- Thursday
- July 30th, 2026
ಗೌರವಧನ ಹೆಚ್ಚಳಕ್ಕೆ ಅಗ್ರಹಿಸಿ ಜು. 10 ರಿಂದ ಆಶಾ ಕಾರ್ಯಕರ್ತೆಯರ ರಾಜ್ಯವ್ಯಾಪಿ ಮುಷ್ಕರಕ್ಕೆ ಮುಂದಾಗಿದ್ದು, ಕೋವಿಡ್ ಕೆಟ್ಟ ಸಮಯದಲ್ಲಿ ರಾಜ್ಯ ಸರ್ಕಾರಕ್ಕೆ ದೊಡ್ಡ ತಲೆ ನೋವು ಶುರುವಾಗಿದೆ. ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಘಟಕದ ಕಾರ್ಯದರ್ಶಿ ಡಿ. ನಾಗಲಕ್ಷ್ಮೀ ಈ ಕುರಿತು ಮಾಹಿತಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಕೋವಿಡ್ ಕಾಲದಲ್ಲಿ ಕೇಂದ್ರ...
ಜುಲೈ 8 ರಿಂದ 25 ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಾಂತ ಸ್ವಯಂ ಪ್ರೇರಿತ ಲಾಕ್ಡೌನ್ ಎಂದು ಸುಳ್ಳು ಸುದ್ದಿ ವೈರಲ್ ಆಗಿದೆ. ವೈರಲ್ ಆದ ಸುಳ್ಳು ಸುದ್ದಿಯಲ್ಲಿ ಜುಲೈ 8 ರಿಂದ 25 ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಾಂತ ಸ್ವಯಂ ಪ್ರೇರಿತ ಲಾಕ್ಡೌನ್ ಮಾಡಲು ಜಿಲ್ಲೆಯ ವಿವಿಧ ಸಂಘಟನೆಗಳ ಒಕ್ಕೂಟದ ಸಭೆಯಲ್ಲಿ ನಿರ್ಧರಿಸಲಾಗಿದ್ದು ಜಿಲ್ಲೆಯ ಎಲ್ಲಾ...
ಕೊರೊನಾ ಲಾಕ್ಡೌನ್, ಏರಿಕೆಯಾಗುತ್ತಿರುವ ಪೆಟ್ರೋಲ್ - ಡೀಸೆಲ್ ಬೆಲೆ ಮೊದಲಾದ ಕಾರಣಗಳಿಂದ ಈಗಾಗಲೇ ಕುಸಿತ ಕಂಡಿದ್ದ ಆರ್ಥಿಕ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದೆ. ಇದರ ಮಧ್ಯೆ ಮತ್ತೊಂದು ಹೊರೆ ಹೊರಲು ಸಾರ್ವಜನಿಕರು ಸಿದ್ಧರಾಗಬೇಕಿದೆ.ಹೌದು, ದೇಶದ ಟೆಲಿಕಾಂ ಕಂಪನಿಗಳು ದರ ಹೆಚ್ಚಳಕ್ಕೆ ಸಿದ್ಧತೆ ನಡೆಸಿವೆ ಎನ್ನಲಾಗಿದ್ದು, ಆರು ತಿಂಗಳ ಬಳಿಕ ಹಾಗೂ ಮುಂದಿನ 18 ತಿಂಗಳ ಅವಧಿಯಲ್ಲಿ ಒಟ್ಟು...
ತೀವ್ರ ಉಸಿರಾಟದ ತೊಂದರೆಯಿಂದ ಸೋಮರ್ಪೇಟೆ ತಾಲೂಕಿನ ಕುಶಾಲನಗರ ಮೂಲದ ವ್ಯಕ್ತಿಯೋರ್ವರು ಆಸ್ಪತ್ರೆಗೆ ದಾಖಲಾಗಿ ಕೊರೋನ ವೈರಸ್ ಪಾಸಿಟಿವ್ ಇದ್ದ ಹಿನ್ನೆಲೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಮೂಲಕ ಕೊಡಗು ಜಿಲ್ಲೆಯಲ್ಲಿ ಕರೋನ ಮಹಾಮಾರಿಗೆ ಪ್ರಥಮ ವ್ಯಕ್ತಿ ಬಲಿಯಾಗಿದ್ದಾರೆ.ಇವರನ್ನು ಜುಲೈ 4ರಂದು ಕುಶಾಲನಗರ ಖಾಸಗಿ ಆಸ್ಪತ್ರೆಯಿಂದ ಮಡಿಕೇರಿ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ತಿಳಿದುಬಂದಿದೆ....
