- Saturday
- September 12th, 2026
ಮಂಡೆಕೋಲು : ಮಂಡೆಕೋಲು ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ವತಿಯಿಂದ Magzter App ಕುರಿತು ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಯಿತು. ಗ್ರಂಥಾಲಯದಲ್ಲಿ ಲಭ್ಯವಿರುವ QR Code ಮೂಲಕ Magzter App ಅನ್ನು ಮೊಬೈಲ್ಗಳಲ್ಲಿ ಉಚಿತವಾಗಿ ಇನ್ಸ್ಟಾಲ್ ಮಾಡಿಕೊಂಡು, ಅದರಲ್ಲಿರುವ ವಿವಿಧ ಇ-ಮ್ಯಾಗಜಿನ್ಗಳು, ಪತ್ರಿಕೆಗಳು ಹಾಗೂ ಡಿಜಿಟಲ್ ಓದುವ ಸಂಪನ್ಮೂಲಗಳನ್ನು ಸದುಪಯೋಗಪಡಿಸಿಕೊಳ್ಳುವ ಕುರಿತು ಕಾರ್ಯಾಗಾರದಲ್ಲಿ ಮಾಹಿತಿ...
ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ 24 ಗಂಟೆಗಳ ತುರ್ತು ಚಿಕಿತ್ಸಾ ಘಟಕವನ್ನು ಕೂಡಲೇ ಆರಂಭಿಸಬೇಕು ಎಂದು ಆಗ್ರಹಿಸಿ ಸೆ.02ರಂದು ಸಾರ್ವಜನಿಕ ಸಹಿ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಈ ಕುರಿತು ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಲಾಯಿತು. "ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಪ್ರತಿದಿನ ಸಾವಿರಾರು ಭಕ್ತರು ಆಗಮಿಸುತ್ತಿದ್ದು, ಸುತ್ತಮುತ್ತಲಿನ ಗ್ರಾಮಗಳ ಜನರೂ ಆರೋಗ್ಯ ಸೇವೆಗಾಗಿ ಸುಬ್ರಹ್ಮಣ್ಯವನ್ನೇ ಅವಲಂಬಿಸಿದ್ದಾರೆ. ಆದರೆ ತುರ್ತು...
ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197ದಿನಾಂಕ : 29-08-2026ವಾರ : ಶನಿವಾರ 01)ಮೇಷ ರಾಶಿ : ಸಮಾಜದಲ್ಲಿ ನಿಮ್ಮ ಪ್ರಭಾವ ಹೆಚ್ಚಾಗುತ್ತದೆ. ಹೊಸ ವಸ್ತುಗಳನ್ನು ಖರೀದಿಸುತ್ತೀರಿ. ಹಳೆಯ ಸ್ನೇಹಿತರಿಂದ ಬಂದ ಮಾಹಿತಿ ಸಂತೋಷ ಉಂಟುಮಾಡುತ್ತದೆ. ಕೈಗೊಂಡ ಕೆಲಸಗಳನ್ನು ಸಮಯಕ್ಕೆ ಪೂರ್ಣಗೊಳಿಸುತ್ತೀರಿ. ವೃತ್ತಿ ಮತ್ತು ವ್ಯಾಪಾರದಲ್ಲಿ ಹೊಸ ಹೂಡಿಕೆಗಳು ದೊರೆಯುತ್ತವೆ... ಗಮನಿಸಿ -...
ಸುಳ್ಯ: ಇತ್ತೀಚೆಗೆ ನಡೆದ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಮಹಾತ್ಮ ಗಾಂಧಿ ಮಲ್ನಾಡ್ ಆಂಗ್ಲ ಮಾಧ್ಯಮ ಶಾಲೆ ಕೊಡಿಯಾಲಬೈಲು ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದು, ತ್ರಿವಳಿ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.Under-14, 50+ ಕೆ.ಜಿ. ವಿಭಾಗದಲ್ಲಿ 8ನೇ ತರಗತಿಯ ಕಿಶನ್ಯ ಎಂ. ಆರ್. ಅವರು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.Under-17, 30+ ಕೆ.ಜಿ. ವಿಭಾಗದಲ್ಲಿ...
ಸುಬ್ರಹ್ಮಣ್ಯ ಆಗಸ್ಟ್ 28 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ವರಮಹಾಲಕ್ಷ್ಮಿ ಪೂಜೆಯನ್ನು ಸಡಗರ ಭಕ್ತಿ ಭಾವದಿಂದ ಆಚರಿಸಲಾಯಿತು. ಬೆಳಿಗ್ಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರು ಹೊಸಳಿಗಮ್ಮ ದೈವದ ಗುಡಿಯಲ್ಲಿ ಪ್ರಾರ್ಥನೆ ಮಾಡಿ ನಂತರ ಶ್ರೀ ದೇವಳದ ಎದುರುಗಡೆ ಹರಿಯುತ್ತಿರುವ ದರ್ಪಣ ತೀರ್ಥ ನದಿ ತಟದಲ್ಲಿ ಪೂಜಾ ವಿಧಿ ವಿಧಾನಗಳನ್ನು ಪುರೋಹಿತರು...
