- Saturday
- August 1st, 2026
ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್ ನಿಂತಿಕ್ಕಲ್ ಶಾಖೆಯ ವತಿಯಿಂದ ಉಚಿತ ಆಯುಷ್ಮಾನ್ ನೋಂದಣಿ ಶಿಬಿರ ಎಸ್ ಎಸ್ ಎಫ್ ನಿಂತಿಕ್ಕಲ್ ಶಾಖೆಯ ಅಧ್ಯಕ್ಷರಾದ ಶರೀಫ್ ಅಂಜದಿಯವರ ಅಧ್ಯಕ್ಷತೆಯಲ್ಲಿ ಸಿರಾಜುಲ್ ಉಲೂಂ ಮದರಸ ಕಜೆ ನಿಂತಿಕ್ಕಲ್ ನಲ್ಲಿ ಜರಗಿತು. ಬದ್ರಿಯ ಜುಮಾ ಮಸ್ಜಿದ್ ಖತಿಬರಾದ ಮುಹಮ್ಮದಲಿ ಸಖಾಫಿ ದುವಾಃ ನೆರವೇರಿಸಿ,ನಂತರ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮುಸ್ತಫ...
ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(03.09.2020 ಗುರುವಾರ ) ಅಡಿಕೆ ಧಾರಣೆಹೊಸ ಅಡಿಕೆ 300 - 360ಹಳೆ ಅಡಿಕೆ 300 - 395ಡಬಲ್ ಚೋಲ್ 300 - 395 ಫಠೋರ 220 - 290ಉಳ್ಳಿಗಡ್ಡೆ 110 - 200ಕರಿಗೋಟು 110 - 190 ಕಾಳುಮೆಣಸುಕಾಳುಮೆಣಸು 250 - 325 ಕೊಕ್ಕೋಒಣ ಕೊಕ್ಕೋ :- 150 -...
ಹಳ್ಳಿಗಳಲ್ಲಿ ಬದುಕುವ ಜನಂಗ. ಸಾಮಾನ್ಯವಾಗಿ ಕೃಷಿ ತೋಟ.. ಗದ್ದೆ ಬೇಸಾಯ ಬಾಳೆ , ಅಡಿಕೆ ಕೋಕ್ಕ,ಕಾಯಿತೋಟ ರಬ್ಬರು ನಟ್ಟಿಕಾಯಿ ಪೂರಾ ಬೆಳ್ದವೆ. ನಾವು ಮಾಡ್ದದರ ಪೂರ ನಾವೇ ತಿಂಬಕಾಗದುತೇಳಿ ಕುಂಡಚ್ಚಗ ,ಕುರೆಗ, ಪಾಂಜ ಆನೆಗ…ಚಣಿಲುತೇಳಿ ಪೂರಾ ತಿಂದು ಲಗಡಿ ಕೊಡ್ತಾ ಇದ್ದವೆ. ನಮ್ಮಲ್ಲಿ ರೋಡು ಸೈಡ್ ಆದರೂ ಕುರೆಗಳಿಗೆ ಗುಮಾನನೇ ಇಲ್ಲೆ. ರೋಡು ದಾಟುದೇನು. ಮರಂದ...
ಸಂಪಾಜೆ ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಸೇವಾ ಸಂಘದ ನೂತನ ಕಟ್ಟಡಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಆ.31 ರಂದು ನಡೆಯಿತು. ಶಂಕುಸ್ಥಾಪನೆಯನ್ನು ಡಿ. ರಾಮಚಂದ್ರ ಆಚಾರ್ಯರವರು ನೆರವೇರಿಸಿದರು. ಈ ಕಾರ್ಯಕ್ರಮದಲ್ಲಿ , ಮುಖ್ಯ ಅತಿಥಿಗಳಾಗಿ ಎನ್.ಎಸ್ . ದೇವಿಪ್ರಸಾದ್ ಮತ್ತು ಮನೆಯವರು , ಸಂಘದ ಪದಾಧಿಕಾರಿಗಳಾದ , ಪಿ.ಎಲ್ , ಆನಂದ ಗೌಡ , ಕೆ.ಆರ್ ಜಗದೀಶ್ ರೈ...
ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿ ಸದಸ್ಯರಾಗಿ ಕಿರಣ್ ಕುಂಬಳಚೇರಿ ಯವರನ್ನು ಸರಕಾರ ನೇಮಕಗೊಳಿಸಿದೆ.ಪರಿಚಯ : ಇವರು ಮಡಿಕೇರಿ ತಾಲೂಕು ಪೆರಾಜೆ ಗ್ರಾಮದ ಪ್ರತಿಷ್ಠಿತ ಕುಂಬಳಚೇರಿ ಮನೆತನದ ದಿವಂಗತ ಕೇಶವ ಕೆ.ಎಸ್ ಮತ್ತು ಕೆ.ಕೆ ಪದ್ಮಾವತಿ ದಂಪತಿಗಳ ದ್ವಿತೀಯ ಪುತ್ರ.ಎಸ್.ಎಸ್.ಎಲ್.ಸಿ. ಶಿಕ್ಷಣವನ್ನು ಜ್ಯೋತಿ ಪ್ರೌಢ ಶಾಲೆ ಪೆರಾಜೆ , ಪಿ.ಯು.ಸಿ ಶಿಕ್ಷಣವನ್ನು ಸರಕಾರಿ ಪದವಿ ಪೂರ್ವ...
ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿಯ ಸದಸ್ಯರಾಗಿ ಭರತೇಶ ಅಲಸಂಡೆಮಜಲು ಇವರನ್ನು ನೇಮಕ ಮಾಡಿ ಸರಕಾರ ಆದೇಶಿಸಿದೆ.ಪರಿಚಯ : ಇವರು ಪುತ್ತೂರು ತಾಲೂಕಿನ ಪೆರ್ಲಂಪಾಡಿಯ ಅಲಸಂಡೆಮಜಲು ಮನೆ ಬೋಜಪ್ಪ ಎ ಹಾಗೂ ಗಿರಿಜಾ ಎ ಬಿ. ದಂಪತಿಗಳ ಪುತ್ರ. ಮಂಗಳೂರಿನ ವಾಮಂಜೂರು ಜೋಸೆಫ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಮಾಡಿರುತ್ತಾರೆ. ಮಂಗಳೂರು ವಿಶ್ವವಿದ್ಯಾಲಯದ ಸಂಧ್ಯಾ ಕಾಲೇಜಿನಲ್ಲಿ...
ಪಬ್ ಜಿ ಗೇಮ್ ಸೇರಿದಂತೆ ಒಟ್ಟು 118 ಅಪ್ಲಿಕೇಷನ್ ಕೇಂದ್ರ ಸರ್ಕಾರದ ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯವು ನಿಷೇಧಿಸಿ ಆದೇಶ ಹೊರಡಿಸಿದೆ.
ನಾವು ಒಂದು ರೀತಿಯಲ್ಲಿ ಪುಣ್ಯವಂತರು ನಮಗ್ಯಾರಿಗೂ ನಮ್ಮೂರಿನ ಮನೆ ಯಜಮಾನನ ತೋಟದಲ್ಲಿ ಬಿದ್ದ ಹಾಳೆಯನ್ನು ಹೆಕ್ಕಿ ತಂದು ಅದರಲ್ಲಿ ಅನ್ನ ಕೊಟ್ಟ ಅನುಭವ ಆಗಿರಲಿ ತೆಂಗಿನ ಗೆರಟೆಯಲ್ಲಿ ನೀರು ಕುಡಿದ ಅನುಭವ ಆಗಿರಲಿ ನಮ್ಮ ಅನುಭವಕ್ಕೆ ಬರುವುದು ಕೂಡ ಕಷ್ಟ ಈ ಕಾಲದಲ್ಲಿ. ಇಷ್ಟಕ್ಕೆ ಮುಗಿಯಲಿಲ್ಲ ಒಂದು ಕಾಲದಲ್ಲಿ ದೇವಸ್ಥಾನ ಪ್ರವೇಶ ಅನ್ನೋದು ಕನಸಿನ ಮಾತು...
ಸುಳ್ಯದ ಪ್ರಸಿದ್ಧ ಅಡ್ಕಾರ್ ಇಲೆಕ್ಟ್ರಾನಿಕ್ಸ್ ಗೃಹೋಪಯೋಗಿ ಮತ್ತು ಇಲೆಕ್ಟ್ರಾನಿಕ್ಸ್ ನಲ್ಲಿ 25ನೇ ವರ್ಷಕ್ಕೆ ಪಾದಾರ್ಪಣೆ ಪ್ರಯುಕ್ತ ಸೆ.1ರಿಂದ 12 ರವರೆಗೆ ಅಡ್ಕಾರ್ ಮಹೋತ್ಸವ ನಡೆಯಲಿದೆ.ಈ ಸಂದರ್ಭದಲ್ಲಿ ಗ್ರಾಹಕರಿಗೆ ವಿಶೇಷ ರಿಯಾಯಿತಿ, ವಿನಿಮಯ ಕೊಡುಗೆ,ಕಾಂಬಿ ಆಫರ್ ದೊರೆಯಲಿದೆ.ಗ್ರಾಹಕರಿಗೆ ಸ್ಕ್ರಾಚ್ ಕಾರ್ಡಿನಲ್ಲಿ ಬಹುಮಾನ ಗೆಲ್ಲುವ ವಿಶೇಷ ಅವಕಾಶವಿದೆ.ರೂ.5000 ಮತ್ತು ರೂ.10000 ಮೊತ್ತದ ಖರೀದಿಗೆ ಗ್ರಾಹಕರ ಆಯ್ಕೆಯ ಗೃಹೋಪಯೋಗಿ ವಸ್ತುಗಳನ್ನು...
ಇಡೀ ವಿಶ್ವದಾದ್ಯಂತ ಕೋವಿಡ್ 19 ರ ಹಿನ್ನೆಲೆಯಲ್ಲಿ ಕಳೆದ ಐದು ತಿಂಗಳಿನಿಂದ ಹಲವಾರು ರೀತಿಯ ಆರ್ಥಿಕ ಸಾಮಾಜಿಕ ಶೈಕ್ಷಣಿಕವಾಗಿ ಸವಾಲುಗಳನ್ನು ಇಡೀ ವಿಶ್ವವೇ ಎದುರಿಸುತ್ತಿದ್ದು ಈ ಬಾರಿಯ ಶೈಕ್ಷಣಿಕ ವರ್ಷವೂ ವಿದ್ಯಾರ್ಥಿಗಳ ಬಾಳಿನಿಂದ ದೂರ ಸರಿಯಲು ಆರಂಭಿಸಿದೆ. ಹಲವಾರು ಪೋಷಕರು ತಮ್ಮ ಮಕ್ಕಳ ಭವಿಷ್ಯದ ಶೈಕ್ಷಣಿಕ ಕನಸುಗಳನ್ನು ಹೊತ್ತು ಮುಂದೇನು ಎಂಬ ದಾರಿಕಾಣದೆ ಪ್ರಸ್ತುತ ಪರಿಸ್ಥಿತಿಯನ್ನು...
Loading posts...
All posts loaded
No more posts
