ಬೆಳ್ಳಾರೆ ಶ್ರೀಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ಏಕಾಹಭಜನೆ, ಕಾರ್ತಿಕ ಪೂರ್ಣಿಮೆಯ ಲಕ್ಷದೀಪ ಉತ್ಸವಗಳು ಆರಂಭ

ಬೆಳ್ಳಾರೆ ಶ್ರೀಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ಏಕಾಹಭಜನೆ, ಕಾರ್ತಿಕ ಪೂರ್ಣಿಮೆಯ ಲಕ್ಷದೀಪ ಉತ್ಸವಗಳು ನ.25ರಿಂದ ಆರಂಭಗೊಂಡಿದ್ದು, ಈ ಪ್ರಯುಕ್ತ ಬೆಳಿಗ್ಗೆ ಪ್ರಾರ್ಥನೆ , ದೀಪೋಜ್ವಲನ ಹಾಗೂ ಏಕಾಹ ಭಜನೆ ನಡೆಯಿತು. ನ.25ರ ಬುಧವಾರದಿಂದ ಮೊದಲ್ಗೊಂಡು ಡಿ.01ರ ಮಂಗಳವಾರದವರೆಗೆ ಏಕಾಹಭಜನೆ, ಕಾರ್ತಿಕ ಪೂರ್ಣಿಮೆಯ ಲಕ್ಷದೀಪ ಉತ್ಸವಗಳು ನಡೆಯಲಿದೆ. ಉತ್ಸವಾದಿಗಳ ಅಂಗವಾಗಿ ನ.25 ರ ಬುಧವಾರದಂದು ಬೆಳಿಗ್ಗೆ ಗಂಟೆ 10-00ಕ್ಕೆ ಪ್ರಾರ್ಥನೆ...

ಮಂಗಳೂರು : ರಾಷ್ಟ್ರೀಯ ಪತ್ರಿಕಾ ದಿನಾಚರಣೆ – ಹಿರಿಯ ಪತ್ರಕರ್ತ ಜಯಪ್ರಕಾಶ್ ಕುಕ್ಕೆಟ್ಟಿಯವರಿಗೆ ಸನ್ಮಾನ

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದ.ಕ.ಜಿಲ್ಲಾ ಸಮಿತಿಯ ವತಿಯಿಂದ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಹಾಗೂ ಹಿರಿಯ ಪತ್ರಕರ್ತರಿಗೆ ಸನ್ಮಾನ ಕಾರ್ಯಕ್ರಮ ನ.24ರಂದು ಮಂಗಳೂರು ಬೊಕ್ಕಪಟ್ಣ ಶ್ರೀಬ್ರಹ್ಮ ಬಬ್ಬರ್ಯ ದೈವಸ್ಥಾನದ ಹಿಂದುಗಡೆಯ ರಾಣಿ ಅಬ್ಬಕ್ಕ ನೌಕೆಯಲ್ಲಿ ಇಂದು ನಡೆಯಿತು. ಕಾರ್ಯಕ್ರಮದಲ್ಲಿ ಪ್ರತಿ ತಾಲೂಕಿನಿಂದ ಓರ್ವ ಹಿರಿಯ ಪತ್ರಕರ್ತರನ್ನು ಗುರುತಿಸಿ ಸನ್ಮಾನಕ್ಕೆ ಆಯ್ಕೆ ಮಾಡಲಾಗಿದ್ದು, ಸುಳ್ಯದ ಹಿರಿಯ ಪತ್ರಕರ್ತ, ಅಮರ...
Ad Widget

ಕೊಲ್ಲಮೊಗ್ರ : ಸವಾರರಿಗೆ ತೊಂದರೆಯಾಗಿದ್ದ ಯಂತ್ರವನ್ನು ಸ್ಥಳೀಯರೇ ತೆರವು

ರಸ್ತೆ ಬದಿ ಪಾರ್ಕಿಂಗ್ ಮಾಡಿ ಸವಾರರಿಗೆ ಅಡ್ಡಿಯಾಗಿದ್ದ ಯಂತ್ರ ಕೊಲ್ಲಮೊಗ್ರ ಪೇಟೆಯಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ಜಿಯೋ ಕಂಪೆನಿಯ ಕೇಬಲ್ ಅಳವಡಿಸುವ ಯಂತ್ರ (ಜಿಯೋ ಹೆಚ್ ಡಿ ಮೆಷಿನ್) ಸಾರ್ವಜನಿಕರಿಗೆ ,ವಾಹನ ಸವಾರರಿಗೆ ತೊಂದರೆಯನ್ನುಂಟು ಮಾಡಿತ್ತು. ಕಾಮಗಾರಿ ಮುಗಿದರೂ ರಸ್ತೆ ಬದಿಯಿಂದ ತೆರವುಗೊಳಿದೇ, ಸ್ಥಳೀಯರ ಮನವಿಗೆ ಸ್ಪಂದಿಸದೇ ನಿರ್ಲಕ್ಷ್ಯ ಮಾಡಿತ್ತು. ಈ ಬಗ್ಗೆ ಅಮರ ಸುದ್ದಿ...

