- Saturday
- August 1st, 2026
ಸುಳ್ಯ ಸರಕಾರಿ ಆಸ್ಪತ್ರೆಯ ಕೋವಿಡ್ ವಾರ್ಡ್ನಲ್ಲಿರುವ ಪೇಷೆಂಟ್ಗಳಿಗೆ ಸ್ನಾನಕ್ಕೆ ಬಿಸಿನೀರು ಸಿಗದಿರುವ ಬಗ್ಗೆ ಅಮರ ಸುದ್ದಿ ವರದಿ ಪ್ರಕಟಿಸಿದ ಬೆನ್ನಲ್ಲೇ ಸಚಿವರು ಆರೋಗ್ಯಾಧಿಕಾರಿಗಳಿಗೆ ನಾಳೆಯೇ ಗೀಸರ್ ಅಳವಡಿಸಲು ಸೂಚಿಸಿದ್ದಾರೆ. ಇಂದು ಕಾರ್ಯನಿಮಿತ್ತ ಸುಳ್ಯಕ್ಕೆ ಬಂದಾಗ ಪತ್ರಕರ್ತರು ಪ್ರಶ್ನಿಸಿದಾಗ ಉತ್ತರಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ನಾಳೆಯೇ ಸಮಸ್ಯೆ ನಿವಾರಿಸುವುದಾಗಿ ಹೇಳಿದರಲ್ಲದೆ ತಾಲೂಕು ವೈದ್ಯಾಧಿಕಾರಿಯವರನ್ನು...
ಅರಂತೋಡು ವಲಯ ಕಾಂಗ್ರೆಸ್ ಸಭೆಯು ವಲಯ ಕಾಂಗ್ರೆಸ್ ಅಧ್ಯಕ್ಷ ಜನಾರ್ಧನ ಅಡ್ಕಬಳೆ ಅಧ್ಯಕ್ಷತೆಯಲ್ಲಿ ಆ.16 ರಂದು ತೆಕ್ಕಿಲ್ ಸಮುದಾಯ ಭವನದಲ್ಲಿ ನಡೆಯಿತು. ಸಭೆಯಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜಯಪ್ರಕಾಶ್ ರೈ, ಸುಳ್ಯ ಬ್ಲಾಕ್ ಕಾಂಗ್ರೆಸ್ ವಕ್ತಾರ ನಂದರಾಜ್ ಸಂಕೇಶ್, ದಿನೇಶ್ ಗುತ್ತಿಗಾರ್, ಅರಂತೋಡು ಗ್ರಾಮ ಪಂಚಾಯಿತ್ ಮಾಜಿ ಸದಸ್ಯ ಇದ್ದೀನ್ ಕುಂಞ,ಸುಳ್ಯ ವಿಧಾನ ಸಭಾ...
ಮಿತ್ರಬಳಗ (ರಿ.) ಕಾಯರ್ತೋಡಿ ಮತ್ತು ಊರ ದಾನಿಗಳ ಸಹಕಾರದೊಂದಿಗೆ ಇಂದು ಗಾಂಧಿನಗರ ಶಾಲೆ ಹಿಂಭಾಗದ ಕಾಂಕ್ರೀಟ್ ರಸ್ತೆ ಹಾಗೂ ಉಬರಡ್ಕ ರಸ್ತೆಯಿಂದ ಕಾಯರ್ತೋಡಿ ಬೈಲಿಗೆ ಬರುವ ಕಾಂಕ್ರೀಟ್ ರಸ್ತೆ ಜಾರುವ ಸ್ಥಿತಿಯಲ್ಲಿದ್ದ ಕಾರಣ ಬ್ಲೀಚಿಂಗ್ ಪೌಡರ್, ಸುಣ್ಣ ಹಾಗೂ ಮರಳು ಹಾಕಿ ಶುಚಿಗೊಳಿಸುವ ಮೂಲಕ ಶ್ರಮದಾನ ಮಾಡಲಾಯಿತು.ಈ ಸಂದರ್ಭದಲ್ಲಿ ಮಿತ್ರ ಬಳಗದ ಅಧ್ಯಕ್ಷ ಮಹೇಶ್ ಕುದ್ಪಾಜೆ...
ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘ(ರಿ)ಇದರ ಮಹಾಸಭೆ ಆ.29 ರಂದು ಶನಿವಾರ ಅಪರಾಹ್ನ 2-30ಕ್ಕೆ ಕೆವಿಜಿ ಕಾನೂನು ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ. ಈ ಸಭೆಯಲ್ಲಿ ಸಂಘದ ಎಲ್ಲಾ ಗೌರವಾನ್ವಿತ ಸದಸ್ಯರು ಮಾಸ್ಕ್ ಧರಿಸಿ ಹಾಜರಿದ್ದು ಸಲಹೆ ಸೂಚನೆಗಳನ್ನು ನೀಡಬೇಕೆಂದು ಸಂಘಟಕರು ತಿಳಿಸಿದ್ದಾರೆ.
ಸ.ಹಿ.ಪ್ರಾ.ಶಾಲೆ ದರ್ಖಾಸ್ತು ಇಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಧ್ವಜಾರೋಹಣ ಕಾರ್ಯಕ್ರಮವನ್ನು ಎಸ್.ಡಿ.ಎಂ.ಸಿ ಅಧ್ಯಕ್ಷೆ ಶ್ರೀಮತಿ ಸುಜಾತಾ ನೆರವೇರಿಸಿದರು. ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಶ್ರೀ ನಟರಾಜ್ ಸ್ವತಂತ್ರ ದಿನೋತ್ಸವ ಭಾಷಣಗೈದರು. ಪ್ರಭಾರ ಮುಖ್ಯಶಿಕ್ಷಕಿ ಶ್ರೀಮತಿ ಪಲ್ಲವಿ ಪಿ ಸ್ವಾಗತಿಸಿ, ಸಹಶಿಕ್ಷಕಿ ಪ್ರೇಮಾ ವಂದಿಸಿದರು. ಈ ಸಂದರ್ಭದಲ್ಲಿ ಶಾಲೆಯ ಹಳೆ ವಿದ್ಯಾರ್ಥಿಗಳು ಹಾಗೂ ಸಹಶಿಕ್ಷಕರು...
ಗ್ರಾಮ ವಿಕಾಸ ಮಂಗಳೂರು ವಿಭಾಗ, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ.), ಸಹಕಾರ ಭಾರತಿ ದ.ಕ., ಮತ್ತು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸುಳ್ಯ ಇದರ ಆಶ್ರಯದಲ್ಲಿ ಸುಳ್ಯದ ಎ.ಪಿ.ಯಂ.ಸಿ ಸಭಾಂಗಣದಲ್ಲಿ ನಡೆದ ಮೂರನೇ ಹಂತದ ಉದ್ಯೋಗ ನೈಪುಣ್ಯ ತರಬೇತಿ ಶಿಬಿರ ಸಮಾರೋಪ ಆ.15 ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಎಸ್ ಅಂಗಾರ ವಹಿಸಿದ್ದರು. ಮುಖ್ಯ ಅತಿಥಿಯಾಗಿ...
ಹರಿಹರವ ಪಲ್ಲತ್ತಡ್ಕ ಕೊಲ್ಲಮೊಗ್ರ ಪ್ರಾ.ಕೃ.ಪ.ಸ.ಸಂಘದ ಕಛೇರಿಯಲ್ಲಿ 74 ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ನಿವೃತ್ತ ಉಪನ್ಯಾಸಕರಾದ ರಾಮಚಂದ್ರ ಪಳಂಗಾಯ ಧ್ವಜರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ವಿನೂಪ್ ಮಲ್ಲಾರ ಮತ್ತು ಉಪಾಧ್ಯಕ್ಷರಾದ ಮಣಿಕಂಠ ಕೊಳಗೆ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಷಪ್ಪ ಗೌಡ ಕಿರಿಭಾಗ, ಸಿಬ್ಬಂದಿ ವರ್ಗ ಮತ್ತು ಸಂಸ್ಥೆಯ ನಿರ್ದೇಶಕರು ಮತ್ತು ಸದಸ್ಯರು ಹಾಜರಿದ್ದರು.
