- Monday
- May 4th, 2026
ಕರ್ನಾಟಕ ರಾಜ್ಯದಾದ್ಯಂತ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದ್ದು, ಇಂದು ಕೊನೆಯ ದಿನವಾಗಿದೆ. ಆದರೆ ಸರ್ಕಾರದ ನಿರೀಕ್ಷೆಯ ಅವಧಿಗೆ ಸಮೀಕ್ಷೆ ಕೊನೆಗೊಳ್ಳದ ಕಾರಣ ಇದೀಗ ಸಮೀಕ್ಷಾ ಅವಧಿಯನ್ನು ವಿಸ್ತರಣೆಗೊಳಿಸಲಾಗಿದ್ದು, ಶಿಕ್ಷಕರನ್ನು ಪೂರ್ಣ ಪ್ರಮಾಣದಲ್ಲಿ ಸಮೀಕ್ಷಾ ಕಾರ್ಯದಲ್ಲಿ ಬಳಸಿಕೊಳ್ಳಲು ಸರ್ಕಾರ ತೀರ್ಮಾನಿಸಿದೆ. ಹಾಗಾಗಿ ರಾಜ್ಯದಾದ್ಯಂತ ಇಂದಿಗೆ(ಅ.07) ಮುಗಿಯಬೇಕಿದ್ದ ಶಾಲೆಗಳ ದಸರಾ ರಜೆಯನ್ನು ವಿಸ್ತರಿಸಿ ಅ.18 ರವರೆಗೆ...
ಸುಳ್ಯ ಶ್ರೀ ಶಾರದಾಂಭ ಸೇವಾ ಸಮಿತಿ ವತಿಯಿಂದ ಇಂದು(ಅ.07) ಮಧ್ಯಾಹ್ನ 3:00 ಗಂಟೆಯಿಂದ ಶ್ರೀ ಶಾರದಾದೇವಿ ಮೂರ್ತಿಯ ಶೋಭಾಯಾತ್ರೆಯು 12 ಸ್ತಬ್ಧಚಿತ್ರಗಳೊಂದಿಗೆ ಶ್ರೀ ಚೆನ್ನಕೇಶವ ದೇವಸ್ಥಾನ ಬಳಿಯಿಂದ ಹೊರಟು ಕೆ ವಿಜಿ ಜಂಕ್ಷನ್-ವಿವೇಕಾನಂದ ಸರ್ಕಲ್-ಶ್ರೀರಾಮಪೇಟೆ ಜ್ಯೋತಿ ಸರ್ಕಲ್-ಮೊಗರ್ಪಣೆ ಹಳೇಗೇಟು ತಲುಪಿ ವಾಪಾಸ್ಸು ಶ್ರೀರಾಮಪೇಟೆ-ಕೆ.ಎಸ್.ಆರ್.ಟಿ.ಸಿ ಜಂಕ್ಷನ್-ಗಾಂಧಿನಗರ-ವಿಷ್ಣು ಸರ್ಕಲ್ ತಲುಪಿ ಪುನಃ ವಾಪಾಸ್ಸು ಕಟ್ಟೆ ಜಂಕ್ಷನ್-ರಥಬೀದಿ ಮಾರ್ಗವಾಗಿ ಅಜ್ಜಾವರ...
ಸುಳ್ಯ ಅ.05: ಅಲ್ ಅಮೀನ್ ಯೂತ್ ಫೆಡರೇಷನ್ ಅರಂಬೂರು ಸಂಘಟನೆಯು ತನ್ನ 15ನೇ ವರ್ಷದ ಸಂವತ್ಸರವನ್ನು ಪ್ರವೇಶಿಸಿರುವ ಸಂದರ್ಭದಲ್ಲಿ, “ಸೌಹಾರ್ದತೆ ಮತ್ತು ಒಗ್ಗಟ್ಟಿನ 15 ವರ್ಷಗಳು” ಎಂಬ ಘೋಷ ವಾಕ್ಯದೊಂದಿಗೆ ಈ ವರ್ಷವನ್ನು “ಸ್ಪಟಿಕ ಮಹೋತ್ಸವ ವರ್ಷ” ಎಂದು ಘೋಷಿಸಿ ವರ್ಷಪೂರ್ತಿ ವೈವಿಧ್ಯಮಯ ಹಾಗೂ ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳನ್ನು ಏರ್ಪಡಿಸುವ ಯೋಜನೆ ರೂಪಿಸಲಾಗಿದೆ.ಈ ಮಹೋತ್ಸವದ ಅಧಿಕೃತ...
