- Friday
- April 24th, 2026
ದಕ್ಷಿಣ ಕನ್ನಡ ಜಿಲ್ಲಾ ವಾಲಿಬಾಲ್ ಅಸೋಸಿಯೆಶನ್ (ರಿ) ಮಂಗಳೂರು ಮತ್ತು ಮೂಡಬಿದಿರೆ ತಾಲೂಕು ವಾಲಿಬಾಲ್ ಅಸೋಸಿಯೇಶನ್ ಜಂಟಿ ಆಶ್ರಯದಲ್ಲಿ ಇಂದು ಮೂಡಬಿದಿರೆ ಸ್ವರಾಜ್ ಮೈದಾನದಲ್ಲಿ ನಡೆಯಲಿರುವ ದ ಕ ಜಿಲ್ಲಾ ವಾಲಿಬಾಲ್ ಚಾಂಪಿಯನ್ ಶಿಪ್ 2026 ಪಂದ್ಯಾವಳಿಗೆ ಸುಳ್ಯ ತಾಲೂಕು ವಾಲಿಬಾಲ್ ಅಸೋಸಿಯೇಶನ್ (ರಿ) ಇದರ ಪುರುಷರ ಒಂದು ತಂಡ ಮತ್ತು ಮಹಿಳೆಯರ ಒಂದು ತಂಡ...
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಮಂಗಳೂರಿನ ಕೆನರಾ ವಿಕಾಸ್ ಕಾಲೇಜಿನ ವಿದ್ಯಾರ್ಥಿನಿ ಹಿತ ಗೋಳ್ಯಾಡಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ 600 ರಲ್ಲಿ 590 ಅಂಕ ಪಡೆದು ರಾಜ್ಯದಲ್ಲಿ ಹತ್ತನೇ ರ್ಯಾಂಕ್ ಪಡೆದುಕೊಂಡಿದ್ದಾರೆ.ಇವರು ಮಡಪ್ಪಾಡಿ ಗ್ರಾಮದ ಗೋಳ್ಯಾಡಿ ದಿನೇಶ್ ಮತ್ತು ಶಿಕ್ಷಕಿ ವಸಂತಮಾಲ ದಂಪತಿಗಳ ಪುತ್ರಿ. ಗುತ್ತಿಗಾರಿನ ಬ್ಲೆಸ್ಡ್ ಕುರಿಯಕೋಸ್ ಆಂಗ್ಲ ಮಾಧ್ಯಮ ಶಾಲೆಯ ಹಿರಿಯ...
ಹಿರಿಯ ಯಕ್ಷಗಾನ ಕಲಾವಿದ , ಧಾರ್ಮಿಕ ಮುಖಂಡ, ಕೊಡುಗೈ ದಾನಿ ಮರ್ಕಂಜ ಗ್ರಾಮದ ಬಲ್ನಾಡು ಪೇಟೆ ಯುವರಾಜ ಜೈನ್ (80) ಏ.10 ರಂದು ನಿಧನರಾದರು. ಮರ್ಕಂಜ ಬಲ್ನಾಡು ಪೇಟೆ ಬಸದಿಯ ಆಡಳಿತ ಮೊಕ್ತಸರರಾಗಿ, ನೆಲ್ಲೂರು ಕೆಮ್ರಾಜೆ ಮತ್ತು ಮರ್ಕಂಜ ಗ್ರಾಮಗಳ ಪಂಚಸ್ಥಾಪನೆಗಳ ಜೀರ್ಣೋದ್ಧಾರದ ಹರಿಕಾರರಾಗಿ, ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷರಾಗಿ, ಹಿರಿಯ ಯಕ್ಷಗಾನ ಕಲಾವಿದರಾಗಿ ಅದ್ವಿತೀಯ...
ಪುತ್ತೂರಿನ ಮುಖ್ಯರಸ್ತೆಯಲ್ಲಿರುವ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯು ಪುತ್ತೂರು, ಹಾಸನ, ಸುಳ್ಯ ಮತ್ತು ಕುಶಾಲನಗರದಲ್ಲಿರುವ ತಮ್ಮ ಶಾಖೆಗಳಲ್ಲಿ ಮಾತ್ರ ವಾರ್ಷಿಕೋತ್ಸವದ ಸಂಭ್ರಮದ ಪ್ರಯುಕ್ತ ನೆಚ್ಚಿನ ಗ್ರಾಹಕರಿಗೆ ಜಿ.ಎಲ್. ಶಾಪಿಂಗ್ ಹಬ್ಬ “ವರುಷದ ಹರುಷ” ಎಂಬ ವಿಶಿಷ್ಟ ಶಾಪಿಂಗ್ ಹಬ್ಬವನ್ನು ತಾ.11.04.2026ರಿಂದ 20.04.2026ರವರೆಗೆ ಆಯೋಜಿಸಲಾಗಿದೆ. ಗ್ರಾಹಕರಿಗೆ ಚಿನ್ನಾಭರಣಗಳ VA ಶುಲ್ಕದ ಮೇಲೆ ಪ್ರತಿ...
