- Thursday
- April 23rd, 2026
ಬೆಳ್ಳಾರೆಯ ಮೇಲಿನ ಪೇಟೆ ಸಿಂಡಿಕೇಟ್ ಬ್ಯಾಂಕ್ ಸಮೀಪ ಇಂದು ಮುಂಜಾನೆ ಸುರಿದ ಮಳೆಗೆ ರಸ್ತೆಯಲ್ಲಿ ನೀರು ತುಂಬಿ ಕೆಸರುಮಯವಾಗಿದೆ.ಪ್ರತೀ ವರ್ಷವೂ ಇಲ್ಲಿ ಮಳೆಗಾಲದಲ್ಲಿ ನೀರು ನಿಂತು ವಾಹನ ಸವಾರರಿಗೆ ಮತ್ತು ಪಾದಚಾರಿಗಳಿಗೆ ತೊಂದರೆಯಾಗುತ್ತಿದ್ದು ಇದನ್ನು ಈ ವರ್ಷವಾದರೂ ಇಲಾಖೆ ಗಮನ ಹರಿಸಿ ಸರಿಯಾದ ವ್ಯವಸ್ಥೆ ಮಾಡಬೇಕೆಂದು ಸಾರ್ವಜನಿಕರು ವಿನಂತಿಸಿದ್ದಾರೆ.
ಭಾರತೀಯ ಹವಾಮಾನ ಇಲಾಖೆ ಹೊರಡಿಸಿರುವ ಮುನ್ಸೂಚನೆಯಂತೆ ಅರಬ್ಬೀ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿದ್ದು ಅದರ ಪ್ರಭಾವದಿಂದಮುಂದಿನ 3 ದಿನಗಳ ಕಾಲ ಜಿಲ್ಲೆಯಾದ್ಯಂತ ಭಾರೀ ಮಳೆ ಬೀಳುವ ಬಗ್ಗೆ ಮಾಹಿತಿ ದೊರೆತಿದೆ.ದಕ್ಷಿಣ ಕರಾವಳಿ ಭಾಗದಲ್ಲಿ ಅಂಫಾನ್ ಚಂಡಮಾರುತ ಬಂದರೇ ಭಾರಿ ವೇಗದಲ್ಲಿ ಗಾಳಿ ಬೀಸಲಿದೆ. ಜಿಲ್ಲಾಡಳಿತ ವು ಜಿಲ್ಲೆಯಲ್ಲಿ ೩ ದಿನಗಳ ಕಾಲ ಯಲ್ಲೋ ಅಲರ್ಟ್ ಘೋಷಿಸಿದ್ದಾರೆ.ಆದುದರಿಂದ...
ಸಂಪಾಜೆ ಗ್ರಾಮ ಪಂಚಾಯತ್ ಟಾಸ್ಕ್ ಫೋರ್ಸ್ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಂದರಿ ಮುಂಡಡ್ಕ ಅಧ್ಯಕ್ಷತೆಯಲ್ಲಿ ನಡೆಯಿತು ಈ ಸಭೆಯಲ್ಲಿ ಈ ಕೆಳಗಿನ ನಿರ್ಣಯವನ್ನು ಕೈಗೊಳ್ಳಲಾಯಿತು. ಪೇಟೆಯಲ್ಲಿ ವರ್ತಕರು ಹಾಗೂ ಗ್ರಾಹಕರು ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಕಲ್ಲುಗುಂಡಿ ಸರಕಾರಿ ಶಾಲೆಯಲ್ಲಿ ಕೋರಂಟೈನ್ ಗೆ ವ್ಯವಸ್ಥೆ ಹೊರ ರಾಜ್ಯ ಜಿಲ್ಲೆಯಿಂದ ಬಂದವರ ಬಗ್ಗೆ ಗಮನ ಹರಿಸುವುದು, ಗ್ರಾಮ...
