- Friday
- April 24th, 2026
ಗುತ್ತಿಗಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಚ್ಯುತ ಗುತ್ತಿಗಾರು ಇವರ ಸಮಾಜ ಸೇವೆಯನ್ನು ಪರಿಗಣಿಸಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಳ್ಯ ತಾಲ್ಲೂಕು ವಿಪತ್ತು ನಿರ್ವಹಣೆ ಸಮಿತಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
2020 ರ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಸಂಬಂಧಿಸಿದಂತೆ ತಾಲೂಕು ಸಹಾಯವಾಣಿ ನೋಡಲ್ ಆಗಿ ನಿಯೋಜಿಸಿರುವ ಬಗ್ಗೆಜೂ 4 ರಂದು ಮಾನ್ಯ ಶಿಕ್ಷಣ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ವಿಡಿಯೋ ಸಂವಾದ ಕಾರ್ಯಕ್ರಮದಲ್ಲಿ ಸೂಚಿಸಿದ್ದಾರೆ. ಅದರಂತೆ ಈ ವಿಷಯಕ್ಕೆ ಸಂಬಂಧಿಸಿದಂತೆ 2020 ರ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಕುರಿತು ಯಾವುದೇ ಸಂದೇಹಗಳು ಅಗತ್ಯ ಮಾಹಿತಿಗಳನ್ನು ಪರೀಕ್ಷೆ ಬರೆಯುವ ಮಕ್ಕಳಿಗೆ ಅಥವಾ ಪೋಷಕರಿಗೆ...
ಕನಕಮಜಲು ಯುವಕ ಮಂಡಲ ಇದರ ವತಿಯಿಂದ ವಿಶ್ವ ಪರಿಸರ ದಿನಾಚರಣೆಯನ್ನು ಜೂ.5ರಂದು ಆಚರಿಸಲಾಯಿತು. ಕನಕಮಜಲು ಯುವಕ ಮಂಡಲದ ವತಿಯಿಂದ ದಿ. ಎಲ್ಯಣ್ಣ ಗೌಡ ಅವರ ಸ್ಮರಣಾರ್ಥ ದಿವಂಗತರ ಮನೆಯ ಸಮೀಪ ಮಾಯಣ ರಹಿತ ಉತ್ತಮ ತಳಿಯ ಹಲಸಿನ ಗಿಡವನ್ನು ನೆಡುವ ಮೂಲಕ ಪರಿಸರ ದಿನಾಚರಣೆಯನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು.
ಅಮರ ಸಂಘಟನಾ ಸಮಿತಿ ,ಅಮರ ಮುಡ್ನೂರು ಮತ್ತು ಪಡ್ನೂರು ಇದರ ಆಶ್ರಯದಲ್ಲಿ ದೇವಚಳ್ಳ ಗ್ರಾಮ ಪಂಚಾಯತ್ ಸಹಯೋಗದಲ್ಲಿ ವಿಶ್ವ ಪರಿಸರ ದಿನ ದ ಅಂಗವಾಗಿ ಜೂನ್ ೫ ರಂದು ಸೇವ್ ಟ್ರೀ ಸೇವ್ ಲೈಫ್ ಅಭಿಯನದಡಿಯಲ್ಲಿ ಕಾಡು ಬೆಳೆಸಿ ನಾಡು ಉಳಿಸಿ ಧ್ಯೇಯ ವಾಕ್ಯದೊಂದಿಗೆ ದೇವಚಳ್ಳ ಗ್ರಾಮ ಪಂಚಾಯತ್ ಪರಿಸರದಲ್ಲಿ ಎರಡನೇ ವರ್ಷದ ಗಿಡ ನೆಡುವ...
ಕೊಲ್ಲಮೊಗ್ರ ಬಿಎಸ್ ಎನ್ ಎಲ್ ಟವರ್ ಬಗ್ಗೆ ಕಳೆದ ವಾರ ಅಮರ ಸುದ್ದಿ ವೆಬ್ಸೈಟ್ ವರದಿ ಪ್ರಕಟಿಸಿ ನಿದ್ದೆಯಲ್ಲಿದ್ದ ಅಧಿಕಾರಿಗಳನ್ನು ಎಚ್ಚರಿಸಿತ್ತು. ಈ ಬಗ್ಗೆ ಯುವ ಮುಂದಾಳು ಉದಯ ಶಿವಾಲ ಪ್ರಧಾನಮಂತ್ರಿ ಕಛೇರಿ ಗೆ ಪತ್ರ ಬರೆದು ಒತ್ತಾಯಿಸಿದ್ದು ಅಲ್ಲದೇ ಎಲ್ಲಾ ಜನಪ್ರತಿನಿಧಿ ಹಾಗೂ ಅಧಿಕಾರಿಗಳ ಬೆನ್ನು ಬಿಡದೇ ಸತತ ಪ್ರಯತ್ನಿಸಿದ್ದರು. ದಿನ ಮುಂದೂಡುತ್ತಿದ್ದ ಅಧಿಕಾರಿಗಳು...
