- Friday
- April 24th, 2026
ಬರಹ *ಭಾಸ್ಕರ ಜೋಗಿಬೆಟ್ಟು* ಗ್ರಾಮೀಣ ಪ್ರದೇಶಗಳಲ್ಲಿ ಜನರಿಗೆ ಉತ್ತಮ ನೆಟ್ವರ್ಕ್ ಸೇವೆ ಒದಗಿಸುವ ಏಕೈಕ ಸರಕಾರಿ ಮೊಬೈಲ್ ನೆಟ್ವರ್ಕ್ ಕಂಪನಿ ಬಿಎಸ್ಎನ್ಎಲ್ . ಆದರೆ ನಂಬಿದ ಜನರಿಗೆ ಇಂದು ನಿರಾಸೆ ಆಗುವ ಸಂದರ್ಭ ಬರುತ್ತಿದೆ..!! ಇದು ಯಾವುದೋ ದೂರದ ಊರಿನ ಕಥೆಯಲ್ಲ, ಬದಲಾಗಿ ನಮ್ಮ ಕಲ್ಮಡ್ಕದ ಜನತೆ ಪ್ರತಿವರ್ಷ ಅನುಭವಿಸುವ ನರಕಯಾತನೆಯ ಕಥೆ... ಅದೊಂದು ಕಾಲದಲ್ಲಿ...
ಎಡಮಂಗಲದ ಭರತ್ ಬಿ.ಎಂ.ರವರು ಪುತ್ತೂರು ಪಂಚಾಯತ್ ರಾಜ್ ಇಂಜಿನಿಯರ್ ಉಪವಿಭಾಗದಲ್ಲಿ ಸಹಾಯಕ ಅಭಿಯಂತರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದು ಇದೀಗ ಅವರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾಗಿ ಜೂ .10 ರಂದು ಭಡ್ತಿ ಹೊಂದಿದ್ದಾರೆ . ಇವರು ಎಡಮಂಗಲದ ದಿ.ಡಾ.ಬಿ.ಮೋಹನ ಕುಮಾರ್ ಬಳಕ್ಕಬೆ ಮತ್ತು ಶ್ರೀಮತಿ ಶಶಿಕಲಾ ಮೋಹನ್ ಕುಮಾರ್ ದಂಪತಿಯ...
ರಾಜ್ಯಸಭೆಯ ಚುನಾವಣೆಯಲ್ಲಿ ಬಿಜೆಪಿ ಈರಣ್ಣ ಕಡಾಡಿ, ಅಶೋಕ ಗಸ್ತಿ, ಕಾಂಗ್ರೆಸ್ನ ಮಲ್ಲಿಕಾರ್ಜುನ ಖರ್ಗೆ ಮತ್ತು ಜೆಡಿಎಸ್ನ ಎಚ್.ಡಿ.ದೇವೇಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಾಮಪತ್ರ ಹಿಂದಕ್ಕೆ ಪಡೆಯಲು ಶುಕ್ರವಾರ ಕಡೆಯ ದಿನವಾಗಿತ್ತು. ಬೇರೆ ಯಾರೂ ಕಣದಲ್ಲಿ ಇಲ್ಲದ ಕಾರಣ, ನಾಲ್ವರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪಕ್ಷೇತರೊಬ್ಬರು ಅರ್ಜಿ ಸಲ್ಲಿಸಿದ್ದರು. ಅದಕ್ಕೆ ಯಾವುದೇ ಶಾಸಕರು ಸೂಚಕರಾಗಿಲ್ಲದ ಕಾರಣ ತಿರಸ್ಕರಿಸಲಾಗಿದೆ. ಅವಿರೋಧ ಆಯ್ಕೆಯ...
