- Monday
- March 9th, 2026
ಭಾರತ ಚೀನಾ ಗಡಿಯಲ್ಲಿ ದೇಶ ಕಾಯುವ ಸಂದರ್ಭದಲ್ಲಿ ಲಡಾಖ್ ನ ಗಾಲ್ವಾನ್ ಕಣಿವೆಯಲ್ಲಿ ಚೀನಿ ಸೈನಿಕರು ನಮ್ಮ ದೇಶದ ಗಡಿ ಉಲ್ಲಂಘಿಸಿದ ಸಂದರ್ಭದಲ್ಲಿ ನಮ್ಮ ಕೆಚ್ಚೆದೆಯ ವೀರ ಸೈನಿಕರು ಕುತಂತ್ರಿ ಚೀನಿ ಸೈನಿಕರ ವಿರುದ್ಧ ಹೋರಾಡಿ ಅವರನ್ನು ಸದೆ ಬಡಿದು ರಾಷ್ಟ್ರಕ್ಕಾಗಿ ಹುತಾತ್ಮರಾದ ತಾಯಿ ಭಾರತಾಂಬೆಯ ವೀರ ಪುತ್ರರಿಗೆ ಮಿತ್ರ ಮಂಡಲ ನಾಗತೀರ್ಥ, ಪಂಚಶ್ರೀ ಸ್ಪೋರ್ಟ್ಸ್...
ಸುಳ್ಯ : ಕ್ವಾರಂಟೈನ್ ನಲ್ಲಿದ್ದ ಅಜ್ಜಾವರದ ವ್ಯಕ್ತಿಯೊಬ್ಬರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಈತ ವಾರದ ಹಿಂದ ಮಹಾರಾಷ್ಟ್ರದಿಂದ ಬಂದಿದ್ದು, ಈಗ ಈತನಿಗೆ ಸೋಂಕಿರುವುದು ದೃಢವಾಗಿದೆ ಎಂದು ತಿಳಿದುಬಂದಿದೆ.ಈ ಮೂಲಕ ತಾಲೂಕಿನಲ್ಲಿ ಕೊರೊನಾ ಪ್ರಕರಣ ಮೂರಕ್ಕೆ ಏರಿಕೆಯಾಗಿದ್ದು, ಅಜ್ಜಾವರ ಗ್ರಾಮದಲ್ಲಿ ಇದು ಎರಡನೇ ಪ್ರಕರಣವಾಗಿದೆ. ಈ ಹಿಂದೆ ಗ್ರಾಮ ಸೀಲ್ ಡೌನ್ ಆಗಿದ್ದು ,ಪುನಃ ಗ್ರಾಮಸ್ಥರು ಭಯ...
ನವದೆಹಲಿ: ಪೂರ್ವ ಲಡಾಕ್ನ ಗಲ್ವಾನ್ ಕಣಿವೆ ಪ್ರದೇಶದಲ್ಲಿ ಭಾರತ - ಚೀನಾ ನಡುವೆ 5 ವಾರಗಳಿಂದ ಸೃಷ್ಟಿಯಾಗಿದ್ದ ಗಡಿ ಸಂಘರ್ಷ, ಭೀಕರ ಕಾಳಗಕ್ಕೆ ಕಾರಣವಾಗಿದೆ. ಗಡಿಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಇದೀಗ ಕೇಂದ್ರ ಸರ್ಕಾರ ಭಾರತೀಯ ಸೇನೆಗೆ ಗಡಿಯಲ್ಲಿ ಯಾವುದೇ ಪರಿಸ್ಥಿತಿ ಎದುರಿಸಲು ಸಿದ್ಧರಾಗಿ. ಅಗತ್ಯ ಶಸ್ತ್ರಾಸ್ತ್ರಗಳನ್ನು ಸಿದ್ಧಪಡಿಸಿಕೊಳ್ಳಿ ಎಂದು ಮೂರು ಸೇನೆಗಳಿಗೆ ಸೂಚನೆ ಕೊಡಲಾಗಿದೆ....
