- Saturday
- March 14th, 2026
ಅ.2 ರಂದು ಗಾಂಧಿ ಜಯಂತಿ ಆಚರಣೆ ಕಾರ್ಯ ಕ್ರಮದಲ್ಲಿ ಸ್ನೇಹ ಸ್ತ್ರೀ ಶಕ್ತಿ ಸಂಘದ ವತಿಯಿಂದ ಸಂಘದ ಸದಸ್ಯರ ಮಕ್ಕಳಲ್ಲಿ ಹೆಚ್ಚು ಅಂಕಗಳಿಸಿದ ಮಕ್ಕಳು ಗಣೇಶ್ ರೈ ಹಾಗೂ ಶ್ರೀಮತಿ ಆಶಾ ಕುಕ್ಕಂದೂರು ದಂಪತಿಗಳ ಪುತ್ರ ಚಿಂತನಾ ರೈ, ಪ್ರಸನ್ನ ಕುಮಾರಿ ಹಾಗೂ ಹೇಮಕರ ನೆಕ್ರಾಜೆ ದಂಪತಿಗಳ ಪುತ್ರ ಕಾರ್ತಿಕ್ ಏನ್. ಹೆಚ್, ಕರುಣಾಕರ ರೈ...
ರೋಟರಿ ಕ್ಲಬ್ ಸುಳ್ಯ, ಭಾರತೀಯ ವೈದ್ಯಕೀಯ ಸಂಘ, ರೋಟರಿ ಸುಳ್ಯಸಿಟಿ ನೇತೃತ್ವದಲ್ಲಿ ನೇತ್ರದಾನ ನೋಂದಾವಣೆ, ಉಚಿತ ನೇತ್ರ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಸುಳ್ಯ ಪ್ರಸಾದ್ ನೇತ್ರಾಲಯ ಮತ್ತು ಕೆಲವು ಟ್ರಸ್ಟ್ ಗಳ ಜಂಟಿ ಆಶ್ರಯದಲ್ಲಿ ರೋಟರಿ ಸಭಾಭವನದಲ್ಲಿ ಅ. 11 ರಂದು ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ಗುರುರಾಜ್ ವೈಲಾಯ ವಹಿಸಿದ್ದರು. ಮುಖ್ಯ...
*ಕ್ಯಾಂಪ್ಕೋ ನಿಯಮಿತ ಮಂಗಳೂರು.* ಶಾಖೆ : *ಸುಳ್ಯ.* (15.10.2020 ಗುರುವಾರ ) *ಅಡಿಕೆ ಧಾರಣೆ*ಹೊಸ ಅಡಿಕೆ 235 - 300ಹಳೆ ಅಡಿಕೆ 315 - 383ಡಬಲ್ ಚೋಲ್ 315 - 400 ಹೊಸ ಫಠೋರ 175 - 235ಹಳೆ ಫಠೋರ 220 - 320 ಹೊಸ ಉಳ್ಳಿಗಡ್ಡೆ 110 - 175ಹಳೆ ಉಳ್ಳಿಗಡ್ಡೆ 150 - 243...
*ಕ್ಯಾಂಪ್ಕೋ ನಿಯಮಿತ ಮಂಗಳೂರು - ಶಾಖೆ ಸುಳ್ಯ(15.10.2020 ಗುರುವಾರ ) *ಅಡಿಕೆ ಧಾರಣೆ*ಹೊಸ ಅಡಿಕೆ 235 - 300ಹಳೆ ಅಡಿಕೆ 315 - 383ಡಬಲ್ ಚೋಲ್ 315 - 400 ಹೊಸ ಫಠೋರ 175 - 235ಹಳೆ ಫಠೋರ 220 - 320 ಹೊಸ ಉಳ್ಳಿಗಡ್ಡೆ 110 - 175ಹಳೆ ಉಳ್ಳಿಗಡ್ಡೆ 150 - 243...
