Ad Widget

ಐವರ್ನಾಡು : ಹೋಮ್ ಪ್ರಾಡಕ್ಟ್ *ಸ್ವರ್ಗ* ಬಿಡುಗಡೆ

ಐವರ್ನಾಡಿನ ಶ್ರೀ ಕ್ಷೇತ್ರ ಬರೆಮೇಲಿನಲ್ಲಿ ಬೂಸ್ಟಮ್ ಹೋಮ್ ಇಂಡಸ್ಟ್ರೀಸ್ ಸಂಸ್ಥೆಯ ಯ ನೂತನ ಉತ್ಪನ್ನ ,"ಸ್ವರ್ಗ" ವನ್ನು ಶ್ರೀ ಮೋನಪ್ಪ ಗೌಡ ಪಾಲ್ತಾಡಿ ಮಾರುಕಟ್ಟೆಗೆಬಿಡುಗಡೆ ಗೊಳಿಸಿದರು, ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ಆಡಳಿತ ಮಂಡಳಿಯ ಅಧ್ಯಕ್ಷ ರಾದ ಗೋಪಾಲಕೃಷ್ಣ ಪೈಲಾಜೆ, ಕಾರ್ಯದರ್ಶಿ ಜಯರಾಂ ಪಿಂಡಿಬನ, ಖಜಾಂಚಿ ಪ್ರಮೋದ್ ಮಲ್ಲಾರ, ಸದಸ್ಯರಾದ ಸನತ್ ಬರೆಮೇಲು, ಮತ್ತು ಬರೆಮೇಲು...

ಜೂನ್ 27 ರವರೆಗೆ ಅನುಮತಿ ಪಡೆದ ತುರ್ತು ಪ್ರಕರಣಗಳಿಗೆ ಮಾತ್ರ ಸುಳ್ಯ ನ್ಯಾಯಾಲಯದಲ್ಲಿ ಅವಕಾಶ – ವಕೀಲರ ಸಂಘ

ಕೊವಿಡ್ 19 ಹಿನ್ನೆಲೆಯಲ್ಲಿ ಮುಂದಿನ 15 ದಿನಗಳ ತನಕ ಅಂದರೆ ಜೂನ್ 27 ರ ತನಕ ಈ ಹಿಂದಿನಂತೆ ಅತೀ ಅಗತ್ಯದ ಪ್ರಕರಣಗಳನ್ನು ನಡೆಸುವಂತೆ ಮತ್ತು ಒಂದು ದಿನದಲ್ಲಿ ಕೇವಲ 20 ಪ್ರಕರಣಗಳನ್ನು ಕೈಗೆತ್ತಿಕೊಳ್ಳುವಂತೆ ಸೂಚಿಸಲಾಗಿದೆ .ಆದರಂತೆ ಪೂರ್ವಾನುಮತಿಯಿಲ್ಲದೆ ವಕೀಲರ , ಕೋರ್ಟು ನೌಕರರ ಹೊರತು ಬೇರೆ ಯಾರಿಗೂ ಕೂಡ ಪ್ರವೇಶ ಇರುವುದಿಲ್ಲ .ಒಳಪ್ರವೇಶ ಮಾಡುವ...
Ad Widget

ಕನಕಮಜಲು ಬಳಿ ಬೈಕ್ ಮತ್ತು ಕಾರು ಅಪಘಾತ

ಕನಕಮಜಲು ಬಳಿ ಇಂಡಿಕಾಕಾರು ಮತ್ತು ಬೈಕ್ ಪರಸ್ಪರ ಡಿಕ್ಕಿಯಾಗಿ ಬೈಕ್ ಸವಾರ ತೀವ್ರ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಸುಳ್ಯ ಕಡೆಯಿಂದ ಮಂಗಳೂರಿಗೆ ಹೋಗುತ್ತಿದ್ದ ಕಾರು ಪುತ್ತೂರು ಕಡೆಯಿಂದ ಕನಕಮಜಲು ಬರುತ್ತಿದ್ದ ಬೈಕ್ ಇದಾಗಿದ್ದು ಸ್ಥಳೀಯರು ಬೈಕು ಸವಾರರನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬೈಕ್ ಸವಾರ ಸ್ಥಳೀಯ ಕನಕಮಜಲು ನಿವಾಸಿಯಾಗಿದ್ದಾರೆ ಎಂದು ತಿಳಿದು ಬಂದಿದೆ .

