- Saturday
- August 1st, 2026
ಸೆ.11 ಮತ್ತು 12 ರಂದು ಆಯುಷ್ಮಾನ್ ಕಾರ್ಡ್ ಅಭಿಯಾನವು ಕನಕಮಜಲು ಪ್ರಾ. ಕೃ.ಪ.ಸ.ಸಂ. (ನಿ) ಇದರ ರೈತ ಭವನದಲ್ಲಿ ನಡೆಯಲಿದೆ. ಗ್ರಾಮಸ್ಥರು ಇದರ ಸದುಪಯೋಗವನ್ನು ಪಡೆದುಕೊಳ್ಳ ಬೇಕಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಎಣ್ಣೆಮಜಲು ಇಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಶಾಲಿನಿ ಎಂ , ಎಸ್.ಡಿ.ಎಂ.ಸಿ. ಅಧ್ಯಕ್ಷ ಶ್ರೀ ಚಂದ್ರನಾಥ ಪಟುಳಿ, ಅಂಗನವಾಡಿ ಶಿಕ್ಷಕಿ ಶ್ರೀಮತಿ ಹರಿಣಾಕ್ಷಿ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.
2020-21 ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ ಯಡಿ ಜೇನುಪೆಟ್ಟಿಗೆ ಹಾಗೂ ಜೇನು ಕುಟುಂಬ ಖರೀದಿಗೆ ರೂ 1600 / - ( ಶೇಕಡ 40 % ) ಸಹಾಯಧನ ಲಭ್ಯವಿದ್ದು , ಆಸಕ್ತರು ಅಧಿಕೃತ ಸಂಸ್ಥೆಯಿಂದ ಖರೀದಿಸಿ , ನಿಗದಿತ ಅರ್ಜಿ ಯೊಂದಿಗೆ ಖರೀದಿ ಮೂಲ ಬಿಲ್ , RTC , ಜಾತಿ...
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಜಟ್ಟಿಪಳ್ಳ ಇಲ್ಲಿ ಸಹಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಶ್ರೀಮತಿ ಗಾಯತ್ರಿ.ಕೆ ಯವರು ಪದೋನ್ನತಿ ಹೊಂದಿದ್ದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇಲ್ಲಿಗೆ ಹಿಂದಿ ಶಿಕ್ಷಕಿಯಾಗಿ ನಿಯೋಜನೆಗೊಂಡಿರುತ್ತಾರೆ. ಇವರು ಸ.ಹಿ.ಪ್ರಾಥಮಿಕ ಶಾಲೆ ದೇವರಕಾನದಲ್ಲಿ 6 ವರ್ಷ ಹಾಗೂ ಸ.ಹಿ.ಪ್ರಾ.ಶಾಲೆ ಜಟ್ಟಿಪಳ್ಳದಲ್ಲಿ 7 ವರ್ಷಗಳ ಸೇವೆಯನ್ನು ಸಲ್ಲಿಸಿದ್ದು ಇದೀಗ ಪ್ರೌಢಶಾಲಾ ಶಿಕ್ಷಕಿಯಾಗಿ ಭಡ್ತಿ ಹೊಂದಿದ್ದಾರೆ.ಇವರು...
ಶ್ರೀ ಶಾರದಾ ಸಮೂಹ ವಿದ್ಯಾ ಸಂಸ್ಥೆ ಯಲ್ಲಿ ಇಂದು ಶಿಕ್ಷಕ ರ ದಿನಾಚರಣೆ ಯನ್ನು ಸರಳವಾಗಿ ಆಚರಿಸಲಾಯಿತು.ಪ್ರೌಢಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಭಾರತಿ ಪಿ ದೀಪ ಬೆಳಗಿಸಿದರು.ಪದವಿ ಪೂರ್ವ ವಿಭಾಗದ ಪ್ರಾಂಶುಪಾಲರಾದ ಶ್ರೀಮತಿ ದಯಾಮಣಿ.ಕೆ.ಹಾಗೂ ಪದವಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಜ್ಯೋತ್ಸ್ನಾ ಇವರು.ಕೆ .ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರ ಕ್ಕೆ ಪುಷ್ಪಾರ್ಚನೆ ಮಾಡಿದರು. ಈ ಸರಳ...
ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಇಡ್ಯಡ್ಕ ಇಲ್ಲಿನ ಸಹಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ರೇಖಾ ಶೇಟ್ ಈ ಬಾರಿಯ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.ಇವರು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಹೊಸಪಟ್ಟಣ ಗ್ರಾಮದ ದಂಪತಿಗಳಾದ ಶಾಂತಾ ಎಸ್ ಶೇಟ್ ಮತ್ತು ಸರ್ವೋತ್ತಮ ಪಿ.ಶೇಟ್ ದಂಪತಿಗಳ ದ್ವಿತೀಯ ಪುತ್ರಿಯಾಗಿ ಜನಿಸಿದ ರೇಖಾರವರು ತಮ್ಮ...
