- Monday
- June 8th, 2026
ಕರಿಕೆ ಸಮೀಪದ ಚೆತ್ತುಕಾಯ ಎಂಬಲ್ಲಿ ಮೀಸಲು ಅರಣ್ಯದಿಂದ ಕಾಡು ಪ್ರಾಣಿಗಳನ್ನು ಬೇಟೆಯಾಡಿದ ಆರೋಪದ ಮೇರೆಗೆ ಅರಣ್ಯ ಇಲಾಖೆ ಸಿಬ್ಬಂದಿಗಳು ನಾಲ್ಕು ಜನ ನುರಿತ ಬೇಟೆಗಾರರನ್ನು ಬಂಧಿಸುವಲ್ಲಿ ಯಶಸ್ವಿ ಯಾಗಿದ್ದಾರೆ. ಉಪ ಅರಣ್ಯ ಸಂರಕ್ಷಣಾಧಿಕಾರಿ ಎಸ್. ಪ್ರಭಾಕರನ್ ಮಾರ್ಗದರ್ಶನ ದಲ್ಲಿ ವಲಯ ಅರಣ್ಯ ಅಧಿಕಾರಿ ದೇವರಾಜ್ ನೇತ್ರತ್ವದ ತಂಡ ಖಚಿತ ಮಾಹಿತಿಯ ಮೇರೆಗೆ ದಾಳಿನಡೆಸಿ ಕೆ.ಸಿ.ಸುಂದರ,ಪಿ.ಕೆ.ರಾಮ,ಜೋಷಿ ಜಾರ್ಜ್,...
ಸುಳ್ಯ ಸಾಮಾಜಿಕ ಅರಣ್ಯ ವಲಯದ ವ್ಯಾಪ್ತಿಗೆ ಬರುವ ಅಲೆಟ್ಟಿ ಮೇದಿನಡ್ಕ ಸಸ್ಯಕ್ಷೇತ್ರದಲ್ಲಿ 2020 ರ ಮಳೆಗಾಲದಲ್ಲಿ ಸಾರ್ವಜನಿಕರಿಗೆ ಸಂಘ- ಸಂಸ್ಥೆಗಳಿಗೆ ಮತ್ತು ಕೃಷಿ ವಿತರಣೆ ಮಾಡುವ ಸಲುವಾಗಿ ವಿವಿಧ ರೀತಿಯ ಒಟ್ಟು 25500 ಸಸಿಗಳನ್ನು ಬೆಳೆಸಲಾಗಿದೆ . ಅಲ್ಲದೆ ನೆಡುತೋಪಿನಲ್ಲಿ ನೆಡಲು 17820 ಸಸಿಗಳನ್ನು ಮತ್ತು ರಸ್ತೆ ಬದಿ ನೆಡುತೋಪು ನಿರ್ಮಾಣಕ್ಕಾಗಿ 3515 ಸಸಿಗಳನ್ನು ,...
ಕಳೆದ ಎರಡು ವರ್ಷಗಳ ಹಿಂದೆ ಕೊಡಗಿನ ಹಾಗೂ ದಕ್ಷಿಣಕನ್ನಡ ಜಿಲ್ಲೆ ಕೇರಳದ ಕೆಲವು ಭಾಗಗಳಲ್ಲಿ ಭಾರಿ ಮಳೆ ಉಂಟಾಗಿದ್ದು ಹಲವಾರು ಕಡೆಗಳಲ್ಲಿ ಭೂಕುಸಿತ ಉಂಟಾಗಿ ಮನೆಗಳನ್ನು ಕಳೆದುಕೊಂಡು ಹಲವಾರು ಕುಟುಂಬಸ್ಥರು ನಿರಾಶ್ರಿತರಾಗಿದ್ದರು.ಈ ಸಂದರ್ಭದಲ್ಲಿ ನಿರಾಶ್ರಿತರಿಗೆ ಸೂರು ಕಲ್ಪಿಸುವ ಅಡಿಯಲ್ಲಿ ರಾಜ್ಯ ಸರ್ಕಾರದ ವತಿಯಿಂದ ಕೊಡಗಿನ ಕೆಲವು ಕಡೆಗಳಲ್ಲಿ ನಿರಾಶ್ರಿತರಿಗೆ ಮನೆಗಳನ್ನು ನಿರ್ಮಿಸುವ ಯೋಜನೆಯನ್ನು ರೂಪಿಸಿಕೊಂಡು ಮನೆ...
