- Saturday
- March 14th, 2026
ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(25.09.2020 ಶುಕ್ರವಾರ ) ಅಡಿಕೆ ಧಾರಣೆಹೊಸ ಅಡಿಕೆ 300 - 360ಹಳೆ ಅಡಿಕೆ 300 - 400ಡಬಲ್ ಚೋಲ್ 300 - 400 ಫಠೋರ 220 - 290ಉಳ್ಳಿಗಡ್ಡೆ 110 - 220ಕರಿಗೋಟು 110 - 210 ಕಾಳುಮೆಣಸುಕಾಳುಮೆಣಸು 250 - 335 ಕೊಕ್ಕೋಒಣ ಕೊಕ್ಕೋ :- 150 -...
ಅರಂತೋಡು ಗ್ರಾಮದ ಅಡ್ತಲೆ ಪ್ರದೇಶಕ್ಕೆ ನಿರಂತರ ವಿದ್ಯುತ್ ಸಮಸ್ಯೆ ಉಂಟಾಗುತ್ತಿದ್ದು ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ಕರೆಂಟ್ ಇದ್ದರೆ ಮಾತ್ರ ಇರುವ ನೆಟ್ವರ್ಕ್, ವಿದ್ಯಾರ್ಥಿಗಳ ಆನ್ಲೈನ್ ಶಿಕ್ಷಣಕ್ಕೆ ತೊಡಕುಂಟಾಗುತ್ತಿದ್ದು ಜನಪ್ರತಿನಿಧಿಗಳು ಇಂತಹ ಪ್ರದೇಶಗಳನ್ನು ಗುರುತಿಸಿ ಸೂಕ್ತ ಕ್ರಮ ಕೈಗೊಳ್ಳಬೇಕಿತ್ತು. ಆದರೆ ಯಾವ ಜನಪ್ರತಿನಿಧಿಗಳೂ ಈ ಭಾಗದ ಸಮಸ್ಯೆಯನ್ನು ಕೇಳದಂತಹ ಪರಿಸ್ಥಿತಿ ಏರ್ಪಟ್ಟಿದೆ. ಕುಡಿಯುವ ನೀರಿನ ಸಮಸ್ಯೆ ಕೂಡ ಕೆಲವೆಡೆ...
ರಾಷ್ಟ್ರೀಯ ಸೇವಾ ಯೋಜನೆಯು 1969 ಸೆಪ್ಟೆಂಬರ್ 24ರಂದು ಜನ್ಮ ತಾಳಿದ್ದು, ಇದನ್ನು ಭಾರತ ಸರಕಾರದ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯು ನಡೆಸುತ್ತಿದ್ದು, ಇದು ಒಂದು ಸಾರ್ವಜನಿಕ ಸೇವಾ ಸಂಸ್ಥೆಯಾಗಿದೆ. ಈ ಯೋಜನೆಯಲ್ಲಿ ಹಲವಾರು ಹೊಸ ಹೊಸ ವಿಚಾರಧಾರೆಗಳನ್ನು ಕಲಿಯಬಹುದಾಗಿದ್ದು, ಇದರೊಂದಿಗೆ ರಾಷ್ಟ್ರ ಪ್ರೇಮ ಮತ್ತು ಸೇವಾ ಮನೋಭಾವನೆಗಳನ್ನು ಬೆಳೆಸಬಹುದಾಗಿದೆ.ನಾನು ಪ್ರಾಥಮಿಕ ಶಿಕ್ಷಣ ಪಡಿಯುತ್ತಿದ್ದ ಸಂದರ್ಭದಲ್ಲಿ...
