ಗುತ್ತಿಗಾರು : ಕಾಳುಮೆಣಸು ಹಾಗೂ ಕಾಫಿ ಕೃಷಿ ಬಗ್ಗೆ ಮಾಹಿತಿ ಕಾರ್ಯಕ್ರಮ

(ಚಿತ್ರ : ಪ್ರಕೃತಿ ಗುತ್ತಿಗಾರು) ತೋಟಗಾರಿಕೆ ಇಲಾಖೆ ಸುಳ್ಯ ಇದರ ವತಿಯಿಂದ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಇದರ ಸಹಯೋಗದೊಂದಿಗೆ 2025-26ನೇ ಸಾಲಿನ ಜಿಲ್ಲಾ ಪಂಚಾಯತ್ ಯೋಜನೆಯಡಿ ಕಾಳುಮೆಣಸು ಹಾಗೂ ಕಾಫಿ ಬೇಸಾಯ ಬಗ್ಗೆ ಮಾಹಿತಿ ಕಾರ್ಯಕ್ರಮ ಸೆ.12 ರಂದು  ಗುತ್ತಿಗಾರಿನ ಪ್ರಾ.ಕೃ.ಪ.ಸ. ಸಂಘದ ದೀನ್ ದಯಾಳ್ ಸಭಾಭವನದಲ್ಲಿ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾ.ಕೃ.ಪ.ಸ.ಸಂಘದ...

“ಪ್ರಥಮ ಚಿಕಿತ್ಸೆ ತಿಳುವಳಿಕಾ ದಿನ” ಸೆಪ್ಟೆಂಬರ್-13 ; ✍️ಡಾ|| ಮುರಲೀ ಮೋಹನ್ ಚೂಂತಾರು

ಯಾವುದೇ ರೀತಿಯ ಗಾಯ ಅಥವಾ ಅಪಘಾತಗಳಾದಾಗ ತಕ್ಷಣವೇ ಘಾಸಿಗೊಳಗಾದವರಿಗೆ ನೀಡುವ ಪ್ರಾಥಮಿಕವಾದ ಸಹಾಯವನ್ನು ಪ್ರಥಮ ಚಿಕಿತ್ಸೆ ಎನ್ನಲಾಗುತ್ತದೆ.  ಇದಕ್ಕೆ ವಿಶೇಷವಾದ ತರಬೇತಿ ಅಥವಾ ಪೂರ್ವ ತಯಾರಿ ಅಗತ್ಯವಿಲ್ಲ.  ಸಾಮಾನ್ಯ ಜ್ಞಾನವನ್ನು ಬಳಸಿಕೊಂಡು ಆ ಕ್ಷಣದಲ್ಲಿ ಲಭ್ಯವಿರುವ ವಸ್ತುಗಳನ್ನು ಬಳಸಿಕೊಂಡು ರೋಗಿಯ ಪ್ರಾಣವನ್ನು ರಕ್ಷಿಸುವ ಕಾರ್ಯವನ್ನು ಮಾಡಲಾಗುತ್ತದೆ.  ವೈದ್ಯರ ಲಭ್ಯತೆ ಸಿಗುವವರೆಗೆ ಅಥವಾ ಸುಸಜ್ಜಿತವಾದ ಆಸ್ಪತ್ರೆ ತಲುಪುವವರೆಗೆ...
Ad Widget

