- Thursday
- August 6th, 2026
ಕಂದ್ರಪ್ಪಾಡಿ ಬೂತ್ ನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮಾಜಿ ಜಿ.ಪಂ. ಸದಸ್ಯ ಭರತ್ ಮುಂಡೋಡಿ ನೇತೃತ್ವದಲ್ಲಿ ಕೊನೆಯ ಹಂತದ ಮತಯಾಚನೆ ನಡೆಸಿದರು. ಅಭ್ಯರ್ಥಿಗಳಾದ ಪುರುಷೋತ್ತಮ ಮುಂಡೋಡಿ, ಶರತ್ ಕರಂಗಲ್ಲು,ಸುಲೋಚನ ದೇವ, ಸುಚಿತ್ರಾ ಬೆದ್ರಕಾಡು ಹಾಗೂ ಕಾರ್ಯಕರ್ತರಿದ್ದರು.
ಸುಳ್ಯ ರೇಂಜ್ ಜಂಇಯ್ಯತುಲ್ ಮುಅಲ್ಲಿಮೀನ್ಹಾಗೂ ಮದ್ರಸಾ ಮ್ಯಾನೇಜ್ ಮೆಂಟ್ ಅಸೋಸಿಯೇಷನ್ ಇದರ ಜಂಟಿ ಆಶ್ರಯದಲ್ಲಿ ತನ್'ಶೀತ್ - 2020 ರೇಂಜ್ ಮಟ್ಟದ ವಿಶೇಷ ಸಭೆಯು ಡಿಸೆಂಬರ್ 22 ಮಂಗಳವಾರದಂದು ಬೆಳಿಗ್ಗೆ 10 ಗಂಟೆಗೆ ಸುಳ್ಯ ಗ್ರಾಂಡ್ ಪರಿವಾರ್ ಹಾಲ್ ನಲ್ಲಿ ನಡೆಯಿತು. ಬೆಳ್ಳಾರೆ ಮುದರ್ರಿಸ್ ತಾಜುದ್ದೀನ್ ರಹ್ಮಾನಿಯವರ ಪ್ರಾರ್ಥನೆಯೊಂದಿಗೆ ಆರಂಭಿಸಿದ ಸಭೆಯ ಅಧ್ಯಕ್ಷತೆಯನ್ನು ಸುಳ್ಯ ರೇಂಜ್...
ಕಂದ್ರಪ್ಪಾಡಿ ಬೂತ್ ನಲ್ಲಿ ಬಿಜೆಪಿ ಕಾರ್ಯಕರ್ತರು ಮಾಜಿ ಗ್ರಾ.ಪಂ. ಮಾಜಿ ಅಧ್ಯಕ್ಷ ದಿವಾಕರ ಮುಂಡೋಡಿ ನೇತೃತ್ವದಲ್ಲಿ ಕೊನೆಯ ಹಂತದ ಮತಯಾಚನೆ ನಡೆಸಿದರು. ಅಭ್ಯರ್ಥಿಗಳಾದ ರಮೇಶ್ ಪಡ್ಪು, ಭವಾನಿಶಂಕರ ಮುಂಡೋಡಿ, ಉಷಾ ದೇವ, ಸೀತಮ್ಮ ಕರಂಗಲ್ಲು ಹಾಗೂ ಕಾರ್ಯಕರ್ತರನ್ನು ಕಾಣಬಹುದು.
ನಿಮ್ಮ ನಿಮ್ಮ ಗ್ರಾಮಗಳಲ್ಲಿ ನಡೆಯುತ್ತಿರುವ ಚುನಾವಣೆಗೆ ಸಂಬಂಧಿಸಿದ ಪೋಟೋ ನೀಡಿ ಸಹಕರಿಸಿ. ಜತೆಗೆ ಸ್ವಲ್ಪ ವಿವರಣೆ ಕಳುಹಿಸಿ. ನಾವು ಅದನ್ನು ಅಮರ ಸುದ್ದಿ ವೆಬ್ಸೈಟ್ ಪ್ರಕಟಿಸುತ್ತೇವೆ.ವಾಟ್ಸಾಪ್ ಸಂಖ್ಯೆ : 9449387044
ರಾಷ್ಟ್ರೀಯ ಕ್ರೀಡಾಪಟು, ಉದ್ದ ಜಿಗಿತ , ಓಟ , ಮುಂತಾದ ಸ್ಪರ್ಧೆಗಳಲ್ಲಿ ಹಲವಾರು ಬಾರಿ ಚಿನ್ನದ ಪದಕವನ್ನು ಪಡೆದು ದೇಶಕ್ಕೆ ಕೀರ್ತಿ ತಂದ ಸಂಶೀರ್ ಜಯನಗರ ರವರಿಗೆ ಯೋನೆಕ್ಸ್ ಶಟಲ್ ಬ್ಯಾಡ್ಮಿಂಟನ್ ಕ್ಲಬ್. ರಿ. ಸುಳ್ಯ ವತಿಯಿಂದ ಡಿಸೆಂಬರ್ 25ರಂದು ಸುಳ್ಯ ಕುರುಂಜಿಗುಡ್ಡೆ ಒಳ ಕ್ರೀಡಾಂಗಣದಲ್ಲಿ ನಡೆದ ಯೋನೆಕ್ಸ್ ಡೇ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಕಳೆದ...
