- Sunday
- March 8th, 2026
ಪ್ರಸಕ್ತ(2020-21) ಸಾಲಿನಲ್ಲಿ ಮೀನುಗಾರಿಕೆ ಇಲಾಖೆಯಿಂದ ಸರ್ಕಾರ ನಿಗಧಿಪಡಿಸಿದ ದರಗಳಲ್ಲಿ ಬಿತ್ತನೆಗೆ ಯೋಗ್ಯವಾದ ಮೀನುಮರಿಗಳನ್ನು ಲಭ್ಯತೆಗೆ ಅನುಗುಣವಾಗಿ ವಿತರಿಸಲಾಗುವುದುಆಸಕ್ತ ಕೃಷಿಕರು ತಮ್ಮ ಬೇಡಿಕೆಯನ್ನು ಸಂಬಂಧಪಟ್ಟ ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರು ಶ್ರೇಣೆ-2 ಕಚೇರಿಗಳಲ್ಲಿ ನೊಂದಾಯಿಸಿಕೊಳ್ಳಬೇಕಾಗಿ ಕೋರಿದೆ.ಹೆಚ್ಚಿನ ಮಾಹಿತಿಗೆ ಮೀನುಗಾರಿಕೆ ಸಹಾಯಕ ನಿರ್ದೇಶಕರು ಶ್ರೇಣಿ-1, ಮಡಿಕೇರಿ ದೂ.ಸಂ08272-228773, ಮೀನುಗಾರಿಕೆ ಸಹಾಯಕ ನಿರ್ದೇಶಕರು ಶ್ರೇಣಿ-2, ಮಡಿಕೇರಿ ದೂ.ಸಂ : 9845909727,...
ಯುವಕ ಮಂಡಲ ಉಬರಡ್ಕ ಮಿತ್ತೂರು ಇದರ ಆಶ್ರಯದಲ್ಲಿ ಗ್ರಾಮ ಪಂಚಾಯತ್ ಉಬರಡ್ಕ ಮಿತ್ತೂರು ಇದರ ಸಹಕಾರದೊಂದಿಗೆ ವಿಶ್ವಪರಿಸರ ದಿನಾಚರಣೆಯ ಪ್ರಯುಕ್ತ ಜೂನ್ 5 ರಂದು ಗಿಡ ನೆಡುವ ಕಾರ್ಯಕ್ರಮ ಪಂಚಾಯತ್ ವಠಾರದಲ್ಲಿ ನಡೆಯಿತುಗ್ರಾಮಪಂಚಾಯತ್ ಅಧ್ಯಕ್ಷರಾದ ಹರಿಪ್ರಸಾದ್ ಪಾನತ್ತಿಲ ಗಿಡ ನೆಡುವ ಮೂಲಕ ಉದ್ಘಾಟಿಸಿದರುಯುವಕ ಮಂಡಲದ ಗೌರವ ಸಲಹೆ ಗಾರರಾದ ಹರೀಶ್ ಉಬರಡ್ಕ. ರಾಜೇಶ್ ಭಟ್ ನೆಕ್ಕಿಲ....
ಕಳೆದ ವಾರ ಅರಂತೋಡಿಗೆ ಬಂದಿದ್ದ ವೈದ್ಯರೊಬ್ಬರಿಗೆ ಕೊರೋನಾ ಪಾಸಿಟಿವ್ ಕಂಡುಬಂದು ಹಲವರು ಕ್ವಾರಂಟೇನ್ ಆಗಬೇಕಾಗಿ ಬಂದ ಬೆನ್ನಲ್ಲೇ ಇದೀಗ ಅವರ ಎರಡನೇ ರಿಪೋರ್ಟ್ ನೆಗೆಟಿವ್ ಬಂದಿದೆ . ಮಲೇಷ್ಯಾದಿಂದ ಬಂದು ಬೆಂಗಳೂರಿನಲ್ಲಿ ಒಂದು ವಾರ ಕ್ವಾರಂಟೇನ್ ನಲ್ಲಿದ್ದ ಈ ವೈದ್ಯರು ಬಳಿಕ ಮಂಗಳೂರಿನ ಮನೆಗೆ ಬಂದಿದ್ದರು . ಅಲ್ಲಿಂದ ಆರಂತೋಡು ಬಳಿಯ ತನ್ನ ಸಂಬಂಧಿಕರ ಮನೆಗೆ...
