- Saturday
- September 12th, 2026
ಪೆರಾಜೆ: ಸುಳ್ಯ ತಾಲೂಕು ಆಟೋ ರಿಕ್ಷಾ ಚಾಲಕರ ಸಂಘ (ರಿ.) ಬಿಎಂಎಸ್ ಸಂಯೋಜಿತ ಸುಳ್ಯ ದಕ್ಷಿಣ ಕನ್ನಡ ಪೆರಾಜೆ ಘಟಕದ ವಾರ್ಷಿಕ ಮಹಾಸಭೆಯು ಪೆರಾಜೆ ಶ್ರೀ ಅನ್ನಪೂರ್ಣೇಶ್ವರಿ ಕಲಾ ಮಂದಿರದಲ್ಲಿ ನಡೆಯಿತು. ಘಟಕದ ಅಧ್ಯಕ್ಷ ಚಂದ್ರಶೇಖರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯನ್ನು ಕುಮಾರಿಯರಾದ ಅನನ್ಯ ಕೆ.ಪಿ., ಭಾಮಿನಿ ಕೆ.ಪಿ. ಹಾಗೂ ಕುಶಲ್ಯ ಪಿ.ಡಿ. ಅವರ ಪ್ರಾರ್ಥನೆಯೊಂದಿಗೆ...
ಸುಳ್ಯ: ನ್ಯಾಯಾಲಯಗಳಲ್ಲಿ ಬಾಕಿ ಇರುವ ಹಾಗೂ ವ್ಯಾಜ್ಯ ಪೂರ್ವ ಹಂತದಲ್ಲಿರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಶೀಘ್ರವಾಗಿ ಇತ್ಯರ್ಥಪಡಿಸುವ ಉದ್ದೇಶದಿಂದ ನಡೆಯಲಿರುವ 3ನೇ ರಾಷ್ಟ್ರೀಯ ಲೋಕ ಅದಾಲತ್ ಅನ್ನು ಸೆಪ್ಟೆಂಬರ್ 19ಕ್ಕೆ ಮುಂದೂಡಲಾಗಿದೆ ಎಂದು ಸುಳ್ಯ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶೆ ದಮಯಂತಿ ಸೋಮಯ್ಯ ತಿಳಿಸಿದ್ದಾರೆ. ಸೆ. 2ರಂದು ಸುಳ್ಯ ನ್ಯಾಯಾಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ...
ಕಾಂತಮಂಗಲ : ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಕ್ಸೋ ಮತ್ತು ಬಾಲಕಾರ್ಮಿಕ ವಿಷಯದ ಕುರಿತು ಕಾನೂನು ಅರಿವು ಕಾರ್ಯಕ್ರಮ ಆ.31 ರಂದು ನಡೆಯಿತು. ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀಮತಿ ಟಿ. ದಮಯಂತಿ ಸೋಮಯ್ಯಾ ಇವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು ಹಾಗೂ ವಿದ್ಯಾರ್ಥಿಗಳನ್ನು ಸ್ನೇಹಪೂರ್ವಕವಾಗಿದ್ದೇಶಿಸಿ, ಪೋಕ್ಸೋ ಕಾಯ್ದೆಯ ಉದ್ದೇಶ, ಮಕ್ಕಳ ಮೇಲೆ ನಡೆಯಬಹುದಾದ ಲೈಂಗಿಕ...
ಸುಳ್ಯ : “ಹಿಂದೆ ಯುವ ಸಂಘಗಳ ಮೂಲಕ ಯುವ ಜನರು ಪರಸ್ಪರ ಒಗ್ಗಟ್ಟಿನಿಂದಿದ್ದು, ಜಾತಿ–ಧರ್ಮದ ಭೇದವಿಲ್ಲದೆ ಎಲ್ಲರೂ ಜೊತೆಯಾಗಿ ವಿವಿಧ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಯುವ ಜನರಲ್ಲಿ ಜಾತಿ ಮತ್ತು ಧರ್ಮದ ಹೆಸರಿನಲ್ಲಿ ಬಿರುಕು ಮೂಡುತ್ತಿರುವುದು ವಿಷಾದನೀಯ. ಯುವಕರಲ್ಲಿ ಮತ್ತೆ ಐಕ್ಯತೆ, ಸಹಬಾಳ್ವೆ ಹಾಗೂ ಸಾಮಾಜಿಕ ಬದ್ಧತೆಯನ್ನು ಬೆಳೆಸುವ ಉದ್ದೇಶದಿಂದ ಸರಕಾರದ...
