ಡಾ.ಲೀಲಾಧರ್ ಡಿ.ವಿ.ಯವರಿಗೆ ಜೇಸಿಐ ಯೂತ್ ಇನ್ ಸ್ಪೈಯರ್ ಅವಾರ್ಡ್

ಜೇಸಿಐ ಸುಳ್ಯ ಸಿಟಿ ವತಿಯಿಂದ ಜೇಸಿ ಸಪ್ತಾಹದ ಅಂಗವಾಗಿ ಕೊಡಮಾಡುವ ಜೇಸಿಐ ಯೂತ್ ಇನ್ ಸ್ಪೈಯರ್ ಅವಾರ್ಡ್ ಗೆ ಸುಳ್ಯ ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜು ಪ್ರಾಂಶುಪಾಲ ಡಾ.ಲೀಲಾಧರ್ ಡಿ.ವಿ.ಯವರನ್ನು ಆಯ್ಕೆ ಮಾಡಲಾಗಿದೆ ಎಂದು ಜೇಸಿಐ ಸುಳ್ಯ ಸಿಟಿ ಕ್ಲಬ್ ಅಧ್ಯಕ್ಷ ವಿನಯ್ ರಾಜ್ ಮಡ್ತಿಲಸೆ.11 ರಂದು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ...

ಪಯಸ್ವಿನಿ ಜೇಸಿಸ್ ಸಪ್ತಾಹದ ಅಂಗವಾಗಿ ಕೊರೊನ ವಾರಿಯರ್ ಗೆ ಸನ್ಮಾನ

ಜೇಸಿಐ ಸುಳ್ಯ ಪಯಸ್ವಿನಿ ಘಟಕದ ವತಿಯಿಂದ "ಜೇಸಿಐ ಸಪ್ತಾಹದ 2 ನೇ ದಿನದ ಅಂಗವಾಗಿ ಇಂದು ಗ್ರಾಮೀಣ ಪ್ರದೇಶವಾದ ಅಮರಪಡ್ನೂರು ಗ್ರಾಮದ ಅಕ್ಕೋಜಿಪಾಲ್ ಅಂಗನವಾಡಿ ಕೇಂದ್ರ ಇಲ್ಲಿ ಕೊರೊನ ವಾರಿಯರ್ ಗಳಿಗೆ ಸನ್ಮಾನ ಮತ್ತು ಸ್ವಚ್ಛತೆಯ ಬಗ್ಗೆ ಕಾರ್ಯಕ್ರಮ ನಡೆಯಿತು. ಉದ್ಘಾಟನೆಯನ್ನು ಜೇಸಿಐ ವಲಯ 15 ರ ಯುವ ಜೇಸಿ ನಿರ್ದೇಶಕರಾದ ಜೇಸಿ ಮರಿಯಪ್ಪ ರವರು...
Ad Widget

ಗುತ್ತಿಗಾರು ಬದ್ರಿಯಾ ಜುಮ್ಮಾ ಮಸೀದಿ ಆಡಳಿತ ಮಂಡಳಿ ವತಿಯಿಂದ ರಾಜ್ಯಮಟ್ಟದ ಪ್ರತಿಭೆ ಅನುಷ್ ಗೆ ಸನ್ಮಾನ

ಬದ್ರಿಯಾ ಜುಮ್ಮಾ ಮಸೀದಿ ಗುತ್ತಿಗಾರು ಇದರ ಆಡಳಿತ ಮಂಡಳಿ ವತಿಯಿಂದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿದ ಅನುಷ್ ಎ.ಎಲ್ ಗೆ ಸನ್ಮಾನ ಕಾರ್ಯಕ್ರಮ ಇಂದು ನಡೆಯಿತು. ಧರ್ಮ ಗುರುಗಳಾದ ಬಹು| ಅಬ್ದುಲ್ ನಾಸಿರ್ ಜೌಹರಿ, ಬಹು|ಖಾಲಿದ್ ಮಿಸ್ಬಾಯಿ, ಮಸೀದಿ ಆಡಳಿತ ಮಂಡಳಿ ಅಧ್ಯಕ್ಷ ಅಬ್ಬಾಸ್ ವಳಲಂಬೆ, ಕಾರ್ಯದರ್ಶಿ ಹಸೈನಾರ್ ವಳಲಂಬೆ, ಪದಾಧಿಕಾರಿಗಳಾದ ಅಬ್ದುಲ್...