ಅ. 8 ರಂದು ರಾತ್ರಿ ಸುರಿದ ಭಾರಿ ಮಳೆಗೆ ಕಲ್ಲುಮುಟ್ಲು ಪರಿಸರದ ಜಯರಾಮ ನಾಯರ್ ಎಂಬವರ ಮನೆಯ ಮುಂಭಾಗದ ಬರೆ ಕುಸಿತ ಉಂಟಾಗಿ ಮನೆ ಸಂಪೂರ್ಣ ಬೀಳುವ ಪರಿಸ್ಥಿತಿ ಎದುರಾಗಿತ್ತು. ಈ ಸಂದರ್ಭದಲ್ಲಿ ಸ್ಥಳೀಯ ನಗರ ಪಂಚಾಯಿತಿ ಸದಸ್ಯರಿಗೆ ಮಾಹಿತಿ ನೀಡಿದ ಮೇರೆಗೆ ಅ.9ರಂದು ನಗರ ಪಂಚಾಯತ್ ಮುಖ್ಯಾಧಿಕಾರಿ ಮತ್ತಡಿ ಹಾಗೂ ತಾಲೂಕು ಕಚೇರಿಯ ಅಧಿಕಾರಿಗಳು...
ಯುವ ಇಂಟೆಕ್ ಕಾಂಗ್ರೆಸ್ ನ ರಾಜ್ಯಾಧ್ಯಕ್ಷ ವರುಣ್ ಗೌಡ ಅ14 ರಂದು ಸುಳ್ಯಕ್ಕೆ ಭೇಟಿ ನೀಡಿ ಪಕ್ಷ ಸಂಘಟನೆ, ಕಾರ್ಮಿಕರಿಗೆ ಉದ್ಯೋಗ ನೋಂದಾವಣೆ ಹೀಗೆ ವಿವಿಧ ವಿಚಾರಗಳ ಕುರಿತು ಕಾರ್ಯಕರ್ತರ ಜತೆ ಸಮಾಲೋಚನೆ ನಡೆಸಿದರು. ಸುಳ್ಯ ಕಾಂಗ್ರೆಸ್ ಪಕ್ಷದ ಕಚೇರಿಗೆ ಸಂಘಟನೆಯ ಕಾರ್ಯಕರ್ತರು ಅವರನ್ನು ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಸುಳ್ಯ ವಿಧಾನ ಸಭಾ ಕ್ಷೇತ್ರದ ಇಂಟೆಕ್...
ದ.ಕ.ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸಮಿತಿಯ ಸದಸ್ಯರಾಗಿ ಸೋಮನಾಥ ಪೂಜಾರಿ, ಶಾರದಾ ಶೆಟ್ಟಿ ಉಬರಡ್ಕ, ಶೋಭ ನಲ್ಲೂರಾಯ ಸುಬ್ರಹ್ಮಣ್ಯ, ಭಾಗೀರಥಿ ಮುರುಳ್ಯ ಇವರನ್ನು ನೂತನವಾಗಿ ಆಯ್ಕೆ ಮಾಡಲಾಗಿದೆ. ಶಾರದಾ ಶೆಟ್ಟಿ ಶೋಭ ನಲ್ಲೂರಾಯ ಜಿಲ್ಲಾ ರೈತ ಮೋರ್ಚಾ ಸದಸ್ಯರಾಗಿ ಹರಿಪ್ರಸಾದ್ ಪಾನತ್ತಿಲ, ಪ್ರಶಾಂತ್ ಪಾನತ್ತಿಲ ಹಾಗೂ ಸುಳ್ಯ ಮಂಡಲ ಸಮಿತಿ ಸದಸ್ಯರಾಗಿ ಶಶಿಧರ ನಾಯರ್ ರನ್ನು ಆಯ್ಕೆ...
