- Saturday
- August 8th, 2026
ಸುಳ್ಯ ರೋಟರಿ ಕ್ಲಬ್ ನ ನೂತನ ಅಧ್ಯಕ್ಷರಾಗಿ ಸುಳ್ಯದ ಉದ್ಯಮಿ ಪ್ರಭಾಕರನ್ ನಾಯರ್ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಆನಂದ ಖಂಡಿಗ, ಖಜಾಂಜಿಯಾಗಿ ಪ್ರಸನ್ನ ಕುಮಾರ್ ಕಲ್ಲಾಜೆ, ಆಯ್ಕೆಯಾಗಿದ್ದಾರೆ.ಕ್ಲಬ್ ಸರ್ವೀಸ್ ನಿರ್ದೇಶಕರಾಗಿ ಅಬ್ದುಲ್ ಮಜೀದ್ ಕೆ.ಎಂ, ವೊಕೇಶನಲ್ ಸರ್ವೀಸ್ ನಿರ್ದೇಶಕರಾಗಿ ಹರಿರಾಯ ಕಾಮತ್, ಕಮ್ಯುನಿಟಿ ಸರ್ವೀಸ್ ನಿರ್ದೇಶಕರಾಗಿ ಕಸ್ತೂರಿ ಶಂಕರ್, ಇಂಟರ್ ನ್ಯಾಷನಲ್ ಸರ್ವೀಸ್ ನಿರ್ದೇಶಕರಾಗಿ ಡಾ.ಸುಧಾಕರ ಭಟ್,...
ಗುತ್ತಿಗಾರು ಹಾಗೂ ಸುತ್ತಮುತ್ತಲಿನ ಗ್ರಾಮಗಳ ತುರ್ತು ಅಗತ್ಯವಾಗಿರುವ ಆಂಬುಲೆನ್ಸ್ ಸೇವೆ ಒದಗಿಸುವ ದೃಷ್ಟಿಯಿಂದ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಎಂಬ ಸಂಸ್ಥೆಯನ್ನು ರಚಿಸಲಾಗಿದೆ.ಟ್ರಸ್ಟ್ ನ ಅಧ್ಯಕ್ಷರಾಗಿ ಚಂದ್ರಶೇಖರ ಕಡೋಡಿ, ಕಾರ್ಯದರ್ಶಿಯಾಗಿ ಹರ್ಷಿತ್ ಪಡ್ರೆ, ಕೋಶಾಧಿಕಾರಿಯಾಗಿ ಸುಪ್ರೀತ್ ಗುಡ್ಡೆಮನೆ ಹಾಗೂ ಸದಸ್ಯರುಗಳಾಗಿ ಯತೀಂದ್ರ ಕಟ್ಟೆಕೋಡಿ, ಮೋಹನ್ದಾಸ್ ಶಿರಾಜೆ, ವಿಶ್ವನಾಥ ಆಚಳ್ಳಿ, ಸುಕುಮಾರ್ ಕೋಡಂಬು ಇವರನ್ನು ಆಯ್ಕೆ...
ಸಂಪಾಜೆ ಗ್ರಾಮದ ಬೈಲೆ ಶಿರಾಡಿ ರಸ್ತೆಯ ಕಾಂಕ್ರೀಟ್ ಕಾಮಗಾರಿಗೆ ಗುದ್ದಲಿಪೂಜೆ ಜು.8 ರಂದು ನಡೆಯಿತು.ತೆಕ್ಕಿಲ್ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಉಪಾಧ್ಯಾಯರಾದ ದಾಮೋದರ ಮಾಸ್ಟರ್ ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಜಿ. ಕೆ. ಹಮೀದ್, ಗ್ರಾ.ಪಂ. ಉಪಾಧ್ಯಕ್ಸರಾದ ಲಿಸ್ಸಿ ಮೊನಾಲಿಸಾ, ಗ್ರಾ. ಪಂ. ಸದಸ್ಯರುಗಳಾದ ಸೋಮಶೇಖರ್ ಕೊಯಿಂಗಾಜೆ,...
ಸಂಪಾಜೆ ಗ್ರಾಮದ ಸುಳ್ಯಕೋಡಿ ನಿವಾಸಿ ಐಸಾಕ್ (72) ಅಲ್ಪಕಾಲದ ಅಸೌಖ್ಯದಿಂದ ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು .ಮೃತರು ಪತ್ನಿ, ಪುತ್ರ ಮಾಜಿ ಗ್ರಾ. ಪಂ.ಸದಸ್ಯ ಲೂಕಾಸ್. ಟಿ. ಐ. ಪುತ್ರಿಯರಾದ ಪ್ರಮೀಳಾ, ಹಾಗೂ ಮಿನಿ ಮತ್ತು ಬಂಧುಗಳನ್ನು ಅಗಲಿದ್ದಾರೆ
ಗುತ್ತಿಗಾರು ಪ್ರಾ.ಆರೋಗ್ಯ ಕೇಂದ್ರದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಇಂದು ನಡೆಯಿತು. ಈ ಸಂದರ್ಭದಲ್ಲಿ ಆರೋಗ್ಯಾಧಿಕಾರಿ ಚೈತ್ರಭಾನು, ಸಿಬ್ಬಂದಿಗಳು,ಆಶಾ ಕಾರ್ಯಕರ್ತೆಯರು, ಉಪಸ್ಥಿತರಿದ್ದರು.
ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲ ಇದರ ಸಂಸ್ಥಾಪಕರಾದ ನೆಟ್ಟಾರು ವೆಂಕಟಸುಬ್ಬರಾವ್ ಇವರ ಸ್ಮೃತಿ ದಿನಾಚರಣೆಯನ್ನು ಜು.7ರಂದು ಕೋವಿಡ್ ನಿಯಮಗಳನ್ನು ಅನುಸರಿಸಿ ಸರಳವಾಗಿ ಆಚರಿಸಲಾಯಿತು. ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ನೆಟ್ಟಾರು ವೆಂಕಟ್ರಮಣ ಭಟ್ ಮಾತನಾಡುತ್ತಾ ಗ್ರಾಮೀಣ ಪ್ರದೇಶದಲ್ಲಿ ಐದು ದಶಕಗಳ ಹಿಂದೆ ಶಾಲೆಯನ್ನು ಆರಂಭಿಸಿ ವಿದ್ಯಾರ್ಥಿಗಳಿಗೆ ಶಿಕ್ಷಣ ಲಭಿಸುವಂತೆ ಮಾಡಿದ ಮಹಾಚೇತನ ವೆಂಕಟಸುಬ್ಬರಾವ್ ಸ್ಮರಣೀಯರಾಗಿದ್ದಾರೆ ಎಂದರು. ಶಾಲಾ...
ಕೇಂದ್ರ ಸರಕಾರದಲ್ಲಿ ಸಚಿವರಾಗಿದ್ದ ಡಿ.ವಿ.ಸದಾನಂದ ಗೌಡ ರಾಜೀನಾಮೆ ನೀಡಿದ್ದು ಶೋಭ ಕರಂದ್ಲಾಜೆಯವರಿಗೆ ಕೇಂದ್ರ ಸಚಿವ ಸ್ಥಾನ ದೊರೆಯಲಿದೆ. ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟ ಪುನರ್ ರಚನೆ ಹಿನ್ನೆಲೆಯಲ್ಲಿ ಕೆಲವು ಹೊಸಮುಖಗಳಿಗೆ ಮಣೆ ಹಾಕಲಾಗಿದೆ. ಸಚಿವ ಸಂಪುಟದಿಂದ ಕೈ ಬಿಡುವವರಿಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸೂಚನೆ ಬಂದ ಹಿನ್ನೆಲೆಯಲ್ಲಿ ಸದಾನಂದ ಗೌಡರವರು ಸಚಿವ ಸಂಪುಟ...
ಸುಳ್ಯ: ಪೆಟ್ರೋಲ್ ಹಾಗೂ ಡಿಸೇಲ್ ದರ ಪ್ರತಿನಿತ್ಯ ಏರಿಕೆಯಾಗುತ್ತಿದೆ. ಜೊತೆಗೆ ದಿನ ನಿತ್ಯ ಬಳಕೆಯ ವಸ್ತುಗಳ ಬೆಲೆಯೂ ಏರಿಕೆಯಾಗುತ್ತಿದ್ದು ಜನ ಸಾಮಾನ್ಯರಿಗೆ ಬದುಕಲು ಕಷ್ಟವಾಗುತ್ತಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ ಜಯರಾಮ ಅವರು ಹೇಳಿದ್ದಾರೆ. ಪೆಟ್ರೋಲ್ ಬೆಲೆ ಏರಿಕೆಯನ್ನು ಖಂಡಿಸಿ ಸುಳ್ಯದಲ್ಲಿ ನಡೆದ ಸೈಕಲ್ ಜಾಥಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸುಳ್ಯದ ಓಡಬಾಯಿ-...
ಸುಳ್ಯ: ಪೆಟ್ರೋಲ್ ಹಾಗೂ ಡಿಸೇಲ್ ದರ ಪ್ರತಿನಿತ್ಯ ಏರಿಕೆಯಾಗುತ್ತಿದೆ. ಜೊತೆಗೆ ದಿನ ನಿತ್ಯ ಬಳಕೆಯ ವಸ್ತುಗಳ ಬೆಲೆಯೂ ಏರಿಕೆಯಾಗುತ್ತಿದ್ದು ಜನ ಸಾಮಾನ್ಯರಿಗೆ ಬದುಕಲು ಕಷ್ಟವಾಗುತ್ತಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ ಜಯರಾಮ ಅವರು ಹೇಳಿದರು. ಪೆಟ್ರೋಲ್ ಬೆಲೆ ಏರಿಕೆಯನ್ನು ಖಂಡಿಸಿ ಸುಳ್ಯದಲ್ಲಿ ಜು.೭ ರಂದು ನಡೆದ ಸೈಕಲ್ ಜಾಥಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು....
Loading posts...
All posts loaded
No more posts