ಮಡಪ್ಪಾಡಿ ಹಿ.ಪ್ರಾ.ಶಾಲೆಯಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಎಸ್ ಡಿ ಎಂ ಸಿ ಅಧ್ಯಕ್ಷರಾದ ನಾಗೇಶ್ ಕುಚ್ಚಾಲ ಧ್ವಜಾರೋಹಣ ಗೈದರು. ಈ ಸಂದರ್ಭದಲ್ಲಿ ಗ್ರಾ.ಪಂ.ಮಾಜಿ ಅಧ್ಯಕ್ಷೆ ಶಕುಂತಲಾ ಕೇವಳ,ಶಿಕ್ಷಕರು, ಗ್ರಾ.ಪಂ.ಸಿಬ್ಬಂದಿಗಳು,ಶಿಕ್ಷಕರು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕ ಚಂದ್ರಶೇಖರ ಪಾರೆಪ್ಪಾಡಿ ಸ್ವಾಗತಿಸಿ, ವಂದಿಸಿದರು.
ಗುತ್ತಿಗಾರು ಬ್ಲೆಸ್ಡ್ ಕುರಿಯಾಕೋಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಶಾಲೆಯ ಮುಖ್ಯ ಶಿಕ್ಷಕಿ ಸಿ.ಜಿಜಿ ರೋಸ್ ರವರು ಧ್ವಜಾರೋಹಣವನ್ನು ನೆರವೇರಿಸಿದರು. ನಂತರ ಮಾತನಾಡಿದ ಅವರು "ಸ್ವಾತಂತ್ರ್ಯ ದಿನಾಚರಣೆ ಎಲ್ಲಾ ಭಾರತೀಯರ ಹಬ್ಬವಾಗಿದೆ. ಸ್ವಾತಂತ್ರಕ್ಕಾಗಿ ಅನೇಕ ವ್ಯಕ್ತಿಗಳ ಹೋರಾಟದ ಫಲವಾಗಿ ನಾವು ಇಂದು ಸ್ವಚಂದವಾಗಿ, ಸ್ವತಂತ್ರವಾಗಿ ಬದುಕುತ್ತಿದ್ದೇವೆ.ಇಂತಹ ಮಹಾನ್ ಹೋರಾಟಗಾರರನ್ನು ಸದಾ...
ಸ.ಹಿ.ಪ್ರಾ.ಶಾಲೆ ದರ್ಖಾಸ್ತು ಇಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಧ್ವಜಾರೋಹಣ ಕಾರ್ಯಕ್ರಮವನ್ನು ಎಸ್.ಡಿ.ಎಂ.ಸಿ ಅಧ್ಯಕ್ಷೆ ಶ್ರೀಮತಿ ಸುಜಾತಾ ನೆರವೇರಿಸಿದರು. ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಶ್ರೀ ನಟರಾಜ್ ಸ್ವತಂತ್ರ ದಿನೋತ್ಸವ ಭಾಷಣಗೈದರು. ಪ್ರಭಾರ ಮುಖ್ಯಶಿಕ್ಷಕಿ ಶ್ರೀಮತಿ ಪಲ್ಲವಿ ಪಿ ಸ್ವಾಗತಿಸಿ, ಸಹಶಿಕ್ಷಕಿ ಪ್ರೇಮಾ ವಂದಿಸಿದರು. ಈ ಸಂದರ್ಭದಲ್ಲಿ ಶಾಲೆಯ ಹಳೆ ವಿದ್ಯಾರ್ಥಿಗಳು ಹಾಗೂ ಸಹಶಿಕ್ಷಕರು...
Loading posts...
All posts loaded
No more posts