ಪೆರುವಾಜೆ : ಮೂರು ತಾಲೂಕುಗಳ 22 ಗ್ರಾಮಗಳ ಮಾಗಣೆ ಕ್ಷೇತ್ರವೆಂಬ ಹೆಗ್ಗಳಿಕೆ ಹೊಂದಿರುವ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಶ್ರೀ ಜಲದುರ್ಗಾದೇವಿ ವರಮಹಾಲಕ್ಷ್ಮೀ ಪೂಜಾ ಸಮಿತಿ ವತಿಯಿಂದ ಶುಕ್ರವಾರ ನಡೆದ ವರಮಹಾಲಕ್ಷ್ಮೀ ಪೂಜೆಯಲ್ಲಿ 1,000ಕ್ಕೂ ಅಧಿಕ ಮಂದಿ ಪೂಜೆ ಸಮರ್ಪಿಸಿದರು. ಪೂರ್ವಾಹ್ನ ದೇವಸ್ಥಾನದ ಸನ್ನಿಧಿಯಲ್ಲಿ ಪೂಜಾ ಕಾರ್ಯಕ್ರಮ ಆರಂಭಗೊಂಡಿತು. ಮಾತೆಯರು ಪಾಲ್ಗೊಂಡು ಶ್ರದ್ಧಾಭಕ್ತಿಯಿಂದ ವರಮಹಾಲಕ್ಷ್ಮೀ ದೇವಿಯನ್ನು...
ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ನಾಳೆ(ಆ.29) “ಸೋಣ ಶನಿವಾರ” ಆಚರಿಸಲಾಗುವುದು ಎಂದು ದೇವಸ್ಥಾನದ ಪ್ರಕಟಣೆಯಲ್ಲಿ ತಿಳಿಸಲಾಗಿದ್ದು, ಭಕ್ತಾದಿಗಳು ಆಗಮಿಸಿ ಶ್ರೀ ದೇವರ ಪ್ರಸಾದವನ್ನು ಸ್ವೀಕರಿಸಬೇಕೆಂದು ತಿಳಿಸಲಾಗಿದೆ. (ವರದಿ : ಉಲ್ಲಾಸ್ ಕಜ್ಜೋಡಿ)
ಸುಳ್ಯ : “ಮುಂದಿನ ಪೀಳಿಗೆಗೆ ನಮ್ಮ ಧಾರ್ಮಿಕ ಸಂಪ್ರದಾಯ ಹಾಗೂ ಸಂಸ್ಕೃತಿಯನ್ನು ಕೊಂಡೊಯ್ಯುವ ಗುರುತರ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ” ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಮಾಧವ ಗೌಡ ಹೇಳಿದರು. ಆರಂಬೂರು ಶ್ರೀ ಮೂಕಾಂಬಿಕಾ ಭಜನಾ ಮಂದಿರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪರಿವಾರಕಾನ ಒಕ್ಕೂಟ, ಆರಂಬೂರು ಒಕ್ಕೂಟ, ಶ್ರೀ ವರಮಹಾಲಕ್ಷ್ಮಿ...
ಸುಳ್ಯ: ಸುಳ್ಯದ ಮುಳಿಯ ಜ್ಯುವೆಲ್ಲರ್ಸ್ನ ಉದ್ಯೋಗಿ ಭವಾನಿಶಂಕರ (47) ಅವರು ಅಲ್ಪಕಾಲದ ಅಸೌಖ್ಯದಿಂದ ಆ. 28ರಂದು ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮಂಡೆಕೋಲು ಗ್ರಾಮದ ನಿವಾಸಿ ಭವಾನಿಶಂಕರ ಅವರು ಕಳೆದ 27 ವರ್ಷಗಳಿಂದ ಮುಳಿಯ ಜ್ಯುವೆಲ್ಲರ್ಸ್ನಲ್ಲಿ ಉದ್ಯೋಗಿಯಾಗಿದ್ದರು. ಕಿವಿ ಚುಚ್ಚುವ ಮೂಲಕ ಗ್ರಾಹಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ಅವರ ನಿಧನದ ಹಿನ್ನೆಲೆಯಲ್ಲಿ ಮುಳಿಯ ಜ್ಯುವೆಲ್ಲರ್ಸ್ ಸೇರಿದಂತೆ...
Loading posts...
All posts loaded
No more posts
