Ad Widget

ಗುತ್ತಿಗಾರು ಹಿಂದೂ ಜಾಗರಣ ವೇದಿಕೆಯ ವಲಯ ಸಮಿತಿ ರಚನೆ

ಹಿಂದೂ ಜಾಗರಣ ವೇದಿಕೆ ಗುತ್ತಿಗಾರು ವಲಯ, ಇದರ ವಲಯ ಸಮಿತಿಯು ಆ.29 ನೇ ಶನಿವಾರದಂದು ಗುತ್ತಿಗಾರಿನಲ್ಲಿ ರಚನೆಯಾಯಿತು. ಗುತ್ತಿಗಾರು, ದೇವಚಳ್ಳ, ನಾಲ್ಕೂರು,ಮಡಪ್ಪಾಡಿ ಮತ್ತು ಕೊಲ್ಲಮೊಗ್ರ ಸೇರಿದಂತೆ ನೂತನ ವಲಯ ಸಮಿತಿಯ ವಿವಿಧ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು ಮತ್ತು ಜವಾಬ್ದಾರಿಗಳನ್ನು ಹಂಚಲಾಯಿತು .ಈ ಸಂದರ್ಭದಲ್ಲಿ ಹಿಂದೂ ಜಾಗರಣ ವೇದಿಕೆ ಪುತ್ತೂರು ಜಿಲ್ಲೆ ಇದರ ಸಂಪರ್ಕ ಪ್ರಮುಖರಾದ ನರಸಿಂಹ...

ಶೇಣಿ ವೀರಾಂಜನೇಯ ಶಾಖೆಯ ವತಿಯಿಂದ ಆಯುಷ್ಮಾನ್ ಕಾರ್ಡ್ ಅಭಿಯಾನ

ವಿಶ್ವ ಹಿಂದೂ ಪರಿಷದ್ ಭಜರಂಗದಳ ವೀರಾಂಜನೇಯ ಶಾಖೆ ಶೇಣಿ ಇದರ ವತಿಯಿಂದ ಶೇಣಿಯಲ್ಲಿ ಆಯುಷ್ಮಾನ್ ಕಾರ್ಡ್ ಅಭಿಯಾನ ಇಂದು ಜರುಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ವಿವೇಕಾನಂದ ಕಾಲೇಜಿನ ಉಪನ್ಯಾಸಕರಾದ ವೃಜೇಶ್ ರೈ ಶೇಣಿ ನೆರವೇರಿಸಿದರು. ಈ ಸಂದರ್ಭದಲ್ಲಿ ಸುಳ್ಯ ಪ್ರಖಂಡ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಸೋಮಶೇಖರ ಪೈಕ, ವಿಹಿಂಪ ಜಿಲ್ಲಾ ಸಹಸಂಯೋಜಕ ಲತೀಶ್ ಗುಂಡ್ಯ, ವಿಹಿಂಪ...
Ad Widget

ಕೆ.ವಿ.ಜಿ. ಸುಳ್ಯ ಹಬ್ಬ ಸಮಿತಿಯ ಮಹಾಸಭೆ – ನೂತನ ಅಧ್ಯಕ್ಷ ರಾಗಿ ಪಿ‌.ಸಿ.ಜಯರಾಮ, ಪ್ರ. ಕಾರ್ಯದರ್ಶಿಯಾಗಿ ಚಂದ್ರಾಕ್ಷಿ ಜೆ. ರೈ

ಪಿ.ಸಿ.ಜಯರಾಮ ಅಧ್ಯಕ್ಷರು ಚಂದ್ರಾಕ್ಷಿ ಜೆ. ರೈ, ಪ್ರಧಾನ ಕಾರ್ಯದರ್ಶಿ ಕೆ.ವಿ.ಜಿ. ಸುಳ್ಯ ಹಬ್ಬ ಸಮಿತಿಯ ಮಹಾಸಭೆ ಇಂದು ಕೆವಿಜಿ ಕಾನೂನು ಕಾಲೇಜು ಸಭಾಂಗಣದಲ್ಲಿ ಇಂದು ನಡೆಯಿತು‌. ಸಭೆಯ ಅಧ್ಯಕ್ಷತೆಯನ್ನು ಕೆ.ವಿ.ಜಿ. ಸುಳ್ಯ ಹಬ್ಬ ಸಮಿತಿಯ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು ವಹಿಸಿದ್ದರು. ಈ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷರಾಗಿ ಹಿರಿಯ ಸಹಕಾರಿ ಧುರೀಣರಾದ...

