- Tuesday
- August 4th, 2026
ವಿದ್ಯಾ ಹರೀಶ್ ಬಂಗಾರಕೋಡಿ ಅವರು ಮಂಗಳೂರಿನಲ್ಲಿ ನಡೆದ ಸಮುದ್ರ ಹಬ್ಬದ ಪ್ರಯುಕ್ತ ನಡೆದ 42 ಕಿಲೋಮೀಟರ್ ಫುಲ್ ಮ್ಯಾರಥಾನ್ ನಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.5 ರಿಂದ 21 ಕಿಲೋಮೀಟರ್ ನ ಹಲವಾರು ಮ್ಯಾರಥಾನ್ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಹಾಗೂ ದ್ವಿತೀಯ ಸ್ಥಾನವನ್ನು ಪಡೆದುಕೊಂಡ ಇವರು ಇದೀಗ ಪ್ರಪ್ರಥಮ ಬಾರಿಗೆ 42 ಕಿಲೋಮೀಟರ್ ಫುಲ್ ಮ್ಯಾರಥಾನ್ ಸ್ಪರ್ಧೆಯಲ್ಲಿ...
ಮೈಲುದ್ದದ ಮೆರವಣಿಗೆ ಸಾಲು - ಸಾವಿರಾರು ಮಂದಿ ಭಾಗಿ ಪಂಜದಲ್ಲಿ ನಡೆಯುತ್ತಿರುವ ರಾಜ್ಯ ಯುವ ಸಂಭ್ರಮದಲ್ಲಿ ಜ.18ರಂದು ಬೆಳಗ್ಗೆ ಪಂಜ ಸಿ.ಎ. ಬ್ಯಾಂಕ್ ಬಳಿಯಿಂದ ಅದ್ದೂರಿ ಮೆರವಣಿಗೆ ನಡೆಯಿತು. ಕೇರಳದ ಚೆಂಡೆ, ನಾಸಿಕ್ ಬ್ಯಾಂಡ್ ಸದ್ದಿನೊಂದಿಗೆ ಸುಗ್ಗಿ ನೃತ್ಯ, ಕರಗ, ಸಿದ್ಧವೇಶ, ಯಕ್ಷಗಾನ ನೃತ್ಯ, ಕಲ್ಲಡ್ಕ ಗೊಂಬೆ, ಕಂಬಳದ ಮೆರುಗು, ಜನಪದ ಸೊಬಗು, ನವಿಲು ನೃತ್ಯ,...
ಹಿಂದೂ ಸಂಗಮ ಗುತ್ತಿಗಾರು ಮಂಡಲದ ವತಿಯಿಂದ ದೇವಚಳ್ಳ, ಮಡಪ್ಪಾಡಿ, ಗುತ್ತಿಗಾರು ಹಾಗೂ ನಾಲ್ಕೂರು ಗ್ರಾಮಗಳ ಒಗ್ಗೂಡಿಕೆಯೊಂದಿಗೆ ಹಿಂದೂ ಸಮಾಜದ ಏಕತೆ, ಸಾಮರಸ್ಯ, ಸಾಮಾಜಿಕ ಪರಿವರ್ತನೆ, ಧಾರ್ಮಿಕ ಮತ್ತು ರಾಷ್ಟ್ರೀಯ ಪ್ರಜ್ಞೆಯನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ ಇಂದು(ಜ.18) ಅಪರಾಹ್ನ 3:00 ಗಂಟೆಯಿಂದ ಗುತ್ತಿಗಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ “ಹಿಂದೂ ಸಂಗಮ” ಕಾರ್ಯಕ್ರಮ ನೆರವೇರಲಿದೆ ಎಂದು...
