- Saturday
- September 12th, 2026
ಅರಬ್ ರಾಷ್ಟ್ರವಾದ ಬಹರೈನ್ ನಲ್ಲಿ ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಒಳಗಾದವರಿಗೆ ಕೇರ್ ಅಂಡ್ ಶೇರ್ ಚಾರಿಟೇಬಲ್ ಟ್ರಸ್ಟ್ ಸಹಾಯ ಹಸ್ತ ನೀಡಿ ಮಾನವೀಯತೆ ಮೆರೆದಿದೆ. ಕೋವಿಡ್ 19 ನಿಂದ ನಮ್ಮ ದೇಶ ಮಾತ್ರವಲ್ಲ ವಿದೇಶಗಳು ಕೂಡ ಕಷ್ಟಕ್ಕೀಡಾಗಿರುವುದು ಎಲ್ಲರಿಗೂ ತಿಳಿದಿರುವ ವಿಷಯವೇ. ಅದರಲ್ಲೂ ವಿದೇಶದಲ್ಲಿ ಕಷ್ಟಕ್ಕೀಡಾಗಿರುವ ಭಾರತೀಯರಲ್ಲಿ ಹಲವರ ಪರಿಸ್ಥಿತಿ ಕೇಳಿದರೆ ಕಣ್ಣೀರು ಬರುವ...
ರೈತರು ತಮ್ಮ ಜಮೀನಿನಲ್ಲಿ ವಾಣಿಜ್ಯ ಬೆಳೆಗಳಾದ ಕೊಕ್ಕೋ ಅಡಿಕೆ ತೆಂಗು ಗೇರು ಕಾಳುಮೆಣಸು ಗಿಡಗಳನ್ನು ನಾಟಿ ಮಾಡಿದಲ್ಲಿ ಪ್ರತಿ ಗಿಡಕ್ಕೆ ಸಾಮಾಜಿಕ ಅರಣ್ಯ ಇಲಾಖೆಯಿಂದ ರೂ 14 ರಂತೆ ಸಹಾಯಧನವನ್ನು ನೀಡುತ್ತಿದ್ದು, ಆಸಕ್ತ ರೈತರು ಅರ್ಜಿ ಸಲ್ಲಿಸುವಂತೆ ಮನವಿ ಮಾಡಿದ್ದಾರೆ. ಅರ್ಜಿ ಜೊತೆ ಆಧಾರ್ ಕಾರ್ಡ್, ಆರ್ ಟಿಸಿ, ಬ್ಯಾಂಕ್ ಪಾಸ್ ಬುಕ್ , ನಾಟಿ...
ಪ್ರಧಾನಮಂತ್ರಿಗೆ ಬರೆದ ಪತ್ರಕ್ಕೆ ಎಚ್ಚರಗೊಂಡ ಅಧಿಕಾರಿಗಳು ಕೊಲ್ಲಮೊಗ್ರ ಬಿಎಸ್ಎನ್ಎಲ್ ನೆಟ್ವರ್ಕ್ ಸಮಸ್ಯೆ ದಿನದಿಂದ ದಿನಕ್ಕೆ ಬಿಗಡಾಯಿಸುತ್ತಿದೆ ಜನರ ಸಮಸ್ಯೆ ಕೇಳೋರೆ ಇಲ್ಲದಂತಾಗಿದೆ. ಇಂತಹ ಗ್ರಾಮೀಣ ಪ್ರದೇಶದಲ್ಲಿ ಇರುವ ಒಂದೇ ಆಗಿರುವುದರಿಂದ ಜನ ತುರ್ತು ಸೇವೆಗಳಿಗೆ ಪರದಾಡುವಂತ ಪರಿಸ್ಥಿತಿ ಬಂದಿದೆ. ಶಾಸಕರು ಸಂಸದರೂ ಬಿಎಸ್ಎನ್ ಎಲ್ ನೆಟ್ವರ್ಕ್ ಬಗ್ಗೆ ಹೆಚ್ಚೇನು ತಲೆಕೆಡಿಸಿಕೊಂಡಂತಿಲ್ಲ. ಮತ್ತೆ ಸ್ಥಳೀಯ ಜನಪ್ರತಿನಿಧಿಗಳು ಏನೂ...
