- Saturday
- August 8th, 2026
ರಾಜ್ಯದಲ್ಲಿ ಘೋಷಣೆಯಾಗಿರುವ ಲಾಕ್ ಡೌನ್ ಮುಕ್ತಾಯಗೊಳ್ಳುವವರೆಗೆ ಸುಳ್ಯ ತಾಲೂಕು ಕ್ರೈಸ್ತ ಅಲ್ಪಸಂಖ್ಯಾತರ ವಿವಿಧೊದ್ದೇಶ ಸಹಕಾರಿ ಸಂಘದ ವ್ಯವಹಾರವನ್ನು ಸದಸ್ಯರಿಗೆ ಅನುಕೂಲವಾಗುವ ದೃಷ್ಟಿಯಿಂದ ಬೆಳಗ್ಗೆ 9.00ರಿಂದ ಮಧ್ಯಾಹ್ನ 1 ರವರೆಗೆ ವ್ಯವಹಾರಕ್ಕೆ ಸಮಯ ನಿಗದಿಪಡಿಸಲಾಗಿದೆ. ಸದಸ್ಯರು ಗಮನಿಸಿ, ಕೋವಿಡ್ ಮುಂಜಾಗ್ರತಾ ಕ್ರಮ ಅನುಸರಿಸಿ ಸಹಕರಿಸಬೇಕೆಂದು ಸಂಘದ ಅಧ್ಯಕ್ಷ ಬಿಟ್ಟಿ ಬಿ.ನೆಡುನಿಲಂ ಸಂಘದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೊರೋನ ಮಹಾಮಾರಿಯಿಂದ ರಾಜ್ಯದಲ್ಲಿ ಲಾಕ್ ಡೌನ್ ಇರುವುದರಿಂದ ಎ 28 ರಿಂದ ಮೇ.12 ರವರೆಗೆ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಬೆಳಿಗ್ಗೆ 8.00 ಗಂಟೆಯಿಂದ ಮಧ್ಯಾಹ್ನ 12.30ವರೆಗೆ ಸಂಘದ ವ್ಯವಹಾರ ಇರುತ್ತದೆ. ( ರಜಾ ದಿನ ಹೊರತುಪಡಿಸಿ )ಸುವರ್ಣ ಸಹಕಾರ ಮಾರ್ಟ್ ದಿನಸಿ ವ್ಯಾಪಾರ ಮಳಿಗೆಯ ವ್ಯವಹಾರ ಸಮಯ ಬೆಳಿಗ್ಗೆ 6.30 ರಿಂದ...
ಎ.28 ರಿಂದ ರಾಜ್ಯಾದ್ಯಂತ ಜನತಾ ಲಾಕ್ಡೌನ್ ಇರುವುದರಿಂದ ಗ್ರಾಹಕರ ಅನುಕೂಲತೆಗಾಗಿ ಸುಳ್ಯ ವೆಂಕಟರಮಣ ಕ್ರೆಡಿಟ್ ಕೋ.ಆಪರೇಟಿವ್ ಸೊಸೈಟಿ ಹಾಗೂ ಶಾಖೆಗಳಲ್ಲಿ ಪ್ರತಿದಿನ ವ್ಯವಹಾರದ ಸಮಯವನ್ನು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಸಲು ನಿರ್ಧರಿಸಲಾಗಿದೆ ಎಂದು ಸೊಸೈಟಿ ಪ್ರಕಟಣೆಯಲ್ಲಿ ತಿಳಿಸಿದೆ.
ಸಮುದ್ರಕ್ಕೆ ಈಜಲೆಂದು ಹೋದ ಮೂವರು ನೀರು ಪಾಲಾಗಿ ದುರ್ಮರಣಕ್ಕೀಡಾದ ಘಟನೆ ಎ.26 ರಂದು ಸಂಜೆ ನಡೆದಿದೆ. ನೆಲ್ಲೂರು ಕೆಮ್ರಾಜೆ ಗ್ರಾಮದ ಎರ್ಮೆಟ್ಟಿ ಬೈರಪ್ಪ & ಸಾವಿತ್ರಿ ಎಂಬವರ ಪುತ್ರರಾದ 18 ವರ್ಷ ಪ್ರಾಯದ ಕಾರ್ತಿಕ್ ಮತ್ತು 19 ವರ್ಷ ಪ್ರಾಯದ ಕೀರ್ತನ್ ಹಾಗೂ ಪುತ್ತೂರು ತಾಲೂಕಿನ ನೆಕ್ಕರೆ ಪುಟ್ಟಣ್ಣ ಎಂಬವರ ಸುಮಾರು 17 ವರ್ಷ ಪ್ರಾಯದ...