ದ.ಕ.ಜಿಲ್ಲೆಯಲ್ಲಿರುವ ಪರಿಶಿಷ್ಟ ವರ್ಗದ ಕಲ್ಯಾಣ ಇಲಾಖಾ ವತಿಯಿಂದ ಕಾನೂನು ಪದವೀಧರರಿಗೆ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದ್ದಾರೆ. ಹೆಚ್ಚಿನ ಮಾಹಿತಿಗೆ 08257-233527 ಫೋನ್ ಮಾಡಬಹುದು.
ಕಳೆದ ಎರಡು ವರ್ಷಗಳ ಹಿಂದೆ ಕೊಡಗು ಹಾಗೂ ಜೋಡುಪಾಲದ ಕೆಲವು ಭಾಗಗಳಲ್ಲಿ ಭಾರಿ ಮಳೆ ಮತ್ತು ಭೂಕುಸಿತಕ್ಕೆ ನಿರಾಶ್ರಿತರಾದ ನೆರೆ ಸಂತ್ರಸ್ತರಿಗೆ ಪ್ರಾಕೃತಿಕ ವಿಕೋಪದಡಿಯಲ್ಲಿ 800 ಕೋಟಿ ರೂಪಾಯಿಗಳನ್ನು ಮೀಸಲಿಟ್ಟು ಕಳೆದ ಬಾರಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಸರ್ಕಾರ ಹಣವನ್ನು ಬಿಡುಗಡೆ ಮಾಡಿ ಕಾಮಗಾರಿಗೆ ವೇಗದ ಚಾಲನೆ ನೀಡಿದರು .ಅದರ ಪರಿಣಾಮವಾಗಿ ಕೊಡಗಿನ ಸೋಮವಾರಪೇಟೆ...
ಎಂ ಎಸ್ ಎಂ ಇ ಸೂಕ್ಷ್ಮ ಸಣ್ಣ ಮಧ್ಯಮ ಉದ್ಯಮಗಳಿಗೆ ಕೇಂದ್ರ ಸರ್ಕಾರದ ಕರೋನಾ ಪರಿಹಾರ ಯೋಜನೆಯಡಿ ಬ್ಯಾಂಕಿನಿಂದ ಸಿಗುವ ಸಾಲ ಸೌಲಭ್ಯಗಳ ಮಾಹಿತಿ ಕಾರ್ಯಗಾರ ಸುಳ್ಯ ಲಯನ್ಸ್ ಸೇವಾ ಸದನದಲ್ಲಿ ಇಂದುನಡೆಯಿತು. ಕಾರ್ಯಗಾರದ ನೇತೃತ್ವವನ್ನು ಎಂಬಿ ಫೌಂಡೇಶನ್ ಅಧ್ಯಕ್ಷ ಎಂಬಿ ಸದಾಶಿವ ವಹಿಸಿದ್ದರು. ಸುಳ್ಯ ಕಾರ್ಪೊರೇಷನ್ ಬ್ಯಾಂಕ್ ,ಬ್ಯಾಂಕ್ ಆಫ್ ಬರೋಡ, ಫೆಡರಲ್ ಬ್ಯಾಂಕ್,...
ಸುಬ್ರಹ್ಮಣ್ಯ ಮತ್ತು ಕಡಬದಲ್ಲಿರುವ ಆರೆಂಜ್ ಎಲೆಕ್ಟ್ರಾನಿಕ್ ಸಂಸ್ಥೆಯಲ್ಲಿ ಗ್ರಾಹಕರು ಖರೀದಿಸುವ ವಸ್ತುಗಳ ಜತೆಗೆ ಉಚಿತವಾಗಿ ಸ್ಯಾನಿಟೈಸರ್ ಮತ್ತು ಮಾಸ್ಕ್ ಗಳನ್ನು ನೀಡಲಾಗುವುದು ಎಂದು ಮಾಲಕರು ತಿಳಿಸಿದ್ದಾರೆ.