ಕಾರು ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ನಿಧನರಾದ ಘಟನೆ ಇಂದು ಸುಳ್ಯದಲ್ಲಿ ನಡೆದಿದೆ. ಮಂಡೆಕೋಲು ಗ್ರಾಮದ ಕೇನಾಜೆಯ ಪೋಕರ್ ಕುಂಇ್ ಮೃತರಾದವರೆಂದು ತಿಳಿದು ಬಂದಿದೆ ಮಧ್ಯಾಹ್ನ ಸುಮಾರಿಗೆ ಪೋಕರ್ ಕುಂಇ್ ಅವರು ಕಾರಿನಲ್ಲಿ ಬರುತ್ತಿದ್ದಾಗ ಸುಳ್ಯ ಪೋಲೀಸ್ ಠಾಣೆ ಸಮೀಪ ಕಾರು ಸ್ಕೂಟಿಯೊಂದಕ್ಕೆ ತಾಗಿ ಮುಂದಕ್ಕೆ ಬಂದು ಮತ್ತೊಂದು ಕಾರಿಗೆ ತಾಗಿ ನಿಂತಿತು. ಅವರು ಕಾರಿನ ಸ್ಟೇರಿಂಗ್ ಗೆ...
ಪುತ್ತೂರು 110 ಕೆವಿ ಉಪ ಕೇಂದ್ರದಲ್ಲಿ ಕೇಬಲ್ ಪುನರ್ ರಚನೆ ಕಾಮಗಾರಿ ಇರುವುದರಿಂದ ಮೇ 26ರಂದು ಬೆಳಿಗ್ಗೆ ಗಂಟೆ ಹತ್ತರಿಂದ ಸಂಜೆ ಐದರವರೆಗೆ ವಿದ್ಯುತ್ ಕಡಿತ ಉಂಟಾಗಲಿದೆ ಪುತ್ತೂರು ವಿದ್ಯುತ್ ಕೇಂದ್ರದಿಂದ ಸರಬರಾಜಾಗುವ ಕಾವು ಸುಳ್ಯ ಸವಣೂರು ಕಡಬ ನೆಲ್ಯಾಡಿ ಸುಬ್ರಮಣ್ಯ 33/11 ಕೆವಿ ವಿದ್ಯುತ್ ಉಪ ಕೇಂದ್ರಗಳಿಗೆ ವಿದ್ಯುತ್ ಕಡಿತ ಉಂಟಾಗಲಿದೆ ಎಂದು ಮೆಸ್ಕಾಂ...
ಯುವ ರೈತಾಪಿ ಮಕ್ಕಳು ಆಧುನಿಕತೆಯ ತೆಕ್ಕೆಗೆ ಜಾರುವ ಪ್ರಕೃತ ವಿದ್ಯಮಾನ ಒಳಗೊಂಡ ಹೃದಯಂಗಮ ಕನ್ನಡ ಕಿರುಚಿತ್ರ ಇದಾಗಿದ್ದು ತಾರಾಗಣದಲ್ಲಿ ಉದಯೋನ್ಮುಖ ಕಲಾವಿದ ಸೃಜನ್ ಮುಂಡೋಡಿ ಮತ್ತು ಹೊನ್ನಪ್ಪ ಗೌಡ ಕುತ್ಯಾಳ ನಟಿಸಿದ್ದಾರೆ. ಹುಟ್ಟೂರ ಬಿಟ್ಟು ಆಧುನಿಕತೆಯ ತೆಕ್ಕೆಗೆ ಎಂಬ ಕಿರು ಚಿತ್ರಕ್ಕೆ ಸಂಗೀತ ನೀಡಿದ್ದಾರೆ ವೀಕ್ಷಿತ್ ಕುತ್ಯಾಳ. ಕಂಠದಾನ ಮಾಡಿದ್ದಾರೆ ಪ್ರಸನ್ನ ನಿತ್ಯಾನಂದ ಮುಂಡೋಡಿ ಮತ್ತು...
ಕೊರೊನ ರೋಗ ಬಾಧಿಸುತ್ತಿರುವ ಸಂದರ್ಭದಲ್ಲಿ ಸ್ವ ಆರೋಗ್ಯ ರಕ್ಷಣೆಗೆ ಮಾಸ್ಕ್ ಧರಿಸುವುದು ಕಡ್ಡಾಯವಾಗಿರುವ ನಿಟ್ಟಿನಲ್ಲಿ ಬಳ್ಪ ಶ್ರೀ ತ್ರಿಶೂಲಿನಿ ದುರ್ಗಾಪರಮೇಶ್ವರಿ ದೇವಸ್ಥಾನದ ವತಿಯಿಂದಬಳ್ಪ ಮತ್ತು ಕೇನ್ಯ ಗ್ರಾಮದ ಪ್ರತಿ ಮನೆಯ ಪ್ರತಿ ಸದಸ್ಯರಿಗೂ ಉಚಿತ ಮಾಸ್ಕ್ ಅನ್ನು ದಾನಿಗಳ ನೆರವಿನಿಂದ ವಿತರಿಸಲಾಯಿತು. ವಿತರಣೆ ಕಾರ್ಯಕ್ರಮದ ಉದ್ಘಾಟನೆಯನ್ನು ಬಳ್ಪ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶ್ರೀ ಪ್ರಕಾಶ ಮೂಡ್ನೂರು...
