ಹೆರಿಗೆ ವೇಳೆ ರಕ್ತಸ್ರಾವ – ಮರ್ಕಂಜ ಮೂಲದ ಮಹಿಳೆ ಮೃತ್ಯು

ಮರ್ಕಂಜದಿಂದ ಒಂದುವರೆ ವರ್ಷಗಳ ಹಿಂದೆ ಪುತ್ತೂರಿನ ಕಾವು ಗೆ ಮದುವೆಯಾಗಿದ್ದ ಮಹಿಳೆ ಅ.15 ರಂದು ಹೆರಿಗೆ ವೇಳೆ ರಕ್ತಸ್ರಾವಕ್ಕೊಳಗಾಗಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ವರದಿಯಾಗಿದೆ.ಮರ್ಕಂಜ ಗ್ರಾಮದ ಬಳ್ಳಕ್ಕಾನ ಸುಬ್ಬಣ್ಣ ನಾಯ್ಕ ರವರ ಪುತ್ರಿ ಚಂದ್ರಕಲಾ (25 ) ಮೃತಪಟ್ಟ ದುರ್ದೈವಿ. ಹೆರಿಗೆಗೆಂದು ಪುತ್ತೂರಿನ ಪ್ರಗತಿ ಹಾಸ್ಟಿಟಲ್ ಗೆ ದಾಖಲಾಗಿದ್ದರು. ಅಲ್ಲಿ ಹೆರಿಗೆ ವೇಳೆ ರಕ್ತಸ್ರಾವ...

ನ.ಪಂ.ವಾಣಿಜ್ಯ ಮಳಿಗೆ ಬಾಡಿಗೆ ವಿಚಾರ – ಅವ್ಯವಹಾರವಾಗಿದೆಯೆಂದು ಸ್ಥಳೀಯರಿಂದ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು

ಸುಳ್ಯ ನಗರ ಪಂಚಾಯತಿಗೆ ಸಂಬಂಧಿಸಿದ ಗಾಂಧಿನಗರದಲ್ಲಿ ಇರುವ ವಾಣಿಜ್ಯ ಕಟ್ಟಡದ ಮಳಿಗೆಗಳನ್ನು ಬಾಡಿಗೆ ನೀಡಿರುವುದರಲ್ಲಿ ಅವ್ಯವಹಾರ ನಡೆದಿದೆ ಎಂದು ಸುಳ್ಯ ನಗರದ ಸ್ಥಳೀಯ ನಿವಾಸಿಗಳು ಮಂಗಳೂರು ಭ್ರಷ್ಟಾಚಾರ ನಿಗ್ರಹ ದಳದ ಎಸ್ಪಿ ರವರಿಗೆ ದೂರು ನೀಡಿರುವುದಾಗಿ ತಿಳಿದು ಬಂದಿದೆ. ದೂರಿನಲ್ಲಿ ಸುಳ್ಯ ನಗರ ಪಂಚಾಯತಿಯ ಗಾಂಧಿನಗರದ ಮೀನುಮಾರುಕಟ್ಟೆ ಕಟ್ಟಡದ ಏಲಂನಲ್ಲಿ ಎಸ್ಸಿ ಎಸ್ಟಿ ವಿಭಾಗದವರಿಗೆ ಮೀಸಲಾಗಿದ್ದು...
Ad Widget

ದಾವಣಗೆರೆಯಲ್ಲಿ ಟ್ಯಾಂಕರ್ ಅಪಘಾತ – ಚಾಲಕ ಪ್ರಕಾಶ್ ಕುರುಂಜಿ ಮೃತ್ಯು

ದಾವಣಗೆರೆಯಲ್ಲಿ ನಡೆದ ರಸ್ತೆ ಅಪಘಾತವೊಂದರಲ್ಲಿ ಸುಳ್ಯದ ಟ್ಯಾಂಕರ್ ಚಾಲಕರೊಬ್ಬರು ಮೃತಪಟ್ಟ ಘಟನೆ ಅ.15 ರಂದು ನಡೆದಿದೆ. ಸುಳ್ಯದ ಕುರುಂಜಿ ಭೋಜಪ್ಪ ಗೌಡರ ಪುತ್ರ ಪ್ರಕಾಶ್ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿ. ಪ್ರಕಾಶ್ ಅವರು ಹಲವು ವರ್ಷಗಳಿಂದ ಟ್ಯಾಂಕರ್ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದು , ಅ .15 ರಂದು ಮುಂಜಾನೆ ಇವರು ಚಲಾಯಿಸುತ್ತಿದ್ದ ಟ್ಯಾಂಕರ್ ಗೆ ಬಸ್ ಢಿಕ್ಕಿ...