ಸುಳ್ಯದ ಶ್ರೀ ವೆಂಕಟರಮಣ ಸೊಸೈಟಿಯಲ್ಲಿ ವಾರ್ಷಿಕ ಗಣಪತಿ ಹವನ ಹಾಗೂ ಲಕ್ಷ್ಮೀ ಪೂಜೆ ಇಂದು ನಡೆಯಿತು. ಪುರೋಹಿತ ಪ್ರಸನ್ನ ಭಟ್ ಪೂಜಾ ಕೈಂಕರ್ಯ ನೆರವೇರಿಸಿದರು. ಈ ಸಂದರ್ಭದಲ್ಲಿ ಸೊಸೈಟಿ ಅಧ್ಯಕ್ಷ ಪಿ.ಸಿ ಜಯರಾಮ, ಉಪಾಧ್ಯಕ್ಷ ಮೋಹನ್ ರಾಮ್ ಸುಳ್ಳಿ, ನಿರ್ದೇಶಕರಾದ ಚಂದ್ರಾಕೋಲ್ಚಾರ್, ದಿನೇಶ್ ಮಡಪ್ಪಾಡಿ, ಪಿ.ಎಸ್ ಗಂಗಾಧರ, ಹೇಮಚಂದ್ರ ಕದಿಕಡ್ಕ, ಶೈಲೇಶ್ ಅಂಬೆಕಲ್ಲು, ಜಾಕೆ ಸದಾನಂದ,...
*ಕ್ಯಾಂಪ್ಕೋ ನಿಯಮಿತ ಮಂಗಳೂರು.* ಶಾಖೆ : *ಸುಳ್ಯ.* (13.06.2020 ಶನಿವಾರ) *ಅಡಿಕೆ ಧಾರಣೆ*ಹೊಸ ಅಡಿಕೆ 255 - 300ಹಳೆ ಅಡಿಕೆ 265 - 320ಡಬಲ್ ಚೋಲ್ 265 - 320 ಫಠೋರ 200 - 245ಉಳ್ಳಿಗಡ್ಡೆ 110 - 150ಕರಿಗೋಟು 110 - 140 *ಕಾಳುಮೆಣಸು ಧಾರಣೆ*ಕಾಳುಮೆಣಸು 250 - 300 *ಕೊಕ್ಕೋ ಧಾರಣೆ*ಒಣ ಕೊಕ್ಕೋ...
ಕೊಡಗು ಜಿಲ್ಲೆಯಲ್ಲಿ 2018-19 ಮತ್ತು 2019-20ನೇ ಸಾಲಿನಲ್ಲಿ ಆದ ಭಾರೀ ಮಳೆಯಿಂದ ಹಲವು ಭಾಗಗಳಲ್ಲಿ ಭೂಕುಸಿತವಾಗಿದ್ದು, ಜೀವಹಾನಿಯೊಂದಿಗೆ ಭಾರೀ ಪ್ರಮಾಣದಲ್ಲಿ ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ಹಾನಿಯಾಗಿದೆ.ಆ ದಿಸೆಯಲ್ಲಿ ಜಿಲ್ಲೆಯ ರಸ್ತೆಗಳು ಭಾರೀ ತಿರುವುಗಳು ಹಾಗೂ ಏರಿಳಿತದಿಂದ ಕೂಡಿದ್ದು, ಪ್ರಸ್ತುತ ಮುಂಗಾರು ಪ್ರಾರಂಭವಾಗಿದೆ. ಮಳೆಯ ಪ್ರಮಾಣ ಹೆಚ್ಚಿದಂತೆ ನೆಲದಲ್ಲಿ ತೇವಾಂಶ ಹೆಚ್ಚಾಗಿ, ಅಧಿಕ ಭಾರದ ವಾಹನಗಳು ಸಂಚರಿಸಿದಲ್ಲಿ ಭೂಕುಸಿತ...
ಸುಳ್ಯದ ಪ್ರತಿಷ್ಠಿತ ಕೆವಿಜಿ ಆಯುರ್ವೇದ ಮಹಾವಿದ್ಯಾಲಯದ ಪ್ರಾಂಶುಪಾಲರಾಗಿ ಡಾ.ಲೀಲಾಧರ್ ಡಿ.ವಿ ಪ್ರಾಂಶುಪಾಲರಾಗಿ ಇಂದು ನೇಮಕಗೊಂಡಿದ್ದಾರೆ.