ಸುಳ್ಯ : ಎಲೆಚುಕ್ಕಿ ರೋಗದಿಂದ ಅಡಿಕೆ ಬೆಳೆ ಹಾನಿಗೊಳಗಾಗುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ಪರ್ಯಾಯ ಬೆಳೆಯಾಗಿ ಕಾಫಿ ಮತ್ತು ಕಾಳುಮೆಣಸು ಬೆಳೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಗಿಡಗಳನ್ನು ವಿತರಿಸಲಾಗುತ್ತಿದೆ ಎಂದು ಸುಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಿಕ್ರಂ ಅಡ್ಪಂಗಾಯ ಹೇಳಿದರು. ಸುಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸಂಘದ ಸದಸ್ಯ ಕೃಷಿಕರಿಗೆ...
ಸುಳ್ಯ: ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್, ಸುಳ್ಯ ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿ ದಸರಾ ಉತ್ಸವ ಸಮಿತಿ ಹಾಗೂ ಸುಳ್ಯ ತಾಲೂಕು ಶ್ರೀ ಶಾರದಾಂಬ ಉತ್ಸವ ಸಮಿತಿಯ ಆಶ್ರಯದಲ್ಲಿ ನಡೆಯುವ 55ನೇ ವರ್ಷದ ಶ್ರೀ ಶಾರದಾಂಬ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಸೆ. 2ರಂದು ಶ್ರೀ ಚೆನ್ನಕೇಶವ ದೇವಾಲಯದಲ್ಲಿ ನಡೆಯಿತು. ಚೆನ್ನಕೇಶವ...
ಸುಳ್ಯ : ವಿಶ್ವ ಹಿಂದೂ ಪರಿಷದ್ ಸ್ಥಾಪನಾ ದಿನಾಚರಣೆಯ ಅಂಗವಾಗಿ ವಿಶ್ವ ಹಿಂದೂ ಪರಿಷದ್, ಬಜರಂಗದಳ, ಸ್ತ್ರೀ ಮಾತೃಶಕ್ತಿ ದುರ್ಗಾವಾಹಿನಿ ಸುಳ್ಯ ಪ್ರಖಂಡ ಹಾಗೂ ಮೊಸರು ಕುಡಿಕೆ ಉತ್ಸವ ಸಮಿತಿಯ ವತಿಯಿಂದ 13ನೇ ವರ್ಷದ ಸುಳ್ಯ ಮೊಸರು ಕುಡಿಕೆ ಉತ್ಸವ ಮತ್ತು ಶೋಭಾಯಾತ್ರೆ ಸೆ.8ರಂದು ಚೆನ್ನಕೇಶವ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ ಎಂದು ಸಮಿತಿಯ ಪದಾಧಿಕಾರಿಗಳು ತಿಳಿಸಿದರು....
ಸುಳ್ಯದಿಂದ ಏನೆಕಲ್ಲಿಗೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಬೇಂಗಮಲೆಯಲ್ಲಿ ಪಲ್ಟಿಯಾದ ಘಟನೆ ಇಂದು ನಡೆದಿದೆ. ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ಇತಿಹಾಸ : 1969, ಸೆಪ್ಟೆಂಬರ್ 2 ರಂದು UN-ESCAP ಆಶ್ರಯದಲ್ಲಿ ಏಷ್ಯನ್ ಅಂಡ್ ಪೆಸಿಫಿಕ್ ಕಮ್ಯುನಿಟಿ (APCC) ಸಂಸ್ಥೆಯನ್ನು ಇಂಡೋನೇಷ್ಯಾದ ಜಕಾರ್ತಾದಲ್ಲಿ ಸ್ಥಾಪಿಸಲಾಯಿತು. ಈ ದಿನದ ನೆನಪಿಗಾಗಿ 2009 ರಿಂದ ಪ್ರತಿ ವರ್ಷ ಸೆಪ್ಟೆಂಬರ್ 2 ರಂದು ವಿಶ್ವ ತೆಂಗಿನಕಾಯಿ ದಿನ ಆಚರಿಸಲು ಶುರು ಮಾಡಿದರು. ಭಾರತ, ಇಂಡೋನೇಷ್ಯಾ, ಫಿಲಿಪೈನ್ಸ್, ಮಲೇಷ್ಯಾ, ಥಾಯ್ಲೆಂಡ್ ಸೇರಿದಂತೆ 18...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 02 ಸೆಪ್ಟೆಂಬರ್ 2026ವಾರ : ಬುಧವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಸೆಪ್ಟೆಂಬರ್ 02) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
Loading posts...
All posts loaded
No more posts