ಪೈಚಾರಿನ ಬಿ.ಎಂ. ಕಾಂಪ್ಲೆಕ್ಸ್ನಲ್ಲಿ ಶ್ರೀಮತಿ ಪವಿತ್ರಾಕ್ಷಿ ಮತ್ತು ದುರ್ಗಾದಾಸ್ ಕಡ್ಲಾರು ಮಾಲಕತ್ವದ ಅಲೋಪತಿ, ಆಯುರ್ವೆದ , ಸಾಕುಪ್ರಾಣಿ, ಹೈನುಗಾರಿಕೆಗಳ ಔಷಧಿ ಮಳಿಗೆ ಮೆಡ್ ಸಿಟಿ ಮೆಡಿಕಲ್ಸ್ ಮತ್ತು ಪೆಟ್ಲೈಪ್ ಶಾಪ್ ಎ.25ರಂದು ಬೆಳಿಗ್ಗೆ ಶುಭಾರಂಭಗೊಂಡಿತು.ತಾಲೂಕು ಆರೋಗ್ಯಾಧಿಕಾರಿ ಡಾ. ನಂದಕುಮಾರ್ ಮೆಡಿಕಲ್ ಶಾಪ್ ಉದ್ಘಾಟಿಸಿದರು. ವೇದಮೂರ್ತಿ ಪುರೋಹಿತ ನಾಗರಾಜ್ ಭಟ್, ಸುಳ್ಯ ನ.ಪಂ. ಅಧ್ಯಕ್ಷ ವಿನಯಕುಮಾರ್ ಕಂದಡ್ಕ,...
ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಒಳ ಪಟ್ಟ ಸುಳ್ಯ ಮತ್ತು ಕಡಬ ತಾಲೂಕಿಗೆ ಸಂಬಂಧ ಪಟ್ಟಂತೆ ಕೋವಿಡ್ - 19 ಎರಡನೇ ಅಲೆಯ ತುರ್ತು ಸಂದರ್ಭದಲ್ಲಿ ಸಾರ್ವಜನಿಕರಿಗೆ ಸಹಾಯವಾಗುವ ನಿಟ್ಟಿನಲ್ಲಿ ಮತ್ತು ಈ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಣೆ ಮಾಡುವುದಕ್ಕಾಗಿ ಕೋವಿಡ್ - 19 ನಿರ್ವಹಣಾ ತಂಡವನ್ನು ರಚಿಸಲಾಗಿದೆ ಸಾರ್ವಜನಿಕರು ಅಗತ್ಯ ಸಂದರ್ಭದಲ್ಲಿ ನಿರ್ವಹಣಾ ತಂಡದ ಸಹಕಾರ ಪಡೆಯುವಂತೆ...
ಕೊರೋನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತವು ಸಾರ್ವಜನಿಕ ಹಿತದೃಷ್ಟಿಯಿಂದ ಎಲ್ಲಾ ಅವಶ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ರಾಜ್ಯಾದಂತ ಸಾರ್ವಜನಿಕ ಸಮಾರಂಭ, ಆಚರಣೆಗಳು, ಮನರಂಜನೆ ಕಾರ್ಯಕ್ರಮಗಳಿಗೆ ಜನರ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುವ ದೃಷ್ಟಿಯಿಂದ ಫ್ಲೈಯಿಂಗ್ ಸ್ಕ್ವಾಡ್ ರಚಿಸಿ ಆದೇಶಿಸಿದೆ. ಸುಳ್ಯ ನಗರ ಪಂಚಾಯತ್ ಹಾಗೂ ಉಬರಡ್ಕಮಿತ್ತೂರು ಭಾಗದ ಫ್ಲೈಯಿಂಗ್ ಸ್ಕ್ವಾಡ್ ಆಗಿ ನಗರ ಪಂಚಾಯತ್ ಮುಖ್ಯಾಧಿಕಾರಿ ಎಂ.ಆರ್.ಸ್ವಾಮಿ,...
ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಣಯದಂತೆ ನಾಳೆ ಸಂಜೆಯಿಂದ ಮೇ 10 ರವರೆಗೆ ಕರ್ನಾಟಕ ಲಾಕ್ ಡೌನ್ ಮಾಡಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.
ಕಳೆದ ಹದಿನೈದು ದಿನಗಳಿಂದ ಕೋಟೆಮುಂಡುಗಾರಿನಲ್ಲಿರುವ ಬಿ ಎಸ್ ಎನ್ ಎಲ್ ಟವರ್ ಸ್ತಬ್ದವಾಗಿದೆ.ಕಳಂಜ ಮತ್ತು ಬಾಳಿಲ ಗ್ರಾಮದ ಬಹುಭಾಗದ ಗ್ರಾಹಕರು ಇದನ್ನು ಅವಲಂಬಿಸಿರುತ್ತಾರೆ. ಸಂಬಂಧಪಟ್ಟವರ ಗಮನಕ್ಕೆ ತಂದರೂ ಇನ್ನು ಕೂಡಾ ಸ್ಪಂದನ ಕಾಣುವುದಿಲ್ಲ. ಕಳಂಜದ "ನಮ್ಮೆಲ್ಲರ ಬಳಕೆದಾರರ ವೇದಿಕೆ"ಯವರು ನಿರಂತರ ಬಿಎಸ್ ಎನ್ ಎಲ್ ಅಧಿಕಾರಿಗಳನ್ನು ನೆನಪಿಸುವ ಕೆಲಸ ಮಾಡಿರುತ್ತಾರೆ. ಎಸ್ ಡಿ ಇ ರವರ...
Loading posts...
All posts loaded
No more posts
