Ad Widget

ಪೈಂಬೆಚ್ಚಾಲು ಎಸ್ಸೆಸ್ಸೆಫ್ ವತಿಯಿಂದ ಬಡ ವಿದ್ಯಾರ್ಥಿಗಳಿಗೆ ಧನಸಹಾಯ ವಿತರಣೆ

ಪೈಂಬೆಚ್ಚಾಲು ಹಯಾತುಲ್ ಇಸ್ಲಾಂ ಹೈಯರ್ ಸೆಕೆಂಡರಿ ಮದ್ರಸದಲ್ಲಿ ಕಲಿಯುತ್ತಿರುವ, ಪೈಂಬೆಚ್ಚಾಲಿನ ಅರ್ಹ ಕುಟುಂಬಗಳ ಇಪ್ಪತ್ತೆರಡು ವಿದ್ಯಾರ್ಥಿಗಳಿಗೆ, ಮುಸ್ಹಫ್, ಕಿತಾಬ್, ನೋಟ್ ಬುಕ್ ಗಳನ್ನೊಳಗೊಂಡ ಕಲಿಕೋಪಕರಣಗಳಿಗೆ, ಪೈಂಬೆಚ್ಚಾಲು ಎಸ್ಸೆಸ್ಸೆಫ್ ವತಿಯಿಂದ ಹತ್ತು ಸಾವಿರ ರೂಪಾಯಿಗಳ ಸಹಾಯಧನ ವನ್ನು, ಜುಲೈ ೩ ರಂದು, ಬಿಜೆಎಂ ವಠಾರದಲ್ಲಿ ಮದ್ರಸ ಸದರ್ ಉಸ್ತಾದ್ ಅಲ್ ಹಾಜ್ ಬಿ.ಯಂ.ಇಸ್ಮಾಯಿಲ್ ಸಖಾಫಿ ಯವರಿಗೆ ಹಸ್ತಾಂತರಿಸಲಾಯಿತು....

ಬೇಲೂರಿನಲ್ಲಿ ನಡೆದ ಪ್ರತಿಜ್ಞಾ ಕಾರ್ಯಕ್ರಮದಲ್ಲಿ ಧನಂಜಯ ಅಡ್ಪಂಗಾಯ ಭಾಗಿ

ಬೇಲೂರು ವೀಕ್ಷಕರಾಗಿ ನೇಮಕಗೊಂಡಿದ್ದ ಧನಂಜಯ ಅಡ್ಪಂಗಾಯ ಡಿಕೆಸಿ ಪದಗ್ರಹಣ ಅಂಗವಾಗಿ ನಡೆದ ಪ್ರತಿಜ್ಞಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಭಾಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಬೇಲೂರು ಯುವ ಕಾಂಗ್ರೆಸ್ ಅಧ್ಯಕ್ಷ ಪೂರ್ಣೇಶ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಸಲೀಂ, ಪಂಚಾಯತ್ ಸದಸ್ಯ ಕೃಷ್ಣೇಗೌಡ ಹಾಗೂ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.
Ad Widget

ನೆಲ್ಲೂರು ಕೆಮ್ರಾಜೆ ಪಂಚಾಯತ್ ಗೆ ಆಡಳಿತಾಧಿಕಾರಿಯಾಗಿ ರಶ್ಮಿ ಕೆ.ಎಂ. ಅಧಿಕಾರ ಸ್ವೀಕಾರ

ನೆಲ್ಲೂರು ಕೆಮ್ರಾಜೆ ಪಂಚಾಯತ್ ಗೆ ಆಡಳಿತಾಧಿಕಾರಿಯಾಗಿ ರಶ್ಮಿ ಕೆ.ಎಂ. ಅಧಿಕಾರ ಸ್ವೀಕಾರನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್ ಗೆ ನೂತನ ಆಡಳಿತಾಧಿಕಾರಿಯಾಗಿ ನೇಮಕಗೊಂಡಿದ್ದ ಸುಳ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಭಿವೃದ್ಧಿ ಅಧಿಕಾರಿ ರಶ್ಮಿ ಕೆ.ಎಂ. ಅಧಿಕಾರ ಸ್ವೀಕರಿಸಿದರು. ಇವರನ್ನು ಗ್ರಾಮ ಪಂಚಾಯತ್ ಪಿ. ಡಿ. ಓ ,ಅಧ್ಯಕ್ಷರು ಹಾಗೂ ಸಿಬ್ಬಂದಿಗಳು ಸ್ವಾಗತಿಸಿದರು.