ಪಂಜ : ಅ.18 ರಂದು ‘ಕಾರ್ ಸ್ಪಾ’ ವಾಷಿಂಗ್ ಸೆಂಟರ್ ಶುಭಾರಂಭ

ಪಂಜ ಮುಖ್ಯ ರಸ್ತೆಯಲ್ಲಿರುವ ಶೆಟ್ಟಿ ಕಾಂಪ್ಲೆಕ್ಸ್ ನಲ್ಲಿ ಅಭಿಲಾಷ್ ಕಟ್ಟ ಮಾಲಕತ್ವದ 'ಕಾರ್ ಸ್ಪಾ' ವಾಷಿಂಗ್ ಸೆಂಟರ್ ಅ.18ರಂದು ಶುಭಾರಂಭಗೊಳ್ಳಲಿದೆ. ಇಲ್ಲಿ ಕಾರು, ಬೈಕ್ ಮತ್ತು ಎಲ್ಲಾ ವಾಹನಗಳ ವಾಷಿಂಗ್, ಕಾರ್ ಪಾಲಿಷಿಂಗ್, ವಾಕ್ಯೂಮ್ ಕ್ಲೀನಿಂಗ್, ಕಾರ್ ಡ್ರೈ ಕ್ಲೀನಿಂಗ್ ಹಾಗೂ ಸೋಫಾ ಡ್ರೈ ಕ್ಲೀನಿಂಗ್ ಕೆಲಸಗಳನ್ನು ಕ್ಲಪ್ತ ಸಮಯದಲ್ಲಿ ಮಾಡಿಕೊಡಲಾಗುವುದೆಂದು ಮಾಲಕರು ತಿಳಿಸಿದ್ದಾರೆ.

ಬೊಳುಬೈಲು : ಸನ್ಮಾನ ಕಾರ್ಯಕ್ರಮ

ಅ.2 ರಂದು ಗಾಂಧಿ ಜಯಂತಿ ಆಚರಣೆ ಕಾರ್ಯ ಕ್ರಮದಲ್ಲಿ ಸ್ನೇಹ ಸ್ತ್ರೀ ಶಕ್ತಿ ಸಂಘದ ವತಿಯಿಂದ ಸಂಘದ ಸದಸ್ಯರ ಮಕ್ಕಳಲ್ಲಿ ಹೆಚ್ಚು ಅಂಕಗಳಿಸಿದ ಮಕ್ಕಳು ಗಣೇಶ್ ರೈ ಹಾಗೂ ಶ್ರೀಮತಿ ಆಶಾ ಕುಕ್ಕಂದೂರು ದಂಪತಿಗಳ ಪುತ್ರ ಚಿಂತನಾ ರೈ, ಪ್ರಸನ್ನ ಕುಮಾರಿ ಹಾಗೂ ಹೇಮಕರ ನೆಕ್ರಾಜೆ ದಂಪತಿಗಳ ಪುತ್ರ ಕಾರ್ತಿಕ್ ಏನ್. ಹೆಚ್, ಕರುಣಾಕರ ರೈ...

ನೇತ್ರದಾನ ನೊಂದಾವಣಿ ಹಾಗೂ ಉಚಿತ ನೇತ್ರ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ

ರೋಟರಿ ಕ್ಲಬ್ ಸುಳ್ಯ, ಭಾರತೀಯ ವೈದ್ಯಕೀಯ ಸಂಘ, ರೋಟರಿ ಸುಳ್ಯಸಿಟಿ ನೇತೃತ್ವದಲ್ಲಿ ನೇತ್ರದಾನ ನೋಂದಾವಣೆ, ಉಚಿತ ನೇತ್ರ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಸುಳ್ಯ ಪ್ರಸಾದ್ ನೇತ್ರಾಲಯ ಮತ್ತು ಕೆಲವು ಟ್ರಸ್ಟ್ ಗಳ ಜಂಟಿ ಆಶ್ರಯದಲ್ಲಿ ರೋಟರಿ ಸಭಾಭವನದಲ್ಲಿ ಅ. 11 ರಂದು ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ಗುರುರಾಜ್ ವೈಲಾಯ ವಹಿಸಿದ್ದರು. ಮುಖ್ಯ...

