- Monday
- May 4th, 2026
ಬಹಳ ವರ್ಷಗಳ ಹಿಂದೆ ಸ್ಥಾಪಿಸಲ್ಪಟ್ಟಂತಹ ಸ್ನೇಹ ಸಂಗಮ ಯೂನಿಯನ್ ಒಂದು ಸುಳ್ಯ ತಾಲೂಕಿನಲ್ಲಿ ಮರುಜೀವ ಪಡೆದು ನೂರರಿಂದ ಮೇಲೆ ಸದಸ್ಯತ್ವವನ್ನು ಪಡೆದು 4 ತಿಂಗಳ ಹಿಂದೆ ಅನಿಲ್ ಜಟ್ಟಿಪಳ್ಳ ಎಂಬವರು ನೂತನವಾಗಿ ಅಧ್ಯಕ್ಷ ಸ್ಥಾನವನ್ನ ಪಡೆದಿದ್ದರು. ವಿಧಿಯ ಲೀಲೆ ಎಂಬಂತೆ ಒಂದು ವಾರದ ಹಿಂದೆ ಹೃದಯಾಘಾತದಿಂದ ಮೃತರಾದರು. ಬಡ ಕುಟುಂಬ ಹಾಗೂ ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುವ...
53 ವರ್ಷಗಳ ವಸ್ತ್ರ ಪರಂಪರೆ ಹಾಗೂ ಸಾರ್ಥಕ ಸೇವೆಯೊಂದಿಗೆ ಪ್ರಸಿದ್ಧ ಕಂಪೆನಿಗಳ ಉತ್ಕೃಷ್ಟ ಗುಣಮಟ್ಟದ ಬೃಹತ್ ಮದುವೆ ಜವಳಿ ಮಳಿಗೆ ಎಂದು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಪ್ರಸಿದ್ಧಿ ಪಡೆದಿರುವ ಹಾಗೂ ಜವಳಿ ಉದ್ಯಮದಲ್ಲಿ ಸದಾ ಹೊಸ ಸಂಗ್ರಹದ ಅನ್ವೇಷಣೆ ಮತ್ತು ಸದಾ ಹೊಸತನವನ್ನು ಪರಿಚಯಿಸುತ್ತಾ ಬೆಳ್ಳಾರೆಯ ಹೃದಯ ಭಾಗದಲ್ಲಿರುವ ಪ್ರತಿಷ್ಠಿತ ಪ್ರಸಾದ್ ಟೆಕ್ಸ್ ಟೈಲ್ಸ್ ನಲ್ಲಿ...
ನಗುವಾಗಲೇ ಅಳುವನ್ನು ನೀಡುವುದು ಬದುಕು, ಅಳುವಿನಿಂದಲೇ ನಗುವಿನ ಬೆಲೆಯನ್ನು ತಿಳಿಸುವುದು ಬದುಕು...ಖುಷಿಯ ಕ್ಷಣದಲ್ಲೇ ದುಃಖವನ್ನು ನೀಡುವುದು ಬದುಕು, ದುಃಖದಿಂದಲೇ ಸಂತೋಷದ ಬೆಲೆಯನ್ನು ಕಲಿಸುವುದು ಬದುಕು...ಜೊತೆಗಿದ್ದಾಗಲೇ ನಮ್ಮವರನ್ನು ನಮ್ಮಿಂದ ದೂರ ಮಾಡುವುದು ಬದುಕು, ಮತ್ತೆ ಮರಳಿ ಅವರಿಗೆ ಪ್ರೀತಿಯನ್ನು ನೀಡಬೇಕೆಂದರೂ-ಅವರಿಂದ ಪ್ರೀತಿಯನ್ನು ಪಡೆಯಬೇಕೆಂದರೂ ಅವರು ಮತ್ತೆ ಎಂದೂ ನಮ್ಮ ಬಳಿ ಹಿಂತಿರುಗಿ ಬಾರದಂತೆ ಮಾಡುವುದು ಬದುಕು, ಇಲ್ಲಿ...