ಬೆಳ್ಳಾರೆಗೆ ಹಲವು ಬಾರಿ ೧೦೮ ಅಂಬ್ಯುಲೆನ್ಸ್ ವಾಹನ ಬರುವುದು ಹೋಗುವುದು ಜನ ಹೋರಾಟ ಮಾಡುವುದು ಮಾಮೂಲಿಯಾಗಿದೆ. ಇದೀಗ ಒಂದು ವಾರದಿಂದ ನಾಪತ್ತೆಯಾಗಿರುವ ೧೦೮ ಅಂಬ್ಯುಲೆನ್ಸ್ ಪುತ್ತೂರಿಗೆ, ಸಿಬ್ಬಂದಿ ಸುಳ್ಯಕ್ಕೆ ಶಿಪ್ಟ್ ಆಗಿದ್ದಾರೆ ಎಂದು ತಿಳಿದುಬಂದಿದೆ.ಇಂದು ಬೆಳ್ಳಾರೆ ಪೇಟೆಯಲ್ಲಿ ಬೈಕ್ ಸವಾರನೋರ್ವ ದನ ಅಡ್ಡಬಂದು ಬಿದ್ದು ಕಾಲಿನ ಮೂಳೆ ಮುರಿತಕ್ಕೊಳಗಾಗಿದೆ. ಗಾಯಳುವನ್ನು ಆಸ್ಪತ್ರೆಗೆ ಸಾಗಿಸಲು ಇಲ್ಲಿ 108...
ನವದೆಹಲಿ : ರಾಜ್ಯದಲ್ಲಿ ಜೂನ್ 25 ರಿಂದ ಆರಂಭವಾಗಲಿರುವ ಎಸ್ಎಸ್ಎಲ್ ಸಿ ಪರೀಕ್ಷೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ಕೊಟ್ಟಿದೆ. ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದ್ದು, ಪರೀಕ್ಷೆ ನಡೆಸದಂತೆ ಕೋರಿ ಸಲ್ಲಿಸಿರುವ ಅರ್ಜಿಯನ್ನು ವಜಾಗೊಳಿಸಿದೆ. ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸದಂತೆ ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡುವಂತೆ...
ಸುಳ್ಯ ನಗರ ಪಂಚಾಯತ್ ಅವರಣದಲ್ಲಿ ಕಳೆದ ಒಂದು ವರ್ಷಗಳಿಂದ ಕಸದ ರಾಶಿಯ ಪರ್ವತವೇ ಎದ್ದು ನಿಂತಿದ್ದು ಇದರ ವರ್ಗಾವಣೆಗಾಗಿ ಸಾರ್ವಜನಿಕರಿಂದ ಹಲವಾರು ರೀತಿಯ ಪ್ರತಿಭಟನೆಗಳು ಪತ್ರಿಕೆಗಳಲ್ಲಿ ಬೇಕಾದಷ್ಟು ಲೇಖನಗಳು ಪ್ರಕಟಗೊಳ್ಳುತ್ತಿದೆ. ಆದರೆ ಸಂಬಂಧಪಟ್ಟ ಅಧಿಕಾರಿಗಳ ಕಣ್ಣು ತೆರೆಸುವಲ್ಲಿ ಇವೆಲ್ಲವೂ ವಿಫಲವಾಗಿದೆ .ಇದರ ಮಧ್ಯೆ ಜೂನ್ 17ರಂದು ನಗರ ಪಂಚಾಯತಿಯ ಕಾಂಗ್ರೆಸ್ ಮತ್ತು ಸ್ವತಂತ್ರ ಪಕ್ಷದಿಂದ ಆಯ್ಕೆಗೊಂಡ...
