- Friday
- July 31st, 2026
ಗುತ್ತಿಗಾರು ಪದವಿ- ಪೂರ್ವ ಕಾಲೇಜಿನಲ್ಲಿ 74 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಕಾಲೇಜು ಸಿಬಿಸಿ ಕಾರ್ಯದ್ಯಕ್ಷರಾದ ಶ್ರೀ ಮಂಜುನಾಥ ಯು ಧ್ವಜಾರೋಹಣ ನೆರವೇರಿಸಿದರು. ಎಸ್ ಡಿ ಎಂ ಸಿ ಕಾರ್ಯಧ್ಯಕ್ಷರಾದ ಶ್ರೀ ಲೋಕೇಶ್ವರ ಡಿ ಆರ್, ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ನೆಲ್ಸನ್ ಕ್ಯಾಸ್ಟಲಿನೊ ಸ್ವಾತಂತ್ರ್ಯ ದಿನಾಚರಣೆಯ ಕುರಿತು ಮಾತನಾಡಿದರು. ಪ್ರಾಂಶುಪಾಲರಾದ ಚೆನ್ನಮ್ಮ ಪಿ, ಎಸ್...
ಮಾನ್ಯ ಉಪ ತಹಶೀಲ್ದಾರರವರ ಅಧ್ಯಕ್ಷತೆಯಲ್ಲಿ ಪಂಜ ನಾಡಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು . ಸ್ಥಳದಲ್ಲಿ ಪಂಜ ಹೋಬಳಿ ಕಂದಾಯ ನಿರೀಕ್ಷಕರು ಮತ್ತು ಐವತ್ತೊಕ್ಲು ಗ್ರಾಮದ ಗ್ರಾಮ ಲೆಕ್ಕಾಧಿಕಾರಿ ಹಾಗೂ ಪಂಜ ನಾಡ ಕಛೇರಿ ಯ ಗ್ರಾಮ ಸಹಾಯಕರು ಮತ್ತು ಐವತ್ತೊಕ್ಲು ಗ್ರಾಮ ಸಹಾಯಕರು ಮತ್ತು ದೇವಚಳ್ಳ ಗ್ರಾಮ ಸಹಾಯಕರು ಮತ್ತು ಪಂಜ ನಾಡಕಛೇರಿಯ ಡಾಟಾ ಎಂಟ್ರಿ...
ಗುತ್ತಿಗಾರು ಪ್ರಾ.ಕೃ.ಪ.ಸ.ಸಂಘದಲ್ಲಿ ಇಂದು 74 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ಕಾರ್ಯಕ್ರಮವನ್ನು ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ ನೆರವೇರಿಸಿದರು. ನೂತನವಾಗಿ ನಿರ್ಮಾಣಗೊಂಡ ಧ್ವಜಸ್ತಂಭ ವನ್ನು ಮೊಗ್ರದ ಹಿರಿಯ ಭೂತರಾಧಕ ದುಗ್ಗಣ್ಣ ಅಜಿಲ ಉದ್ಘಾಟಿಸಿದರು. ಎಸ್ ಎಸ್ ಎಲ್ ಸಿ ಯಲ್ಲಿ 615 ಅಂಕ ಪಡೆದಿರುವ ಸಾಗರಿಕ ಪೂಜಾರಿಕೋಡಿಗೆ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸಂಘದ...
ಐವರ್ನಾಡು ಗ್ರಾಮ ಪಂಚಾಯತ್ ಆವರಣದಲ್ಲಿ ಪಂಚಾಯತ್ ಅಭಿವೃದ್ದಿ ಅಧಿಕಾರಿ ಶ್ರೀ ಯು.ಡಿ ಶೇಖರ್ ಧ್ವಜಾರೋಹಣ ಮಾಡುವುದರ ಮೂಲಕ 74 ನೇ ಸ್ವಾತಂತ್ರ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ರಿಕ್ಷಾ ಹಾಗೂ ವಾಹನ ಚಾಲಕ ಮಾಲಕರು, ಸಂಘ ಸಂಸ್ಥೆಯ ಸದಸ್ಯರು , ಗ್ರಾಮ ಪಂಚಾಯತ್ ನ ನಿಕಟಪೂರ್ವ ಸದಸ್ಯರು ,ಅಂಗಡಿ ಮಾಲಕರು ಮತ್ತು ಗ್ರಾಮ ಪಂಚಾಯತ್ ಸಿಬ್ಬಂಧಿ...
