- Wednesday
- August 5th, 2026
ದ.ಕ.ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಪ್ತಶ್ರೀ ಗೊಂಚಲು ಕಲ್ಮಡ್ಕ ಮತ್ತು ಗ್ರಾಮ ಪಂಚಾಯತ್ ಕಲ್ಮಡ್ಕ ಇದರ ಆಶ್ರಯದಲ್ಲಿ ಹೆಣ್ಣು ಮಗುವನ್ನು ರಕ್ಷಿಸಿ ಹೆಣ್ಣು ಮಕ್ಕಳನ್ನು ಓದಿಸಿ ಕಾರ್ಯಕ್ರಮದಡಿಯಲ್ಲಿ ಹೆಣ್ಣು ಮಕ್ಕಳ ಶಿಶು ಪ್ರದರ್ಶನ ಮತ್ತು ಕಿಶೋರಿಯರಿಗೆ ಮಾಹಿತಿ ಕಾರ್ಯಾಗಾರವು...
ಕಸ್ತೂರಿ ರಂಗನ್ ವರದಿ ವಿರುಧ್ಧದ ಮಲೆನಾಡು ಜನಹಿತ ರಕ್ಷಣಾ ವೇದಿಕೆ ನೇತೃತ್ವದಲ್ಲಿ (ನ.27)ನಡೆಯಲಿರುವ ಪ್ರತಿಭಟನಾ ಸಭೆಯ ಪೂರ್ವಭಾವಿಯಾಗಿ ಹಮ್ಮಿಕೊಂಡ ಜಾಗೃತಿ ಜಾಥಾ ನ.21 ರಂದು ಮಧ್ಯಾಹ್ನ 1.30 ಕ್ಕೆ ಕುಕ್ಕೆ ಸುಬ್ರಹ್ಮಣ್ಯ ದಿಂದ ಹೊರಡಲಿದೆ. ಯಜ್ಙೇಶ್ ಆಚಾರ್ ಜಾಥಾ ಕ್ಕೆ ಚಾಲನೆ ನೀಡಲಿದ್ದಾರೆ. ವೇದಿಕೆ ಸಂಚಾಲಕ ಕಿಶೋರ್ ಶಿರಾಡಿ, ಪತ್ರಕರ್ತ ಮಹೇಶ್ ಪುಚ್ಚಪ್ಪಾಡಿ, ರಾಜಕೀಯ ನೇತಾರರಾದ...
ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ ಪ್ರಯುಕ್ತ ದೇವಮ್ಮ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕವಿಗೋಷ್ಠಿ ಕಾರ್ಯಕ್ರಮವು ನೆರವೇರಿತು. ಸಮಾರಂಭದ ಅಧ್ಯಕ್ಷತೆಯನ್ನು ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷ ಎಚ್ ಭೀಮರಾವ್ ವಾಷ್ಠರ್ ರವರು ವಹಿಸಿದ್ದರು . ಅಕ್ಷರ ದಾಸೋಹದ ಸಹಾಯಕ ನಿರ್ದೇಶಕರಾದ ಚಂದ್ರಶೇಖರ್ ಪೇರಾಲು ರವರು ಉದ್ಘಾಟಿಸಿದರು . ಕನ್ನಡ...