ಕಲ್ಬುರ್ಗಿಯಲ್ಲಿ ಪಿ.ಡಿ.ಓ ಕಿರುಕುಳದಿಂದ ಗ್ರಂಥಾಲಯ ಮೇಲ್ವಿಚಾರಕಿ ಆತ್ಮಹತ್ಯೆಯನ್ನು ಖಂಡಿಸಿ ಮತ್ತು ಗ್ರಂಥಾಲಯ ಮೇಲೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮತ್ತು ಆಡಳಿತ ಮಂಡಳಿಯಿಂದ ದೌರ್ಜನ್ಯದ ಬಗ್ಗೆ ಕ್ರಮಕ್ಕೆ ಆಗ್ರಹಿಸಿ ಮನವಿ ನೀಡಲಾಯಿತು.ಗ್ರಂಥಾಲಯ ನೌಕರರ ಸಂಘದ ರಾಜ್ಯ ಕಾರ್ಯದರ್ಶಿ ಸಾವಿತ್ರಿ ಕಣೆಮರಡ್ಕ, ಸುಳ್ಯ ತಾಲೂಕು ಅಧ್ಯಕ್ಷೆ ಅಭಿಲಾಷ, ಕಾರ್ಯದರ್ಶಿ ಸಂತೋಷ್ ಮುಂಡಕಜೆ ಮತ್ತು ತಾಲೂಕಿನ ಗ್ರಂಥಾಲಯ ಮೇಲ್ವಿಚಾರಕರು ಉಪಸ್ಥಿತರಿದ್ದರು.
ಮಾರಿಷಸ್ ನಲ್ಲಿ ವಿದ್ಯಾಬ್ಯಾಸ ಮಾಡುತ್ತಿದ್ದ ಸುಳ್ಯ ತಾಲೂಕಿನ ನಾಲ್ಕೂರು ಗ್ರಾಮದ ಹಲ್ಗುಜಿ ನಿವಾಸಿ ನಂದನ್ ಭಟ್ ಎಂಬ ಯುವಕ ಜಲಪಾತ ವೀಕ್ಷಣೆಯ ಸಂದರ್ಭದಲ್ಲಿ ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.ಮೃತದೇಹವನ್ನು ಊರಿಗೆ ತರುವ ನಿಟ್ಟಿನಲ್ಲಿ ಸಂಸದರು ಮಧ್ಯಪ್ರವೇಶಿಸಿ ಪ್ರಯತ್ನ ಮಾಡುತ್ತಿದ್ದಾರೆ.ಕಲ್ಲಾಜೆಯ ಜಯಲಕ್ಷ್ಮಿ ಭಟ್ ಎಂಬುವವರ ಪುತ್ರರಾಗಿರುವ ಇವರು ಮಾರಿಷಸ್ ನಲ್ಲಿ ವಿದ್ಯಾರ್ಥಿ ವೀಸಾದಲ್ಲಿದ್ದು, ಅಲ್ಲಿ ವಿದ್ಯಾಬ್ಯಾಸ ಮಾಡುತ್ತಿದ್ದರು.ಭಾನುವಾರ...
ಗುತ್ತಿಗಾರು ಗ್ರಾಮ ಪಂಚಾಯತ್ ನಲ್ಲಿ ನಾಲ್ಕು ವರ್ಷಗಳ ಸೇವೆ ಸಲ್ಲಿಸಿ, ಪಂಚಾಯತ್ ಹಾಗೂ ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಧನಪತಿ.ಬಿ ರವರಿಗೆ ಗ್ರಾಮ ಪಂಚಾಯತ್ ಆಡಳಿತ ಮಂಡಳಿ ಹಾಗೂ ಊರಿನ ವಿವಿಧ ಇಲಾಖಾಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ಅ. 15 ರಂದು ಗುತ್ತಿಗಾರು ಪರಿಶಿಷ್ಠ ಪಂಗಡ ಸಭಾಭವನದಲ್ಲಿ ಸಾರ್ವಜನಿಕ ಅಭಿನಂದನಾ ಸಭೆ...
ಡಿಸಿಸಿ ಬ್ಯಾಂಕ್ ನ ಗುತ್ತಿಗಾರು ಶಾಖೆಯು ಅ.13 ರಂದು ಸ್ಥಳಾಂತರಗೊಂಡು ಗುತ್ತಿಗಾರು ಪೇಟೆಯ 'ರಾಘವೇಂದ್ರ ಕಾಂಪ್ಲೆಕ್ಸ್' ನ ಪ್ರಥಮ ಮಹಡಿಯಲ್ಲಿ ಶುಭಾರಂಭಗೊಂಡಿತು. ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಭಾಗೀರಥಿ ಮುರುಳ್ಯ ದೀಪ ಪ್ರಜ್ವಲನೆ ಮಾಡಿ ಶಾಖೆ ಉದ್ಘಾಟಿಸಿದರು.ಡಿಸಿಸಿ ಬ್ಯಾಂಕ್ ನ ಉಪಾಧ್ಯಕ್ಷ ವಿನಯಕುಮಾರ್ ಸೂರಿಂಜೆ ಎ.ಟಿ.ಎಂ ಉದ್ಘಾಟಿಸಿದರು.ಗುತ್ತಿಗಾರು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರ...