ಐವರ್ನಾಡು ಪಂಚಾಯತ್ ಆಡಳಿತಾಧಿಕಾರಿಯಾಗಿ ರಶ್ಮಿ.ಕೆ.ಎಂ ಅಧಿಕಾರ ಸ್ವೀಕಾರ

ಐವರ್ನಾಡು ಗ್ರಾಮ ಪಂಚಾಯತ್ ಗೆ ನೂತನ ಆಡಳಿತಾಧಿಕಾರಿಯಾಗಿ ನೇಮಕಗೊಂಡಿದ್ದ ಸುಳ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಭಿವೃದ್ಧಿ ಅಧಿಕಾರಿ ರಶ್ಮಿ ಕೆ.ಎಂ. ಅಧಿಕಾರ ಸ್ವೀಕರಿಸಿದರು. ಇವರನ್ನು ಗ್ರಾಮ ಪಂಚಾಯತ್ ಪಿ. ಡಿ. ಓ ಯು.ಡಿ.ಶೇಖರ್ ಹಾಗೂ ಸಿಬ್ಬಂದಿಗಳು ಸ್ವಾಗತಿಸಿದರು.

ದೇವಚಳ್ಳ ಪಂಚಾಯತ್ ಆಡಳಿತಾಧಿಕಾರಿಯಾಗಿ ರಶ್ಮಿ ಕೆ.ಎಂ. ಅಧಿಕಾರ ಸ್ವೀಕಾರ

ದೇವಚಳ್ಳ ಗ್ರಾಮ ಪಂಚಾಯತ್ ಗೆ ನೂತನ ಆಡಳಿತಾಧಿಕಾರಿಯಾಗಿ ನೇಮಕಗೊಂಡಿದ್ದ ಸುಳ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಭಿವೃದ್ಧಿ ಅಧಿಕಾರಿ ರಶ್ಮಿ ಕೆ.ಎಂ. ಅಧಿಕಾರ ಸ್ವೀಕರಿಸಿದರು. ಇವರನ್ನು ಗ್ರಾಮ ಪಂಚಾಯತ್ ಪಿ. ಡಿ. ಓ ಕಾವ್ಯ ಹಾಗೂ ಮಾಜಿ ಅಧ್ಯಕ್ಷರಾದ ದಿವಾಕರ ಮುಂಡೋಡಿ ಪುಷ್ಪಗುಚ್ಚ ನೀಡಿ ಸ್ವಾಗತಿಸಿ, ಸಿಬ್ಬಂದಿ ವರ್ಗವನ್ನು ಪರಿಚಯಿಸಿದರು. ಈ ಸಂದರ್ಭದಲ್ಲಿ ಗ್ರಾಮ...

ಅರಮನೆಗಯ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ತಂಬಿಲ

ಸಂಪಾಜೆ ಅರಮನೆತೋಟ ಶ್ರೀ ಮಹಾವಿಷ್ಣು ಮೂರ್ತಿ ದೈವಸ್ಥಾನದಲ್ಲಿ ಈ ಹಿಂದೆ ಕೊರೊನಾ 19 ನಿಷೇಧಾಜ್ಞೆಯಿಂದಾಗಿ ಮೇ 10 ಮತ್ತು ಮೇ 11 ರಂದು ವರ್ಷಾಂಪ್ರತಿ ನಡೆಯಬೇಕಾಗಿದ್ದ ಕಾಲಾವಧಿ ಒತ್ತೆಕೋಲ ಉತ್ಸವ ನಡೆಸಲು ಸಾಧ್ಯವಾಗಲಿಲ್ಲದ್ದರಿಂದ ದೈವಜ್ಞರ ಸಲಹೆಯಂತೆ ತಂಬಿಲ ಕಾರ್ಯಕ್ರಮವನ್ನು ಶಾಸ್ತ್ರ ಬದ್ಧವಾಗಿ ಶ್ರೀ ದೇವರ ಸಾನಿಧ್ಯದಲ್ಲಿ ನೆರವೇರಿಸಲಾಯಿತು ಈ ಸಂದರ್ಭದಲ್ಲಿ ಊರಿನ ಹಿರಿಯರಾದ ಶ್ರೀ ಕಳಗಿ...

ಬಿಡುಗಡೆಗೆ ಸಿದ್ದವಾಯ್ತು ಕೊರೊನ ಲಸಿಕೆ

ನವದೆಹಲಿ: ದೇಶದಲ್ಲಿ ಮಾತ್ರವಲ್ಲದೇ ವಿಶ್ವದೆಲ್ಲೆಡೆ ಕೊರೊನಾ ಸೋಂಕು ತೀವ್ರ ಆತಂಕ ಮೂಡಿಸಿದ ಹಿನ್ನೆಲೆಯಲ್ಲಿ ಸೋಂಕು ತಡೆಗೆ ಲಸಿಕೆ ಕಂಡು ಹಿಡಿಯುವ ಪ್ರಯತ್ನಗಳು ಮುಂದುವರೆದಿವೆ. ಹಲವು ಔಷಧಗಳು ಕೊರೊನಾ ನಿಯಂತ್ರಿಸುವಲ್ಲಿ ಪರಿಣಾಮಕಾರಿಯಾಗಿವೆ ಎನ್ನಲಾಗಿದ್ದು, ಅವುಗಳ ಬಳಕೆಗೆ ಅವಕಾಶ ನೀಡಲಾಗಿದೆ. ಇದರ ಮುಂದುವರೆದ ಭಾಗವಾಗಿ ಆಗಸ್ಟ್ 15 ರಂದು ಭಾರತೀಯ ಕೊರೊನಾ ತಡೆ ಔಷಧಿ ಬಿಡುಗಡೆ ಮಾಡಲಾಗುವುದು ಎಂದು...