ಕ್ಯಾಂಪ್ಕೋ ಇಂದಿನ ದರ

*ಕ್ಯಾಂಪ್ಕೋ ನಿಯಮಿತ ಮಂಗಳೂರು.*                  ಶಾಖೆ  :  *ಸುಳ್ಯ.*        (15.10.2020    ಗುರುವಾರ    ) *ಅಡಿಕೆ ಧಾರಣೆ*ಹೊಸ ಅಡಿಕೆ          235 - 300ಹಳೆ ಅಡಿಕೆ             315 - 383ಡಬಲ್ ಚೋಲ್     315 - 400 ಹೊಸ ಫಠೋರ     175 - 235ಹಳೆ ಫಠೋರ        220 - 320 ಹೊಸ ಉಳ್ಳಿಗಡ್ಡೆ    110 - 175ಹಳೆ ಉಳ್ಳಿಗಡ್ಡೆ       150 - 243...

ಕ್ಯಾಂಪ್ಕೋ ಮಾರುಕಟ್ಟೆ ದರ

*ಕ್ಯಾಂಪ್ಕೋ ನಿಯಮಿತ ಮಂಗಳೂರು - ಶಾಖೆ ಸುಳ್ಯ(15.10.2020   ಗುರುವಾರ    ) *ಅಡಿಕೆ ಧಾರಣೆ*ಹೊಸ ಅಡಿಕೆ          235 - 300ಹಳೆ ಅಡಿಕೆ             315 - 383ಡಬಲ್ ಚೋಲ್     315 - 400 ಹೊಸ ಫಠೋರ     175 - 235ಹಳೆ ಫಠೋರ        220 - 320 ಹೊಸ ಉಳ್ಳಿಗಡ್ಡೆ    110 - 175ಹಳೆ ಉಳ್ಳಿಗಡ್ಡೆ       150 - 243...

ಬಡ ಕುಟುಂಬದ ನಿರಾಶ್ರಿತರಿಗೆ ಕಿರುಕುಳ ಆರೋಪ – ಅಂಬೇಡ್ಕರ್ ಹಿತರಕ್ಷಣಾ ವೇದಿಕೆಯಿಂದ ದೂರು

ಅ. 8 ರಂದು ರಾತ್ರಿ ಸುರಿದ ಭಾರಿ ಮಳೆಗೆ ಕಲ್ಲುಮುಟ್ಲು ಪರಿಸರದ ಜಯರಾಮ ನಾಯರ್ ಎಂಬವರ ಮನೆಯ ಮುಂಭಾಗದ ಬರೆ ಕುಸಿತ ಉಂಟಾಗಿ ಮನೆ ಸಂಪೂರ್ಣ ಬೀಳುವ ಪರಿಸ್ಥಿತಿ ಎದುರಾಗಿತ್ತು. ಈ ಸಂದರ್ಭದಲ್ಲಿ ಸ್ಥಳೀಯ ನಗರ ಪಂಚಾಯಿತಿ ಸದಸ್ಯರಿಗೆ ಮಾಹಿತಿ ನೀಡಿದ ಮೇರೆಗೆ ಅ.9ರಂದು ನಗರ ಪಂಚಾಯತ್ ಮುಖ್ಯಾಧಿಕಾರಿ ಮತ್ತಡಿ ಹಾಗೂ ತಾಲೂಕು ಕಚೇರಿಯ ಅಧಿಕಾರಿಗಳು...

ಯುವ ಇಂಟೆಕ್ ರಾಜ್ಯಾಧ್ಯಕ್ಷ ವರುಣ್ ಗೌಡ ಸುಳ್ಯ ಭೇಟಿ

ಯುವ ಇಂಟೆಕ್ ಕಾಂಗ್ರೆಸ್ ನ ರಾಜ್ಯಾಧ್ಯಕ್ಷ ವರುಣ್ ಗೌಡ ಅ14 ರಂದು ಸುಳ್ಯಕ್ಕೆ ಭೇಟಿ ನೀಡಿ ಪಕ್ಷ ಸಂಘಟನೆ, ಕಾರ್ಮಿಕರಿಗೆ ಉದ್ಯೋಗ ನೋಂದಾವಣೆ ಹೀಗೆ ವಿವಿಧ ವಿಚಾರಗಳ ಕುರಿತು ಕಾರ್ಯಕರ್ತರ ಜತೆ ಸಮಾಲೋಚನೆ ನಡೆಸಿದರು. ಸುಳ್ಯ ಕಾಂಗ್ರೆಸ್ ಪಕ್ಷದ ಕಚೇರಿಗೆ ಸಂಘಟನೆಯ ಕಾರ್ಯಕರ್ತರು ಅವರನ್ನು ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಸುಳ್ಯ ವಿಧಾನ ಸಭಾ ಕ್ಷೇತ್ರದ ಇಂಟೆಕ್...
Loading posts...

All posts loaded

No more posts

error: Content is protected !!