" ಗುರು ಬ್ರಹ್ಮ ಗುರುರ್ವಿಷ್ಣು ಗುರು ದೇವೋ ಮಹೇಶ್ವರ:*ಗುರು ಸಾಕ್ಷಾತ್ ಪರ:ಬ್ರಹ್ಮ ತಸ್ಮೈಶ್ರೀ ಗುರುವೇ ನಮಃ" ಹಿಂದಿನ ಕಾಲದಲ್ಲಿ ಇಂತಹ ಶ್ಲೋಕಗಳನ್ನು ಹಾಡಿ ಹೊಗಳುತ್ತಾ ಗುರುಗಳಿಗೆ ಮಹತ್ವ ಪೂರ್ಣ ಸ್ಥಾನ ಕೊಟ್ಟಿದ್ದರು.ಹಿಂದಿನ ಕಾಲದಲ್ಲಿ ಶಿಕ್ಷಕರೇ ವಿದ್ಯಾರ್ಥಿಗಳ ಆದರ್ಶ ವ್ಯಕ್ತಿಗಳಾಗಿದ್ದರು. ಆ ಸಮಯದಲ್ಲಿ ಗುರು-ಶಿಷ್ಯರ ಸಂಬಂಧ ಹಾಲು ಜೇನಿನಂತೆ ಇತ್ತು. ಆದರೆ ಇತ್ತೀಚೆಗೆ ಇಂತಹ ಗುರು ಶಿಷ್ಯರ...
ಗುರುಬ್ರಹ್ಮ ಗುರುವಿಷ್ಣು ಗುರುದೇವೋ ಮಹೇಶ್ವರ ಗುರು ಸಾಕ್ಷಾತ್ ಪರಬ್ರಹ್ಮ ತಸ್ಮೈ ಶ್ರೀ ಗುರುವೇ ನಮಃವೃತ್ತಿಯಲ್ಲಿ ಅತಿ ಪವಿತ್ರವಾದ ವೃತ್ತಿ ಎಂದರೆ ಅದು ಶಿಕ್ಷಕ ವೃತ್ತಿ.ವಿದ್ಯಾರ್ಥಿಗಳ ಜೀವನವನ್ನು ಉತ್ತಮ ರೀತಿಯಾಗಿ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಬಹಳ ಮಹತ್ವಪೂರ್ಣವಾಗಿದೆ. ಹಿಂದೆ ಗುರು ಮುಂದೆ ಗುರಿ ಎಂಬ ಮಾತಿನಂತೆ ಒಬ್ಬ ವ್ಯಕ್ತಿ ತನ್ನ ಗುರಿಯನ್ನು ತಲುಪಲು ಆತನ ಪರಿಶ್ರಮ ಎಷ್ಟು...
ಅಪೂರ್ಣದಿಂದ ಕೂಡಿರುವ ಪುಸ್ತಕಕ್ಕೆ ಹೊಸ ಅಕ್ಷರಗಳನ್ನು ತುಂಬಿ ಸಹ ಜೀವನವನ್ನು ರೂಪಿಸಿ ರಂಗಿನ ಮೆರಗನ್ನು ನೀಡುವಾತ ನಮ್ಮ ಶಿಕ್ಷಕ.ಹಿಂದಿನ ಕಾಲದಿಂದಲೂ ಶಿಕ್ಷಣಕ್ಕೆ ಬಂದಿರುವ ವಿಶೇಷ ಗಣನೆಯು ನಮ್ಮ ಶಿಕ್ಷಣ ಕ್ಷೇತ್ರವನ್ನು ಮೆಲುಕು ಹಾಕುತ್ತಿದೆ. ಶಿಕ್ಷಣ ಸಮಾಜದಲ್ಲಿ ಬಹುವ್ಯಾಪಿಸಿದೆ.ಗುರು ಬ್ರಹ್ಮ ಗುರು ವಿಷ್ಣು ಗುರುರ್ ದೇವೋ ಮಹೇಶ್ವರಗುರು ಸಾಕ್ಷತ್ ಪರ ಬ್ರಹ್ಮ ತಸ್ಮೈಶ್ರೀ ಗುರುವೇ ನಮ ಪ್ರತಿಯೊಬ್ಬರ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ನಾಲ್ಕೂರು ಒಕ್ಕೂಟದ ಆಶ್ರಯದಲ್ಲಿ ಛತ್ರಪ್ಪಾಡಿಯಲ್ಲಿ ಸ್ವಾಮಿ ಕೊರಗಜ್ಜ ಪ್ರಗತಿ ಬಂಧು ಸಂಘವನ್ನು ಬಾಲಕೃಷ್ಣ ಚತ್ರಪ್ಪಾಡಿಯವರ ಮನೆಯಲ್ಲಿ ಒಕ್ಕೂಟದ ಉಪಾಧ್ಯಕ್ಷರಾದ ವಿಶ್ವನಾಥ ಚತ್ರಪ್ಪಾಡಿ ದೀಪ ಬೆಳಗಿಸಿ ಉದ್ಘಾಟಿಸಿದರು. ಯೋಜನೆಯ ಗುತ್ತಿಗಾರು ವಲಯದ ಮೇಲ್ವಿಚಾರಕ ಸುಧೀರ್ ರವರು ಯೋಜನೆಯ ಕಾರ್ಯಕ್ರಮಗಳ ಮಾಹಿತಿ ನೀಡಿ ದಾಖಲಾತಿ ಹಸ್ತಾಂತರಿಸಿದರು. ಸಂಘದ ಪ್ರಬಂಧಕರಾಗಿ...
Loading posts...
All posts loaded
No more posts