ಕೊಲ್ಲಮೊಗ್ರ : ನಿವೃತ್ತ ಅಂಗನವಾಡಿ ಸಹಾಯಕಿ ಮುತ್ತಮ್ಮ ಕುಚ್ಚಾಲ ನಿಧನ

ಕಲ್ಮಕಾರು ಗ್ರಾಮದ ಗಡಿಕಲ್ಲು ನಿವಾಸಿ ನಿವೃತ್ತ ಅಂಗನವಾಡಿ ಸಹಾಯಕಿ ಮುತ್ತಮ್ಮ ಕುಚ್ಚಾಲ ರವರು ಸೆ.12 ರಂದು ನಿಧನರಾದರು.ಮೃತರಿಗೆ 92 ವರ್ಷ ವಯಸ್ಸಾಗಿತ್ತು.1984 ರಿಂದ 2011 ರವರೆಗೆ ಸುಮಾರು ಸುಧೀರ್ಘ 27 ವರ್ಷಗಳ ಕಾಲ ಕೊಲ್ಲಮೊಗ್ರು ಅಂಗನವಾಡಿ ಕೇಂದ್ರದಲ್ಲಿ ಅಡುಗೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸಿ 2011 ರಲ್ಲಿ ನಿವೃತ್ತರಾಗಿದ್ದ ಇವರು ಪುಟಾಣಿ ಮಕ್ಕಳ ಪ್ರೀತಿಗೆ ಪಾತ್ರರಾಗಿದ್ದರು.ಮೃತರು ಪುತ್ರರಾದ...

ಸುಳ್ಯದಿಂದ ಮಂಡೆಕೋಲು ಕೊಟ್ಯಾಡಿ ಮಾರ್ಗವಾಗಿ ಕುಂಟಾರಿಗೆ ಬಸ್ಸು ಸಂಚಾರ ಪ್ರಾರಂಭಿಸುವಂತೆ ಸುಳ್ಯ ಯುವ ಕಾಂಗ್ರೆಸ್ ವತಿಯಿಂದ ಮನವಿ

ಸುಳ್ಯದಿಂದ ಕಾಸರಗೋಡಿಗೆ ಅಜ್ಞಾವರ - ಅಡಂಗಾಯ- ಮಂಡೆಕೋಲು - ಅಡೂರು ಮಾರ್ಗವಾಗಿ ಕೊಟ್ಯಾಡಿ ಮುಖಾಂತರ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸಿನ ಸೌಲಭ್ಯ ಒದಗಿಸುವ ಬಗ್ಗೆ ಮತ್ತು ಸುಳ್ಯದಿಂದ ರಾತ್ರಿ 7.00 ಗಂಟೆಗೆ ಅಜ್ಞಾವರ - ಅಡ್ಡಂಗಾಯ-ಮಂಡೆಕೋಲು – ಅಡೂರು -ಕೊಟ್ಯಾಡಿ - ಗಾಳಿಮುಖ ವಾಗಿ ಕುಂಟಾರು ಮಹಾ ವಿಷ್ಣು ದೇವಾಲಯದ ಬಳಿ ತಂಗುವ...

ಅಜ್ಜಾವರ: ಗೋಡೌನ್ ನಿಂದ 5 ಲಕ್ಷ ಮೌಲ್ಯದ ಅಡಿಕೆ ಕಳ್ಳತನ

ಗೋಡೌನ್‌ನಲ್ಲಿ ಸಂಗ್ರಹಿಸಿಡಲಾಗಿದ್ದ ಸುಮಾರು 12 ಕ್ವಿಂಟಾಲ್ ಅಡಕೆ ಕಳವಾಗಿರುವ ಬಗ್ಗೆ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಜ್ಜಾವರದ ಮಹಮ್ಮದ್ ರಫೀಕ್ ಎಸ್.ಡಿ. ಅವರು ತಮ್ಮ ಜಮೀನಿನಲ್ಲಿ ಬೆಳೆದ ಅಡಕೆಗಳನ್ನು ಬಯಂಬು ಭಾಸ್ಕರ ರಾವ್ ಎಂಬವರ ಕಟ್ಟಡದಲ್ಲಿ ಕಳೆದ ಎರಡು ವರ್ಷಗಳಿಂದ ದಾಸ್ತಾನು ಮಾಡುತ್ತಿದ್ದು, ಇತ್ತೀಚೆಗೆ ದಾಸ್ತಾನು ಇಟ್ಟಿರುವ ಅಡಕೆಗಳನ್ನು ಸುಲಿದು ಗೋಣಿ ಚೀಲದಲ್ಲಿ ಕಟ್ಟಿ ದಾಸ್ತಾನು...