ಯುವ ಸಂಭ್ರಮದ ಮೂಲಕ ಭಾರತೀಯ ಪರಂಪರೆಯನ್ನು ಉಳಿಸಿ ಬೆಳೆಸುವ ಕೆಲಸ ಆಗಿದೆ ಎಂದು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.ಅವರು ಸುಳ್ಯದ ಯುವಜನ ಸಂಯುಕ್ತ ಮಂಡಳಿ ನೇತೃತ್ವದಲ್ಲಿ ಜ.17 ರಂದು ಪಂಜದಲ್ಲಿ ನಡೆದ ರಾಜ್ಯಮಟ್ಟದ ಯುವ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಯುವಜನ ಮೇಳಗಳಿಗೆ ಇತ್ತೀಚೆಗೆ ಸರಕಾರದ ಪ್ರೋತ್ಸಾಹ ಕಡಿಮೆ ಆಗಿದೆ. ಯುವಜನ ಮೇಳಗಳು...
ರಾಜ್ಯ ಮಟ್ಟದ ಯುವ ಸಂಭ್ರಮ ಅಂಗವಾಗಿ ವಾಹನ,ಆಹಾರ, ಕೃಷಿ ಹಾಗೂ ಪ್ರಾಚ್ಯ ವಸ್ತು ಮೇಳ ಉದ್ಘಾಟನೆ ಇಂದು ಸಂಜೆ ನಡೆಯಿತು. ವಾಹನ ಮೇಳ ಉದ್ಘಾಟನೆಯನ್ನು ಡಿಸಿಸಿ ಬ್ಯಾಂಕ್ ನಿರ್ದೇಶಕ ಎಸ್. ಎನ್ ಮನ್ಮಥ, ವಸ್ತು ಮೇಳ ಉದ್ಘಾಟನೆಯನ್ನು ಶ್ರೀ ಅನ್ನಪೂರ್ಣೇಶ್ವರೀ ಕ್ಷೇತ್ರ ಯೋಗೀಶ್ವರಿ ಸಿದ್ದ ಮಠ ಮರ್ಕಂಜ ಇದರ ದರ್ಮದರ್ಶಿ ರಾಜೇಶನಾಥ್ ಜೀ, ಕೃಷಿ ಮೇಳ...
ಕೊಲ್ಲಮೊಗ್ರು ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳೆದ ಎರಡುವರೆ ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ವೈದ್ಯಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸುತ್ತಿರುವ ಡಾ| ಕುಲದೀಪ್.ಎಂ.ಡಿ ರವರು ಇಂದು(ಡಿ.17) ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಮ್ಮ ಕೊನೆಯ ಕರ್ತವ್ಯ ದಿನವನ್ನು ಪೂರೈಸುತ್ತಿದ್ದು, ಆ ಪ್ರಯುಕ್ತ “ನ್ಯಾಯಕ್ಕಾಗಿ ಒಂದಾಗೋಣ” ಸಮಿತಿಯ ಸದಸ್ಯರಿಂದ ಡಾ| ಕುಲದೀಪ್ ರವರಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅಭಿನಂದನಾ ಸಮಾರಂಭ...
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ನಿರ್ಣಯ ಮಂಡಳಿ, ಬೆಂಗಳೂರು ಇವರು ನಡೆಸುವ ಚಿತ್ರಕಲಾ ಗ್ರೇಡ್ ಪರೀಕ್ಷೆಯಲ್ಲಿ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯವು ಶೇಕಡಾ 100 ಫಲಿತಾಂಶ ದಾಖಲಿಸಿದ್ದು, ಸಂಸ್ಥೆಯಿಂದ ಒಟ್ಟು ಲೋವರ್ ಗ್ರೇಡ್ ಪರೀಕ್ಷೆಯಲ್ಲಿ 11 ವಿದ್ಯಾರ್ಥಿಗಳು ಹಾಗೂ ಹೈಯರ್ ಗ್ರೇಡ್ ಪರೀಕ್ಷೆಯಲ್ಲಿ 15 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಇದರಲ್ಲಿ ಹೈಯರ್ ಗ್ರೇಡ್ ನಲ್ಲಿ ತನ್ವಿ ಪಿ.ಎಸ್...