ಜೀವನದಲ್ಲಿ ಬರುವ ಪ್ರತಿಯೊಂದು ಸಮಸ್ಯೆಗಳಿಗೂ ಆತ್ಮಹತ್ಯೆ ಒಂದೇ ಪರಿಹಾರವೇ…..?

ಆತ್ಮಹತ್ಯೆ ಎಂದರೆ ಒಬ್ಬ ವ್ಯಕ್ತಿ ತನಗೆ ಬಂದಿರುವ ಕಠಿಣ ಪರಿಸ್ಥಿತಿ ಯನ್ನು ಎದುರಿಸಲು ಸಾಧ್ಯವಾಗದೇ ಇದ್ದಾಗ ಈ ಆತ್ಮಹತ್ಯೆ ಯ ದಾರಿ ಹಿಡಿಯುತ್ತಾನೆ. ಆದರೆ ಪ್ರತಿಯೊಬ್ಬರಿಗೂ ಒಂದು ವಿಷಯ ತಿಳಿದಿರಬೇಕು. ಅದೇನೆಂದರೆ ಜೀವನದಲ್ಲಿ ಬರುವ ಪ್ರತಿಯೊಂದು ಸಮಸ್ಯೆ ಗಳಿಗೂ ಆತ್ಮಹತ್ಯೆಯೇ ಪರಿಹಾರವಲ್ಲ. ಬೀಗ ಇದೆ ಎಂದಾದ ಮೇಲೆ ಆ ಬೀಗವನ್ನು ತೆಗೆಯುವ ಕೀ ಕೂಡ ಇದ್ದೇ...

ಶುಭವಿವಾಹ : ಅಜಿತ್ ಗೌಡ ಐವರ್ನಾಡು – ಅಖಿಲಾ ಕಂಟ್ರಮಜಲು

ಐವರ್ನಾಡು ಗ್ರಾಮದ ಗುತ್ತಿಗಾರುಮೂಲೆ ಚಂದ್ರಹಾಸ ಗೌಡರ ಪುತ್ರ ಅಜಿತ್ ಗೌಡರ ವಿವಾಹವು ಕೊಳ್ತಿಗೆ ಗ್ರಾಮದ ಕಂಟ್ರಮಜಲು ಜಯಾನಂದ ಗೌಡರ ಪುತ್ರಿ ಅಖಿಲಾರೊಂದಿಗೆ ನ.23 ರಂದು ಕಂಟ್ರಮಜಲು ವಧುವಿನ ಮನೆಯಲ್ಲಿ ನಡೆಯಿತು.

ಕಂದ್ರಪ್ಪಾಡಿ ಶ್ರೀ ರಾಜ್ಯ ದೈವ ಮತ್ತು ಪುರುಷದೈವ ದೈವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಕಾಳಿಕಾ ಪ್ರಸಾದ್ ಮುಂಡೋಡಿ

ಕಂದ್ರಪ್ಪಾಡಿ ಶ್ರೀ ರಾಜ್ಯ ದೈವ ಮತ್ತು ಪುರುಷದೈವ ದೈವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಕಾಳಿಕಾ ಪ್ರಸಾದ್ ಮುಂಡೋಡಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷರಾದ ಅವರನ್ನು ವ್ಯವಸ್ಥಾಪನಾ ಸಮಿತಿಯ ಸದಸ್ಯರುಗಳಾದ ವೇಣು ಕುಮಾರ್ ಚಿತ್ತಡ್ಕ ಸೂಚಿಸಿದರು, ಪದ್ಮನಾಭ ಎಂ ಮೀನಾಜೆ ಅನುಮೋದಿಸಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ಸದಸ್ಯರುಗಳಾದ ಪ್ರೀತಮ್ ಮುಂಡೋಡಿ, ಶ್ರೀಮತಿ ಮಹಾದೇವಿ ಎ. ಪೈಕ, ಶ್ರೀಮತಿ ಯಶೋಧ...

ಸುಳ್ಯ : ಉಚಿತ ಡ್ಯಾನ್ಸ್ ಟ್ರೈನಿಂಗ್ ಉದ್ಘಾಟನೆ

ಡಿ ಯುನೈಟೆಡ್ ಡ್ಯಾನ್ಸ್ ಸ್ಟುಡಿಯೋ ಸುಳ್ಯ ಇದರ ವತಿಯಿಂದ 7ದಿನಗಳ ಉಚಿತ ಡ್ಯಾನ್ಸ್ ಟ್ರೈನಿಂಗ್ ಇದರ ಉದ್ಘಾಟನೆ ಕಾರ್ಯಕ್ರಮ ನಡೆಯಿತು. ಅಧ್ಯಕ್ಷ ಸ್ಥಾನವನ್ನು ಬರಹಗಾರರು, ಪತ್ರಕರ್ತರು ಆದ ಶೇಖರ್ ಬೆಳಲ್ ವಹಿಸಿಕೊಂಡಿದ್ದರು. ಅತಿಥಿಗಳಾಗಿ ಮಹೇಶ್ ಕೋರಿಯಾಗ್ರಾಫರ್ ಕಿಂಗ್ ಆಫ್ ಕೂರ್ಗ್ ಮಡಿಕೇರಿ, ಡಿ ಯುನೈಟೆಡ್ ಡ್ಯಾನ್ಸ್ ಸ್ಟುಡಿಯೋ ಸುಳ್ಯದ ಕೊರಿಯಾ ಗ್ರಾಫರ್ ಅಭಿ ಕುಲಾಲ್ ಮತ್ತು...

ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೂಮಿ ಖರೀದಿಗೆ ಧನ ಸಹಾಯ

ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಭೂಮಿ ಖರೀದಿಗೆ ದಾನಿಗಳು ಇಂದು ಧನಸಹಾಯ ಮಾಡಿದರು.ಶ್ರೀಮತಿ ಸ್ವಾತಿ ರಾಮಕೃಷ್ಣ ಭಟ್ ಕುರುಂಬುಡೇಲು 1ಲಕ್ಷ ರೂ., ಹಾಗೂ ವಿಶ್ವನಾಥ ಭಟ್ ಕುರುಂಬುಡೇಲು ವಿಪ್ರಭ ಇವರು ಇಪ್ಪತ್ತೈದು ಸಾವಿರ ಚೆಕ್ಕನ್ನು ಸಮರ್ಪಣೆ ಮಾಡಿದರು. ದಾನಿಗಳಿಗೆ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸುನಿಲ್ ರೈ ಪುಡ್ಕಜೆ ಶಾಲು ಹೊದಿಸಿ ಸನ್ಮಾನಿಸಿದರು.ಈ ಸಂದರ್ಭದಲ್ಲಿ ಆರೆಸ್ಸೆಸ್ಸಿನ...

ನ.24 : ಮಂಗಳೂರಿನಲ್ಲಿ ಜರ್ನಲಿಸ್ಟ್ ಯೂನಿಯನ್ ನಿಂದ ರಾಷ್ಟ್ರೀಯ ಪತ್ರಿಕಾ ದಿನಾಚರಣೆ – ಹಿರಿಯ ಪತ್ರಕರ್ತ ಜಯಪ್ರಕಾಶ್ ಕುಕ್ಕೆಟ್ಟಿಯವರಿಗೆ ಸನ್ಮಾನ

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದ.ಕ.ಜಿಲ್ಲಾ ಸಮಿತಿಯ ವತಿಯಿಂದ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಹಾಗೂ ಹಿರಿಯ ಪತ್ರಕರ್ತರಿಗೆ ಸನ್ಮಾನ ಕಾರ್ಯಕ್ರಮ ನ.24ರಂದು ಮಂಗಳೂರು ಬೊಕ್ಕಪಟ್ಣ ಶ್ರೀಬ್ರಹ್ಮ ಬಬ್ಬರ್ಯ ದೈವಸ್ಥಾನದ ಹಿಂದುಗಡೆಯ ರಾಣಿ ಅಬ್ಬಕ್ಕ ನೌಕೆಯಲ್ಲಿ ನಡೆಯಲಿದೆ.ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರರವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ದಕ್ಷಿಣ ಕ್ಷೇತ್ರ ಶಾಸಕ ವೇದವ್ಯಾಸ ಕಾಮತ್, ಮಂಗಳೂರು ಕ್ಷೇತ್ರ ಶಾಸಕ ಯು.ಟಿ.ಖಾದರ್ ಮತ್ತು ಕರ್ನಾಟಕ...

ಹವ್ಯಕ ವಲಯ ಸಮಿತಿಯಿಂದ ವಿವಿಧೆಡೆ ಸರಣಿ ಗೋಪೂಜೆ

ಪುಚ್ಚಪ್ಪಾಡಿ ಸರಣಿ ಗೋಪೂಜೆ ಭಾರತೀಯ ಗೋತಳಿಗಳ ಸಂರಕ್ಷಣೆ ಹಾಗೂ ಸಂವರ್ಧನೆಯ ಉದ್ದೇಶದಿಂದ ಗುತ್ತಿಗಾರು ಹವ್ಯಕ ವಲಯದ ವತಿಯಿಂದ ದೀಪಾವಳಿ ಶುಭ ಸಂದರ್ಭದಲ್ಲಿ ನಡೆಸಿಕೊಂಡು ಬರುತ್ತಿರುವ ಸರಣಿ ಗೋಪೂಜೆಯ 7 ನೇ ವರ್ಷದ ಸರಣಿಯ ಮೊದಲ ಗೋಪೂಜೆ ಹಾಗೂ ಗೋನಿಧಿ ಸಮರ್ಪಣಾ ಕಾರ್ಯಕ್ರಮ ಕಾಂತಿಲ ಶ್ರೀ ಘಟಕ ವ್ಯಾಪ್ತಿಯ ಮಹೇಶ ಪುಚ್ಚಪ್ಪಾಡಿ ಯವರ ಮನೆಯಲ್ಲಿ‌ ನ.16 ರಂದು...
Loading posts...

All posts loaded

No more posts

error: Content is protected !!