- Wednesday
- August 5th, 2026
ಪುಣ್ಯ ಪ್ರವಾದಿ ಜೀವನ: ಸಮಗ್ರ, ಸಂಪೂರ್ಣ ಶೀರ್ಷಿಕೆಯಲ್ಲಿ ನಡೆಯುವ ಮಿಲಾದ್ ಅಭಿಯಾನ ಅಂಗವಾಗಿ ಎಸ್ ವೈ ಎಸ್, ಎಸ್ ಕೆ ಎಸ್ ಎಸ್ ಎಫ್ ಸುಳ್ಯ ನಗರ ಸಮಿತಿಯ ವತಿಯಿಂದ ಸ್ನೇಹ ಸಮ್ಮಿಲನ ಹಾಗೂ ಮೌಲಿದ್ ಮಜ್ಲಿಸ್ ಕಾರ್ಯಕ್ರಮವು ನ. 13 ರಂದು ಸುಳ್ಯದ ಆಲೆಟ್ಟಿ ರಸ್ತೆಯಲ್ಲಿರುವ ಸುಪ್ರೀಂ ಹಾಲ್ ನಲ್ಲಿ ಜರಗಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್...
ಕಮಿಲದಲ್ಲಿ ನ.13 ರಂದು ಸಂಜೆ ಸುರಿದ ಭಾರಿ ಗಾಳಿ ಮಳೆ ಗುತ್ತಿಗಾರು ಕಮಿಲ ಬಳ್ಪ ರಸ್ತೆಗೆ ಬೃಹತ್ ಗಾತ್ರದ ಮರ ಬಿದ್ದು ವಾಹನ ಸಂಚಾರ ಸ್ಥಗಿತಗೊಂಡಿತ್ತು. ತಕ್ಷಣವೇ ಸ್ಪಂದಿಸಿದ ಕಮಿಲದ ನಾಗರಿಕ ಹೋರಾಟ ಕ್ರಿಯಾ ಸಮಿತಿ ಸದಸ್ಯರು ಸ್ಥಳೀಯ ಹಿಟಾಚಿ ಯಂತ್ರ ಬಳಸಿ ಮರ ತೆರವುಗೊಳಿಸಿ ವಾಹನಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದರು. ಈ ಸಂದರ್ಭ ನಾಗರಿಕ...
ಕಳೆದ ಹತ್ತು ವರ್ಷಗಳಿಂದ ಸುಳ್ಯ ತಾಲೂಕಿನ ಜನತೆಯ ಜನಪರ ಕನ್ನಡ ವಾರಪತ್ರಿಕೆ ಕಳೆದ ನಾಲ್ಕು ವರ್ಷಗಳಿಂದ ದೀಪಾವಳಿ ಸಂಚಿಕೆ ಮಾರುಕಟ್ಟೆಗೆ ನೀಡುತ್ತಿದ್ದು ಇದರ ಅಂಗವಾಗಿ ಈ ಬಾರಿಯು ಅಮರ ಸುಳ್ಯ ಸುದ್ದಿ ಬಳಗ ದೀಪಾವಳಿ ವಿಶೇಷಾಂಕ ಹೊರತರುವಲ್ಲಿ ಯಶಸ್ವಿ ಯಾಗಿದೆ. ನವೆಂಬರ್ 12ರಂದು ಅಮರ ಸುಳ್ಯ ಸುದ್ದಿ ಪತ್ರಿಕೆಯ ಕಚೇರಿಯಲ್ಲಿ ನೂತನ ದೀಪಾವಳಿ ವಿಶೇಷಾಂಕ ಬಿಡುಗಡೆಗೊಳಿಸಲಾಯಿತು....
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸುಳ್ಯ, ಶಿಶು ಅಭಿವೃದ್ಧಿ ಯೋಜನೆ ವತಿಯಿಂದ ಮಡಪ್ಪಾಡಿ ಗ್ರಾ . ಪಂ ನಲ್ಲಿ ಮ “ಮಗಳನ್ನು ರಕ್ಷಿಸಿ ಮಗಳನ್ನು ಓದಿಸಿ ” ಯೊಜನೆಯಡಿಯಲ್ಲಿ ಹೆಣ್ಣು ಮಕ್ಕಳ ಶಿಶು ಪ್ರದರ್ಶನ ಕಾರ್ಯಕ್ರಮವನ್ನು ನ.10 ರಂದು ನಡೆಸಲಾಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಪಯಸ್ವಿನಿ ಸ್ತ್ರಿಶಕ್ತಿ ಸ್ವಸಹಾಯ ಬ್ಯಾಂಕ್ ನ ಅಧ್ಯಕ್ಷೆ ಶ್ರಿಮತಿ ಉಷಾ ಜಯರಾಂ...
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸುಳ್ಯ, ಶಿಶು ಅಭಿವೃದ್ಧಿ ಯೋಜನೆ ವತಿಯಿಂದ ಮಡಪ್ಪಾಡಿ ಗ್ರಾ . ಪಂ ನಲ್ಲಿ ಮ “ಮಗಳನ್ನು ರಕ್ಷಿಸಿ ಮಗಳನ್ನು ಓದಿಸಿ ” ಯೊಜನೆಯಡಿಯಲ್ಲಿ ಹೆಣ್ಣು ಮಕ್ಕಳ ಶಿಶು ಪ್ರದರ್ಶನ ಕಾರ್ಯಕ್ರಮವನ್ನು ನ.10 ರಂದು ನಡೆಸಲಾಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಪಯಸ್ವಿನಿ ಸ್ತ್ರಿಶಕ್ತಿ ಸ್ವಸಹಾಯ ಬ್ಯಾಂಕ್ ನ ಅಧ್ಯಕ್ಷೆ ಶ್ರಿಮತಿ ಉಷಾ ಜಯರಾಂ...
