- Saturday
- March 7th, 2026
ಕೊರೊನಾಗೆ ಮಂಗಳೂರಿನಲ್ಲಿ ಮತ್ತೊಂದು ಬಲಿದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ವ್ಯಕ್ತಿ ಸಾವು, ಹೃದಯದ ಕಾಯಿಲೆ ಚಿಕಿತ್ಸೆಗೆ ಆಸ್ಪತ್ರೆಗೆ ಬಂದಿದ್ದ ವ್ಯಕ್ತಿ ,ಮಂಗಳೂರಿನ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ನಿನ್ನೆ ಸಾವನ್ನಪ್ಪಿದ್ದ ವ್ಯಕ್ತಿ , ಕೋವಿಡ್ ಟೆಸ್ಟ್ ನಲ್ಲಿ ವ್ಯಕ್ತಿಗೆ ಇಂದು ಕೊರೊನ ಪಾಸಿಟಿವ್ . ಮೃತಪಟ್ಟ ಬಳಿಕ ನಿನ್ನೆ ಕೊರೊನಾ ಟೆಸ್ಟ್ ಮಾಡಲಾಗಿತ್ತು ,ದಕ್ಷಿಣ ಕನ್ನಡ...
ಜಯನಗರ ನಿವಾಸಿ ಹಸೈನಾರ್ ಜಯನಗರ ಹಾಗೂ ಸಪಿಯ ದಂಪತಿಗಳ ಪುತ್ರ ಮೋಹಮ್ಮದ್ ಶಫೀಕ್ ರವರ ಹದಿಮೂರನೆಯ ವರ್ಷದ ಹುಟ್ಟುಹಬ್ಬದ ಆಚರಣೆಯನ್ನು ಜಯನಗರ ಮನೆಯಲ್ಲಿ ಇಂದು (ಮೇ ೨೫) ಆಚರಿಸಲಾಯಿತು.
ಸರಕಾರ ಗ್ರಾಮ ಪಂಚಾಯತಿಗಳಿಗೆ ನಾಮನಿರ್ದೇಶನ ಸದಸ್ಯರ ಆಯ್ಕೆ ಮಾಡುವ ಪ್ರಕ್ರಿಯೆ ಸರಿಯಲ್ಲ. ಕೂಡಲೇ ಸರ್ಕಾರದಿಂದ ಆಡಳಿತ ಅಧಿಕಾರಿ ನೇಮಕ ಮಾಡಬೇಕು ಅಥವಾ ಚುನಾವಣೆ ನಡೆಸಿ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಬೇಕು ಎಂದು ಅರಂತೋಡು ಗ್ರಾ.ಪಂ.ಸದಸ್ಯ ರವೀಂದ್ರ ಪಂಜಿಕೋಡಿ ಒತ್ತಾಯಿಸಿದ್ದಾರೆ.
ಸುಮಾರು ಎರಡು ತಿಂಗಳಿಂದ ಬಂದ್ ಆಗಿರುವ ದೇಶೀಯ ವಿಮಾನಯಾನ ಸೇವೆ ಮೇ 25 ಸೋಮವಾರದಿಂದ ಆರಂಭವಾಗಲಿದೆ. ವಿಮಾನ ರೈಲು ಮತ್ತು ಅಂತರಾಜ್ಯ ಬಸ್ ಪ್ರಯಾಣಕ್ಕೆ ಆರೋಗ್ಯ ಸಚಿವಾಲಯ ಮಾರ್ಗಸೂಚಿಗಳನ್ನು ಹೊರಡಿಸಿದೆ. ವಿಮಾನ ಪ್ರಯಾಣಕ್ಕೆ ಪ್ರಯಾಣಿಕರು ವಿಮಾನ ನಿಲ್ದಾಣವನ್ನು ಎರಡು ಗಂಟೆ ಮೊದಲು ತಲುಪಿ ತಪಾಸಣೆಗೆ ಒಳಪಡಬೇಕು. ಕಡ್ಡಾಯ ಮಾಸ್ಕ್ ಧರಿಸಬೇಕು. ಕಡಿಮೆ ಲಗೇಜ್ ತೆಗೆದುಕೊಂಡು ಹೋಗಬೇಕು....
ಕಾಸರಗೋಡು ಜಿಲ್ಲೆಯಲ್ಲಿ ಆದಿತ್ಯವಾರ ಐದು ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇಬ್ಬರು ರೋಗದಿಂದ ಗುಣಮುಖರಾಗಿದ್ದಾರೆ.ಇವರೆಲ್ಲರೂ ಮಹಾರಾಷ್ಟ್ರ ದಿಂದ ಬಂದವರಾಗಿದ್ದಾರೆ
ಕಾಸರಗೋಡು ತಾಲೂಕು ಬಂದಡ್ಕ ಗ್ರಾಮದ ಇಳಂದಿಲ ದಿ. ದೇವಪ್ಪ ಗೌಡರ ಪುತ್ರ, ಕೆ.ಎಸ್.ಆರ್.ಟಿ.ಸಿ ಚಾಲಕ ವಿನೋದ್ ಕುಮಾರ್ ರ ವಿವಾಹವು ಚೆಂಬು ಗ್ರಾಮದ ದಬ್ಬಡ್ಕ ಅಡ್ಪಂಗಾಯ ಸೋಮನಾಥ ಗೌಡರ ಪುತ್ರಿ ಸೌಮ್ಯ ರೊಂದಿಗೆ ಮೇ. 24 ರಂದು ನಡೆಯಿತು.