ಜೂನ್ ಜುಲೈನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ನಡೆಸುವ ದೂರಶಿಕ್ಷಣ ಕಾರ್ಯದ ಮತ್ತು ಪದವಿ ಕೋರ್ಸ್ಗಳ ಪರೀಕ್ಷಾ ಪ್ರಕಟಣೆ ಮತ್ತು ಪರೀಕ್ಷಾ ವೇಳಾಪಟ್ಟಿಯನ್ನು ಅನಿವಾರ್ಯ ಕಾರಣಗಳಿಂದ ತಡೆಹಿಡಿಯಲಾಗಿದೆ. ಪರೀಕ್ಷಾ ಪ್ರಕಟಣೆ ಮತ್ತು ವೇಳಾಪಟ್ಟಿಯನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ವಿಶ್ವವಿದ್ಯಾನಿಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪಂಚಾಯತ್ ಚುನಾವಣೆ ನಡೆಸದೆ ಆಡಳಿತ ಸದಸ್ಯರನ್ನು ನೇಮಿಸಲು ಹೊರಟಿರುವ ಸರಕಾರದ ತೀರ್ಮಾನ ಸರಿಯಲ್ಲ, ಚುನಾವಣಾ ಆಯೋಗ ಈ ಬಗ್ಗೆ ಕೂಡಲೇ ಚುನಾವಣೆ ನಡೆಸಿ ಆಡಳಿತರೂಡ ಪಕ್ಷದ ಕೈ ಗೊಂಬೆ ಆಗದೇ ಪಂಚಾಯತ್ ಚುನಾವಣೆ ನಡೆಸಬೇಕು ಮತ್ತು ಆಡಳಿತ ಅಧಿಕಾರಿಗಳನ್ನು ನೇಮಿಸಿ, ಆದರೆ ಧಾರ್ಮಿಕ ದತ್ತಿ ಇಲಾಖೆ ರೀತಿಯಲ್ಲಿ ಸದಸ್ಯರನ್ನು ನೇಮಿಸುವುದು ಬೇಡ. ಚುನಾವಣೆ ನಡೆದರೆ ಗೆಲ್ಲಲು...
ಕೇರಳ ರಾಜ್ಯ ಸರ್ಕಾರದಲ್ಲಿ ನೀರಾವರಿ ಸಚಿವರಾಗಿ ಹಾಗೂ ಲೋಕಸಭಾ ಸದಸ್ಯ ರಾಗಿ ಕಾರ್ಯ ನಿರ್ವಹಿಸಿ ಪ್ರಸ್ತುತ ಲೋಕ ತಾಂತ್ರಿಕ್ ಜನತಾ ದಳ ಕೇರಳ ರಾಜ್ಯ ಅಧ್ಯಕ್ಷ ಹಾಗೂ ಕೇರಳದ ಜನಪ್ರಿಯ ಪತ್ರಿಕೆ ಮಾತೃಭೂಮಿ ದಿನ ಪತ್ರಿಕೆ ಯ ಸಂಪಾದಕರಾದ ಎಂ ಪಿ ವಿರೇಂದ್ರ ಕುಮಾರ್ ರವರು ಹೃದಯಾಘಾತ ದಿಂದ ಮೇ 28 ರಂದು ರಾತ್ರಿ ಕೋಯಿಕ್ಕೋಡ್...
ಮಾಜಿ ಕೇಂದ್ರ ಸಚಿವ , ಸಮಾಜವಾದಿ ಮುಖಂಡ , ರಾಜ್ಯಸಭಾ ಸದಸ್ಯ ಹಾಗೂ ಲೇಖಕ ಎಂ.ಪಿ.ವೀರೇಂದ್ರ ಕುಮಾರ್ ಮೇ. 28 ರಾತ್ರಿ ನಿಧನರಾದರು . ಅವರಿಗೆ 84 ವರ್ಷ ವಯಸ್ಸಾಗಿತ್ತು . ಅವರು ಅಲ್ಪಕಾಲದಿಂದ ಸಕ್ರಿಯ ರಾಜಕಾರಣದಿಂದ ದೂರವಿದ್ದರು . ಲೋಕತಾಂತ್ರಿಕ ಜನತಾದಳದ ರಾಜ್ಯ ಘಟಕದ ಅಧ್ಯಕ್ಷರೂ ಆಗಿದ್ದ ಅವರು ಹೃದಯಾಘಾತದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು...