ಎಲಿಮಲೆ: ಕೃಷ್ಣಜನ್ಮಾಷ್ಟಮಿಯ ಪ್ರಯುಕ್ತ ಭಜನಾ ಸತ್ಸಂಗ ಕಾರ್ಯಕ್ರಮ

ಎಲಿಮಲೆ ಮಂಜುಶ್ರೀ ಭಜನಾ ಮಂಡಳಿ ಇದರ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ಅಂಗವಾಗಿ ಸೆ. 10ರಂದು ರಾತ್ರಿ ಶ್ರೀ ಧರ್ಮಪಾಲ ಸುಳ್ಳಿ ಇವರ ಮನೆಯಲ್ಲಿ ವಿಶೇಷ ಭಜನಾ ಸತ್ಸಂಗ ಕಾರ್ಯಕ್ರಮ ನೆರವೇರಿತು. ಈ ಭಜನಾ ಕಾರ್ಯಕ್ರಮದಲ್ಲಿ ಭಜನಾ ಮಂಡಳಿ ಸದಸ್ಯರು ಹಾಗೂ ಸ್ಥಳೀಯ ಭಕ್ತರು ಪಾಲ್ಗೊಂಡಿದ್ದರು. ಭಜನಾ ಕಾರ್ಯಕ್ರಮದ ನಂತರ ಅನ್ನಸಂತರ್ಪಣೆ ನೆರವೇರಿತು

ಕೊರೊನ ವೈರಸ್ ನಿಂದ ವಿಶ್ವ ವಿಮುಕ್ತಿ ಗೊಂಡು ವಿಶ್ವ ಶಾಂತಿ ನೆಲೆಸಲೆಂದು ಮೊಗರ್ಪಣೆ ದರ್ಗಾ ಶರೀಫ್ ನಲ್ಲಿ ವಿಶೇಷ ಪ್ರಾರ್ಥನೆ

ಮುಸಲ್ಮಾನ ಬಾಂಧವರ ಪವಿತ್ರ ಶುಕ್ರವಾರದ ಪ್ರಾರ್ಥನೆಯ ದಿನದಂದು ಮಹಾಮಾರಿ ಕೊರೋನ ವೈರಸ್ ಹಿನ್ನೆಲೆಯಲ್ಲಿ ಇಡೀ ಮಾನವಕುಲಕ್ಕೆ ಶಾಂತಿಗಾಗಿ, ಆರೋಗ್ಯಭರಿತ ಜೀವನಕ್ಕಾಗಿ ಮೊಗರ್ಪಣೆ ದರ್ಗಾ ಶರೀಫ್ ನಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಪ್ರಾರ್ಥನೆಯ ನೇತೃತ್ವವನ್ನು ಸೈಯದ್ ಜೈನುಲ್ ಅಬಿದಿನ್ ತಂಙಳ್ ಜಯನಗರ ವಹಿಸಿದ್ದರು. ಕೊರೋನ ವೈರಸ್ ಹಿನ್ನೆಲೆಯಲ್ಲಿ ಎಲ್ಲಾ ಪ್ರಾರ್ಥನಾ ಮಂದಿರಗಳು ಸ್ತಬ್ಧವಾಗಿದ್ದು ಅತೀ ಶೀಘ್ರದಲ್ಲಿ ಈ...