ಉತ್ತರ ಪ್ರದೇಶ : ಅಪರಾಧಿಯನ್ನು ಬಂಧಿಸಲು ತೆರಳಿದ್ದ ಡಿವೈಎಸ್ಪಿ ಹಾಗೂ 8 ಪೊಲೀಸರ ಹತ್ಯೆ

ಉತ್ತರಪ್ರದೇಶ:  ಅಪರಾಧಿಯನ್ನು ಬಂಧಿಸಲು ತೆರಳಿದ ಪೊಲೀಸರ ತಂಡದ ಮೇಲೆ ಕ್ರಿಮಿನಲ್ ಗಳು ಗುಂಡಿನ ದಾಳಿ ನಡೆಸಿದ್ದು, ಡಿವೈಎಸ್ಪಿ ಸೇರಿ 8 ಪೊಲೀಸ್ ಸಿಬ್ಬಂದಿಗಳು ಹತ್ಯೆ ಯಾಗಿದ್ದಾರೆ. 12ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಶುಕ್ರವಾರ ಮುಂಜಾನೆ 1 ಗಂಟೆ ಸುಮಾರಿಗೆ ಪೊಲೀಸ್ ತಂಡ ರೌಡಿಶೀಟರ್ ವಿಕಾಸ್ ದುಬೆ ಅವರ ಮನೆಯ ಮೇಲೆ ದಾಳಿ ನಡೆಸಲು ಹೋದಾಗ, ಪೊಲೀಸರ ತಂಡದ...

ಬೇಕಾಗಿದ್ದಾರೆ – ಕಂಪ್ಯೂಟರ್ ತಿಳಿದಿರುವ ಮಹಿಳಾ ಅಭ್ಯರ್ಥಿ

ಸುಳ್ಯದ ಸಂಸ್ಥೆಯೊಂದಕ್ಕೆ ಕಂಪ್ಯೂಟರ್ ತಿಳಿದಿರುವ ಸುಳ್ಯ ಆಸುಪಾಸಿನ ಮಹಿಳಾ ಅಭ್ಯರ್ಥಿ ಬೇಕಾಗಿದ್ದಾರೆ. ಸಂಪರ್ಕಿಸಿ 7760171607

ಗ್ರಾಮ ಪಂಚಾಯತ್ ಗಳಿಗೆ ಅಕ್ಟೋಬರ್ ನಲ್ಲಿ ಚುನಾವಣೆ ಆಯೋಗ ನಡೆಸಲು ಚಿಂತನೆ

ಬೆಂಗಳೂರು : ಕೊರೊನಾ ಸೋಂಕಿನ ಕಾರಣದಿಂದಾಗಿ, ರಾಜ್ಯದ 5,800 ಗ್ರಾಮಪಂಚಾಯಿತಿಗಳ ಸದಸ್ಯರ ಅಧಿಕಾರಾವಧಿ ಮುಕ್ತಾಯಗೊಂಡಿದ್ದರೂ, ಚುನಾವಣೆ ಮುಂದೂಡಿಕೆ ಮಾಡಿ ಚುನಾವಣಾ ಆಯೋಗ ಆದೇಶ ಹೊರಡಿಸಿತ್ತು. ಇಂತಹ ಆದೇಶವನ್ನು ಹೈಕೋರ್ಟ್ ನಲ್ಲಿ ಪ್ರಶ್ನಿಸಲಾಗಿತ್ತು. ಇದೀಗ ಆಕ್ಟೋಬರ್ ನಲ್ಲಿ ಪರಿಸ್ಥಿತಿ ನೋಡಿಕೊಂಡು ಚುನಾವಣೆ ಘೋಷಣೆ ಮಾಡುವುದಾಗಿ ಚುನಾವಣಾ ಆಯೋಗ ಅಫಿಡವಿಟ್ ಸಲ್ಲಿಸಿದೆ. ಹೀಗಾಗಿ ರಾಜ್ಯದ 5,800 ಗ್ರಾಮಪಂಚಾಯ್ತಿಗಳಿಗೆ ಅಕ್ಟೋಬರ್...
Loading posts...

All posts loaded

No more posts

error: Content is protected !!