ದ್ವಾದಶ ರಾಶಿಗಳ ದಿನಭವಿಷ್ಯ – ದಿನಾಂಕ : 02-09-2026 ಬುಧವಾರ

ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 959196919701)ಮೇಷರಾಶಿ : ನಿಮ್ಮ ಹಿತಶತ್ರುಗಳು ನಿಮ್ಮನ್ನು ಪೀಡಿಸುವಂತಹಸಾಧ್ಯತೆಗಳು ಹೇರಳವಾಗಿದೆ ಆದರೆ ಅವರು ಪೀಡಿಸುತ್ತಾರೆ ಎಂಬ ಕಾರಣದಿಂದ ಇದ್ದ ಜವಾಬ್ದಾರಿ ಸ್ಥಾನದಿಂದ ಕೆಳಗಿಳಿಯುವುದು ತರವಲ್ಲ. ಉದ್ಯೋಗದಲ್ಲಿರುವ ಜನರು ಅಧಿಕಾರಿಗಳ ಮಾತುಗಳನ್ನು ಎಚ್ಚರಿಕೆಯಿಂದ ಆಲಿಸಬೇಕು ಮತ್ತು ಅರ್ಥಮಾಡಿಕೊಳ್ಳಬೇಕು... ಗಮನಿಸಿ:-ಇಂದುಯಾರಿಗೂ ಸಾಲ ಕೊಡಬೇಡಿ... ಪರಿಹಾರ:-ನಿಮ್ಮಕುಲದೇವರ ಪ್ರಾರ್ಥನೆ ಮಾಡಿ. 02)ವೃಷಭರಾಶಿ : ಇಂದು...

ಸುಳ್ಯದಲ್ಲಿ ತಾಲೂಕು ಭಜನಾ ಪರಿಷತ್ ಪದಾಧಿಕಾರಿಗಳ ಸಭೆ

ಸುಳ್ಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಸುಳ್ಯ ತಾಲೂಕಿನ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್‌ನ ತಾಲೂಕು ಪದಾಧಿಕಾರಿಗಳ ಸಭೆ ಸೆ. 1ರಂದು ಸುಳ್ಯ ಯೋಜನಾ ಕಚೇರಿಯ ಸಭಾಂಗಣದಲ್ಲಿ ನಡೆಯಿತು. ತಾಲೂಕು ಭಜನಾ ಪರಿಷತ್ ಅಧ್ಯಕ್ಷ ಸೋಮಶೇಖರ ಪೈಕ ಅಧ್ಯಕ್ಷತೆ ವಹಿಸಿದ್ದರು. ಅವರು ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು....
Ad Widget

ಕವನ್ (ಕಿಶನ್) ಮಾವಿನಕಟ್ಟೆಯವರಿಗೆ ಸೆ.4ರಂದು ಸಾರ್ವಜನಿಕ ಶ್ರದ್ಧಾಂಜಲಿ ಸಭೆ

ಗ್ರಾಮದ ವಿವಿಧ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದರ ಜತೆಗೆ ಜಾತಿ ಧರ್ಮ ಭೇದವಿಲ್ಲದೇ ಬೆರೆಯುತ್ತಿದ್ದ, ಕ್ರಿಯಾಶೀಲ ವ್ಯಕ್ತಿತ್ವದ ಪರೋಪಕಾರಿ ಹಾಗೂ ಸಮಾಜಮುಖಿ ವ್ಯಕ್ತಿಯಾಗಿದ್ದ ಕವನ್ (ಕಿಶನ್) ಮಾವಿನಕಟ್ಟೆಯವರ ನಿಧನಕ್ಕೆ ಸಾರ್ವಜನಿಕ ಶ್ರದ್ಧಾಂಜಲಿ ಸಭೆಯನ್ನು ಆಯೋಜಿಸಲಾಗಿದೆ.ಸೆಪ್ಟೆಂಬರ್ 4ರಂದು ಬೆಳಗ್ಗೆ 9 ಗಂಟೆಗೆ ಸರಕಾರಿ ಪ್ರೌಢಶಾಲೆ ಎಲಿಮಲೆಯಲ್ಲಿ ಸಾರ್ವಜನಿಕ ಶ್ರದ್ಧಾಂಜಲಿ ಸಭೆ ನಡೆಯಲಿದೆ. ಗ್ರಾಮಸ್ಥರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಅಭಿಮಾನಿಗಳು...

ಎಲಿಮಲೆಯಲ್ಲಿ ಸೆ. 4ರಂದು ಬೃಹತ್ ರಕ್ತದಾನ ಹಾಗೂ ಆರೋಗ್ಯ ತಪಾಸಣಾ ಶಿಬಿರ

ಗ್ರಾಮ ಪಂಚಾಯತ್ ದೇವಚಳ್ಳ, ರೋಟರಿ ಬ್ಲಡ್ ಬ್ಯಾಂಕ್ ಪುತ್ತೂರು, ಆರೋಗ್ಯ ಉಪಕೇಂದ್ರ ಎಲಿಮಲೆ ಮತ್ತು ಕಂದ್ರಪ್ಪಾಡಿ, ಚಿರಾಯು ಆರ್ಟ್ಸ್ & ಸ್ಪೋರ್ಟ್ಸ್ ಕ್ಲಬ್ ಮಾವಿನಕಟ್ಟೆ, ಹಿರಿಯ ವಿದ್ಯಾರ್ಥಿ ಸಂಘ ಸರಕಾರಿ ಪ್ರೌಢಶಾಲೆ ಎಲಿಮಲೆ, ಜೇಸಿಐ ಸುಳ್ಯ ಪಯಸ್ವಿನಿ (ರಿ.) ಸುಳ್ಯ, ಲಯನ್ಸ್ ಕ್ಲಬ್ ಸುಳ್ಯ , ಶಿವಾಜಿ ಫ್ರೆಂಡ್ಸ್ ಕ್ಲಬ್ (ರಿ.) ಹುರುಳಿಯಡ್ಕ, ಶ್ರೀ ವಿಷ್ಣು...

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ವಿದ್ಯಾರಶ್ಮಿ ವಿದ್ಯಾಲಯ ಪ್ರಥಮ ಸ್ಥಾನ

ಶಾಲಾ ಶಿಕ್ಷಣ ವತಿಯಿಂದ ಆ.31ರಂದು ಈಡನ್ ಗ್ಲೋಬಲ್ ಸ್ಕೂಲ್ ಬೆಳಂದೂರುನಲ್ಲಿ ನಡೆದ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ವಿದ್ಯಾರಶ್ಮಿ ಪ್ರೌಢಶಾಲಾ ವಿಭಾಗದ ತಂಡವು ಪ್ರಥಮ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.  ವಿದ್ಯಾರ್ಥಿಗಳನ್ನು ಶಾಲಾ ಸಂಚಾಲಕರು ಸವಣೂರು ಸೀತಾರಾಮ ರೈ ಕೆ. ಮತ್ತು ಆಡಳಿತಾಧಿಕಾರಿ ಅಡ್ವಕೇಟ್ ಅಶ್ವಿನ್ ಎಲ್. ಶೆಟ್ಟಿ ಹಾಗೂ ಪ್ರಾಂಶುಪಾಲರಾದ ಶಶಿಕಲಾ ಎಸ್....

ಇಂದಿನ(ಸೆಪ್ಟೆಂಬರ್ 01) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ರಬ್ಬರ್ ಧಾರಣೆಯಲ್ಲಿ ಕೊಂಚ ಏರಿಕೆ ; ಅಡಿಕೆ, ಕಾಳುಮೆಣಸು ಹಾಗೂ ಕೊಬ್ಬರಿ ಯಥಾಸ್ಥಿತಿ..! – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 01 ಸೆಪ್ಟೆಂಬರ್ 2026ವಾರ : ಮಂಗಳವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಸೆಪ್ಟೆಂಬರ್ 01) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...

ಸೆ. 3ರಂದು ಅಜ್ಜಾವರದಲ್ಲಿ ನೂರುಲ್ ಇಸ್ಲಾಂ ಮದರಸ ನೂತನ ಕಟ್ಟಡ ಉದ್ಘಾಟನೆ

ಸುಳ್ಯ: ಅಜ್ಜಾವರ ಮೇನಾಲ ಮುಹಿನುದ್ದೀನ್ ಜುಮಾ ಮಸೀದಿ ಅಧೀನದ ನೂರುಲ್ ಇಸ್ಲಾಂ ಮದರಸ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಸೆ. 3ರಂದು ಸಂಜೆ 4.30ಕ್ಕೆ ನಡೆಯಲಿದೆ ಎಂದು ಕಟ್ಟಡ ಸಮಿತಿ ಜತೆ ಕಾರ್ಯದರ್ಶಿ ಅಬ್ದುಲ್ ಹಮೀದ್ ಬಯಂಬು ತಿಳಿಸಿದ್ದಾರೆ. ಸುಳ್ಯದ ಪತ್ರಿಕಾಭವನದಲ್ಲಿ ಆ. 29ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಜ್ಜಾವರದಲ್ಲಿ ಸುಮಾರು ರೂ. 60...