ಲಯನ್ಸ್ ವತಿಯಿಂದ ಕಲ್ಲುಗುಂಡಿಯಲ್ಲಿ ಉಚಿತ ಹೊಗೆ ತಪಾಸಣಾ ಶಿಬಿರ

ಲಯನ್ಸ್ ಕ್ಲಬ್ ವತಿಯಿಂದ ಕಲ್ಲುಗುಂಡಿಯಲ್ಲಿ ಉಚಿತ ಹೊಗೆ ತಪಾಸಣಾ ಶಿಬಿರ ಸೆ.5 ರಂದು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಹೆಚ್ಚಿನ ಜನರು ಪ್ರಯೋಜನ ಪಡೆದರು. ಕ್ಲಬ್ ನ ಅಧ್ಯಕ್ಷ ಲ. ವಾಸುದೇವ ಕಟ್ಟೆಮನೆ, ನಿಕಟಪೂರ್ವ ಅಧ್ಯಕ್ಷರಾದ ಲ.ಕಿಶೋರ್ ಪಿ.ಬಿ., ಅಪ್ಪಣ್ಣ, ಪ್ರಶಾಂತ್ ಮುಂತಾದವರು ಪಾಲ್ಗೊಂಡಿದ್ದರು.

ನಾಲ್ಕೂರು – ಶಿವಾನಿ ಪ್ರಗತಿಬಂಧು ಸಂಘ ರಚನೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ನಾಲ್ಕೂರು ಒಕ್ಕೂಟದ ಚೆಮ್ನೂರು ದಾಮೋದರ ಗೌಡರವರ ಮನೆಯಲ್ಲಿ ನೂತನ ಶಿವಾನಿ ಪ್ರಗತಿಬಂಧು ಸಂಘವನ್ನು ಹಿರಿಯರಾದ ದಾಮೋದರ ಗೌಡ ಚೆಮ್ಮೂರು ರವರು ದೀಪ ಬೆಳಗಿಸಿ ಉದ್ಘಾಟಿಸಿದರು. ಗುತ್ತಿಗಾರು ವಲಯ ಮೇಲ್ವಿಚಾರಕ ಸುಧೀರ್ ರವರು ಯೋಜನೆಯ ಕಾರ್ಯಕ್ರಮಗಳ ಮಾಹಿತಿ ನೀಡಿ ದಾಖಲಾತಿ ಹಸ್ತಾಂತರಿಸಿದರು. ಸಂಘದ ಪ್ರಬಂಧಕರಾಗಿ ಮೋಹನ್ ಅಮೆ, ಸಂಯೋಜಕರಾಗಿ...

ಪಂಜದ ಪಶುವೈದ್ಯ ಡಾ.ದೇವಿಪ್ರಸಾದ್ ಕಾನತ್ತೂರ್ ಅಮಾನತು ಪ್ರಕರಣ – ಸಮಾಜಕ್ಕಾಗಿ ಮಾಡಿದ ಉತ್ತಮ ಸೇವೆ ಸಹಿಸದ ಕೆಲವರು ನನ್ನ ಮೇಲೆ ಮಾಡಿದ ಷಡ್ಯಂತ್ರ – ವೈದ್ಯರು ಸ್ಪಷ್ಟನೆ

ಪಂಜ ಪಶುವೈದ್ಯ ಡಾ.ದೇವಿಪ್ರಸಾದ್ ಕಾನತ್ತೂರ್ ರವರನ್ನು ಸೇವೆಯಿಂದ ಅಮಾನತುಗೊಳಿಸಿ ಪಶು ಸಂಗೋಪನಾ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿರುವ ಘಟನೆ ಸೆಪ್ಟೆಂಬರ್ 10ರಂದು ಪಂಜದಿಂದ ವರದಿಯಾಗಿದೆ. ‌ದೇವಿಪ್ರಸಾದ್ ಕಾನತ್ತೂರ್ ರವರು 2017 ರಲ್ಲಿ ಕೇನ್ಯ ಕಾಯಂಬಾಡಿಯ ಮಹಿಳೆಯೊಬ್ಬರಿಗೆ ಜಾನುವಾರು ಸಾಗಾಟಕ್ಕೆ ಜಾನುವಾರು ಆರೋಗ್ಯ ದೃಢಪತ್ರದ ದಿನಾಂಕವನ್ನು ತಿದ್ದಿ 14.3.2020 ರಂದು ತನಗೆ ಅಧಿಕಾರವಿಲ್ಲದೆಯೂ ಸರ್ಟಿಫಿಕೇಟ್ ನೀಡಿದ್ದಾರೆಂದು ಪಶುವೈದ್ಯ...