ಗುತ್ತಿಗಾರು ಗ್ರಾಮದ ಕಮಿಲದಲ್ಲಿ ಎಚ್ ಟಿ ಲೈನ್ ಗೆ ತಾಗಿರುವ ಅಪಾಯಕಾರಿ ಸ್ಥಿತಿಯಲ್ಲಿದ್ದ ಮರವನ್ನು ಮೆಸ್ಕಾಂ ಸಹಾಯದೊಂದಿಗೆ ಕಮಿಲದ ಯುವಕರ ತಂಡವು ತೆರವುಗೊಳಿಸಿತು.ಕಳೆದ ಕೆಲವು ದಿನಗಳಿಂದ ಅಪಾಯಕಾರಿ ಸ್ಥಿತಿಯಲ್ಲಿದ್ದ ಮರವನ್ನು ಸ್ಥಳೀಯರು ಲೈನ್ ಮೇಲೆ ಬೀಳದಂತೆ ಬಳ್ಳಿ ಹಾಕಿ ಕಟ್ಟಿದ್ದರು. ನಾಗರಿಕ ಕ್ರಿಯಾ ಸಮಿತಿ ಸದಸ್ಯರಾಗಿರುವ ಸ್ಥಳೀಯ ಯುವಕರ ತಂಡ ಇಂದು ಮೆಸ್ಕಾಂ ಸಹಾಯದೊಂದಿಗೆ ಅಪಾಯಕಾರಿ...
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸುಳ್ಯ ನಗರ ಅಭ್ಯಾಸ ವರ್ಗವನ್ನು ಸುಳ್ಯ ಎಪಿಎಂಸಿ ಅಧ್ಯಕ್ಷರಾದ ವಿನಯ್ ಕುಮಾರ್ ಮುಳುಗಾಡು ಉದ್ಘಾಟಿಸಿದರು .ರಾಜ್ಯ ಸಹ ಕಾರ್ಯದರ್ಶಿ ಸಂದೇಶ್ ರೈ ಮಜಕ್ಕಾರ್ ,ನಗರ ಕಾರ್ಯದರ್ಶಿ ಭವಿತೇಶ್ ಅವರು ಉಪಸ್ಥಿತರಿದ್ದರು. ಅಭ್ಯಾಸ ವರ್ಗದ ಸೈದ್ಧಾಂತಿಕ ಭೂಮಿಕೆ ಅವಧಿಯನ್ನು ಎ.ಬಿ.ವಿ.ಪಿ ಹಿರಿಯ ಕಾರ್ಯಕರ್ತರಾದ ವೆಂಕಟೇಶ್ ಮದೂರು ಅವರು ನಡೆಸಿಕೊಟ್ಟರು.ಅಭ್ಯಾಸ ವರ್ಗದ ಕ್ಯಾಂಪಸ್...
ಹರಿಹರಪಲ್ಲತ್ತಡ್ಕ ಗ್ರಾಮದ ತಳೂರು ಬೆಂಡೋಡಿ ನಾರಾಯಣ ಗೌಡರ ಪುತ್ರ ಗುರುಪ್ರಸಾದ್ ರ ವಿವಾಹವು ಬಳ್ಪ ಗ್ರಾಮದ ಕುಂಜತ್ತಾಡಿ ಹೊನ್ನಪ್ಪ ಗೌಡರ ಪುತ್ರಿ ಸುಚಿತ್ರಾ ರೊಂದಿಗೆ ನ.19 ರಂದು ಶ್ರೀ ಲಕ್ಷ್ಮೀ ನಾರಾಯಣ ಸಭಾಭವನ ಕಟ್ಟದಲ್ಲಿ ನಡೆಯಿತು.
Haneef haji Abdual karim Abdual Khadar Kunzambu ಮುಹಿಯ್ಯುದ್ದೀನ್ ಜುಮಾ ಮಸೀದಿ ಕುಂಬರ್ಚೋಡು ಇದರ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ನ.20 ರಂದು ಕುಂಬರ್ಚೋಡು ಮದರಸ ಸಭಾಂಗಣದಲ್ಲಿ ನಡೆಯಿತು. ದುವಾ ಹಾಗೂ ಉದ್ಘಾಟನೆಯನ್ನು ಆಶ್ರಫ್ ಮುಸ್ಲಿಯಾರ್ ನೇರವೆರಿಸಿದರು.ವೇದಿಕೆಯಲ್ಲಿ ಸೈದಾಲಿ ಹಾಜಿ, ಅಹಮದ್ ಹಾಜಿ, ಅಬುಬಕ್ಕರ್, ಅಬ್ದುಲ್ ಕರಿಮ್ ಬಿ ಎಮ್ ಉಪಸ್ಥಿತರಿದ್ದರು....