ಸರಕಾರಿ ಶಾಲೆಯಲ್ಲಿ ಕಲಿತು ಉತ್ತಮ ಸಾಧನೆಗೈದ ಗ್ರಾಮೀಣ ಪ್ರತಿಭೆ ಹಿತಾಶ್ರೀ ಗೆ ಸನ್ಮಾನ

ದಕ್ಷಿಣ ಕನ್ನಡ ಹಾಗೂ ಮಡಿಕೇರಿ ಘಟಕದ ಬೆಂಗಳೂರು ಗೌಡ ಸಂಘ ಮತ್ತು ಕೆ.ವಿ.ಜಿ ಸುಳ್ಯ ಹಬ್ಬದ ಸಮಿತಿಯಿಂದ ಸುಳ್ಯ ಕೆ.ವಿ.ಜಿ ಕಾನೂನು ಮಹಾವಿದ್ಯಾಲಯ ದಲ್ಲಿ ಸರಕಾರಿ ಪ್ರೌಢಶಾಲೆ ಎಲಿಮಲೆಯ ವಿದ್ಯಾರ್ಥಿನಿ, ದೇವಚಳ್ಳ ಗ್ರಾಮದ ಹರ್ಲಡ್ಕ, ಪಟ್ಟೆಮನೆ ಧನಂಜಯ ಹಾಗೂ ಶ್ರೀಮತಿ ದಮಯಂತಿ ಗಳ ಸುಪುತ್ರಿ ಹಿತಾಶ್ರೀ ಗೆ ಸನ್ಮಾನ ಸಮಾರಂಭ ನಡೆಯಿತು. ತಾಲೂಕಿನ ಸರಕಾರಿ ಪ್ರೌಢಶಾಲೆಗಳಲ್ಲಿ...

ಹಿಂದೂ ಜಾಗರಣ ವೇದಿಕೆ ಪಂಜ ವಲಯದ ಕೇನ್ಯ ಘಟಕ ರಚನೆ – ಅಧ್ಯಕ್ಷ ರಾಗಿ ವಾಸುದೇವ ಕೆರೆಕ್ಕೋಡಿ

ಹಿಂದೂ ಜಾಗರಣ ವೇದಿಕೆ ಪಂಜ ವಲಯ, ಕೇನ್ಯ ಘಟಕ ಇದರ ಶ್ರೀ ಮಹಾವಿಷ್ಣು ಶಾಖೆಯು ಇಂದು ಸುಬ್ರಹ್ಮಣ್ಯ ಕೆ.ಬಿ. ಕಣ್ಕಲ್ ಇವರ ಮನೆಯಲ್ಲಿ ರಚನೆಯಾಯಿತು. ಈ ನೂತನ ಘಟಕದ ಗೌರವಾಧ್ಯಕ್ಷರಾಗಿ ರಾಜೀವ್ ಗೌಡ ಕಣ್ಕಲ್, ಅಧ್ಯಕ್ಷರಾಗಿ ವಾಸುದೇವ ಕೆರೆಕ್ಕೋಡಿ, ಉಪಾಧ್ಯಕ್ಷರಾಗಿ ವಿನ್ಯಾಸ್ ರೈ, ಪ್ರಧಾನ ಕಾರ್ಯದರ್ಶಿಯಾಗಿ ದೇವಿಪ್ರಸಾದ್ . ಎ, ಕಾರ್ಯದರ್ಶಿಗಳಾಗಿ ಪ್ರವೀಣ್ ಗೆಜ್ಜೆ, ಸುರೇಶ್...