“ಭಾರತದ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಶ್ರೀ ಬಿ.ಆರ್ ಗವಾಯಿ ಅವರ ಮೇಲೆ ವಕೀಲರೊಬ್ಬರು ಶೂ ಎಸೆದಿರುವ ಕೀಳುಕೃತ್ಯವನ್ನು ಪ್ರಜಾಧ್ವನಿ ಕರ್ನಾಟಕ ತೀವ್ರವಾಗಿ ಖಂಡಿಸುತ್ತದೆ. ಈ ಘಟನೆಯು ಕೇವಲ ವೈಯಕ್ತಿಕ ದಾಳಿಯಷ್ಟೇ ಅಲ್ಲ, ಭಾರತದ ಸಂವಿಧಾನ, ಪ್ರಜಾಪ್ರಭುತ್ವ ಮತ್ತು ನ್ಯಾಯ ವ್ಯವಸ್ಥೆಯ ಮೇಲಿನ ದಾಳಿಯಾಗಿದೆ. ಇಂತಹ ಕೃತ್ಯಗಳು ದೇಶದ ಸಾರ್ವಭೌಮತ್ವ, ಸಮಾಜದ ಸಮಾನತೆಯ ಆಶಯ ಮತ್ತು...
ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ ಮಂಗಳೂರು, ಅಶ್ವಿನ್ ಆಪ್ಟಿಕಲ್ಸ್ ಮತ್ತು ಕ್ಲಿನಿಕ್ಸ್ ಯೋಗಕ್ಷೇಮ ಸಂಕೀರ್ಣ ಕಡಬ, ರೋಟರಿ ಕ್ಲಬ್ ಸುಬ್ರಹ್ಮಣ್ಯ, ಸಚಿನ್ ಕ್ರೀಡಾ ಸಂಘ(ರಿ.) ಹರಿಹರ ಪಳ್ಳತ್ತಡ್ಕ, ಗ್ರಾಮ ಪಂಚಾಯತ್ ಹರಿಹರ ಪಳ್ಳತ್ತಡ್ಕ ಹಾಗೂ ಶ್ರೀ ಹರಿಹರೇಶ್ವರ ದೇವಸ್ಥಾನ ಹರಿಹರ ಪಳ್ಳತ್ತಡ್ಕ ಇವುಗಳ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್ 12 ಆದಿತ್ಯವಾರದಂದು ಬೆಳಿಗ್ಗೆ 9:30 ರಿಂದ ಮಧ್ಯಾಹ್ನ 12:30...
“ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ಲಾಟಿಂಗ್ ಆಗದ ಜಾಗಗಳನ್ನು, ಕಾಡಿನ ಅಂಚಿನಲ್ಲಿರುವ ರೈತರ ಭೂಮಿಗಳನ್ನು ಆರ್.ಟಿ.ಸಿ ಯಲ್ಲಿ ಭಾಗಶಃ ಅರಣ್ಯ ಎಂದು ನಮೂದಿಸಿ ನೂರಾರು ವರ್ಷಗಳಿಂದ ಹಕ್ಕುಪತ್ರ ಪಡೆದು ಕೃಷಿ, ಮನೆ ಹಾಗೂ ನಿವೇಶನ ಇದ್ದರೂ ಕೋರ್ಟ್ ಗೆ ಅರಣ್ಯ ಇಲಾಖೆ ತನ್ನದೇ ಆದ ಸೃಷ್ಟಿ ಮಾಡಿದ ದಾಖಲೆಗಳನ್ನು ನೀಡಿ ಒಕ್ಕಲೆಬ್ಬಿಸುವ ಕಾರ್ಯ ಚಟುವಟಿಕೆಯಲ್ಲಿ ಅರಣ್ಯ...
"ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರದ ಆಯುಷ್ಮಾನ್ ಭಾರತ್ ಆರೋಗ್ಯ ಮೂಲಸೌಕರ್ಯ ಮಿಷನ್ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರ(HWC) ಸ್ಥಾಪನೆಗೆ ಒಟ್ಟು 24.70 ಕೋಟಿ ರೂ. ಅನುದಾನ ಮಂಜೂರಾಗಿದೆ" ಎಂದು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ತಿಳಿಸಿದ್ದಾರೆ."ಗ್ರಾಮೀಣ ಭಾಗದಲ್ಲಿ ಆರೋಗ್ಯ...
