- Tuesday
- August 4th, 2026
ಕೊಡಗು-ಸಂಪಾಜೆ ಗ್ರಾಮದ ಕೊಯನಾಡು ಶ್ರೀ ಗಣೇಶ ಯುವ ಬಳಗ ವತಿಯಿಂದ ಗಣರಾಜ್ಯೋತ್ಸವದ ಅಂಗವಾಗಿ ಶ್ರಮದಾನ ಕಾರ್ಯ ನಡೆಯಿತು.ಸ್ವಚ್ಛ ಎಂದರೆ ನಿರ್ಮಲವಾದದ್ದು, ಪರಿಶುದ್ಧವಾದದ್ದು ಎಂದರ್ಥ ಸ್ವಚ್ಛ ಭಾರತ ಎಂದರೆ ಭಾರತ ದೇಶದ ಕಲುಷಿತ ಸ್ಥಳಗಳನ್ನು ನಿರ್ಮಲಗೊಳಿಸುವದು. ಸ್ವಚ್ಛ ಭಾರತ ಅಭಿಯಾನವು ಭಾರತ ದೇಶದ ಒಂದು ಅತ್ಯುತ್ತಮ ನೈರ್ಮಲ್ಯ ಯೋಜನೆಯಾಗಿದೆ ಈ ಉದ್ದೇಶದಿಂದ ಗಣರಾಜ್ಯೋತ್ಸವದಂದು ಕೊಯನಾಡಿನಿಂದ - ಚಿಟ್ಟೆಕಾನ...
ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರ(ರಿ.) ಸುಳ್ಯ ಇದರ ಆಶ್ರಯದಲ್ಲಿ, ರಂಗನಿರ್ದೇಶಕ ಡಾ| ಜೀವನ್ ರಾಂ ಸುಳ್ಯ ಇವರ ಮಾತಾಪಿತೃಗಳ ನೆನಪಿನಲ್ಲಿ ಕೊಡ ಮಾಡುವ 2026 ನೇ ಸಾಲಿನ “ವನಜ-ಸುಜನಾ ರಂಗಮನೆ ಪ್ರಶಸ್ತಿ”ಗೆ ಶ್ರೀ ಧರ್ಮಸ್ಥಳ ಮೇಳದ ಪ್ರಸಿದ್ಧ ಹಾಸ್ಯಗಾರರಾದ ಮಹೇಶ್ ಮಣಿಯಾಣಿಯವರನ್ನು ಆಯ್ಕೆ ಮಾಡಲಾಗಿದೆ.ಸುಳ್ಯ ತಾಲೂಕಿನ ದೊಡ್ಡತೋಟದವರಾದ ಮಹೇಶ ಮಣಿಯಾಣಿ ಇವರು ಯಕ್ಷಗುರು ಕರ್ಗಲ್ಲು ವಿಶ್ವೇಶ್ವರ...
ದೇವಚಳ್ಳ ಗ್ರಾಮ ಪಂಚಾಯತ್ ವ್ಯಾಪ್ತಿಯ ತಳೂರು --ಮೆತ್ತಡ್ಕ ರಸ್ತೆಯ ತಳೂರು ಅಂಗನವಾಡಿ ಬಳಿಯ ಕಾಂಕ್ರೀಟ್ ರಸ್ತೆಯನ್ನು ಹಿರಿಯರಾದ ಶ್ರೀಮತಿ ರಾಮಕ್ಕ ನಾರಾಯಣ ಮಡಿವಾಳ ದೀಪ ಬೆಳಗಿಸಿ ಉದ್ಘಾಟಿಸಿದರು. ದಯಾನಂದ ಮೆತ್ತಡ್ಕಮತ್ತು ರಮೇಶ್ ತಳೂರು ಜಂಟಿಯಾಗಿ ರಿಬ್ಬನ್ ಕತ್ತರಿಸಿದರು. ಗುತ್ತಿಗಾರು ಸೊಸೈಟಿ ಮಾಜಿ ನಿರ್ದೇಶಕ ಆನಂದ ನಾಯ್ಕ್ ತೆಂಗಿನಕಾಯಿ ಒಡೆದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ...