ಅಮರ ಸುಳ್ಯದ ಶಿಲ್ಪಿ ಡಾ.ಕುರುಂಜಿ ವೆಂಕಟ್ರಮಣ ಗೌಡರ 92 ನೇ ಹುಟ್ಟುಹಬ್ಬದ ಪ್ರಯುಕ್ತ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ‘ಭವ್ಯ ಸುಳ್ಯ ಸಂಕಲ್ಪ ದಿನಾಚರಣೆ’ ಕಾರ್ಯಕ್ರಮ ಡಿ.26ರಂದು ಸ್ನೇಹ ಶಿಕ್ಷಣ ಸಂಸ್ಥೆ ಯಲ್ಲಿ ನಡೆಯಿತು. ಪತ್ರಕರ್ತರ ಸಂಘದ ಅಧ್ಯಕ್ಷ ಕೃಷ್ಣ ಬೆಟ್ಟ ಅಧ್ಯಕ್ಷತೆ ವಹಿಸಿದ್ದರು. ಎ.ಒ.ಎಲ್.ಇ ನಿರ್ದೇಶಕ ಕೆ.ವಿ.ಹೇಮನಾಥ ಉದ್ಘಾಟಿಸಿದರು. ಸ್ನೇಹ ಶಿಕ್ಷಣ ಸಂಸ್ಥೆಯ...
ಅಲ್ಯುಮಿನಿಯಂ ಕೊಕ್ಕೆಯ ಮೂಲಕ ಅಡಿಕೆ ಕೊಯ್ಯುತ್ತಿದ್ದ ಸಂದರ್ಭ ವಿದ್ಯುತ್ ತಂತಿಗೆ ಕೊಕ್ಕೆ ತಾಗಿ ಯುವ ಉದ್ಯಮಿಯೋರ್ವರು ದಾರುಣವಾಗಿ ಮೃತಪಟ್ಟ ಘಟನೆ ಇಂದು ನಡೆದಿದೆ.ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದ ಅಜ್ಜಿಕಲ್ಲು ನಿವಾಸಿ ಬಾಬು ಪೂಜಾರಿ ಎಂಬವರ ಪುತ್ರ ರವೀಂದ್ರ ಪೂಜಾರಿ (36) ಮೃತರು. ಮಂಗಳೂರಿನಲ್ಲಿ ಉದ್ಯಮಿ ಆಗಿರುವ ರವೀಂದ್ರ ಅವರು ತಮ್ಮ ತೋಟದ ಅಡಕೆ ಮರದಿಂದ ಅಲ್ಯೂಮಿನಿಯಂ...
ಸುಳ್ಯ ರಥಬೀದಿಯಲ್ಲಿ ಕಾರ್ಯಚರಿಸುತ್ತಿರುವ ಶಾಫಿ ಕುತ್ತಮೊಟ್ಟೆರವರ ಮಾಲಕತ್ವದ ತಾಹಿರಾ ಫ್ಯಾಬ್ರಿಕ್ಸ್ ವತಿಯಿಂದ ನಡೆದ ದೀಪಾವಳಿ ಹಬ್ಬದ ವಿಶೇಷ ಕೊಡುಗೆ ಕೂಪನ್ ವಿಜೇತರಿಗೆ ಇಂದು ಬಹುಮಾನ ವಿತರಣೆ ನಡೆಯಿತು. ಸುಳ್ಯ ವರ್ತಕರ ಸಂಘದ ಅಧ್ಯಕ್ಷ ಪಿಬಿ ಸುಧಾಕರ ರೈ , ನ ಪಂ ಸದಸ್ಯೆ ಕಿಶೋರಿ ಶೇಟ್, ನ ಪಂ ಮಾಜಿ ಸದಸ್ಯ ಹಾಜಿ ಮುಸ್ತಪ ಜನತಾ...
ಕಲ್ಮಕಾರು ಮೂರನೇ ವಾರ್ಡ್ ನಿಂದ ನಾನು ಸ್ಪರ್ಧಿಸುತ್ತಿದ್ದು ನನಗೆ ಸೋಲಿನ ಭಯವಿಲ್ಲ, ಈಗ ಬಿಜೆಪಿ ಲೀಡರ್ ಗಳಿಗೆ ನಾನು ಸ್ಪರ್ಧಿಸಿರುವುದು ಭಯ ಬಂದು ಸ್ಪಷ್ಟನೆ ನೀಡುತ್ತಿದ್ದಾರೆ. ಕುತಂತ್ರ ಮಾಡಿದವರಿಗೆ, ವರಿಷ್ಠರು ಪಕ್ಷ ವಿರೋಧಿ ಚಟುವಟಿಕೆ ಮಾಡಿದವರಿಗೆ ಮಂಡಲ ಸಮಿತಿ ಬೆಂಬಲ ನೀಡುತ್ತಿದೆ. ಪಕ್ಷದಲ್ಲಿ ಸರಿಯಾಗಿ ದುಡಿದ ಕಾರ್ಯಕರ್ತರಿಗೆ ಬೆಲೆ ಇಲ್ಲ. ನಾನು ಊರಿನ,ಬಿಜೆಪಿ ಕಾರ್ಯಕರ್ತರ ಒತ್ತಾಯಕ್ಕೆ...
Loading posts...
All posts loaded
No more posts