ಕೊರೋನಾ ವೈರಸ್ ಇದೀಗ ಪೋಲೀಸರನ್ನು ಬಿಟ್ಟಿಲ್ಲ. ಪುತ್ತೂರು ನಗರ, ಟ್ರಾಫಿಕ್ , ಮಹಿಳಾ ಠಾಣೆಯ ಸಿಬ್ಬಂದಿಗಳ ಪೈಕಿ ಗಡಿ ಪ್ರದೇಶದ ಚೆಕ್ಪೋಸ್ಟ್ ಕರ್ತವ್ಯ ನಿರತರಾಗಿದ್ದ ನಾಲ್ವರು ಸಿಬಂದಿಗಳಿಗೆ ಲಕ್ಷಣಗಳು ಗೋಚರಿಸಿದ ಹಿನ್ನೆಲೆ ಹೋಮ್ ಕ್ವಾರಂಟೈನ್ಗೆ ತೆರಳಲು ಸೂಚಿಸಲಾಗಿದೆ ಎಂದು ತಿಳಿದು ಬಂದಿದೆ.ಠಾಣಾ ವ್ಯಾಪ್ತಿಗೆ ಸಂಬಂಧಿಸಿ ಹೊರರಾಜ್ಯದಿಂದ ಬಂದು ವಸತಿ ನಿಲಯಗಳಲ್ಲಿ ಹೋಮ್ ಕ್ವಾರಂಟೈನ್ ಆಗಿರುವ ಮತ್ತು...
ಈದುಲ್ ಫಿತರ್ ದಿನ ಸಂಪೂರ್ಣ ಕರ್ಪ್ಯೂ ಇದ್ದ ಕಾರಣ ಇಂದು ಸುಳ್ಯ ಕೆವಿಜಿ ರಕ್ತ ನಿಧಿ ಕೇಂದ್ರದಲ್ಲಿ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ)ಸಂಸ್ಥೆಯ ಸುಳ್ಯ ಘಟಕ ನಿರ್ವಾಹಕರಾದ ರಹೀಮ್ ಫ್ಯಾನ್ಸಿ ಹಾಗೂ ಸದಸ್ಯರುಗಳಾದ ನಿಝಾಮ್ ಗೂನಡ್ಕ ,ಹಸೈನಾರ್ ಪೈಚಾರ್ ,ಶರಾಫತ್ ಸುಳ್ಯ ,ಬಾತಿಷಾ ಏನ್ ಏ .ರವರು ಸ್ವಯಂ ಪ್ರೇರಿತ ರಕ್ತ ದಾನ ಮಾಡಿದರು.ಈ...
ವಿಶ್ವದ್ಯಾಂತ ಪಸರಿಸಿದ ಮಹಾಮಾರಿ ಕೊರೊನಾದಿಂದ ಬೆಳ್ಳಾರೆ ಸಮೀಪದ ಮನೆಯೊಂದು ಸೀಲ್ ಡೌನ್ ಆದ ಬೆನ್ನಲ್ಲೇ ದೇವಿ ಹೈಟ್ಸ್ ಸಂಕೀರ್ಣ ದಲ್ಲಿ ಮುಂಜಾಗ್ರತಾ ಕ್ರಮವನ್ನು ಕೈಗೊಂಡಿದ್ದಾರೆ ಬೆಳ್ಳಾರೆ ಮೇಲಿನ ಪೇಟೆಯಲ್ಲಿ ಕಾರ್ಯವರಿಸುತ್ತಿರುವ ಅಮ್ಮು ರೈ ಕಾಂಪ್ಲೇಕ್ಸ್, ದೇವಿ ಹೈಟ್ಸ್ ಅತೀ ಹೆಚ್ಚು ವ್ಯವಹಾರಿಕ ಕಟ್ಟಡದಲ್ಲಿ ಸೂಪರ್ ವೈಸರ ಆಗಿ ದುಡಿಯುತ್ತಿರುವ ಪ್ರಶಾಂತ್ ಶೆಟ್ಟಿ ಎಂಬ ಯುವಕ ಭಯಾನಕ...
Loading posts...
All posts loaded
No more posts