ಗುತ್ತಿಗಾರು: ಶ್ರೀಕೃಷ್ಣ ಜನ್ಮಾಷ್ಟಮಿ, ಗಣೇಶ ಚತುರ್ಥಿ ಪ್ರಯುಕ್ತ ಆಸರೆ ಎಲೆಕ್ಟ್ರಾನಿಕ್ಸ್‌ನಲ್ಲಿ ಭರ್ಜರಿ ದರ ಕಡಿತ ಮಾರಾಟ

ಗುತ್ತಿಗಾರು: ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಗಣೇಶ ಚತುರ್ಥಿ ಹಬ್ಬಗಳ ಪ್ರಯುಕ್ತ ಗುತ್ತಿಗಾರಿನ ಆಸರೆ ಎಲೆಕ್ಟ್ರಾನಿಕ್ಸ್ ಮತ್ತು ಹೋಂ ಅಪ್ಲಯನ್ಸಸ್ನಲ್ಲಿ ಸ್ಟೀಲ್ ಹಾಗೂ ಕಂಚಿನ ವಸ್ತುಗಳ ಹೊಸ ಸ್ಟಾಕ್‌ಗಳ ಮೇಲೆ ಅಮೋಘ ದರ ಕಡಿತ ಮಾರಾಟ ಆಯೋಜಿಸಲಾಗಿದೆ. ಹಬ್ಬದ ಸಂಭ್ರಮಕ್ಕೆ ಅಗತ್ಯವಿರುವ ವಿವಿಧ ಬಗೆಯ ಸ್ಟೀಲ್, ಹಿತ್ತಾಳೆ ಹಾಗೂ ಕಂಚಿನ ವಸ್ತುಗಳು ಇಲ್ಲಿ ಲಭ್ಯವಿದ್ದು, ಗ್ರಾಹಕರ ಅನುಕೂಲಕ್ಕಾಗಿ...

ಕುಕ್ಕೆ ಸುಬ್ರಹ್ಮಣ್ಯ : 56ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ; ಸೆ.14ರಿಂದ ಸಾರ್ವಜನಿಕ ಶ್ರೀ ಗಣೇಶೋತ್ಸವ

ಸುಬ್ರಹ್ಮಣ್ಯ: ಸಾರ್ವಜನಿಕ ಗಣೇಶೋತ್ಸವ ಸಮಿತಿ (ರಿ.), ಸುಬ್ರಹ್ಮಣ್ಯ ವತಿಯಿಂದ 56ನೇ ವರ್ಷದ ಸಾರ್ವಜನಿಕ ಗಣೇಶೋತ್ಸವವನ್ನು ಸೆ.14ರಿಂದ 20ರವರೆಗೆ ಕುಕ್ಕೆ ಸುಬ್ರಹ್ಮಣ್ಯ ದೇವಳದ ರಥಬೀದಿಯಲ್ಲಿರುವ ಸಭಾಂಗಣದಲ್ಲಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆಚರಿಸಲಾಗುವುದು. ಉತ್ಸವದ ಅಂಗವಾಗಿ 108 ತೆಂಗಿನಕಾಯಿ ಗಣಪತಿ ಹೋಮ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ ಕಾಶಿಕಟ್ಟೆ ಮಹಾಗಣಪತಿ ದೇವಸ್ಥಾನದಲ್ಲಿ...

ಸುಪ್ರೀತ್ ಮೋಂಟಡ್ಕ ಅವರಿಗೆ ಜೇಸಿಐ ನಿಂದ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಅವಾರ್ಡ್

ಸಮಾಜದಲ್ಲಿ ಸದ್ದಿಲ್ಲದೆ, ನಿಸ್ವಾರ್ಥವಾಗಿ ಸೇವೆ ಸಲ್ಲಿಸುವ ಮೌನಸಾಧಕರನ್ನು ಗುರುತಿಸಿ ಗೌರವಿಸುವುದು ಜೇಸಿಐ ಭಾರತ ವಲಯ 15ರ ‘ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್’ ಪ್ರಶಸ್ತಿಯಾಗಿರುತ್ತದೆ. ಇದರನ್ವಯ ಜೇಸಿಐ ಸುಳ್ಯ ಪಯಸ್ವಿನಿ (ರಿ.) ಸುಳ್ಯ ಇದರ ಜೇಸಿಐ ಸಪ್ತಾಹ ಸುಸ್ನಿಲ 2026 ಕಾರ್ಯಕ್ರಮಕ್ಕೆ ಆಗಮಿಸಿದ ಜೇಸಿಐ ಭಾರತ ವಲಯ ಯ15ರ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ವಲಯ ಸಂಯೋಜಕರಾದ...
Loading posts...

All posts loaded

No more posts

error: Content is protected !!