ಮಂಗಳೂರು: ದ.ಕ ಜಿಲ್ಲೆಯ ಪ್ರವರ್ಗ ‘ಬಿ’ ಮತ್ತು ‘ಸಿ’ ಗೆ ಸೇರಿದ ದೇವಸ್ಥಾನಗಳಿಗೆ ಹೊಸದಾಗಿ ವ್ಯವಸ್ಥಾಪನಾ ಸಮಿತಿ ರಚಿಸುವ ಸಲುವಾಗಿ ವ್ಯವಸ್ಥಾಪನಾ ಸಮಿತಿಯಲ್ಲಿ ಸದಸ್ಯರಾಗ ಬಯಸುವ ಆಸಕ್ತ ಸಾರ್ವಜನಿಕರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ನಿಗಧಿತ ನಮೂನೆಯಲ್ಲಿ ಭರ್ತಿ ಮಾಡಿ ಜೂನ್ 30 ರಂದು ಸಂಜೆ 5.30ಗಂಟೆಯೊಳಗೆ ಸಹಾಯಕ ಆಯುಕ್ತರು ಧಾರ್ಮಿಕ ದತ್ತಿ ಇಲಾಖೆ ಮಂಗಳೂರು ಇವರಿಗೆ...
ಮಂಗಳೂರು ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಮಹಮ್ಮದ್ ನಜೀರ್ ಗೆ ಕೆನರಾ ಬ್ಯಾಂಕ್ ವತಿಯಿಂದ ಕಾರನ್ನು ಗಿಫ್ಟ್ ಮಾಡಲಾಗಿದ್ದು ಹಲವು ಊಹಾಪೋಹಗಳಿಗೆ ಕಾರಣವಾಗಿದೆ. ನಾಲ್ಕು ದಿನಗಳ ಹಿಂದೆ ಮಂಗಳೂರಿನ ಮಹಾನಗರ ಪಾಲಿಕೆ ಕಚೇರಿ ಆವರಣದಲ್ಲಿ ಕೆನರಾ ಬ್ಯಾಂಕ್ ಅಧಿಕಾರಿಗಳೇ ಸ್ವತಃ ಕಾರನ್ನು ಸ್ಮಾರ್ಟ್ ಸಿಟಿ ಎಂಡಿ ಮಹಮ್ಮದ್ ನಜೀರ್ ಗೆ ಹಸ್ತಾಂತರ ಮಾಡಿದ್ದಾರೆ. “ಸ್ಮಾರ್ಟ್_ಸಿಟಿ” ಕೇಂದ್ರ...
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅಂಗಡಿ ಬಾಡಿಗೆ ವಿಚಾರದಲ್ಲಿ ಕರ್ತವ್ಯಲೋಪ ಮಾಡಿದ್ದಾರೆ ಎಂಬ ಹಿನ್ನೆಲೆಯಲ್ಲಿ ಇಬ್ಬರು ನೌಕರರನ್ನು ಅಮಾನತು ಮಾಡಿದ ಘಟನೆ ನಡೆದಿದೆ. ದೇವಸ್ಥಾನಕ್ಕೆ ಸಂಬಂಧಿಸಿದ ಅಂಗಡಿಗಳ ಬಾಡಿಗೆಯನ್ನು ವಸೂಲಿ ಮಾಡುವಲ್ಲಿ ಎಡವಿರುವುದು ಈ ಅಮಾನತಿಗೆ ಕಾರಣ ಎಂದು ತಿಳಿದು ಬಂದಿದೆ. ದೇವಳದ ಆಡಳಿತ ಕಚೇರಿಯ ಸಿಬ್ಬಂದಿಗಳಾಗಿದ್ದು ಕೇಸ್ ವರ್ಕರ್ ಗಳಾಗಿರುವ ಬಾಲಸುಬ್ರಹ್ಮಣ್ಯ ಮಾರಾರ್ ಮತ್ತು...
Loading posts...
All posts loaded
No more posts