ಭಾರತೀಯ ಮಜ್ದೂರ್ ಸಂಘ ಬೆಳ್ತಂಗಡಿ ಮತ್ತು ಅವಿಭಜಿತ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮಜ್ದೂರ್ ಸಂಘ ಬೆಳ್ತಂಗಡಿ ವತಿಯಿಂದ ಅನುಗ್ರಹ ಸಭಾಭವನ ಬೆಳ್ಳಾರೆ ಇಲ್ಲಿ ರಬ್ಬರ್ ಟ್ಯಾಪಿಂಗ್ ಕಾರ್ಮಿಕರಿಗೆ ಸಿಗುವ ಸೌಲಭ್ಯಗಳ ಮಾಹಿತಿ ಕಾರ್ಯಕ್ರಮ ಹಾಗೂ ಸಮಾಲೋಚನಾ ಸಭೆ ಸೆ.23 ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಸ್ಥಳೀಯ ಪ್ರಮುಖರಾದ ಶಶಿಕುಮಾರ್ ಅಧ್ಯಕ್ಷತೆ...
ರೈತ ,ಕಾರ್ಮಿಕ ,ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ 25 ರಂದು ಸುಳ್ಯದಲ್ಲಿ ನಡೆಯಬೇಕಿದ್ದ ಪ್ರತಿಭಟನೆಯನ್ನು 28.9.2020 ರ ಸೋಮವಾರಕ್ಕೆ ಮುಂದೂಡುವುದೆಂದು ಇಂದು ಸುಳ್ಯದಲ್ಲಿ ನಡೆದ ರೈತ ,ಕಾರ್ಮಿಕ, ದಲಿತ ಮತ್ತು ಪ್ರಗತಿಪರ ಸುಮಾರು ಹತ್ತು ಸಂಘಟನೆಗಳ ಪ್ರಮುಖರ ಸಭೆಯಲ್ಲಿ ತೀರ್ಮಾನಿಸಲಾಗಿದೆ. ರಾಜ್ಯಮಟ್ಟದಲ್ಲಿ ಕರೆ ಕೊಟ್ಟ ಬಂದ್ ವಿಷಯದ ಗಂಭೀರತೆಯನ್ನು ಅರ್ಥಮಾಡಿಕೊಂಡ ಸಂಘಟನೆಗಳು ನಾವೂ...
ನಡುಗಲ್ಲು ಶ್ರೀ ದುರ್ಗಾ ಭಜನಾ ಮಂಡಳಿ ಮರಕತ ಇದರ ವತಿಯಿಂದ ಭಜನಾ ಕಾರ್ಯಕ್ರಮ ವಿಜಯಕುಮಾರ್ ಚಾರ್ಮತ ರವರ ಮನೆಯಲ್ಲಿ ನಡೆಯಿತು. ವಿಜಯಕುಮಾರ್ ಚಾರ್ಮತ ಇವರ ಮಗಳು ವೈಭವಿಯ ಮೊದಲ ವರುಷದ ಹುಟ್ಟುಹಬ್ಬ ವನ್ನು ಮನೆಯಲ್ಲಿ ಭಜನಾ ಕಾರ್ಯಕ್ರಮವನ್ನು ನಡೆಸುವ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ಭಜನಾ ಮಂಡಳಿಯ ಸದಸ್ಯರು ಶುಭ ಹಾರೈಸಿದರು.
ಕಳೆದ ಎರಡು ವರ್ಷಗಳಿಂದ ಸುಳ್ಯ ನಗರ ಪಂಚಾಯತ್ ಕಟ್ಟಡದ ಆವರಣದಲ್ಲಿ ರಾಶಿ ಬಿದ್ದಿರುವ ಕಸದ ರಾಶಿಗಳನ್ನು ಕೂಡಲೇ ಸೂಕ್ತ ಸ್ಥಳಕ್ಕೆ ತೆರವುಗೊಳಿಸದಿದ್ದಲ್ಲಿ ನಗರ ಪಂಚಾಯತ್ ಕಚೇರಿಯ ಮುಂಭಾಗದಲ್ಲಿ ಪೈಚಾರ್ ಕಾರುಣ್ಯ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಗ್ರ ಪ್ರತಿಭಟನೆ ಮಾಡುವುದಾಗಿ ಟ್ರಸ್ಟ್ ನ ಅಧ್ಯಕ್ಷ ಆರ್ ಬಿ ಬಶೀರ್ ಪತ್ರಿಕಾ ಹೇಳಿಕೆ ನೀಡಿರುತ್ತಾರೆ. ಈ ಸಂಬಂಧ ಕಳೆದ...
