- Tuesday
- August 4th, 2026
“ಸುಳ್ಯ ನಗರ ರೋಟರಿ ಸ್ಕೂಲ್ ಮುಂಭಾಗದಲ್ಲಿ ಕಳೆದ ಹಲವು ದಿನಗಳಿಂದ ಪೈಪಿನಿಂದ ನಿರಂತರವಾಗಿ ನೀರು ಸೋರಿಕೆಯಾಗುತ್ತಿದೆ. ಈ ಸಮಸ್ಯೆ ಬಗ್ಗೆ ಸಾರ್ವಜನಿಕರು ಗಮನ ಸೆಳೆದಿದ್ದರೂ ನಗರಾಡಳಿತದಿಂದ ಇದುವರೆಗೂ ಯಾವುದೇ ಪರಿಣಾಮಕಾರಿ ಕ್ರಮ ಕೈಗೊಳ್ಳಲಾಗಿಲ್ಲ. ನೀರಿನ ಸೋರಿಕೆಯಿಂದ ರಸ್ತೆ ಉದ್ದಕ್ಕೂ ನೀರು ಹರಿಯುತ್ತಿದ್ದು, ನಡೆದುಕೊಂಡು ಹೋಗುವ ಸಾರ್ವಜನಿಕರಿಗೆ ಹಾಗೂ ರಿಕ್ಷಾ ಚಾಲಕರಿಗೆ ತೀವ್ರ ತೊಂದರೆ ಉಂಟಾಗಿದೆ. ಸುಳ್ಯದಲ್ಲಿ...
ಕೋಡಿಬೈಲು ಕುಟುಂಬದ “ಧರ್ಮದೈವ ಮತ್ತು ಪರಿವಾರ ದೈವಗಳ ಧರ್ಮ ನಡಾವಳಿ”ಯು ಜ.17 ಮತ್ತು 18ರಂದು ಯೇನೆಕಲ್ಲು ಗ್ರಾಮದ ಕೋಡಿಬೈಲು ತರವಾಡು ಮನೆಯಲ್ಲಿ ನಡೆಯಿತು.ಜ.17ನೇ ಶನಿವಾರದಂದು ಸಂಜೆ ದೈವಗಳ ಭಂಡಾರ ತೆಗೆದು ನಂತರ ರಾತ್ರಿ ಕಲ್ಲುರ್ಟಿ ಮತ್ತು ಜಾವತೆ ದೈವಗಳ ನೇಮೋತ್ಸವ ಹಾಗೂ ಅನ್ನಸಂತರ್ಪಣೆ ನಡೆದು ನಂತರ ಕೊರತ್ತಿ, ವರ್ಣಾರ ಪಂಜುರ್ಲಿ, ವ್ಯಾಘ್ರ ಚಾಮುಂಡಿ, ಕುಪ್ಪೆ ಪಂಜುರ್ಲಿ...
ಕೊಲ್ಲಮೊಗ್ರು ಗ್ರಾಮದ ಹರಿಪ್ರಸಾದ್ ಮಲ್ಲಾಜೆ ಹಾಗೂ ಸುಜಿತ್ ಗೋಳ್ಯಾಡಿ ಎಂಬ ಇಬ್ಬರು ಯುವಕರು ನಿನ್ನೆ(ಜ.18) ಸುಬ್ರಹ್ಮಣ್ಯದ ಕುಲ್ಕುಂದ ಸಮೀಪದ ಕುಮಾರಧಾರ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಸಂದರ್ಭದಲ್ಲಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದು, ಇಂದು(ಜ.19) ಮೃತರ ಅಂತಿಮ ಯಾತ್ರೆ ನೆರವೇರಿದ್ದು, ಹರಿಹರ ಪಳ್ಳತ್ತಡ್ಕದಲ್ಲಿ ಅಂತಿಮ ಯಾತ್ರೆಯನ್ನು ಮುಗಿಸಿ ಕೊಲ್ಲಮೊಗ್ರದ ಮಯೂರ ವೃತ್ತಕ್ಕೆ ಬಂದು ಕೊಲ್ಲಮೊಗ್ರು ಪೇಟೆಯಲ್ಲಿ ಮೃತರ ಅಂತಿಮ...