ಸುಳ್ಯ ಗಾಂಧಿನಗರದಿಂದ ಆಲೆಟ್ಟಿ ಸಂಪರ್ಕದ ರಸ್ತೆ ನಾಗಪಟ್ಟಣ ಸೇತುವೆ ತನಕದ ರಸ್ತೆ ಕಾಂಕ್ರೀಟಿಕರಣ ಕಾಮಗಾರಿ ಕೆಲಸಕ್ಕೆ ಮೇ.29 ರಂದು ಶಾಸಕ ಎಸ್. ಅಂಗಾರರವರು ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಜಿ.ಪಂ.ಸದಸ್ಯ ಹರೀಶ್ ಕಂಜಿಪಿಲಿ, ಆಲೆಟ್ಟಿ ಗ್ರಾ. ಪಂಚಾಯತ್ ಅಧ್ಯಕ್ಷ ಹರೀಶ್ ರಂಗತ್ತಮಲೆ, ಕಲ್ಲುಮುಟ್ಲು ವಾರ್ಡಿನ ನ.ಪಂ.ಸದಸ್ಯೆ ಶ್ರೀಮತಿ ಸುಶೀಲ ಜಿನ್ನಪ್ಪ ಪೂಜಾರಿ, ಸುಳ್ಯ...
ಕೊಲ್ಲಮೊಗ್ರದಿಂದ ಕಲ್ಮಕಾರುವರೆಗೆ ಸುಮಾರು 8 ಕಿ.ಮೀ. ರಸ್ತೆಯ ಮರುಡಾಮರೀಕರಣ ಆರಂಭವಾಗಿದೆ. ಇದಕ್ಕೆ ಶಾಸಕ ಎಸ್ ಅಂಗಾರ ಸೆಂಟ್ರಲ್ ರೋಡ್ ಫಂಡ್ (CRF) ನಿಂದ ರೂ ೭೫ ಲಕ್ಷ ಅನದಾನ ಒದಗಿಸಿದ್ದಾರೆ. ಈ ಮೊದಲು ಪ್ರಧಾನಮಂತ್ರಿ ಗ್ರಾಮ ಸಡಕ್ ಅಡಿಯಲ್ಲಿ ಅಭಿವೃದ್ಧಿ ಯಾಗಿದ್ದು ಕೆಲ ವರ್ಷಗಳಿಂದ ಗುಂಡಿ ಬಿದ್ದು ಸಂಚಾರಕ್ಕೆ ತೊಡಕಾಗಿತ್ತು.
ರಾಜ್ಯದಲ್ಲಿ ಕೊರೊನಾ ವೈರಸ್ ಸಂಪೂರ್ಣ ಹತೋಟಿಗೆ ಬಾರದಿರುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯನ್ನು ರಾಜ್ಯ ಚುನಾವಣಾ ಆಯೋಗ ತಾತ್ಕಲಿಕವಾಗಿ ಮುಂದೂಡಿದೆ. ಸದ್ಯ ರಾಜ್ಯದಲ್ಲಿರುವ ಪರಿಸ್ಥಿತಿಯನ್ನು ವಿಸ್ತ್ರತವಾಗಿ ಅವಲೋಕಿಸಿ ಚುನಾವಣಾ ಆಯೋಗ ಈ ನಿರ್ಧಾರ ಕೈಗೊಂಡಿದೆ.ಒಂದೇ ವೇಳೆ ಚುನಾವಣೆ ನಡೆದರೇ,ಕೊರೊನಾ ಸೋಂಕು ಮತ್ತಷ್ಟು ಜನರಿಗೆ ಹರಡಲಿದೆ ಎಂಬ ಭೀತಿಯಿಂದ ಚುನಾವಣೆ ಮುಂದೂಡಲಾಗಿದೆ. ಸಂವಿಧಾನದ ಪರಿಚೇದ್ಧ 243 ಕಲಾಂ...
Loading posts...
All posts loaded
No more posts