ಪುತ್ತೂರು : ಸಾಂಸ್ಕೃತಿಕ ಶ್ರೀಮಂತಿಕೆಯ ಕರಾವಳಿಯ ಕ್ರೀಡೆ 33ನೇ ವರ್ಷದ ಹೊನಲು ಬೆಳಕಿನ ಕೋಟಿ-ಚೆನ್ನಯ ಜೋಡುಕರೆ ಕಂಬಳವು ಪುತ್ತೂರು ಶ್ರೀ ಮಾಲಿಂಗೇಶ್ವರ ದೇವರ ದೇವಮಾರು ಗದ್ದೆಯಲ್ಲಿ ಜ. 24 ರಂದು ಹಲವು ವಿಶೇಷಗಳಲ್ಲಿ ಜಾಗತಿಕವಾಗಿ ಜೇನು ಗಡ್ಡದಾರಿ ಜೇನು ಕೃಷಿ ವಿಶಿಷ್ಟ ಬರಹ ಸಂಶೋಧನೆ ಬೋರ್ಡ್ ದ್ರಾವಣ ಟೆಕ್ನಿಕ್ ರಾಷ್ಟ್ರೀಯ ಪ್ರಶಸ್ತಿ ಹಲವು ಪ್ರಶಸ್ತಿ ಸನ್ಮಾನ...
ಸುಬ್ರಹ್ಮಣ್ಯ ಜನವರಿ 27 : ಮೈಸೂರು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಜ.27ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಸುಬ್ರಹ್ಮಣ್ಯ ಮಠದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ವಿದ್ವತ್ ಸಮ್ಮೇಳನ ವಿಶ್ವ ಸಂಭ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ಅವರು ಈ ಸಂದರ್ಭದಲ್ಲಿ ಶ್ರೀ...
ಪಂಜ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಸುಬ್ರಹ್ಮಣ್ಯ ಆರಕ್ಷಕ ಠಾಣೆಯ ಉಪನಿರೀಕ್ಷಕರಾದ ಆಂಜನೇಯ ರೆಡ್ಡಿ ಜ.27ರಂದು ಭೇಟಿ ನೀಡಿ ಮಕ್ಕಳೊಂದಿಗೆ ಸಂವಾದ ಕಾರ್ಯಕ್ರಮ ನಡೆಸಿದರು. ಮಧ್ಯಾಹ್ನ ಶಾಲೆಗೆ ಭೇಟಿ ನೀಡಿದ ಪೊಲೀಸ್ ಉಪನಿರೀಕ್ಷಕರನ್ನು ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದದವರು ಬರಮಾಡಿಕೊಂಡರು. ನಂತರ ಕ್ಲಾಸ್ ರೂಮ್ಗೆ ತೆರಳಿ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಸಿದರು. ಮಕ್ಕಳ...
ಭಾರತ ಕೃಷಿ ಅಭಿವೃದ್ಧಿ ಸಂಸ್ಥೆಯ ನೀರಾಂಬೃತ ಯೋಜನೆಯ ಫಲಾನುಭವಿಗಳಿಗೆ ಸುಳ್ಯ ತಾಲೂಕು ದೇವಚಳ್ಳ ಗ್ರಾಮ ಪಂಚಾಯತ್ ವಠಾರ ಮತ್ತು ಎಲಿಮಲೆ ಶಾಲಾ ವಠಾರದಲ್ಲಿ ರೈತರಿಗೆ ಅಲ್ಯೂಮಿನಿಯಂ ಏಣಿಗಳನ್ನು ವಿತರಿಸಲಾಯಿತು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೈಲೇಶ್ ಅಂಬೆಕಲ್ಲು ಇವರ ಅದ್ಯಕ್ಷತೆಯಲ್ಲಿ ಯೋಜನೆಯ ಬಗ್ಗೆ ಸಂಸ್ಥೆಯ ವ್ಯವಸ್ಥಾಪಕರಾದ ಪ್ರಸಾದ್ ಶೆಟ್ಟಿ ಯವರು ಮಾಹಿತಿ ನೀಡಿದರು. ವೇದಿಕೆಯಲ್ಲಿ ಉಪಾಧ್ಯಕ್ಷರಾದ...
