- Wednesday
- March 11th, 2026
ಶ್ರೀಕೃಷ್ಣ ಸಾಂಸ್ಕೃತಿಕ ಸೇವಾ ಸಮಿತಿ ಸೇವಾಜೆ ಇದರ ವತಿಯಿಂದ ಸೇವಾಜೆ ಶಾಲಾ ವಠಾರ ಮತ್ತು ಸೇವಾಜೆಯಿಂದ ಎಲಿಮಲೆ ವರೆಗೆ ರಸ್ತೆ ಬದಿಯ ಗಿಡಗಂಟಿಗಳನ್ನು ಕಡಿದು ಸ್ವಚ್ಚಗೊಳಿಸುವ ಮೂಲಕ ಶ್ರಮಸೇವ ಇಂದು ಮಾಡಲಾಯಿತು
ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಸುಳ್ಯ ಕೆವಿಜಿ ವೈದ್ಯಕೀಯ ಕಾಲೇಜಿನ ಐವರು ವೈದ್ಯರು ಎಂದು ಪರಿಗಣಿಸಿದ ಜಿಲ್ಲಾಡಳಿತ ಸುಳ್ಯ ಪೊಲೀಸ್ ಠಾಣೆಗೆ ಸೂಚಿಸಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿತ್ತು.ಮಾಧ್ಯಮ ಗಳಲ್ಲಿ ವರದಿ ಪ್ರಕಟವಾದ ಬೆನ್ನಲ್ಲೇ ಕೆವಿಜಿ ಸಂಸ್ಥೆಯ ವಕ್ತಾರರು ಮಾಧ್ಯಮ ಗಳಿಗೆ ಸ್ಪಷ್ಟನೆ ನೀಡಿ ನಮ್ಮ ಸಂಸ್ಥೆಯ ವೈದ್ಯರು ಅಲ್ಲ ,ಸಿಬ್ಬಂದಿಯೂ ಅಲ್ಲ ಎಂದಿದೆ. ನಮ್ಮಲ್ಲಿರುವ ಯಾರೂ ಕ್ವಾರೆಂಟೈನ್...
*ಪೈಚಾರು ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ಸಮಿತಿಯ ಸದಸ್ಯರು ಮೊಗರ್ಪಣೆ ಸೇತುವೆಯ ದುರಸ್ತಿ ಗೊಂಡಿರುವ ಭಾಗವನ್ನು ಕಾಂಕ್ರೀಟ್ ತುಂಬಿಸಿ ವಾಹನ ಸವಾರರಿಗೆ ಅನುಕೂಲ ಮಾಡಿಕೊಟ್ಟರು*. ಕಳೆದ ಬಾರಿ ಕೆಆರ್ ಡಿಸಿಎಲ್ ವತಿಯಿಂದ ರಸ್ತೆ ಡಾಮರೀಕರಣ ಸಂದರ್ಭದಲ್ಲಿ ಸೇತುವೆಯ ಮೇಲ್ಭಾಗಕ್ಕೆ ಸಂಪೂರ್ಣ ಡಾಮರೀಕರಣ ಗೊಳಿಸಲಾಗಿತ್ತು. ಆದರೆ ದಿನಗಳು ಕಳೆದಂತೆ ಸೇತುವೆಯ ಸಸ್ಪೆನ್ಸನ್ ಜಾಯಿಂಟ್ ಬಳಿ ಡಾಮರು ಬಿಟ್ಟು ಹೋಗಿದ್ದು...
ಆಡು ಕದ್ದು ರಿಕ್ಷಾದಲ್ಲಿ ಸಾಗಾಟ ಮಾಡುತ್ತಿದ್ದ ವೇಳೆ ಟಯರು ಹೂತು ಹೋಗಿ ಆಡು ಕಳ್ಳ ಸಿಕ್ಕಿಬಿದ್ದ ಘಟನೆ ಕಲ್ಲುಗುಂಡಿಯಲ್ಲಿ ಜು.17 ರಂದು ನಡೆದಿದೆ. ನೆಲ್ಲಿಕುಮೇರಿಯ ವಿನ್ಸೆಂಟ್ ಎಂಬುವರ ಆಡು ನಿನ್ನೆ ಸಾಂಯಕಾಲ ಕಾಣೆಯಾಗಿದ್ದು ಹುಡುಕಾಡಿದಾಗ ಕೆಎಫ್ ಡಿಸಿಯ ರಬ್ಬರ್ ತೋಟದಲ್ಲಿ ಟಯರ್ ಹೂತು ಹೊಗಿ ಬಾಕಿಯಾಗಿದ್ದ ರಿಕ್ಷಾದಲ್ಲಿ ಆಡು ಕಟ್ಟಿಹಾಕಿದ್ದು ಊರಿನವರಿಗೆ ತಿಳಿಯಿತು. ಜನ ಸೇರಿದಾಗ...