ಮಾರ್ಚ್ 2026ರ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಸವಣೂರು ವಿದ್ಯಾರಶ್ಮಿ ಸ್ವತಂತ್ರ ಪದವಿ ಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ ದಾಖಲಾಗಿದೆ. ಪರೀಕ್ಷೆಗೆ ಹಾಜರಾಗಿದ್ದ ಎಲ್ಲಾ 28 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇಕಡಾ ನೂರು ಫಲಿತಾಂಶ ಬಂದಿದೆ. ವಿಜ್ಞಾನ ವಿಭಾಗದಿಂದ 10 ಮತ್ತು ವಾಣಿಜ್ಯ ವಿಭಾಗದಿಂದ 18 ವಿದ್ಯಾರ್ಥಿಗಳು ಸೇರಿದಂತೆ ಪರೀಕ್ಷೆಗೆ ಹಾಜರಾಗಿದ್ದ 28 ವಿದ್ಯಾರ್ಥಿಗಳ ಪೈಕಿ...
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಸುಬ್ರಹ್ಮಣ್ಯದ ಕುಮಾರಸ್ವಾಮಿ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕು.ಪ್ರಲೊಜ್ಞ ಪೀರನಮನೆ ರವರು 582(97%) ಅಂಕಗಳಿಸಿ ಅತ್ಯುತ್ತಮ ಶೈಕ್ಷಣಿಕ ಸಾಧನೆ ಮಾಡಿರುತ್ತಾರೆ.ಇವರು ಲೋಕೇಶ್ ಪೀರನಮನೆ ಹಾಗೂ ಪ್ರಮೀಳಾ ಪೀರನಮನೆ ದಂಪತಿಗಳ ಪುತ್ರಿ. (ವರದಿ : ಉಲ್ಲಾಸ್ ಕಜ್ಜೋಡಿ)
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಬೆಳ್ಳಾರೆ ಕೆ.ಪಿ.ಎಸ್ ಪದವಿಪೂರ್ವ ವಿಭಾಗವು ಶೇ.100 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ 77 ವಿದ್ಯಾರ್ಥಿಗಳಲ್ಲಿ 77 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.100 ಫಲಿತಾಂಶ ದಾಖಲಾಗಿದೆ.ಕಲಾ ವಿಭಾಗದಲ್ಲಿ 22 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.100 ಫಲಿತಾಂಶ ಬಂದಿದೆ. 02 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದಿದ್ದಾರೆ.ವಾಣಿಜ್ಯ ವಿಭಾಗದಲ್ಲಿ 49 ವಿದ್ಯಾರ್ಥಿಗಳು ಪರೀಕ್ಷೆಗೆ...
ಸುಬ್ರಹ್ಮಣ್ಯ ಏಪ್ರಿಲ್ 10 : ಸುಬ್ರಹ್ಮಣ್ಯ ಗ್ರಾಮದ ಅಗ್ರಹಾರ ಶಿವಪ್ಪಗೌಡ(ರಾಮಣ್ಣ) ಹಾಗೂ ಜಾನಕಿ ಅವರ ಪುತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ನೌಕರರಾಗಿರುವ ರವಿ ಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಈಗಾಗಲೇ ಆಸ್ಪತ್ರೆಗೆ ದಾಖಲಾಗಿ ತುಂಬಾ ವೆಚ್ಚವನ್ನು ಮಾಡಿದ್ದು, ಬಡತನದಲ್ಲಿರುವ ಅವರ ಕುಟುಂಬದ ಆರ್ಥಿಕ ನೆರವಿಗೆ ಸುಬ್ರಹ್ಮಣ್ಯ ಗ್ರಾಮ ಒಕ್ಕಲಿಗ ಗೌಡ ಸಮಾಜ ಬಾಂಧವರು ಒಟ್ಟು...
ಬೆಳ್ಳಾರೆಯಲ್ಲಿ ಉಚಿತ ಥೈರಾಯಿಡ್, ರಕ್ತದೊತ್ತಡ ಮತ್ತು ಮಧುಮೇಹ ತಪಾಸಣಾ ಶಿಬಿರವು ಏ.11ರಂದು ಶನಿವಾರ ಬೆಳ್ಳಾರೆ ಮುಖ್ಯರಸ್ತೆಯ ದೇವಿ ಹೈಟ್ಸಿನ ಅಮ್ಮು ರೈ ಕಾಂಪ್ಲೆಕ್ಸ್ನ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯ ಶಾಖೆಯಲ್ಲಿ ನಡೆಯಲಿದೆ. (ವರದಿ : ಎಂ.ಎ. ಮುಸ್ತಫಾ ಬೆಳ್ಳಾರೆ)
ದಿನಾಂಕ : 10 ಏಪ್ರಿಲ್ 2026ವಾರ : ಶುಕ್ರವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಏಪ್ರಿಲ್ 10) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 260-305-460-492/495ಹಳೆ ಅಡಿಕೆ...
Loading posts...
All posts loaded
No more posts