ಬೊಳುಬೈಲು ಬಿಜೆಪಿ ಬೂತ್ ಸಮಿತಿಯ ಕಾರ್ಯಾಲಯ ಉದ್ಘಾಟನೆ – ಸನ್ಮಾನ

ಜಾಲ್ಸೂರು ಗ್ರಾಮದ ಬೊಳುಬೈಲಿನಲ್ಲಿ ಬಿಜೆಪಿ ಪಕ್ಷದ ಬೂತ್ ಸಮಿತಿಯ ಕಾರ್ಯಾಲಯ ಸೆ.10ರಂದು ಉದ್ಘಾಟನೆಗೊಂಡಿತು. ದ.ಕ.ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಗುರುದತ್ ನಾಯಕ್ ಅವರು ಪಕ್ಷದ ಕಛೇರಿಯನ್ನು ಉದ್ಘಾಟಿಸಿ, ಶುಭಹಾರೈಸಿದರು.ಈ ಸಂದರ್ಭದಲ್ಲಿ ಈ ಸಂದರ್ಭದಲ್ಲಿ ಹಿರಿಯ ಕಾರ್ಯಕರ್ತ ಸುರೇಂದ್ರ ಪಿಲಿಕ್ಕೋಡಿ ಹಾಗೂ ಪಕ್ಷದ ಕಛೇರಿಗೆ ಕೋಣೆಯನ್ನು ನೀಡಿದ ಕೆ.ಪಿ. ತಾರನಾಥ ಬೊಳುಬೈಲು ಅವರ ಪುತ್ರ ಚಿತ್ತರಂಜನ್...

ಮಡಪ್ಪಾಡಿ : ಆಯುಷ್ಮಾನ್ ಆರೋಗ್ಯ ಕಾರ್ಡ್ ಅಭಿಯಾನ

ಗ್ರಾಮ ಪಂಚಾಯತ್ ಮಡಪ್ಪಾಡಿ ಹಾಗೂ ಯುವಕ ಮಂಡಲ ಮಡಪ್ಪಾಡಿ ಇದರ ಆಶ್ರಯದಲ್ಲಿ ಸೆ. 8 ರಂದು ಆಯುಷ್ಮಾನ್ ಆರೋಗ್ಯ ಕಾರ್ಡ್ ಅಭಿಯಾನ ಇಂದು ನಡೆಯಿತು. ‌ಕಾರ್ಯಕ್ರಮದ ಉದ್ಘಾಟನೆಯನ್ನು ವೈಧ್ಯಾಧಿಕಾರಿ ಡಾ.ನಂದಕುಮಾರ್ ಉದ್ಘಾಟಿಸಿ ಮಾತನಾಡಿ ಆಯುಷ್ಮಾನ್ ಯೋಜನೆಯ ಮುಖಾಂತರ ವಿವಿಧ ಖಾಯಿಲೆಗಳಿಗೆ ಸರಕಾರ ಉಚಿತ ಚಿಕಿತ್ಸೆಯ ಸೌಲಭ್ಯ ಒದಗಿಸಿರುವ ಪ್ರಧಾನಿಗಳ ಕಾರ್ಯ ಶ್ಲಾಘನೀಯ ಎಂದರು.ಈ ಸಂದರ್ಭದಲ್ಲಿ ಮಾಜಿ...
Loading posts...

All posts loaded

No more posts

error: Content is protected !!