ಸುಳ್ಯದಲ್ಲಿ ಮನೆ ಮಾತಾಗಿರುವ ವಸ್ತ್ರ ಮಳಿಗೆ ಕುಂ.. ಕುಂ.. ಫ್ಯಾಶನ್ ನಲ್ಲಿ ಸಾರಿಮೇಳ ಆರಂಭಗೊಂಡಿದೆ. ಜೂ.16ರಂದು ಸಾರಿ ಮೇಳ ಆರಂಭಗೊಂಡಿದ್ದು ಭರ್ಜರಿ ರೆಸ್ಪಾನ್ಸ್ ದೊರೆತಿದೆ. ಪ್ರತೀ ದಿನವೂ ಮಹಿಳೆಯರು ಬಂದು ಸಾರಿ ಖರೀದಿಸುತ್ತಿದ್ದಾರೆ.ಮಾನ್ಸೂನ್ ನ ಈ ದಿನದಲ್ಲಿ ಗ್ರಾಹಕರಿಗೆ ಕೈಗೆಟಕುವ ರೀತಿಯ ಬೆಲೆಯಲ್ಲಿ ಉತ್ತಮ ಗುಣ ಮಟ್ಟದ ಸಾರಿಗಳ ಮಾರಾಟ ನಡೆಯುತ್ತಿದ್ದು ರೂ.89 ರಿಂದ ಆರಂಭ...
ರೋಟರಿ ಕ್ಲಬ್ ಸುಬ್ರಹ್ಮಣ್ಯ, ಸಚಿನ್ ಕ್ರೀಡಾ ಸಂಘ(ರಿ.) ಹರಿಹರ ಪಳ್ಳತ್ತಡ್ಕ, ಗ್ರಾಮ ಪಂಚಾಯತ್ ಹರಿಹರ ಪಳ್ಳತ್ತಡ್ಕ ಹಾಗೂ ಶ್ರೀ ಹರಿಹರೇಶ್ವರ ದೇವಸ್ಥಾನ ಹರಿಹರ ಪಳ್ಳತ್ತಡ್ಕ ಇವುಗಳ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ ಮಂಗಳೂರು ಹಾಗೂ ಅಶ್ವಿನ್ ಆಪ್ಟಿಕಲ್ಸ್ ಮತ್ತು ಕ್ಲಿನಿಕ್ಸ್ ಯೋಗಕ್ಷೇಮ ಸಂಕೀರ್ಣ ಕಡಬ ಇವುಗಳ ಸಹಯೋಗದೊಂದಿಗೆ ಅ.12 ರಂದು ಹರಿಹರ ಪಳ್ಳತ್ತಡ್ಕದ ಶ್ರೀ...
ಮಡಿಕೇರಿಯ ಉದ್ಯಮಿ ಹೆಚ್.ಎಂ ನಂದಕುಮಾರ್ ಮಾಲಕತ್ವದ ಲಾಲಿ ಅಪ್ಪರೆಲ್ಸ್(ಗಾರ್ಮೆಂಟ್ಸ್) ಉದ್ಯಮ ಮಡಿಕೇರಿಯ ಚೈನ್ ಗೇಟ್ ಬಳಿ ಉದ್ಘಾಟನೆ ಗೊಂಡಿತು. ಕರ್ನಾಟಕ ಸರಕಾರದ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಹೆಚ್.ಸಿ ಮಹದೇವಪ್ಪ ಉದ್ಘಾಟನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು “ಕರ್ನಾಟಕ ಸರಕಾರ ಎಸ್.ಇ.ಪಿ, ಟಿ.ಎಸ್.ಪಿ ಅನುದಾನದಲ್ಲಿ ಇಂತಹ ಉದ್ಯಮಗಳಿಗೆ ಪ್ರೋತ್ಸಾಹ ನೀಡುತ್ತಿದೆ....
Loading posts...
All posts loaded
No more posts