ಸುಳ್ಯ ಪೊಲೀಸ್ ಠಾಣೆಯಲ್ಲಿ ಕಾನ್ಸ್ಟೆಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಮೇಶ್ ಬಿ ಆವರಿಗೆ ಹೆಡ್ ಕಾನ್ ಸ್ಟೇಬಲ್ ಆಗಿ ಮುಂಭಡ್ತಿ ದೊರೆತು ಪುತ್ತೂರು ಮಹಿಳಾ ಠಾಣೆಗೆ ವರ್ಗಾಣೆಗೊಂಡ ಹಿನ್ನಲೆಯಲ್ಲಿ ಸುಳ್ಯ ಪೊಲೀಸ್ ಠಾಣೆಯಲ್ಲಿ ಬೀಳ್ಕೊಡುಗೆ ಸಮಾರಂಭ ನಡೆಯಿತು . ಪಿ.ಎಸ್.ಐ ಹರೀಶ್ ಕುಮಾರ್ , ಎಸ್.ಐ ರತ್ನಕುಮಾರ್ ಸನ್ಮಾನಿಸಿದರು . ಈ ಸಂದರ್ಭದಲ್ಲಿ ಎ.ಎಸ್.ಐ ಶಿವರಾಮ್...
ಕಳೆದ ಎರಡು ವರ್ಷಗಳಿಂದ ಸುಳ್ಯದ ಶಾಂತಿನಗರ ಪರಿಸರದಲ್ಲಿ ಸುಂದರ ಹಾಗೂ ಲಕ್ಷ್ಮಿ ಎಂಬುವರ ಮನೆಯೊಂದು ಸಂಪೂರ್ಣವಾಗಿ ಗೋಡೆಗಳು ಬಿರುಕು ಬಿಟ್ಟು ಅಪಾಯದ ಸ್ಥಿತಿಯಲ್ಲಿ ನಿಂತಿದ್ದವು. ಇದೇ ಮನೆಯಲ್ಲಿ ಸುಂದರ ಹಾಗೂ ಲಕ್ಷ್ಮಿ ಎಂಬ ದಂಪತಿಗಳು ವಾಸಿಸುತ್ತಿದ್ದು ಸುಂದರ ತನ್ನ ಕಾಲಿನ ಅನಾರೋಗ್ಯದಿಂದ ಸಂಪೂರ್ಣವಾಗಿ ಹಾಸಿಗೆಯಲ್ಲಿ ಇದ್ದರು. ಹೆಂಡತಿ ಲಕ್ಷ್ಮಿ ಬೀಡಿಕಟ್ಟಿ ತಮ್ಮ ಕುಟುಂಬದ ಜೀವನವನ್ನು ಸಾಗಿಸುತ್ತಿದ್ದರು....
ಭಾರತ ಚೀನಾ ಗಡಿಯ ಭಾಗದಲ್ಲಿ ಚೀನಾ ಸೈನಿಕರು ನಮ್ಮ ಗಡಿ ದಾಟಿ ಬಂದಾಗ ನಮ್ಮ ಸೈನಿಕರು ಅದಕ್ಕೆ ಅವಕಾಶ ಕೊಡದೆ ಇದ್ದಾಗ ಚಕಮಕಿ ನಡೆದು ನಮ್ಮ ದೇಶದ 20 ಸೈನಿಕರು ನಿಧನ ಹೊಂದಿರುವುದು ಬೇಸರದ ಸಂಗತಿ . ಅವರ ಅತ್ಮಕ್ಕೆ ಶಾಂತಿ ಸಿಗಲಿ . ಚೀನಾದ ದುರಹಂಕಾರವನ್ನು ಕೇಂದ್ರ ಸರಕಾರವು ಕೂಡಲೆ ಮಟ್ಟ ಹಾಕಬೇಕು ....
ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪದಗ್ರಹಣ ಕಾರ್ಯಕ್ರಮದ ಪೂರ್ವ ತಯಾರಿ ಕುರಿತು ಬೆಳ್ಳಾರೆ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಸಭೆ ಇಂದು ಬೆಳ್ಳಾರೆ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯಪ್ರಕಾಶ್ ರೈ ಯವರ ಅಧ್ಯಕ್ಷತೆ ಯಲ್ಲಿ ನಡೆದ ಸಭೆಯಲ್ಲಿ ಕೆಪಿಸಿಸಿ ವೀಕ್ಷಕರಾದ ಕೃಷ್ಣಪ್ಪ ಪಿ,...
Loading posts...
All posts loaded
No more posts