ಫ್ರೆಂಡ್ಸ್ ಕ್ಲಬ್ ಪೈಲಾರು ಇದರ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಯನ್ನುಆಚರಿಸಲಾಯಿತು.ಮನೆ-ಮನೆಯಲ್ಲಿ ಗಿಡ ನೆಡುವುದರ ಮೂಲಕ ವೃಕ್ಷಾರೋಹಣ-2020 ನ್ನು ಆರಂಭಿಸಲಾಯಿತು. ನಿವೃತ್ತ ಎ ಎಸ್ ಐ ಕೇಶವ ಅರಂಬೂರು ಗಿಡ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಫ್ರೆಂಡ್ಸ್ ಕ್ಲಬ್ ನ ಗೌರವ ಸಲಹೆಗಾರರಾದ ಮುರಾರಿ ಕಡಪಳ,ಆನಂದ ಕಂಜರ್ಪಣೆ,ಪುಷ್ಪರಾಜ್ ಗುಡ್ಡೆಮನೆ,ತೇಜಸ್ವಿ...
ಬೈಕ್ ಸವಾರನಿಗೆ ಕಾರು ಗುದ್ದಿ ಪರಾರಿ ಬೈಕ್ ಸವಾರ ಗಂಭೀರ ಸ್ವರೂಪದ ಗಾಯಗೊಂಡ ಘಟನೆ ಕಲ್ಚೆರ್ಪೆಯಲ್ಲಿ ನಡೆದಿದೆ ಗಾಯ ಗೊಂಡ ಬೈಕ್ ಸವಾರ ಪೆರಾಜೆ ಗ್ರಾಮದ ಪೀಚೆ ಮನೆ ಯಶೋಧರ ಎಂದು ತಿಳಿದು ಬಂದಿದ್ದು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ
ಸಂಪಾಜೆ ಗ್ರಾಮ ಪಂಚಾಯತ್ ಸಭಾ ಭವನದ ಮುಂಭಾಗದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ ನಡೆಯಿತು. ಗ್ರಾಮ ಪಂಚಾಯತ್ ಸದಸ್ಯರಾದ ಹಮೀದ್.ಜಿ. ಕೆ. ಹಾಗೂ ಸಂಪಾಜೆ ಕ್ರಷಿ ಪತ್ತಿನ ಸಂಘದ ನಿರ್ದೇಶಕಿ ಸುಮತಿ ಶಕ್ತಿವೇಲು ಗಿಡಗಳನ್ನು ನೆಡುವ ಮೂಲಕ ಪರಿಸರ ದಿನಾಚರಣೆ ಆಚರಿಸಲಾಯಿತು. ಈ ಸಂದರ್ಭ ಪಂಚಾಯತ್ ಸಿಬ್ಬಂದಿಗಳಾದ ಭರತ್ ಕೆ.ಎಸ್. ಗೋಪಮ್ಮ.ಮಲ್ಲಿಕಾ,...
ಕಡಬದ 42 ವರ್ಷದ ಶಿಕ್ಷಕರೋರ್ವರಿಗೆ ಕೊರೋನಾ ಪಾಸಿಟಿವ್ ಬಂದಿದ್ದು ಈಗಾಗಲೇ ಅಧಿಕಾರಿಗಳು ಅವರ ಆರಿಗ ದೊಳ ಮನೆಯ ಸುತ್ತಲಿನ ಏಳು ಮನೆಗಳನ್ನು ಸೀಲ್ ಡೌನ್ ಮಾಡಿದ್ದಾರೆ . ಅವರ ಮನೆಗೆ ಕಡಬ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸುಚಿತ್ರಾ ರಾವ್ , ಪಿಡಿಒ ಚೆನ್ನಪ್ಪ ಗೌಡ , ಕಡಬ ಠಾಣಾ ಪೋಲಿಸ್ ಆರೋಗ್ಯ ಸಿಬ್ಬಂದಿಗಳು ಆ...
Loading posts...
All posts loaded
No more posts