*ಕೊರೊನಾ ಇಂದಿನ ಫಲಿತಾಂಶ* ದ.ಕ.- 30, ಉಡುಪಿ- 14, ಕರ್ನಾಟಕ-308

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ 30 ಕೊರೊನಾ ಪಾಟಿಸಿವ್ ವರದಿಯಾಗಿದೆ. ಇವರಲ್ಲಿ 25 ಮಂದಿ ಗಲ್ಫ್ ನಿಂದ ಬಂದವರಾಗಿದ್ದರೆ, ಉಳಿದ ಐವರು ಮಹಾರಾಷ್ಟ್ರದಿಂದ ಬಂದವರು. ಜಿಲ್ಲೆಯಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 271ಕ್ಕೇರಿದೆ. ಉಡುಪಿ ಜಿಲ್ಲೆಯಲ್ಲಿ ಇಂದು 14 ಪ್ರಕರಣಗಳು ವರದಿಯಾಗಿವೆ. ಇವರಲ್ಲಿ ಎಲ್ಲರೂ ಮಹಾರಾಷ್ಟ್ರದಿಂದ ಬಂದವರಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 1005 ಕ್ಕೇರಿದೆ. ಕರ್ನಾಟಕ...

ನೂತನ ಪ್ರಾಂಶುಪಾಲರಾಗಿ ಲೀಲಾಧರ್ ಡಿ.ವಿ.ಅಧಿಕಾರ ಸ್ವೀಕಾರ

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಆಶ್ರಯದಲ್ಲಿರುವ ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯನೂತನ ಪ್ರಾಂಶುಪಾಲರಾಗಿ ಕಾಲೇಜಿನಲ್ಲಿ ಆಡಳಿತಾಧಿಕಾರಿಯಾಗಿದ್ದ ಡಾ. ಲೀಲಾಧರ್ ಡಿ.ವಿ ಯವರನ್ನು ಆಡಳಿತ ಮಂಡಳಿ ನೇಮಕಮಾಡಿದ್ದು, ಅಧಿಕಾರ ವಹಿಸಿಕೊಂಡರು. ಪ್ರಾಂಶುಪಾಲ ಪ್ರೊ. ಎನ್.ಎಸ್.ಶೆಟ್ಟರ್‌ರವರ ನಿವೃತ್ತಿಯಿಂದ ತೆರವಾದ ಪ್ರಾಂಶುಪಾಲ ಹುದ್ದೆಗೆ ಡಾ.ಲೀಲಾಧರ್ ಡಿ.ವಿ.ಯವರನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ.ಕೆ.ವಿ.ಚಿದಾನಂದರವರು ನೇಮಕಗೊಳಿಸಿದ್ದರು....

ಬೆಳ್ಳಾರೆ ಝಖರಿಯ್ಯಾ ಜುಮಾ ಮಸ್ಜಿದ್ ನಲ್ಲಿ ಸಾಮೂಹಿಕ ಪ್ರಾರ್ಥನೆ

ಲಾಕ್ ಡೌನ್ ಪ್ರಯುಕ್ತ ನಿಲ್ಲಿಸಿದ್ದ ಸಾಮೂಹಿಕ ಪ್ರಾರ್ಥನೆ ಪುನರಾರಂಭಿಸಲು ಸರ್ಕಾರ ನಿರ್ಬಂಧಗಳನ್ನು ತೆರವು ಗೊಳಿಸಿ ಆಜ್ಞೆ ಹೊರಡಿಸಿದ ಹಿನ್ನೆಲೆಯಲ್ಲಿ ಸಮಸ್ತ ಉಲಮಾ ಒಕ್ಕೂಟದ ಅಧ್ಯಕ್ಷ ಬಹು. ಸಯ್ಯದ್ ಮುಹಮ್ಮದ್ ಜಿಫ್ರಿ ಮುತ್ತು ಕೋಯ ತಂಙಳ್ ಹಾಗೂ ಇಂಡಿಯನ್ ಗ್ರಾಂಡ್ ಮುಫ್ತಿ ಎ.ಪಿ.ಉಸ್ತಾದರ ಮಾರ್ಗದರ್ಶನ ಹಾಗೂ ಉಭಯ ಜಿಲ್ಲೆಗಳ ಖಾಝಿಗಳ ಸೂಚನೆ ಮತ್ತು ಸರಕಾರದ ನಿಯಮಾವಳಿಗಳನ್ನು ಪಾಲಿಸಿಕೊಂಡು...

ಮಾಯವಾಗುತ್ತಿದೆ ಬಿಎಸ್ಎನ್ಎಲ್ 3 ಜಿ ಇಂಟರ್ನೆಟ್ – ಈಗ ನಡೆಯುತ್ತಿದೆ ಕಣ್ಣುಮುಚ್ಚಾಲೆ ಆಟ

ಬರಹ *ಭಾಸ್ಕರ ಜೋಗಿಬೆಟ್ಟು* ಗ್ರಾಮೀಣ ಪ್ರದೇಶಗಳಲ್ಲಿ ಜನರಿಗೆ ಉತ್ತಮ ನೆಟ್ವರ್ಕ್ ಸೇವೆ ಒದಗಿಸುವ ಏಕೈಕ ಸರಕಾರಿ ಮೊಬೈಲ್ ನೆಟ್ವರ್ಕ್ ಕಂಪನಿ ಬಿಎಸ್ಎನ್ಎಲ್ . ಆದರೆ ನಂಬಿದ ಜನರಿಗೆ ಇಂದು ನಿರಾಸೆ ಆಗುವ ಸಂದರ್ಭ ಬರುತ್ತಿದೆ..!! ಇದು ಯಾವುದೋ ದೂರದ ಊರಿನ ಕಥೆಯಲ್ಲ, ಬದಲಾಗಿ ನಮ್ಮ ಕಲ್ಮಡ್ಕದ ಜನತೆ ಪ್ರತಿವರ್ಷ ಅನುಭವಿಸುವ ನರಕಯಾತನೆಯ ಕಥೆ... ಅದೊಂದು ಕಾಲದಲ್ಲಿ...