ಜುಲೈ 14 ರಂದು ಪುತ್ತೂರು ಕಾವು ನಿಂದ ಸುಳ್ಯಕ್ಕೆ ಪಿಕಪ್ ವಾಹನದಲ್ಲಿ ಅಕ್ರಮವಾಗಿ ದನ ಸಾಗಾಟವಾಗುತ್ತಿದೆ ಎಂಬ ಮಾಹಿತಿ ಪಡೆದ ಬಜರಂಗದಳದ ಯುವಕರು ಕನಕಮಜಲಿನಲ್ಲಿ ಕಾದು ಕುಳಿತು ಬೆನ್ನಟ್ಟಿ ಹಿಡಿಯಲು ಪ್ರಯತ್ನಿಸಿ ನಂತರ ಸುಳ್ಯ ಪೊಲೀಸರಿಗೆ ಮಾಹಿತಿ ನೀಡಿದ್ದು, ಈ ಕಾರ್ಯಾಚರಣೆಯಲ್ಲಿ ಬಾರಿ ಸಾಹಸಮಯ ರೀತಿಯಲ್ಲಿ ಪಿಕಪ್ ವಾಹನವನ್ನು ಹಾಗೂ ದನಸಾಗಾಟ ದಲ್ಲಿ ಭಾಗಿಯಾದ ವ್ಯಕ್ತಿಯನ್ನು...
ಕಾರವಾರ: ಕೆಲವು ಗಿಡ, ಮರಗಳು ಪ್ರಾಣಿಯ ರಕ್ತ ಹೀರುತ್ತವೆ, ಕೀಟಗಳನ್ನು ತಿನ್ನುತ್ತವೆ ಎನ್ನುವುದನ್ನು ಕೇಳಿರಬಹುದು. ಈ ಸುದ್ದಿ ನಿಜ ಎನ್ನುವಂತೆ ಸಾವಿರಾರು ವರ್ಷಗಳಿಂದ ತನ್ನ ಮಡಿಲಿನಲ್ಲಿ ಅಪರೂಪದ ವನಸಿರಿಯನ್ನು ಹೊತ್ತು ನಿಂತಿರುವ ನಿತ್ಯ ಹರಿದ್ವರ್ಣ ಕಾಡುಗಳಲ್ಲಿ ಒಂದಾದ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಉಳವಿ ಸಮೀಪದ ಹನ್ನೊಲ್ಲಿಯಲ್ಲಿ ಒಂದು ಅಚ್ಚರಿಯ ಘಟನೆ ನಡೆದಿದೆ. ಕಾಡಿನಲ್ಲಿ...
ಬಳ್ಪ ಮೀಸಲು ಅರಣ್ಯ ಪ್ರದೇಶದಿಂದ ಮರ ಕಡಿದ ಆರೋಪದಲ್ಲಿ ಮನೋಜ್ ಮಾಣಿಬೈಲು ಎಂಬುವರನ್ನು ಅರಣ್ಯ ಇಲಾಖೆಯವರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.ಏನೆಕಲ್ಲು ಗ್ರಾಮದ ಮಾಣಿಬೈಲು ಸಮೀಪದ ಮೀಸಲು ಅರಣ್ಯ ದಿಂದ ಒಣಗಿದ ಸಾಗುವಾನಿ ಮರ ಕಡಿದು ಸಾಗಿದ್ದಾರೆಂಬ ಮಾಹಿತಿ ಪಡೆದ ಪಂಜ ಅರಣ್ಯ ಇಲಾಖೆಯವರು ರೇಂಜರ್ ಗಿರೀಶ್ ಆರ್ . , ಬಳ್ಪ...
ಬೊಳುಬೈಲು ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ರಸ್ತೆ ಬದಿಯಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ಜು.17 ರಂದು ನಡೆದಿದೆ. ಪರಿಣಾಮ ಪಿಕಪ್ ಜಖಂ ಗೊಂಡಿದ್ದು ವಿದ್ಯುತ್ ಕಂಬ ಮುರಿದಿದೆ. ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಪೇರಾಲಿನ ವಕ್ರತುಂಡ ಪಿಕಪ್ ಎಂದು ತಿಳಿದುಬಂದಿದೆ.
Loading posts...
All posts loaded
No more posts