ರಿಕ್ಷಾದಿಂದ ಬಿದ್ದು ಗಂಭೀರ ಗಾಯಗೊಂಡ ಮಹಿಳೆ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಇಂದು ವರದಿಯಾಗಿದೆ. ದುಗಲಡ್ಕದ ನೀರಬಿದಿರೆ (ಕೊಯಿಕುಳಿ ಶಾಲಾ ಬಳಿ) ನಾರಾಯಣ ಎಂಬವರ ಪತ್ನಿ ಲಲಿತ (40) ಸಂಬಂಧಿಕರಾದ ನಾಗೇಶ ಎಂಬವರ ರಿಕ್ಷಾದಲ್ಲಿ ಸುಳ್ಯಕ್ಕೆ ಬರುತ್ತಿದ್ದಾಗ ಆರ್ತಾಜೆ ಸಮೀಪ ರಿಕ್ಷಾದಿಂದ ರಸ್ತೆಗೆ ಬಿದ್ದರೆಂದೂ ಗಂಭೀರ ಗಾಯಗೊಂಡ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಫಲಕಾರಿಯಾಗದೇ ಅವರು...
ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಪದ್ಮನಾಭ ಶೆಟ್ಟಿ ಪಿ. ನೇಮಕಗೊಂಡಿದ್ದಾರೆ. ರಾಜ್ಯದ ಹಿಂದೂ ಧಾರ್ಮಿಕ ದತ್ತಿ ಇಲಾಖೆಗೆ ಒಳಪಡುವ ದೇವಸ್ಥಾನಗಳಿಗೆ ವ್ಯವಸ್ಥಾಪನಾ ಸಮಿತಿಗೆ ಒಂಭತ್ತು ಜನ ಸದಸ್ಯರುಗಳನ್ನು ಆಯ್ಕೆಗೊಳಿಸಿ, ರಾಜ್ಯ ಸರಕಾರ ಆದೇಶ ಹೊರಡಿಸಿತ್ತು. ನ. 20 ರಂದು ದೇವಸ್ಥಾನದಲ್ಲಿ ನಡೆದ ಅಧ್ಯಕ್ಷರ ಆಯ್ಕೆ ಸಭೆಯಲ್ಲಿ ಈ ಆಯ್ಕೆ ನಡೆಯಿತು. ದೇವಾಲಯದ...
ಶ್ರೀ ಕಪಿಲೇಶ್ವರ ಸಿಂಗಾರಿ ಮೇಳ ಚಾರ್ವಕ ಕಳೆದ ಒಂದೂವರೆ ವರ್ಷದಿಂದ ರಾಜ್ಯಾದ್ಯಂತ ಅತ್ಯುತ್ತಮ ಕಲಾಪ್ರದರ್ಶನ ನೀಡುತ್ತಿದ್ದು 50ಕ್ಕಿಂತಲೂ ಹೆಚ್ಚು ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಜನರ ಮನೆ ಮಾತಾಗಿದೆ. ಕೋವಿಡ್ ಮಹಾಮಾರಿಯಿಂದಾಗಿ ಕೆಲವು ತಿಂಗಳಿನಿಂದ ಕಲಾವಿದರಿಗೆ ರಜೆ ನೀಡಲಾಗಿದ್ದು ಇದೀಗ ಕಾರ್ಯಕ್ರಮ ನೀಡಲು ಸಿದ್ಧವಾಗಿದೆ. ಶ್ರೀ ಕಪಿಲೇಶ್ವರ ಸಿಂಗಾರಿ ಮೇಳದ ಜೊತೆಗೆ ಮಹಿಳಾ ಸಿಂಗಾರಿ ಮೇಳ ಬೇಕು ಎಂಬ...
Loading posts...
All posts loaded
No more posts