ಭರತ್ ಬಿ.ಎಂ.ರವರಿಗೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾಗಿ ಭಡ್ತಿ

ಎಡಮಂಗಲದ ಭರತ್ ಬಿ.ಎಂ.ರವರು ಪುತ್ತೂರು ಪಂಚಾಯತ್ ರಾಜ್ ಇಂಜಿನಿಯರ್ ಉಪವಿಭಾಗದಲ್ಲಿ ಸಹಾಯಕ ಅಭಿಯಂತರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದು ಇದೀಗ ಅವರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾಗಿ ಜೂ .10 ರಂದು ಭಡ್ತಿ ಹೊಂದಿದ್ದಾರೆ . ಇವರು ಎಡಮಂಗಲದ ದಿ.ಡಾ.ಬಿ.ಮೋಹನ ಕುಮಾರ್ ಬಳಕ್ಕಬೆ ಮತ್ತು ಶ್ರೀಮತಿ ಶಶಿಕಲಾ ಮೋಹನ್ ಕುಮಾರ್ ದಂಪತಿಯ...

ರಾಜ್ಯಸಭೆಗೆ ಮೂರು ಪಕ್ಷಗಳ ನಾಲ್ವರೂ ಅಭ್ಯರ್ಥಿಗಳು ಅವಿರೋಧ ಆಯ್ಕೆ

ರಾಜ್ಯಸಭೆಯ ಚುನಾವಣೆಯಲ್ಲಿ ಬಿಜೆಪಿ ಈರಣ್ಣ ಕಡಾಡಿ, ಅಶೋಕ ಗಸ್ತಿ, ಕಾಂಗ್ರೆಸ್‌ನ ಮಲ್ಲಿಕಾರ್ಜುನ ಖರ್ಗೆ ಮತ್ತು ಜೆಡಿಎಸ್‌ನ ಎಚ್‌.ಡಿ.ದೇವೇಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಾಮಪತ್ರ ಹಿಂದಕ್ಕೆ ಪಡೆಯಲು ಶುಕ್ರವಾರ ಕಡೆಯ ದಿನವಾಗಿತ್ತು. ಬೇರೆ ಯಾರೂ ಕಣದಲ್ಲಿ ಇಲ್ಲದ ಕಾರಣ, ನಾಲ್ವರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪಕ್ಷೇತರೊಬ್ಬರು ಅರ್ಜಿ ಸಲ್ಲಿಸಿದ್ದರು. ಅದಕ್ಕೆ ಯಾವುದೇ ಶಾಸಕರು ಸೂಚಕರಾಗಿಲ್ಲದ ಕಾರಣ ತಿರಸ್ಕರಿಸಲಾಗಿದೆ. ಅವಿರೋಧ ಆಯ್ಕೆಯ...

ವೆಂಕಟರಮಣ ಸೊಸೈಟಿಯಲ್ಲಿ ಲಕ್ಷ್ಮೀ ಪೂಜೆ

ಸುಳ್ಯದ ಶ್ರೀ ವೆಂಕಟರಮಣ ಸೊಸೈಟಿಯಲ್ಲಿ ವಾರ್ಷಿಕ ಗಣಪತಿ ಹವನ ಹಾಗೂ ಲಕ್ಷ್ಮೀ ಪೂಜೆ ಇಂದು ನಡೆಯಿತು. ಪುರೋಹಿತ ಪ್ರಸನ್ನ ಭಟ್ ಪೂಜಾ ಕೈಂಕರ್ಯ ನೆರವೇರಿಸಿದರು. ಈ ಸಂದರ್ಭದಲ್ಲಿ ಸೊಸೈಟಿ ಅಧ್ಯಕ್ಷ ಪಿ.ಸಿ ಜಯರಾಮ, ಉಪಾಧ್ಯಕ್ಷ ಮೋಹನ್ ರಾಮ್ ಸುಳ್ಳಿ, ನಿರ್ದೇಶಕರಾದ ಚಂದ್ರಾಕೋಲ್ಚಾರ್, ದಿನೇಶ್ ಮಡಪ್ಪಾಡಿ, ಪಿ.ಎಸ್ ಗಂಗಾಧರ, ಹೇಮಚಂದ್ರ ಕದಿಕಡ್ಕ, ಶೈಲೇಶ್ ಅಂಬೆಕಲ್ಲು, ಜಾಕೆ ಸದಾನಂದ,...
Loading posts...

All posts loaded

No more posts

error: Content is protected !!