ಕೊಲ್ಲಮೊಗ್ರು ಗ್ರಾಮದ ಹರಿಪ್ರಸಾದ್ ಮಲ್ಲಾಜೆ ಹಾಗೂ ಸುಜಿತ್ ಗೋಳ್ಯಾಡಿ ಎಂಬ ಇಬ್ಬರು ಯುವಕರು ನಿನ್ನೆ(ಜ.18) ಸುಬ್ರಹ್ಮಣ್ಯದ ಕುಲ್ಕುಂದ ಸಮೀಪದ ಕುಮಾರಧಾರ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಸಂದರ್ಭದಲ್ಲಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದು, ಇಂದು(ಜ.19) ಮೃತರ ಅಂತಿಮ ಯಾತ್ರೆ ಹಾಗೂ ಅಂತಿಮ ದರ್ಶನ ನೆರವೇರಿದ್ದು, ಕೊಲ್ಲಮೊಗ್ರು ಹಾಗೂ ಹರಿಹರ ಪಳ್ಳತ್ತಡ್ಕದಲ್ಲಿ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದು, ಅವಳಿ ಗ್ರಾಮಗಳಲ್ಲಿ...
ಸುಬ್ರಹ್ಮಣ್ಯದ ಕುಮಾರಧಾರ ನದಿಗೆ ಸ್ನಾನಕ್ಕೆ ತೆರಳಿದ್ದ ಯುವಕರಿಬ್ಬರು ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಇಂದು(ಜ.18) ನಡೆದಿದ್ದು, ಸುಬ್ರಹ್ಮಣ್ಯದ ಕಾಲೇಜು ಹತ್ತಿರದಲ್ಲಿ ಕಾರ್ಯಾಚರಿಸುತ್ತಿರುವ ಅನುಗ್ರಹ ಹಾರ್ಡ್ ವೇರ್ ಸಂಸ್ಥೆಯ ಮ್ಹಾಲಕರಾದ ಕೊಲ್ಲಮೊಗ್ರದ ಹರಿಪ್ರಸಾದ್ ಮಲ್ಲಾಜೆ ಹಾಗೂ ಅಲ್ಲಿ ಕೆಲಸ ಮಾಡುತ್ತಿದ್ದ ಕೊಲ್ಲಮೊಗ್ರದ ಸುಜಿತ್ ಗೋಳ್ಯಾಡಿ ಎಂಬುವವರು ಇಂದು ಕುಲ್ಕುಂದ ಸಮೀಪದ ಕುಮಾರಧಾರ ನದಿಗೆ ಸ್ನಾನ ಮಾಡಲೆಂದು ತೆರಳಿದ್ದು,...
ಕುಮಾಧಾರ ನದಿಗೆ ತೆರಳಿದ್ದ ಇಬ್ಬರು ಯುವಕರು ಮುಳುಗಿ ಸಾವನ್ನಪ್ಪಿದ ಘಟನೆ ಕುಲ್ಕುಂದ ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ.ಮೃತರನ್ನು ಸುಬ್ರಹ್ಮಣ್ಯದಲ್ಲಿ ಉದ್ಯಮ ನಡೆಸುತ್ತಿರುವ ಕೊಲ್ಲಮೊಗ್ರದ ಹರಿಪ್ರಸಾದ್ ಹಾಗೂ ಸುಜಿತ್ ಕೊಲ್ಲಮೊಗ್ರ ಎಂದು ಗುರುತಿಸಲಾಗಿದೆ. ಇವರಿಬ್ಬರೂ ನದಿಗೆ ಈಜಲು ತೆರಳಿರುವ ವೇಳೆ ಮುಳುಗಿ ಸಾವನ್ನಪ್ಪಿರುವುದಾಗಿ ಹೇಳಲಾಗಿದ್ದು ನಿಖರ ಕಾರಣ ತಿಳಿದುಬಂದಿಲ್ಲ.
ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಅರಂತೋಡು ಇಲ್ಲಿಗೆ ಆರಂತೋಡಿನ ಕೃಷಿಕ ಯುವ ಉದ್ಯಮಿ ಯು.ಎಂ ವಿನೋದ್ ಕುಮಾರ್ ಮತ್ತು ಮನೆಯವರು ಉಳುವಾರು ಮಲ್ಲಡ್ಕ ಇವರಿಂದ 100 ಊಟದ ತಟ್ಟೆಯನ್ನು ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷರಿಗೆ ಹಸ್ತಾಂತರ ಮಾಡಿದರು.
“ಯುವ ಜನತೆ ಸಮಾಜಮುಖಿ ಚಟುವಟಿಕೆಗಳಲ್ಲಿ ಹೆಚ್ಚೆಚ್ಚು ತೊಡಗಿಸಿಕೊಳ್ಳಿ ಮೊಬೈಲ್ ಗೀಳು ಬಿಟ್ಟು ಬದುಕಿದರೇ ಈ ದೇಶಕ್ಕೆ ಭವಿಷ್ಯ ಇದೆ” ಎಂದು ಪಂಚ ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ ಹೇಳಿದರು. ಅವರು ಜ.18 ರಂದು ಪಂಜದಲ್ಲಿ ನಡೆದ ರಾಜ್ಯಮಟ್ಟದ ಯುವ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. “75 ದಿನಗಳ ಕಾಲ ನಡೆದ ಪಂಚ ಸಪ್ತತಿ ಸ್ವಚ್ಚತೆ...
ಇಳಿಸಂಜೆಯ ತಿಳಿಬಿಸಿಲಿನ ತನುತಂಪಿನ ತಂಗಾಳಿಯಲಿ ಬಾನೆತ್ತರ ಹಾರಾಡಿವೆ ಬಾನಾಡಿ ಬಳಗ ಮರಳಿ ಗೂಡು ಸೇರೋ ತವಕದಲಿ, ಕತ್ತಲಾಗೋ ಹೊತ್ತಿನಲಿ...ಮತ್ತೆ ಮರಳಿ ಮುಂಜಾನೆಯ ಆ ಮಂಜಿನಲಿ ಗೂಡು ಬಿಟ್ಟು ಮೇಲೆ ಹಾರಿ, ಅನಂತಾಕಾಶದಲಿ ಆಹಾರವ ಅರಸುತ್ತಾ ಸಾಗಿ, ಮನೆಯಂಗಳದಲೋ-ಕೃಷಿ ತೋಟದಲೋ ಹುಳು-ಹುಪ್ಪಟೆಗಳ ಹುಡುಕಿ ತಿಂದು ಕೃಷಿಕರಿಗೂ ನೆರವಾಗಿವೆ ಬಾನಾಡಿಗಳ ಈ ಬಳಗ...ಇವುಗಳ ಬದುಕೊಂತರ ಹೋರಾಟ, ಪ್ರತಿನಿತ್ಯವೂ ಇದೇ...
ಸುಳ್ಯದ ಪ್ರತಿಷ್ಠಿತ ದಿನಸಿ ಮಳಿಗೆ ಜನತಾ ಸ್ಟೋರ್ಸ್ ನಲ್ಲಿ ಹಲವು ವರ್ಷಗಳಿಂದ ಕರ್ತವ್ಯ ನಿರತರಾಗಿದ್ದ ಮಂಗಳೂರು ಮೂಲದ ಉದ್ಯಮಿ ಕಮಾಲುದ್ದೀನ್(54) ಅವರು ಅಲ್ಪಕಾಲದ ಅನಾರೋಗ್ಯದಿಂದ ಇಂದು ನಿಧನ ಹೊಂದಿದರು.ಮೃತರು ಕೊಡುಗೈದಾನಿ, ಸುಳ್ಯ ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆಯ ನಿರ್ಮಾತೃ ಹಾಗೂ ಸುಳ್ಯ ಅನ್ಸಾರಿಯ ಅನಾಥಾಲಯದ ಮಾಜಿ ಅಧ್ಯಕ್ಷರಾಗಿದ್ದ ದಿವಂಗತ ಹಾಜಿ ಮಹಮ್ಮದ್ ಜನತಾ ಅವರ ಪತ್ನಿಯ...
Loading posts...
All posts loaded
No more posts
