು ಅ.6 ರಂದು ರಚನೆಗೊಂಡಿತು. ಘಟಕದ ನೂತನ ಅಧ್ಯಕ್ಷರಾಗಿ ಲೋಕೇಶ್ ಅಳ್ಪೆ ,ಪ್ರದಾನ ಕಾರ್ಯದರ್ಶಿ ಅಭಿನಂದನ್ ಗೊರಸಿನಮನೆ , ಸಂಯೋಜಕ ವಿನ್ಯಾಸ್ ಕೋಟಿಗೌಡನಮನೆ , ಗೋ ರಕ್ಷಕ ಪ್ರಮುಖ್ ವಿಶ್ವಾಸ್ ನಡ್ಕ ಹಾಗೆಯೇ ವಿಶ್ವ ಹಿಂದೂ ಪರಿಷತ್...
ಉಬರಡ್ಕ ಗ್ರಾಮದ ಅಮೈ ಪಾಲಡ್ಕ ನಿವಾಸಿಯಾಗಿದ್ದ ದಿ. ಕುಶಾಲಪ್ಪ ಗೌಡರ ಪತ್ನಿ ನಿವೃತ್ತ ಮುಖ್ಯ ಶಿಕ್ಷಕಿ ರತ್ನಾವತಿ ಜು.31 ರಂದು ನಿಧನರಾದರು. ಪ್ರಸ್ತುತ ಇವರು ಪುತ್ತೂರು ತಾ. ಬಲ್ನಾಡು ಗ್ರಾಮದ ಬೆಳಿಯೂರು ಕಟ್ಟೆ ದಂಬೆತಡ್ಕದಲ್ಲಿ ನೆಲೆಸಿದ್ದರು. ಸೋಮವಾರ ಪೇಟೆಯಲ್ಲಿ ಶಿಕ್ಷಕಿ ವೃತ್ತಿ ಆರಂಭಿಸಿದ ಇವರು ಚೆಂಬು ಹಾಗೂ ಕೊಯನಾಡು ಶಾಲೆಯಲ್ಲಿ ಸೇವೆ ನಿವೃತ್ತರಾಗಿದ್ದರು. ಮೃತರು ಪುತ್ರರಾದ...
*✒️ಸುದೀಪ್ ರಾಜ್ ಸುಳ್ಯ*ಕೊರೊನಾ ಮತ್ತೆ ಜಾಸ್ತಿಯಾಗ್ತಾ ಇದೆ. ಮೊದಲನೇ ಅಲೆ ಬಂದಾಗಲಾದರೂ ಅದು ಹೊಸ ರೋಗ. ಇಂಥ ರೋಗವಿದೆ ಎಂಬ ಊಹೆಯನ್ನೂ ನಾವ್ಯಾರೂ ಮಾಡುವಂತಿರಲಿಲ್ಲ .ಲಾಕ್ ಡೌನ್ ಅನಿವಾರ್ಯವಾಯ್ತು. ಮಾರುಕಟ್ಟೆ ಮಲಗಿತು, ಸಿನಿಮಾ, ಪ್ರವಾಸ, ವಿದೇಶಿಯಾತ್ರೆ, ಐಟಿ ಉದ್ಯಮ ಸೇರಿದಂತೆ ಎಲ್ಲವೂ ೪ ತಿಂಗಳ ಕಾಲ ನಿಂತುಹೋಯಿತು. ಇದರಿಂದಾಗಿ ದೇಶದ ಬೊಕ್ಕಸವೂ ಬರಿದಾಯಿತು. ಜೂನ್ 2020...
Loading posts...
All posts loaded
No more posts
