- Wednesday
- March 11th, 2026
ಸುಳ್ಯ: ಸೂಟ್ ಕೇಸ್ ನಲ್ಲಿ ತುಂಬಿಸಿ 15 ಕೆ.ಜಿ. ಗೋಮಾಂಸ ಸಾಗಾಟ ನಡೆಸುತ್ತಿದ್ದ ಆರೋಪಿಯನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ಸುಳ್ಯ ಜ್ಯೋತಿ ಸರ್ಕಲ್ ನಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಆರೋಪಿಯಿಂದ ಸ್ಕೂಟರ್, 15 ಕೆ.ಜಿ. ಗೋಮಾಂಸವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಕಲ್ಲುಮುಟ್ಲು ನಿವಾಸಿ ನಿಸಾರ್(30) ಬಂಧಿತ. ಈತ ಗಾಂಧಿನಗರದಿಂದ ಸ್ಕೂಟರ್ ನಲ್ಲಿ ಸೂಟ್ ಕೇಸ್...
ಸುಳ್ಯ ಶಾಂತಿನಗರ ಕ್ರೀಡಾಂಗಣದಲ್ಲಿ ಕೆಂಪು ಕಲ್ಲಿನ ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಚಿತ್ರೀಕರಣ ಹರಿದಾಡುತ್ತಿದ್ದವು. ಈ ಘಟನೆಯ ಬಗ್ಗೆ ಅಮರ ಸುದ್ದಿ ವೆಬ್ಸೈಟ್ ವರದಿಯಲ್ಲಿ ಗಣಿಗಾರಿಕೆ ಅಕ್ರಮವೋ! ಸಕ್ರಮವೋ? ಸಂಬಂಧಪಟ್ಟ ಜನಪ್ರತಿನಿಧಿಗಳು, ಅಧಿಕಾರಿಗಳು, ಉತ್ತರಿಸುವಂತೆ ವರದಿ ಪ್ರಕಟಿಸಿತ್ತು.ಈ ವಿಷಯಕ್ಕೆ ಸಂಬಂಧಿಸಿದಂತೆ ಇಲಾಖೆ ಅಧಿಕಾರಿಗಳನ್ನು ನಮ್ಮ ಪತ್ರಿಕೆಯ ವರದಿಗಾರರು ಸಂಪರ್ಕಿಸಿದಾಗ ಕ್ರೀಡಾಂಗಣದ ಅಭಿವೃದ್ಧಿಕರಣಕ್ಕೆ ಶಾಂತಿನಗರದ...
ಬೆಳ್ಳಾರೆಯಲ್ಲಿ ಧನಂಜಯ ಸವಣೂರು ಮಾಲಕತ್ವದ ಪ್ರಿಯಾ ತಾಜಾ ಹಂದಿ ಮಾಂಸದ ಅಂಗಡಿ ಇತ್ತೀಚೆಗೆ ಶುಭಾರಂಭಗೊಂಡಿದೆ. ತಾಜಾ ಮತ್ತು ಶುದ್ಧ ಹಂದಿ ಮಾಂಸವು ಮಿತ ದರದಲ್ಲಿ ಲಭ್ಯವಿರಲಿದೆ ಎಂದು ಮಾಲಕರು ತಿಳಿಸಿದ್ದಾರೆ.
ಭಾರತದಲ್ಲಿ ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 11 ಲಕ್ಷ ಗಡಿ ದಾಟಿರುವಂತೆಯೇ ಇತ್ತ ಅಧ್ಯಯನವೊಂದು ಈಗಾಗಲೇ 18 ಕೋಟಿ ಭಾರತೀಯರಲ್ಲಿ ಕೊರೋನಾ ವೈರಸ್ ಬಂದು ಹೋಗಿದೆ ಎಂಬ ಅಚ್ಚರಿ ಅಂಶವನ್ನು ಬಯಲಿಗೆ ತಂದಿದೆ.ಹೌದು.. ಖ್ಯಾತ ಖಾಸಗಿ ಪರೀಕ್ಷಾ ಲ್ಯಾಬ್ ಸಂಸ್ಥೆ ಥೈರೋಕೇರ್ ಈ ಬಗ್ಗೆ ಮಾಹಿತಿ ನೀಡಿದ್ದು, ತಾನು ನಡೆಸಿದ ಅಧ್ಯಯನದಲ್ಲಿ ದೇಶದ ಸುಮಾರು...
ಏನೇಕಲ್ ದೇವರ ಗುಂಡಿಯಲ್ಲಿರುವ ಮೀನು ಹಿಡಿಯುತ್ತಿದ್ದ ಸವಣೂರಿನ ಅನ್ಯಧರ್ಮದ ವ್ಯಕ್ತಿಗಳನ್ನು ಹಿಡಿದ ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ ಘಟನೆ ಕಳೆದ ರಾತ್ರಿ ನಡೆದಿದೆ. ಈ ಹಿಂದೆ ಕೂಡ ದೇವರ ಮೀನುಗಳನ್ನು ಅನ್ಯಧರ್ಮಿಯರು ಹಿಡಿಯುವ ಪ್ರಯತ್ನ ಮಾಡಿದ್ದನ್ನು ತಡೆದು ಪೋಲೀಸರಿಗೆ ಒಪ್ಪಿಸಿದ್ದರು. ಸವಣೂರಿನ ಬಶೀರ್, ಅಬ್ದುಲ್ ರಜಾಕ್, ಬಶೀರ್ ,ಅಬ್ದುಲ್ ಸಮಾದ್ ಮೇಲೆ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ...
ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ಸಾಮೂಹಿಕ ನಾಗರ ಪಂಚಮಿ ಹಾಗೂ ಆಶ್ಲೇಷ ಬಲಿ ಕಾರ್ಯಕ್ರಮವನ್ನು ಕೊರೊನ ಹಿನ್ನೆಲೆಯಲ್ಲಿ ರದ್ದುಗೊಳಿಸಲಾಗಿದೆ. ಇದೇ ಜು.25ರಂದು ನಾಗರ ಪಂಚಮಿ ಹಬ್ಬ ನಡೆಯಲಿದ್ದು, ಈ ದಿನ ದೇವಸ್ಥಾನಕ್ಕೂ ಭಕ್ತರ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ದೇವಳದ ಆಡಳಿತಾದಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಂದು ಮಂಗಳವಾರ (ಜುಲೈ 21) ರಾತ್ರಿ ಚಂದ್ರ ದರ್ಶನವಾದ ಹಿನ್ನೆಲೆಯಲ್ಲಿ ಜುಲೈ 22 ಬುಧವಾರ ನಾಳೆ ದುಲ್ ಹಜ್ ತಿಂಗಳ ಪ್ರಾರಂಭವಾಗಿದ್ದು ಜುಲೈ 30 ಗುರುವಾರದಂದು ಅರಫಾ ಉಪವಾಸ ಮತ್ತು ಜುಲೈ 31 ಶುಕ್ರವಾರ ಈದುಲ್ ಅದ್'ಹಾ(ಬಕ್ರೀದ್ ಹಬ್ಬ) ಆಗಿರುತ್ತದೆ ಎಂದು ದ.ಕ ಜಿಲ್ಲಾ ಖಾಝಿಗಳು ಘೋಷಿಸಿರುತ್ತಾರೆ.
ಅಯಾಯ ಪ್ರದೇಶಕ್ಕೆ ರೈ ಇಂಡೇನ್ ಗ್ಯಾಸ್ ಸಂಸ್ಥೆಯಿಂದ ಗ್ರಾಹಕರಿಗೆ ಪ್ರತಿ 15 ದಿನಕ್ಕೊಮ್ಮೆ ಗ್ಯಾಸ್ ಬಟಾವಡೆ ಆಗುತ್ತಿರುವುದು ಒಳ್ಳೆಯ ವಿಚಾರ . ಆದರೆ ಈ ಬಾರಿ ಬಟಾವಡೆ ಮಾಡುವ ಸಂದರ್ಭದಲ್ಲಿ ಗ್ರಾಹಕರಿಂದ ಒಂದೊಂದು ರೀತಿಯ ಮೊತ್ತ ಪಡೆಯುತ್ತಿರುವುದು ಕಂಡು ಬಂದಿದೆ .ಈ ಬಗ್ಗೆ ಗ್ರಾಹಕರು ಇಂಡೇನ್ ಗ್ಯಾಸ್ ಏಜನ್ಸಿ ಗೆ ಫೋನ್ ಮಾಡಿ ಕೇಳಿದಾಗ ಗ್ಯಾಸ್...
ಹಲವಾರು ವರ್ಷಗಳ ಹಿಂದೆ ಕೋಟಿ ಗಟ್ಟಲೆ ಖಚು೯ ಮಾಡಿ ಕಾಮಗಾರಿಯನ್ನು ಅರ್ಧಕ್ಕೆ ನಿಲ್ಲಿಸಿ ಯಾವುದಕ್ಕೂ ಉಪಯೋಗವಿಲ್ಲದಂತೆ ಮಾಡಿದವರು ಸುಳ್ಯದ ಜನಪ್ರತಿನಿದಿಗಳು ಹಾಗೂ ಅಧಿಕಾರಿ ವರ್ಗದವರು.ಇದೀಗ ಗಣಿಗಾರಿಕೆ ಮಾಡುವ ಮೂಲಕ ಕೋಟಿ ಗಟ್ಟಲೆ ನುಂಗಲು ಯತ್ನಿಸುವವರು ಯಾರು ? ಇದರ ಹಿಂದೆ ಅಧಿಕಾರಿಗಳು ಹಾಗೂ ರಾಜಕಾರಣಿಗಳ ಕೈವಾಡ ಇದೆಯೇ ಎಂಬ ಪ್ರಶ್ನೆ ಜನರಲ್ಲಿ ಮೂಡಿದೆ. ಸಾಮಾಜಿಕ ಜಾಲತಾಣದಲ್ಲಿ...
ಸುಳ್ಯದ ಮೊಬೈಲ್ ಗ್ಯಾರೇಜ್ ಸಂಸ್ಥೆಯವರು ಫೇಸ್ಬುಕ್ ಮತ್ತು ಇನ್ಸ್ಟ್ರಾಗ್ರಾಮ್ ನಲ್ಲಿ ನಡೆಸಲು ಉದ್ದೇಶಿಸಿರುವ ಫೋಟೋ ಸೌಂದರ್ಯ ಸ್ಪರ್ದೆಯು ಹಿಂದು ಹೆಣ್ಣುಮಕ್ಕಳನ್ನು ಗುರಿಯಾಗಿಸಿಕೊಂಡೇ ನಡೆಯುತ್ತಿದೆ, ಈ ಫೋಟೋ ಗಳು ಮುಂದೆ ಸಾಮಾಜಿಕ ಜಾಲತಾಣದಲ್ಲಿ ದುರ್ಬಳಕೆ ಆಗುತ್ತದೆ. ಈ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಎಂದು ಹಿಂದು ಜಾಗರಣ ವೇದಿಕೆ ಕಾರ್ಯದರ್ಶಿ ಅಜಿತ್ ಹೊಸಮನೆ ಪೋಲೀಸ್ ಅಧೀಕ್ಷರಿಗೆ...
Loading posts...
All posts loaded
No more posts