ಸ್ವತಂತ್ರ ದಿನಾಚರಣೆಯ ಪ್ರಯುಕ್ತ ಸಂಪಾಜೆ ವಲಯ ದಬ್ಬಡ್ಕ ಅರಣ್ಯ ಉಪವಲಯದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದಬ್ಬಡ್ಕ ಇಲ್ಲಿ ಹಣ್ಣಿನ ಗಿಡಗಳನ್ನು ನೆಡುವುದರ ಮೂಲಕ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ದಬ್ಬಡ್ಕ ಉಪ ವಲಯದ ಅರಣ್ಯ ಸಿಬ್ಬಂದಿಗಳು ಮತ್ತು ಶಾಲಾ ಎಸ್.ಡಿ. ಯಂ. ಸಿ ಸದಸ್ಯರು ಹಾಜರಿದ್ದರು.
ಸಂಪಾಜೆ ವಲಯ ಅರಣ್ಯಧಿಕಾರಿಗಳ ಕಚೇರಿ ಯಲ್ಲಿ 74ನೇ ಸ್ವಾತಂತ್ರ್ಯ ದಿನವನ್ನು ಆಚರಿಸಲಾಯಿತು. ವಲಯ ಅರಣ್ಯ ಅಧಿಕಾರಿ ಯಾದ ಮಧುಸೂದನ್ ಧ್ವಜಾರೋಹಣ ನಡೆಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಎಲ್ಲಾ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.
74ನೇ ಸ್ವಾತಂತ್ರ್ಯೋತ್ಸವವನ್ನು ಉಬರಡ್ಕ ಮಿತ್ತೂರು ಗ್ರಾಮ ಪಂಚಾಯತ್ ನಲ್ಲಿ ಆಚರಿಸಲಾಯಿತು. ಧ್ವಜಾರೋಹಣವನ್ನು ಗ್ರಾಮದ ಹಿರಿಯರಾದ ಜವುರ ಕೋಡಿಯಡ್ಕ ಇವರು ನೆರವೇರಿಸದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಶ್ರೀ ಹರೀಶ್ ಉಬರಡ್ಕ, ಗ್ರಾಮ ಪಂಚಾಯತ್ ಕಾರ್ಯದರ್ಶಿ ಶ್ರೀ ವಿಧ್ಯಾಧರ ಕೆ.ಎನ್, ಗ್ರಾಮಸ್ಥರಾದ ಗಂಗಾಧರ ಕಂಬಳಿಮೂಲೆ, ಉಬರಡ್ಕ ಅಂಗನವಾಡಿ ಸಹಾಯಕಿ ಪ್ರೇಮಲತಾ ನೆಯ್ಯೋಣಿ ಹಾಗೂ ಗ್ರಾಮ...
ಸುಳ್ಯ ಮೆಸ್ಕಾಂ ಕಛೇರಿಯಲ್ಲಿ 74 ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಹಿರಿಯರಾದ ಆನೆಕಾರು ಗಣಪಯ್ಯ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ನವೀನ್ ರೈ, ಶೀಲಾವತಿ ಕುರುಂಜಿ, ಶೇಖರ ಮಣಿಯಾಣಿ, ರೋಹನ್ ಪೀಟರ್, ದಾಸಪ್ಪ , ಎಇಇ ಹರೀಶ್ ನಾಯ್ಕ್, ಜೆಇ ಸುರೇಶ್ ಭಟ್, ಜೆಇ ಬೋರಯ್ಯ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸಂಪಾಜೆ ಗ್ರಾಮ ಪಂಚಾಯತ್ ವಠಾರದಲ್ಲಿ 74 ನೇ ಸ್ವಾತಂತ್ರೋತ್ಸವದ ಧ್ವಜಾರೋಹಣವನ್ನು ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿ ನಾಗರಾಜ್ ನೆರವೇರಿಸಿದರು. ಕಲ್ಲುಗುಂಡಿ ಶಾಲಾ ದೈಹಿಕ ಶಿಕ್ಷಕ ಧನಂಜಯ ಮಾಸ್ಟರ್ ಪ್ರತಿಜ್ಞಾ ವಿಧಿ ಬೋಧಿಸಿದರು. ಭರತ್ ಸ್ವಾಗತಿಸಿ ಮಾಜಿ ಅಧ್ಯಕ್ಷ ಹಮೀದ್ ಜಿ. ಕೆ.ವಂದಿಸಿದರು ಕಾರ್ಯಕ್ರಮದಲ್ಲಿ ಉಮೇಶ್,ಹನೀಫ್ ಎಸ್.ಕೆ. ಮಧುರ. ಹಸೈನಾರ್, ಮೊಹಮದ್ ಕಾನಕೋಡ್ ರಾಜೇಶ್ ಉಪಸ್ಥಿತರಿದ್ದರು. ಈ...
Loading posts...
All posts loaded
No more posts