ಸವಿತಾ ಸಮಾಜದ ವತಿಯಿಂದ ಜ. 27ರಂದು ಸವಿತಾ ಮಹರ್ಷಿ ಜಯಂತಿ ಉತ್ಸವ ಅಂಬಟೆಡ್ಕದಲ್ಲಿರುವ ವರ್ತಕರ ಭವನದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸಂಘದ ಕಾರ್ಯಾಧ್ಯಕ್ಷ ಉದಯ ಜಟ್ಟಿಪಳ್ಳ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸದಾನಂದ ಮಾವಜಿ , ರೆಡ್ ಕ್ರಾಸ್ ಸಂಸ್ಥೆಯ ಸುಳ್ಯ ತಾಲೂಕು ಸಭಾಪತಿಗಳಾದ...
ಇಂದು ಸುಳ್ಯ ಭಾಗದಲ್ಲಿ ಇಂದು ಹಗಲಿನ ವೇಳೆ ವಿದ್ಯುತ್ ಲೈನ್ ನಿರ್ವಹಣಾ ಕಾರ್ಯಕ್ಕೆ ಮೆಸ್ಕಾಂ ವಿದ್ಯುತ್ ಕಡಿತ ಮಾಡಿತ್ತು. ನಿರ್ವಹಣಾ ಕೆಲಸ ಮುಗಿದು ಸಂಜೆ ವಿದ್ಯುತ್ ಆಗಮಿಸಿತ್ತಾದರೂ ಕೆಲ ಹೊತ್ತಿನಲ್ಲಿ ಮತ್ತೆ ಕೈ ಕೊಟ್ಟಿದೆ. ಬೀರಮಂಗಲ ಸಮೀಪ 33 ಕೆ.ವಿ ಲೈನ್ ನ ವೈರ್ ಕಟ್ ಆಗಿದ್ದು 8:30 ವೇಳೆಗೆ ದುರಸ್ತಿ ಕಾರ್ಯ ನಡೆದು ವಿದ್ಯುತ್...
ಜ.29ನೇ ಗುರುವಾರದಂದು ಪೂರ್ವಾಹ್ನ 11:00 ಗಂಟೆಯಿಂದ 12:00 ಗಂಟೆಯವರೆಗೆ ಮೆಸ್ಕಾಂ ಮಂಗಳೂರು ಕಾರ್ಯ ಮತ್ತು ಪಾಲನಾ ವೃತ್ತದ ಮಾನ್ಯ ಅಧೀಕ್ಷಕ ಎಂಜಿನಿಯರ್(ವಿ) ಇವರ ಅಧ್ಯಕ್ಷತೆಯಲ್ಲಿ ಸುಳ್ಯ ಮತ್ತು ಸುಬ್ರಹ್ಮಣ್ಯ ಉಪವಿಭಾಗ ಮಟ್ಟದ ಜನಸಂಪರ್ಕ ಸಭೆಯನ್ನು ಮೆಸ್ಕಾಂ ಸುಬ್ರಹ್ಮಣ್ಯ ಉಪವಿಭಾಗ ಕಛೇರಿಯಲ್ಲಿ ನಡೆಸಲು ಉದ್ದೇಶಿಸಲಾಗಿದ್ದು, ಗ್ರಾಹಕರು ತಮ್ಮ ಕುಂದುಕೊರತೆಗಳನ್ನು ಖುದ್ದಾಗಿ ಅಥವಾ 08257-200699 ಮೂಲಕ ಸಲ್ಲಿಸಬಹುದು ಎಂದು...
Loading posts...
All posts loaded
No more posts