ಸುಬ್ರಹ್ಮಣ್ಯ : "ಸರ್ವರ ಒಗ್ಗಟ್ಟಿನ ಸೇವೆಯಿಂದಾಗಿ ಉತ್ಸವವು ಯಶಸ್ವಿಯಾಗಿ ನೆರವೇರಲು ಸಾಧ್ಯ. ಯುವ ಜನಾಂಗದ ಸಮ್ಮಿಲಿತದ ದುಡಿಮೆಯಿಂದ ಧಾರ್ಮಿಕ ಆಚರಣೆಗಳು ಪ್ರಗತಿಯಾಗುತ್ತದೆ. ನಾಯಕತ್ವದ ಬೆಳವಣಿಗೆಯಿಂದ ದೇಶದ ಪ್ರಗತಿ ಸಾಧ್ಯ. ಉತ್ತಮ ಜೀವನ ನಿರ್ವಹಣೆಗೆ ಉತ್ತಮ ಕಾರ್ಯಗಳನ್ನು ಮಾಡುವುದು ಅತ್ಯಗತ್ಯ. ದೇಶದ ಅಭಿವೃದ್ಧಿಗೆ ಪ್ರಜೆಗಳ ಪ್ರಗತಿಯೇ ಬುನಾದಿಯಾಗುತ್ತದೆ. ಜವಬ್ದಾರಿಯನ್ನು ಸಂಪೂರ್ಣವಾಗಿ ನಿರ್ವಹಿಸುವ ಕಾರ್ಯಕ್ಷಮತೆ ಪ್ರತಿಯೊಬ್ಬರಿಗೂ ಬರಬೇಕು" ಎಂದು...
ದಸರಾ ರಜೆಯನ್ನು ಸದುಪಯೋಗಪಡಿಸಿಕೊಂಡ ವಿದ್ಯಾರ್ಥಿಗಳು ಸುಳ್ಯ ಮುಂಗಾರು ವಾಲಿಬಾಲ್ ಅಕಾಡೆಮಿಯ ಆಶ್ರಯದಲ್ಲಿ ಸುಳ್ಯ ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆಯ ವಠಾರದಲ್ಲಿ ಆಯೋಜಿಸಿದ್ದ 10 ದಿನಗಳ ವಾಲಿಬಾಲ್ ತರಬೇತಿ ಶಿಬಿರ ಯಶಸ್ವಿಯಾಗಿ ಸಂಪನ್ನ ಗೊಂಡಿತು.ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಸುಳ್ಯ ನಗರ ಯೋಜನಾ ಪ್ರಾಧಿಕಾರ(ಸೂಡ) ಅಧ್ಯಕ್ಷ ಕೆ.ಎಂ ಮುಸ್ತಫ ವಹಿಸಿದ್ದರು.ಸಮಾರೋಪ ಭಾಷಣ ಮಾಡಿದ ಹಿರಿಯ ಪತ್ರಕರ್ತ ಹರೀಶ್ ಬಂಟ್ವಾಳ್...
ಚೊಕ್ಕಾಡಿ : ಚೂಂತಾರು ವೇದಮೂರ್ತಿ ಲಕ್ಷ್ಮೀನಾರಾಯಣ ಪ್ರಶಸ್ತಿ ಪುರಸ್ಕಾರ ಸಮಾರಂಭವು ಚೂಂತಾರು ಉಪಾಸನಾ ಮನೆಯಲ್ಲಿ ದಿನಾಂಕ 11 ಅಕ್ಟೋಬರ್ 2025ನೇ ಶನಿವಾರದಂದು ಜರಗಲಿದೆ. ಈ ಬಾರಿಯ ಪುರಸ್ಕಾರಕ್ಕೆ ಪುತ್ತೂರು ಕಬಕದ ವಡ್ಯ ವೇದಮೂರ್ತಿ ಶ್ರೀಕೃಷ್ಣ ಭಟ್ಟ ಮತ್ತು ಬೆಳ್ಳಾರೆ ಸಮೀಪದ ನೆಟ್ಟಾರಿನ ಚಾವಡಿವಾಗಿಲು ವೇದಮೂರ್ತಿ ಶಂಭು ಭಟ್ಟ ರವರು ಆಯ್ಕೆಯಾಗಿರುತ್ತಾರೆ ಎಂದು ಪತ್ರಿಕಾ ಹೇಳಿಕೆಯಲ್ಲಿ ಶ್ರೀಮತಿ...
Loading posts...
All posts loaded
No more posts