ಲಾಕ್ ಡೌನ್ ಸಡಿಲಿಕೆ ಬಳಿಕ ಇಂದಿನಿಂದ ದೇಶಿಯ ವಿಮಾನಯಾನ ಸೇವೆಗೆ ಕೇಂದ್ರ ಸರಕಾರ ಅನುಮತಿ ನೀಡಿದೆ. ಹಾಗೂ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸೂಚಿಸಿದೆ.
ದಕ್ಷಿಣ ಕನ್ನಡದಲ್ಲಿ ಇವತ್ತು ಒಂದು ಕೋರೋನಾ ಪಾಸಿಟಿವ್ ಪತ್ತೆಯಾಗಿದೆ. ವಿಟ್ಲದ ಪೊಲೀಸ್ ಪೇದೆ ಯೊಬ್ಬರಿಗೆ ಕೋರೋನಾ ಇರುವುದು ದೃಢವಾಗಿದೆ. ಮೇ 14 ರಂದು ಮಹಾರಾಷ್ಟ್ರದ ರಾಯಗಡದಿಂದ ಬಂದಿದ್ದ ವ್ಯಕ್ತಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಆತ ಕ್ವಾರಂಟೈನ್ಗೆ ಒಳಗಾಗುವ ಮುನ್ನ ಪೊಲೀಸ್ ಠಾಣೆಗೆ ಹೋಗಿದ್ದ ಎಂದು ತಿಳಿದು ಬಂದಿದೆ. ಪೊಲೀಸರ ಕೊರೋನಾ ಪರೀಕ್ಷೆ ನಡೆಸಿದ ವೇಳೆ ಒರ್ವ...
ಸುಬ್ರಹ್ಮಣ್ಯ ದೇವಸ್ಥಾನ ತೆರೆಯದೇ ಇರುವುದರಿಂದ ಭಕ್ತಾದಿಗಳು ಇಲ್ಲ. ಅದು ಅಲ್ಲದೇ ಇಂದು ಸಂಡೇ ಲಾಕ್ ಡೌನ್ ನಿಯಮ ಕಟ್ಟುನಿಟ್ಟಾಗಿ ಇದ್ದು ಅನಗತ್ಯ ಓಡಾಟಕ್ಕೆ ಅವಕಾಶವಿಲ್ಲ. ಅಗತ್ಯ ವಸ್ತುಗಳಾದ ಹಾಲು, ತರಕಾರಿ, ಮೆಡಿಕಲ್ ಮುಂತಾದ ಅಂಗಡಿ ಮುಂಗಟ್ಟುಗಳು ತೆರೆದಿದೆ.ಪೋಲಿಸರು ಇಲ್ಲಿ ಓಡಾಡುವ ಎಲ್ಲಾ ವಾಹನಗಳನ್ನು ತಪಾಸಣೆ ನಡೆಸಲಾಗುತ್ತದೆ. ಅನಗತ್ಯ ಓಡಾಟ ನಡೆಸುವವರಿಗೆ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು...
ಸುಳ್ಯ ತಾಲೂಕಿನ ಗ್ರಾಮದ ಕುಂಡಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮತ್ತು ನೇಸರ ಯುವಕ ಮಂಡಲ ಇದರ ಆಶ್ರಯದಲ್ಲಿ ಸುಳ್ಯ, ಪುತ್ತೂರು ಮತ್ತು ಕಡಬ ತಾಲೂಕಿನ ವಿದ್ಯಾರ್ಥಿಗಳಿಗೆ ವಾಟ್ಸಪ್ ಮೂಲಕ ಏರ್ಪಡಿಸಿದ ವಿವಿಧ ಸ್ಪರ್ದೆಗಳಿಗೆ ಮುನ್ನೂರಕ್ಕೂ ಅಧಿಕ ಮಂದಿ ಪ್ರವೇಶ ಪತ್ರ ಕಳುಹಿಸಿದ್ದು, ಇದರ ವಿವಿಧ ವಿಭಾಗವಾರು ಫಲಿತಾಂಶ ಹೀಗಿದೆ ವಿಭಾಗವಾರು ಸ್ಪರ್ಧೆಗಳ ಫಲಿತಾಂಶ ಕಿರಿಯ...
Loading posts...
All posts loaded
No more posts