ಸುಳ್ಯ ನಗರ ಪಂಚಾಯತ್ನಲ್ಲಿ ಪೌರ ಕಾರ್ಮಿಕ ದಿನಾಚರಣೆ ಕಾರ್ಯಕ್ರಮ ಪೌರ ಸಮ್ಮೇಳನ ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮವನ್ನು ಪೌರ ಕಾರ್ಮಿಕರಾದ ಗಂಭೀರ್ ಮತ್ತು ಮಾಲತಿ ಉದ್ಘಾಟಿಸಿದರು.ನಗರ ಪಂಚಾಯತ್ ಮುಖ್ಯಾಧಿಕಾರಿ ಮತ್ತಡಿ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯಕ್ರಮದಲ್ಲಿ ಪೌರಕಾರ್ಮಿಕರಿಗೆ ವಿವಿಧ ಆಟೋಟ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ನಂತರ ಬಹುಮಾನ ವಿತರಣಾ ಕಾರ್ಯಕ್ರಮ ಸಮಾರೋಪ ಸಮಾರಂಭದಲ್ಲಿ ನಡೆಯಿತು.ಪೌರ ಕಾರ್ಮಿಕ ಸಂಘದ ಅಧ್ಯಕ್ಷ...
ಕೇಂದ್ರ ಬಿ ಜೆ ಪಿ ಸರ್ಕಾರದ ರೈತವಿರೋಧಿ ನೀತಿಗಳ ಹಾಗೂ ರೈತ ವಿರೋಧಿ ಮಸೂದೆ ಜಾರಿ ಮಾಡಿದೆ ಎಂದು ವಿರೋಧಿಸಿ ಕರ್ನಾಟಕ ರಾಜ್ಯ ವ್ಯಾಪಿ ರೈತ ಸಂಘ ಹಾಗೂ ರೈತಪರ ಸಂಘಟನೆ ಗಳು ಸೆ.25 ರಂದು ರಾಜ್ಯದಾದ್ಯಂತ ಪ್ರತಿಭಟನೆ ನಡೆಯಲಿದೆ ಎನ್ನಲಾಗಿದೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಈ ಪ್ರತಿಭಟನೆ ಗೆ ಬೆಂಬಲ ಸೂಚಿಸಿರುವ ಹಿನ್ನೆಲೆಯಲ್ಲಿ...
ಕಡಬ ತಾಲೂಕಿನಲ್ಲಿರುವ ಪ್ರಸಿದ್ದ ನಾಗಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲದಲ್ಲಿ ಸೆ.24ರಿಂದ ಆಶ್ಲೇಷ ಸೇವೆಗಳನ್ನು ಹೆಚ್ಚಳಗೊಳಿಸಲಾಗುತ್ತಿದೆ.ಸಂಜೆ ಆಶ್ಲೇಷ ಸೇವೆ ಆರಂಬಿಸಲಾಗುವುದು ಎಂದು ದೇವಸ್ಥಾನದ ಆಡಳಿತಾಧಿಕಾರಿಯಾಗಿರುವ ರೂಪಾ ಎಂ.ಜೆ ತಿಳಿಸಿದ್ದಾರೆ. ದೇವಸ್ಥಾನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ.24 ರಿಂದ ಬೆಳಗ್ಗೆ ಎರಡು ಹಂತದಲ್ಲಿ ತಲಾ 75 ರಂತೆ 150, ಸಂಜೆ 75 ರಂತೆ ದಿನವೊಂದಕ್ಕೆ 225...
Loading posts...
All posts loaded
No more posts