ಕೊಡಿಯಾಲ ಗ್ರಾಮದ ರಾಮಕುಮೇರು ಎಂಬಲ್ಲಿ ವಿದ್ಯಾರ್ಥಿಯೊಬ್ಬ ವಿದ್ಯುತ್ ಶಾಕ್ ತಗುಲಿ ಮೃತಪಟ್ಟ ಘಟನೆ ಮೇ. 18 ರಂದು ಸಂಜೆ ನಡೆದಿದೆ.ರಾಮಕುಮೇರು ದಿ. ಸೋಮಶೇಖರ ಕುಂದಲ್ಪಾಡಿ ಎಂಬವರ ಪುತ್ರ ನಿಶಾಂತ್ (17 ) ಮನೆಯ ಸಮೀಪದ ಮಾವಿನ ಮರದಿಂದ ಅಲ್ಯುಮಿನಿಯಂ ಗಳೆಯಿಂದ ಮಾವಿನ ಹಣ್ಣನ್ನು ಕೊಯ್ಯುತ್ತಿರುವಾಗ ಸಮೀಪವಿದ್ದ ವಿದ್ಯುತ್ ಲೈನ್ಗೆ ಗಳೆ ತಾಗಿ ವಿದ್ಯುತ್ ಪ್ರವಹಿಸಿ ವಿದ್ಯಾರ್ಥಿ...
ಬಾಳೆ ಕೋಡಿಮಠದ ಮಠಾಧೀಶರಾದ ಶ್ರೀ ಶಶಿಕಾಂತ ಮಣಿ ಸ್ವಾಮೀಜಿಯವರು ಮೇ. 18 ರಂದು ರಾತ್ರಿ ಇಹಲೋಕ ತ್ಯಜಿಸಿರುತ್ತಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕು ಮುರ ಬಾಳೆ ಕೋಡಿಮಠದ ಮಠಾಧೀಶರಾದ ಶ್ರೀ ಶಶಿಕಾಂತ ಮಣಿ ಸ್ವಾಮೀಜಿ ಸಾಹಿತ್ಯ ಪ್ರೇಮಿಗಳು, ಅನೇಕ ಪ್ರಶಸ್ತಿ ಪುರಸ್ಕೃತರು, ಗೌರವ ಡಾಕ್ಟರೇಟ್ ಪದವಿಧರರು, ಮಠದ ಮೂಲಕ ಅನೇಕ ಸಮಾಜ ಸೇವಾ ಕಾರ್ಯಕ್ರಮಗಳನ್ನು...
ಗುತ್ತಿಗಾರಿನಲ್ಲಿ ಮೇ ಕೊನೆಯ ತನಕ ಸಂಜೆ ೫ ಗಂಟೆವರೆಗೆ ಅಂಗಡಿಗಳನ್ನು ತೆರೆಯಲು ವರ್ತಕರು ನಿರ್ಧರಿಸಿದ್ದಾರೆ. ಮೇ ೧೮ ರಂದು ನಡೆದ ಗ್ರಾ.ಪಂ. ಮತ್ತು ವರ್ತಕರ ಸಂಘದ ಜಂಟಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು ಎಂದು ವರ್ತಕರ ಸಂಘ ತಿಳಿಸಿದೆ.
ಈ ಸಂಕಷ್ಟದ ಕಾಲದಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಕೆಲವೊಂದು ಯೋಜನೆಗಳನ್ನು ಪ್ಯಾಕೇಜ್ ಮೂಲಕ ಘೋಷಿಸಿರುವುದನ್ನು ಸ್ವಾಗತಿಸುವುದಾದರೂ ಅದರ ಸಾಧಕ ಭಾದಕ ಮತ್ತು ಅದರ ಜಾರಿ ಹಿನ್ನಲೆಯ ಬಳಿಕವಷ್ಟೇ ಯೋಜನೆಯ ಪ್ರಾಮುಖ್ಯತೆ ಜನರಿಗೆ ತಿಳಿಯಬಹುದು.ವಾಸ್ತವವಾಗಿ ಜನ ಸಾಮಾನ್ಯ ಈ ಮೂರು ತಿಂಗಳ ಅವಧಿಯಲ್ಲಿ ಆಗುತ್ತಿರುವ ನಷ್ಟದ ಬಗ್ಗೆ ಮಾತನಾಡುತ್ತಿರುವುದೇ ಹೆಚ್ಚು. ಉದಾಹರಣೆಗೆ ಲಾಕ್ ಡೌನ್ ಮಾಡುವ...