ಬಹುಕಾಲದ ನಿರೀಕ್ಷೆಯಲ್ಲಿರುವ ಸಂಪಾಜೆ ಗ್ರಾಮ ಪಂಚಾಯತ್ ಘನತ್ಯಾಜ್ಯ ಘಟಕದ ಬೇಡಿಕೆ ಸಾರ್ವಜನಿಕರಲ್ಲಿದ್ದು ಇದೀಗ ಇಂದು ಸ್ಥಳ ಪರಿಶೀಲನೆ ಮಾಡಲು ಅರಣ್ಯ ಸಂರಕ್ಷಣಾಧಿಕಾರಿ ಕರಿಕಲನ್ ಸಂಪಾಜೆಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರೊಂದಿಗೆ ಸಮಾಲೋಚನೆಯನ್ನು ನಡೆಸಿ ಬೇಡಿಕೆಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳ ಒದಗಿಸಲು...
ಕೊಡಿಯಾಲಬೈಲಿಂದ ಕಂದಡ್ಕ ಹಾಗೂ ಉಬರಡ್ಕಮಿತ್ತೂರು ವರೆಗಿನ ಹೆಚ್ ಟಿ ಲೈನ್ ಕ್ಲಿಯರೆನ್ಸ್ ಮೇ. ೩೧ ರಂದು ನಡೆಯಿತು. ಸುಮಾರು ೨೫ ಕ್ಕೂ ಹೆಚ್ಚೂ ಬಳಕೆದಾರರು ಭಾಗವಹಿಸಿ ಮೆಸ್ಕಾಂ ಜೊತೆ ಕೈ ಜೋಡಿಸಿದರು. ಈ ಪ್ರದೇಶದಲ್ಲಿ ಹಾದು ಹೋಗುವ ಸುಬ್ರಹ್ಮಣ್ಯ ಮತ್ತು ಕೇನ್ಯ ಪೀಡರ್ ನ ಲೈನ್ ತಾಗುವ ಗೆಲ್ಲುಗಳನ್ನು ಕಡಿದು ಸ್ವಚ್ಚಗೊಳಸಿದರು. ಉಬರಡ್ಕದ ಗ್ರಾಮಸ್ಥರು ಪ್ರತಿ...
ರಾಜ್ಯ ಸರಕಾರ ಕೊರೊನಾ ಸೋಂಕು ಹರಡುತ್ತಿರುವ ಬೆನ್ನಲ್ಲೇ ಶಾಲೆಗಳನ್ನು ಆರಂಭಿಸಲು ಆದೇಶ ಹೊರಡಿಸಿದೆ. ರಾಜ್ಯ ಸರಕಾರದ ಕ್ರಮಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ಪೋಷಕರು ಸಹಿ ಸಂಗ್ರಹ ಅಭಿಯಾನ ಜೊತೆಗೆ ಆನ್ ಲೈನ್ ಅಭಿಯಾನವನ್ನು ಕೈಗೊಂಡಿದ್ದಾರೆ. ಪೋಷಕರ ಅಭಿಯಾನಕ್ಕೀಗ ಬಾರೀ ಬೆಂಬಲ ವ್ಯಕ್ತವಾಗಿದೆ.ಜೂನ್ 5ರಿಂದಲೇ ಶಾಲೆಗಳನ್ನು ಪುನರಾರಂಭ ಮಾಡುವ ಕುರಿತು ಶಿಕ್ಷಣ ಇಲಾಖೆ ಈಗಾಗಲೇ ಆದೇಶ ಹೊರಡಿಸಿದ್ದು,...
Loading posts...
All posts loaded
No more posts