ಮುರುಳ್ಯ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಅಶೋಕ್ ಕುಮಾರ್ ರೈ ಊರುಸಾಗು

ಮುರುಳ್ಯ ಹಾಲು ಉತ್ಪಾದಕರ ಸಹಕಾರ ಸಂಘ. ನಿ. ಅಲೆಕ್ಕಾಡಿ ಇದರ ನೂತನ ಅಧ್ಯಕ್ಷರ ಆಯ್ಕೆಯು ಆ.26 ರಂದು ಸಂಘದ ಕಛೇರಿಯಲ್ಲಿ ನಡೆಯಿತು. ಚುನಾವಣಾಧಿಕಾರಿಯಾಗಿ ಸಹಕಾರ ಸಂಘಗಳ ತಾಲೂಕು ಅಭಿವೃದ್ಧಿ ಅಧಿಕಾರಿ ಕೆ. ಶಿವಲಿಂಗಯ್ಯನವರು ಕಾರ್ಯನಿರ್ವಹಿಸಿದರು. ನೂತನ ಅಧ್ಯಕ್ಷರಾಗಿ ಅಶೋಕ್ ಕುಮಾರ್ ರೈ ಊರುಸಾಗು ಇವರು ಅವಿರೋಧವಾಗಿ ಆಯ್ಕೆಯಾದರು. ಈ ಸಂದರ್ಭದಲ್ಲಿ ಮುರುಳ್ಯ ಎಣ್ಮೂರು ಪ್ರಾ.ಕೃ.ಪ.ಸ. ಸಂಘದ...

ಹಾಕಿ ಮಾಂತ್ರಿಕ ಧ್ಯಾನ್ ಚಂದ್ ಜನ್ಮದಿನ – ರಾಷ್ಟ್ರೀಯ ಕ್ರೀಡಾ ದಿನ

ಭಾರತ ಇಂದು ಎಲ್ಲಾ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡಿ ಜಗತ್ತಿನ ಗಮನ ಸೆಳೆಯುತ್ತಿದೆ. ಸಂಗೀತ,ತಂತ್ರಜ್ಞಾನ, ವೈದ್ಯಕೀಯ ಕ್ಷೇತ್ರ, ಕಲಾಕ್ಷೇತ್ರ ಜೊತೆಗೆ ಕ್ರೀಡಾಕ್ಷೇತ್ರದಲ್ಲಿ ಜಗತ್ತಿನ ಗಮನ ಭಾರತದತ್ತ ನೆಟ್ಟಿದೆ. ದೇಶದಲ್ಲಿ ಕ್ರೀಡಾ ಕ್ಷೇತ್ರ ಬಹಳಷ್ಟು ಮುಂದುವರಿದಿದೆ. ಅದೆಷ್ಟು ಜನರ ಕನಸು ಕ್ರೀಡಾಕ್ಷೇತ್ರದಲ್ಲಿ ತಾವು ಕೂಡ ಮಿಂಚಬೇಕೆಂಬುದು. ಆಗಸ್ಟ್ 29 ರಂದು ದೇಶಾದ್ಯಂತ ರಾಷ್ಟ್ರೀಯ ಕ್ರೀಡಾ ದಿನ ಎಂದು...

ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಜಮೀಯತುಲ್ ಪಲಾಹ್ ನಿಂದ ಗೌರವ ಸಲ್ಲಿಕೆ

ಜಮೀಯತುಲ್ ಪಲಾಹ್ ಸುಳ್ಯ ತಾಲೂಕು ಘಟಕ ಇದರ ವತಿಯಿಂದ 2019-20ನೇ ಸಾಲಿನ ಎಸ್. ಎಸ್. ಎಲ್.ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಸುಳ್ಯ ತಾಲೂಕಿನಲ್ಲಿ ಅತ್ಯಧಿಕ ಅಂಕ ಗಳಿಸಿದ ಸಮುದಾಯದ 5 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಗೌರವ ಧನ ನೀಡುವ ಕಾರ್ಯಕ್ರಮ ಜಮೀಯತುಲ್ ಪಲಾಹ್ ಅಧ್ಯಕ್ಷರ ಮತ್ತು ಸದಸ್ಯರ ಸಮ್ಮುಖದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಪಿಯುಸಿಯ...

ತೊಡಿಕಾನದಲ್ಲಿ ಎರ್ಟೆಲ್ 4 ಜಿ ನೆಟ್ವರ್ಕ್ ಸೇವೆ ಒದಗಿಸುವಂತೆ ಗ್ರಾಮಸ್ಥರಿಂದ ಮನವಿ

ತೊಡಿಕಾನ ಗ್ರಾಮದಲ್ಲಿ ನೆಟ್ವರ್ಕ್ ಸಮಸ್ಯೆ ಇದ್ದು ಬಿಎಸ್ಎನ್ಎಲ್ ಇದ್ದರೂ ಊಟಕ್ಕಿಲ್ಲದ ಉಪ್ಪಿನಕಾಯಿ ಯಂತಾಗಿದೆ ವಿದ್ಯಾರ್ಥಿಗಳಿಗೆ ಆನ್ಲೈನ್ ತರಗತಿಗಳು ಇರುವುದರಿಂದ ನೆಟ್ವರ್ಕ್ ಸಮಸ್ಯೆ ಯಿಂದ ಅನೇಕ ವಿದ್ಯಾರ್ಥಿಗಳು ತುಂಬಾ ತೊಂದರೆಯನ್ನು ಅನುಭವಿಸುತ್ತಿದ್ದಾರೆ. ತೊಡಿಕಾನದಲ್ಲಿ ಇತಿಹಾಸ ಪ್ರಸಿದ್ಧವಾದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನವಿದ್ದು ಪ್ರತಿದಿನ ನೂರಾರು ಭಕ್ತಾದಿಗಳು ಆಗಮಿಸುತ್ತಾರೆ. ಇಲ್ಲಿಗೆ ಬರುವ ಭಕ್ತಾದಿಗಳಿಗೆ ಹಾಗೂ ಊರವರಿಗೆ ಕೂಡ ನೆಟ್ವರ್ಕ್ ಸಮಸ್ಯೆಯನ್ನುಂಟುಮಾಡಿದೆ....

ಮುರಿದು ಬೀಳುವ ಆತಂಕದಲ್ಲಿ ಕಂದ್ರಪ್ಪಾಡಿ ಅಂಚೆ ಕಚೇರಿ – ಬೇರೆಡೆ ಸ್ಥಳಾಂತರಕ್ಕೆ ಊರವರ ವಿರೋಧ

ಸೋರುತ್ತಿರುವ ಛಾವಣಿ ದೇವಚಳ್ಳ ಗ್ರಾಮದ ಕಂದ್ರಪ್ಪಾಡಿ ಅಂಚೆ ಕಚೇರಿಯ ಮೇಲ್ಚಾವಣಿ ತೀರ ಶಿಥಿಲಗೊಂಡು ಮುರಿದು ಬೀಳುವ ಹಂತ ತಲುಪಿದೆ. ಕಛೇರಿಯ ಸಿಬ್ಬಂದಿಗಳು ಭಯದಿಂದ ಕೆಲಸ ಕಾರ್ಯ ನಿರ್ಹಹಿಸುವಂತಾಗಿದೆ. ಸಿಬ್ಬಂದಿಗಳು ಕಛೇರಿಯ ವರಾಂಡದಲ್ಲಿ ಕೆಲಸ ಮಾಡುವ ಸ್ಥಿತಿ ಬಂದಿದೆ. ಈ ಇಲಾಖೆ ಇದನ್ನು ದುರಸ್ತಿ ಮಾಡುವ ಬದಲು ಸ್ಥಳಾಂತರ ನಡೆಸುವ ಹುನ್ನಾರ ನಡೆಸುತ್ತಿದೆ.ಇಲಾಖಾ ಆದೇಶದಂತೆ ರಾಜೀವಗಾಂಧಿ ಸೇವಾಕೇಂದ್ರಮಾವಿನಕಟ್ಟೆ...
Loading posts...

All posts loaded

No more posts

error: Content is protected !!