ರಾಜ್ಯ ಸರಕಾರದ ನಿರ್ಧಾರದಂತೆ ಸುಳ್ಯ ಕೆಎಸ್ಆರ್ಟಿಸಿ ಬಸ್ ಡಿಪೋದಿಂದಲೂ ನಾಳೆ ಬಸ್ ಸಂಚಾರ ಆರಂಭವಾಗಲಿದೆ. ಸದ್ಯಕ್ಕೆ ಸುಳ್ಯ- ಪುತ್ತೂರು, ಸುಳ್ಯ-ಮಡಿಕೇರಿ ಹಾಗೂ ಸುಳ್ಯ-ಬೆಂಗಳೂರು ನಡುವೆ ಮಾತ್ರ ಬಸ್ ಸಂಚಾರ ಇರುತ್ತದೆ. ಪ್ರತಿ ಬಸ್ನಲ್ಲೂ 3೦ ಪ್ರಯಾಣಿಕರಿಗೆ ಮಾತ್ರ ಅವಕಾಶವಿದೆ. ಮಾಸ್ಕ್ ಧರಿಸಿದ ಪ್ರಯಾಣಿಕರಿಗಷ್ಟೇ ಅವಕಾಶವಿದೆ. ಬೆಂಗಳೂರಿಗೆ ೩೦ ಪ್ರಯಾಣಿಕರು ಇದ್ದರಷ್ಟೇ ಬಸ್ ಸಂಚಾರವಿರುತ್ತದೆ. ರಾತ್ರಿ ಪ್ರಯಾಣ ಇರುವುದಿಲ್ಲ....
ಜೂನ್ 25 ರಿಂದ ಜುಲೈ 4ರವರೆಗೆ ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯಲಿದೆ. ಇಂಗ್ಲೀಷ್, ಗಣಿತ ,ವಿಜ್ಞಾನ, ಸಮಾಜ ವಿಜ್ಞಾನ ಪರೀಕ್ಷೆ ಗಳಿಗೆ ಒಂದೊಂದು ದಿನದ ಅಂತರದಲ್ಲಿ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಹೇಳಿದರು. ಹಾಗೂ ಪಿಯುಸಿ ಯಲ್ಲಿ ಬಾಕಿ ಉಳಿದಿರುವ ಇಂಗ್ಲೀಷ್ ಪರೀಕ್ಷೆಯನ್ನು...
ಮಹಾಮಾರಿ ಕರೊನಾದಿಂದಾಗಿ ಈಗ ಜಗತಿಕ ಕ್ರೀಡಾಲೋಕ ಸ್ತಬ್ಧಗೊಂಡಿದೆ. ಸದ್ಯಕ್ಕೆ ಕ್ರೀಡಾ ಚಟುವಟಿಕೆಗಳ ಪುನರಾರಂಭ ಸುಲಭವಲ್ಲ. ಆದರೆ ಮುಂದೊಂದು ದಿನ ಖಂಡಿತ ವಾಗಿಯೂ ಕ್ರೀಡಾಸ್ಪರ್ಧೆಗಳು ಮತ್ತೆ ಶುರುವಾಗಲಿವೆ. ಆದರೆ, ಅದು ಕರೊನಾ ಬರುವುದಕ್ಕೆ ಮುಂಚೆ ಇದ್ದುದಕ್ಕಿಂತ ಸಾಕಷ್ಟು ಬದಲಾವಣೆಗಳನ್ನು ಕಾಣಲಿದೆ ಮತ್ತು ಈ ಬದಲಾವಣೆಯೂ ಅಗತ್ಯವಾಗಿರುತ್ತದೆ. ಮುಂದಿನ ದಿನಗಳಲ್ಲಿ ಕ್ರೀಡಾ ಚಟುವಟಿಕೆಗಳು ಹೇಗಿರಬಹುದು ಎಂಬ ಪ್ರಶ್ನೆಗೆ ಭಾರತದ...
Loading posts...
All posts loaded
No more posts