ಜ್ಞಾನ ಮಂದಾರ ಅಕಾಡೆಮಿ ಬೆಂಗಳೂರು ಇದರ ವತಿಯಿಂದ ನೀಡಲಾಗುವ 2021ಸಾಲಿನ ಸಮಾಜರತ್ನ ರಾಜ್ಯ ಪ್ರಶಸ್ತಿಗೆ ಕೊಡುಗೈ ದಾನಿ ಹಾಗೂ ಪ್ರಖ್ಯಾತ ಉದ್ಯಮಿ ಗೋಪಾಲಕೃಷ್ಣ ಕರೋಡಿಯವರು ಭಾಜನರಾಗಿದ್ದಾರೆ. ಸುಳ್ಯ ತಾಲೂಕು ಬಾಲಾವಲಿಕರ್ ರಾಜಾಪುರ ಸಾರಸ್ವತ ಬ್ರಾಹ್ಮಣ ಸಂಘದ ಅಧ್ಯಕ್ಷರಾಗಿರುವ ಕರೋಡಿಯವರ ಸಾಮಾಜಿಕ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ . ಜ .17 ರಂದು ಮಂಗಳೂರಿನಲ್ಲಿ ನಡೆಯಲಿರು...
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ,ಶಿಶು ಅಭಿವೃದ್ಧಿ ಯೋಜನೆ ಸುಳ್ಯ ,ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುಳ್ಯ ಹಾಗು ಗ್ರಾಮ ಪಂಚಾಯತ್ ಬಾಳಿಲ ಇದರ ಆಶ್ರಯದಲ್ಲಿ " ಹೆಣ್ಣುಮಗುವನ್ನು ರಕ್ಷಿಸಿ,ಹೆಣ್ಣು ಮಗುವನ್ನು ಓದಿಸಿ " ಕಾರ್ಯಕ್ರಮ ದಲ್ಲಿ " ಹೆಣ್ಣು ಶಿಶು ಪ್ರದರ್ಶನ " ಹಾಗು ಹದಿಹರೆಯದ...
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ , ಶಿಶು ಅಭಿವೃದ್ಧಿ ಯೋಜನೆ ಸುಳ್ಯ , ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುಳ್ಯ ಹಾಗೂ ಕಳಂಜ ಗ್ರಾಮ ಪಂಚಾಯತ್ ಇವುಗಳ ಆಶ್ರಯದಲ್ಲಿ “ಹೆಣ್ಣು ಮಗುವನ್ನು ರಕ್ಷಿಸಿ ಹೆಣ್ಣು ಮಗುವನ್ನು ಓದಿಸಿ” ಕಾರ್ಯಕ್ರಮದಡಿ ಹೆಣ್ಣು ಮಕ್ಕಳ ಶಿಶು ಪ್ರದರ್ಶನ ಕಾರ್ಯಕ್ರಮವು ನ.10...
ಗುತ್ತಿಗಾರಿನ ಕರುವಜೆ ಕಾಂಪ್ಲೆಕ್ಸ್ ನಲ್ಲಿರುವ ರಾಮ್ ದೇವ್ ಗಾರ್ಮೆಂಟ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ಬಟ್ಟೆ ಖರೀದಿಯ ಮೇಲೆ ವಿಶೇಷ ಆಫರ್ ನೀಡಲಾಗಿದೆ. ಎರಡು ಡ್ರೆಸ್ ಖರೀದಿಯ ಮೇಲೆ ಒಂದು ಡ್ರೆಸ್ ಉಚಿತವಾಗಿ ಪಡೆಯಬಹುದಾಗಿದೆ . ಇಲ್ಲಿ ಎಲ್ಲಾ ರೀತಿಯ ರೆಡಿಮೆಡ್ ಬಟ್ಟೆಗಳು, ಫ್ಯಾನ್ಸಿ ಸಾರಿಗಳು, ಫ್ಯಾನ್ಸಿ ಟಾಪ್ ಮೆಟೀರಿಯಲ್, ಗೌನ್, ಲೆಹಂಗಾ, ಸ್ಕರ್ಟ್ಸ್, ಟಾಪ್ಸ್, ಕುರ್ತಿಸ್,...
ಗುತ್ತಿಗಾರಿನ ದೇವಿ ಸಿಟಿ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ರಾಜಾರಾಮ್ ಗಾರ್ಮೆಂಟ್ಸ್ ನಲ್ಲಿ ದೀಪಾವಳಿ ಆಫರ್ ಆರಂಭಗೊಂಡಿದೆ. ಇಲ್ಲಿ ಎಲ್ಲಾ ರೀತಿಯ ರೆಡಿಮೆಡ್ ಬಟ್ಟೆಗಳು, ಫ್ಯಾನ್ಸಿ ಸಾರಿಗಳು, ಫ್ಯಾನ್ಸಿ ಟಾಪ್ ಮೆಟೀರಿಯಲ್, ಗೌನ್, ಲೆಹಂಗಾ, ಸ್ಕರ್ಟ್ಸ್, ಟಾಪ್ಸ್, ಕುರ್ತಿಸ್, ಫ್ಲಾಝೋ ಪ್ಯಾಂಟ್, ಧೋತಿ ಪ್ಯಾಂಟ್ಸ್, ಧೋತಿ ಪ್ಯಾಂಟ್ಸ್, ಶರ್ಟ್ಸ್, ಮಿಡಿ, ಇಂಡೋ ವೆಸ್ಟರ್ನ್ ಡ್ರೆಸಸ್ಸ್ ಹಾಗೂ ಎಲ್ಲಾರೀತಿಯ...
Loading posts...
All posts loaded
No more posts