ವರಲಕ್ಷ್ಮೀ ಪ್ರಗತಿಬಂಧು ಸಂಘ ರಚನೆಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ಬೆಳ್ಳಾರೆ ವಲಯದ ಐವರ್ನಾಡು ಒಕ್ಕೂಟದ ಕೊಯಿಲ ಕಾನಡ್ಕ ಶೀನಪ್ಪ ಗೌಡರ ಮನೆಯಲ್ಲಿ ನೂತನ ವರಲಕ್ಷ್ಮಿ ಪ್ರಗತಿ ಬಂಧು ಸಂಘವನ್ನು ವಲಯ ಮೇಲ್ವಿಚಾರಕರಾದ ಮುರಳಿಧರ ಎ. ಉದ್ಘಾಟಿಸಿದರು .ಈ ಸಂದರ್ಭ ಸೇವಾ ಪ್ರತಿನಿಧಿ ಕುಮಾರಿ ಪ್ರೇಮ ಉಪಸ್ಥಿತರಿದ್ದರು. ಪ್ರಬಂಧಕರಾಗಿ ರಮೇಶ, ಸಂಯೋಜಕರಾಗಿ...
ಗುತ್ತಿಗಾರು ರಬ್ಬರ್ ಸೊಸೈಟಿ ಇಂದಿನ ರೇಟ್ ಹೀಗಿದೆ Rubber Market Dt-06.07.2020RSS - 4 -117.50LOT. - 106.00SCRAP -1st -67-00SCRAP -2nd -59.00
ಸಂಪಾಜೆ ಸುಳ್ಯಕೋಡಿ ಬಳಿ ಮೈಸೂರು ಕಡೆಯಿಂದ ಬರುವ ಕಾರು( ಕೆ. ಎ.09.ಎಂ.ಇ.8655) ನಡೆದುಕೊಂಡು ಹೋಗುತ್ತಿದ್ದ ಸಂಪಾಜೆ ನಿವಾಸಿ ಪುರುಷ ಎಂಬವರಿಗೆ ಗುದ್ದಿ ಗಾಯಗೊಂಡ ಇಂದು ನಡೆದಿದೆ. ಅವರನ್ನು ಸುಳ್ಯ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದುಬಂದಿದೆ.
ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ತಾಲೂಕಿನ 31 ಕಡೆ ನಡೆದ ಡಿ ಕೆ ಶಿವಕುಮಾರ್ ರವರ ಅಧಿಕಾರ ಸ್ವೀಕಾರ ಸಮಾರಂಭದ ಯಶಸ್ವಿಗೆ ಕಾರಣಿಕರ್ತರಾದ ಸಾಮಾಜಿಕ ಜಾಲತಾಣ ಪ್ರಮುಖರಾದ ಸಚಿನ್ ರಾಜ್ ಶೆಟ್ಟಿ ಪೆರುವಾಜೆ, ಭವಾನಿ ಶಂಕರ ಕಲ್ಮಡ್ಕ ಇವರನ್ನು ಬ್ಲಾಕ್ ಕಾಂಗ್ರೆಸ್ ವತಿಯಿಂದ ಕೆಪಿಸಿಸಿ ವೀಕ್ಷಕರಾದ ಕ್ರಷ್ಣಪ್ಪ ಅಭಿನಂದಿಸಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಜಯಪ್ರಕಾಶ್ ರೈ,...
ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪೆಲ್ತಡ್ಕದಿಂದ ದರ್ಖಾಸ್ತು ಮಾರ್ಗವಾಗಿ ಹಾದು ಹೋಗುವ ವಿದ್ಯುತ್ ಲೈನ್ ಗೆ ತಾಗುವ ಮರದ ಗೆಲ್ಲು , ರಸ್ತೆಯ ಬದಿ ಇರುವ ಪೊದೆ ಹಾಗೂ ಹಬ್ಬಿರುವ ಬಳ್ಳಿಗಳನ್ನು ತೆರವು ಗೊಳಿಸಿ ಸ್ವಚ್ಛ ಮಾಡಲಾಯಿತು. ಈ ಕಾರ್ಯದಲ್ಲಿ ಅಬೂಸಾಲಿ.ಪಿ. ಕೆ, ಗಣಪತಿ ಭಟ್ , ಹಮೀದ್.ಜಿ. ಕೆ. ನೇತೃತ್ವದಲ್ಲಿ ನಡೆಯಿತು ಈ ಶ್ರಮದಾನ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ದಿನೇ ದಿನೇ ಗಂಭೀರತೆಯತ್ತ ಹೊರಳುತ್ತಿದ್ದು, ಭಾನುವಾರ ಮೊದಲ ಬಾರಿಗೆ ಪಾಸಿಟಿವ್ ಪ್ರಕರಣ ಶತಕದ ಗಡಿ ದಾಟಿದೆ.ಜಿಲ್ಲೆಯಲ್ಲಿ ಭಾನುವಾರ ಒಂದೇ ದಿನ ದಾಖಲೆಯ 147 ಮಂದಿಗೆ ಕೊರೋನಾ ದೃಢಪಟ್ಟಿದ್ದು, ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಅವರಿಗೆ ಕೊರೋನಾ ಪಾಸಿಟಿವ್ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 1232 ಕ್ಕೆ ಏರಿಕೆ...
Loading posts...
All posts loaded
No more posts