ಕರಿಕ್ಕಳದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಸಾಯಿಕೃಪಾ ಸಂಕೀರ್ಣದಲ್ಲಿ, ಶ್ರೀ ರಾಮಚಂದ್ರ ಮಡಪ್ಪಾಡಿಯವರ ಮಾಲಕತ್ವದ ಪ್ರಗತಿ ಎಂಟರ್ ಪ್ರೈಸಸ್ ಅ.19ರಂದು ಶುಭಾರಂಭಗೊಳ್ಳಲಿದೆ. ಇಲ್ಲಿ ಯಾವುದೇ ಮಿಶ್ರಣವಿಲ್ಲದ ಪರಿಶುದ್ಧ ಕೊಬ್ಬರಿ ಎಣ್ಣೆ, ಶೇಂಗಾ ಎಣ್ಣೆ, ಸೂರ್ಯಕಾಂತಿ ಎಣ್ಣೆ, ಎಳ್ಳೆಣ್ಣೆ ಮತ್ತು ಇನ್ನೂ ಹಲವಾರು ಎಣ್ಣೆಯನ್ನು ಕ್ಲಪ್ತ ಸಮಯದಲ್ಲಿ ತಯಾರಿಸಲಾಗುವುದೆಂದು ಮಾಲಕರು ತಿಳಿಸಿದ್ದಾರೆ.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ ವರ್ಚುವಲ್ ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ ಭಾಗವಹಿಸಿದ ರಾಜ್ಯದ 30 ಸ್ಕೌಟ್ ವಿದ್ಯಾರ್ಥಿಗಳಲ್ಲಿ ಆಳ್ವಾಸ್ ಹಿರಿಯ ಪ್ರಾಥಮಿಕ ಶಾಲೆಯ 7 ನೇ ತರಗತಿ ವಿದ್ಯಾರ್ಥಿ ಸುಳ್ಯದ ಮನುಜ ನೇಹಿಗ ದ್ವಿತೀಯ ಬಹುಮಾನ ಪಡೆದಿರುತ್ತಾನೆ.ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಮುಖ್ಯ ಆಯುಕ್ತರಾದ ಪಿ.ಜಿ.ಆರ್.ಸಿಂಧ್ಯಾರವರು ಬಹುಮಾನ ವಿತರಣೆ...
ಐವರ್ನಾಡಿನ ಮುಖ್ಯ ರಸ್ತೆ ಸಮೀಪ ವಿನಯಕುಮಾರ್ ಉದ್ದಂಪಾಡಿಯವರ ಮಾಲಕತ್ವದ ಶ್ರೀ ಮಹಾಮ್ಮಾಯಿ ಅಟೋ ವರ್ಕ್ಸ್ ಅ.14 ರಂದು ಶುಭಾರಂಭಗೊಂಡಿತು.ಪುತ್ತಿಲ ಗಿರೀಶ್ ಅಸ್ರಣ್ಣರವರು ಗಣಹೋಮ ನೆರವೇರಿಸಿದರು.ಈ ಸಂದರ್ಭದಲ್ಲಿ ಚೋಮಣ್ಣ ನಾಯ್ಕ ಕನ್ನಕಜೆ, ನೆಕ್ರಪ್ಪಾಡಿ ಕೃಷ್ಣಪ್ಪ ಗೌಡ, ದಿನೇಶ್ ಮಡ್ತಿಲ, ಕೇಶವ ಉದ್ದಂಪಾಡಿ, ಗಣಪಯ್ಯ ಪಾಲೆಪ್ಪಾಡಿ, ಧರ್ಮಾವತಿ, ವಿನಯ ಉದ್ದಂಪಾಡಿ,ಪ್ರವೀಣ ಉದ್ದಂಪಾಡಿ, ಜಗದೀಶ ಉದ್ದಂಪಾಡಿ, ವೆಂಕಪ್ಪ ಅಂಬೆಕಲ್ಲು, ಚಿದಾನಂದ...
Loading posts...
All posts loaded
No more posts