ಅಜ್ಜಾವರ : ಮೇದಿನಡ್ಕದಲ್ಲಿ ಪೂರ್ವ ಸಂಪ್ರದಾಯದಂತೆ ನಡೆದುಕೊಂಡು ಬಂದ ಪೊಂಗಲ್ ಆಚರಣೆಯು ಶ್ರೀ ರಾಮ ಭಜನಾ ಮಂದಿರದಲ್ಲಿ ಜ.15 ರಂದು ಪೊಂಗಲ್ ಆಚರಣೆಯೊಂದಿಗೆ ವಿಜ್ರಂಭಣೆಯಿಂದ ಸಮಾಪನಗೊಂಡಿತು. ಬೆಳಗ್ಗೆ 8:30ಕ್ಕೆ ಶ್ರೀ ರಾಮಚಂದ್ರನಿಗೆ ವಿಶೇಷ ಅಲಂಕಾರ ಪೂಜೆ, ಪ್ರಸಾದ ವಿತರಣೆ ನಡೆಯಿತು. ತದ ನಂತರ ಮನೆ ಮನೆ ಭಜನಾ ಸಂಕೀರ್ತನೆ, ತ್ರಿಶೂಲ ದೀಪದೊಂದಿಗೆ ಶ್ರೀ ರಾಮ ದೇವರ...
ಯುವಜನ ವಿಕಾಸ ಕೇಂದ್ರ ಯುವಕ ಮಂಡಲ(ರಿ.) ಕನಕಮಜಲು ಇದರ ವಾರ್ಷಿಕ ಸಭೆಯು 11 ಜನವರಿ 2026ನೇ ಆದಿತ್ಯವಾರದಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.ವಾರ್ಷಿಕ ಮಹಾಸಭೆಯ ಸಭಾಧ್ಯಕ್ಷರಾಗಿ ಯುವಕ ಮಂಡಲ(ರಿ.) ಕನಕಮಜಲು ಇದರ ಅಧ್ಯಕ್ಷರಾದ ಹರ್ಷಿತ್ ಉಗ್ಗಮೂಲೆ ವಹಿಸಿದ್ದರು. ವೇದಿಕೆಯಲ್ಲಿ ಗೌರವಾಧ್ಯಕ್ಷರಾದ ರಕ್ಷಿತ್ ಅಕ್ಕಿಮಲೆ, ಕಾರ್ಯದರ್ಶಿ ಅಶ್ವಥ್ ಅಡ್ಕಾರ್ ಉಪಸ್ಥಿತರಿದ್ದರು. ವಾರ್ಷಿಕ ವರದಿಯನ್ನು ಕಾರ್ಯದರ್ಶಿ ಅಶ್ವಥ್ ಅಡ್ಕಾರ್...
ಪೆರುವಾಜೆ : ಇತಿಹಾಸ ಪ್ರಸಿದ್ದ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವದ ಪ್ರಯುಕ್ತ ಶುಕ್ರವಾರ ರಾತ್ರಿ ಧ್ವಜಾರೋಹಣಗೊಳ್ಳುವ ಮೂಲಕ ಮಾಗಣೆ ವ್ಯಾಪ್ತಿಯಲ್ಲಿ ಜಾತ್ರೆಯ ಸಂಭ್ರಮ ಕಳೆಗಟ್ಟಿದೆ. ಕ್ಷೇತ್ರದ ತಂತ್ರಿ ಕೆಮ್ಮಿಂಜೆ ನಾಗೇಶ ತಂತ್ರಿ ಅವರ ಮಾರ್ಗದರ್ಶನದಲ್ಲಿ ಕೆಮ್ಮಿಂಜೆ ಕಾರ್ತಿಕ್ ತಂತ್ರಿ ಅವರ ನೇತೃತ್ವದಲ್ಲಿ ಕ್ಷೇತ್ರದ ಪ್ರಧಾನ ಅರ್ಚಕ ಶ್ರೀನಿವಾಸ...
Loading posts...
All posts loaded
No more posts