“ರಾಣಿ ಅಬ್ಬಕ್ಕನ ದೇಶ ಪ್ರೇಮ ಇಂದಿನ ಹೆಣ್ಣು ಮಕ್ಕಳಿಗೆ ಪ್ರೇರಣೆ” : ಲತೇಶ್ ಬಾಕ್ರಬೈಲ್

ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ(ರಿ.) ಮಂಗಳೂರು ಮತ್ತು ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ, ಇತಿಹಾಸ ವಿಭಾಗ ಹಾಗೂ ಆಂತರಿಕ ಗುಣಮಟ್ಟ ಖಾತರಿ ಕೋಶ ಇದರ ಸಹಯೋಗದೊಂದಿಗೆ ದಿನಾಂಕ.15.09.2025ರಂದು “ಕಡಲ ರಾಣಿ ಉಳ್ಳಾಲ ಅಬ್ಬಕ್ಕ@500 ಪ್ರೇರಣಾದಾಯಿ 100 ಉಪನ್ಯಾಸ ಸರಣಿ ಎಸಳು 56ನೇ” ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ.ರುದ್ರಕುಮಾರ್.ಎಂ.ಎ...

ಸೆ.13 : ಪಂಜ ದೇವಸ್ಥಾನದಲ್ಲಿ ಸೋಣ ಶನಿವಾರ ಪ್ರಯುಕ್ತ ವಿಶೇಷ ಪೂಜೆ

ಪಂಜ ಸೀಮೆ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದಲ್ಲಿ ಸೆ.13 ರ ಶನಿವಾರ ಸೋಣ ಶನಿವಾರ ಪ್ರಯುಕ್ತ ವಿಶೇಷ ಪೂಜೆ ಹಾಗೂ ಬಲಿವಾಡುಕೂಟ ಜರುಗಲಿದೆ. ಭಕ್ತಾ ಭಿಮಾನಿಗಳೆಲ್ಲರೂ ಆಗಮಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕಾಗಿ ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತುರ್ ವಿನಂತಿಸಿದ್ದಾರೆ.

ಸುಳ್ಯ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕಬ್ಬಡ್ಡಿ ಪಂದ್ಯಾಟ ; ಗುತ್ತಿಗಾರು ಪದವಿ ಪೂರ್ವ ಕಾಲೇಜು ಬಾಲಕಿಯರ ತಂಡ ರನ್ನರ್

ಶಾಲಾ ಶಿಕ್ಷಣ(ಪದವಿ ಪೂರ್ವ) ಇಲಾಖೆ ಮಂಗಳೂರು, ನೆಹರೂ ಮೆಮೋರಿಯಲ್ ಪದವಿ ಪೂರ್ವ ಕಾಲೇಜು ಅರಂತೋಡು ಇವರ ಆಶ್ರಯದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕಬ್ಬಡ್ಡಿ ಪಂದ್ಯಾಟದಲ್ಲಿ ಗುತ್ತಿಗಾರು ಪದವಿ ಪೂರ್ವ ಕಾಲೇಜು ಬಾಲಕಿಯರ ತಂಡವು ರನ್ನರ್ ಆಗಿ ಹೊರಹೊಮ್ಮಿದೆ, ಹಾಗೂ ತಂಡದ ವರ್ಷ.ಕೆ ಇವರು ಸರ್ವಾಂಗೀಣ ಆಟಗಾರ್ತಿ ಪ್ರಶಸ್ತಿ ಪಡೆದರು.

ಸುಳ್ಯದ ಇನ್ಫಿಟೆಕ್ ಕಂಪ್ಯೂಟ‌ರ್ ಎಜ್ಯುಕೇಶನ್ ನಲ್ಲಿ ವಿವಿಧ ಕೋರ್ಸ್ ಆರಂಭ

ಸುಳ್ಯ ಇನ್ಫಿಟೆಕ್ ನಲ್ಲಿ ಕಂಪ್ಯೂಟರ್ ನ ವಿವಿಧ ಕೋರ್ಸುಗಳು ಆರಂಭವಾಗಿದ್ದು ಪ್ರೌಡ, ಪಿಯುಸಿ, ಪದವಿ, ಪದವೀಧರ, ಹಾಗೂ ಉದ್ಯೋ್ಇಗಳಿಗೆ ಸುವರ್ಣಾವಕಾಶವಿದೆ. Basic, Tally Prime with GST, Programming in c and c ++, Kannada/ English typing, Photoshop, Pagemaker, Corel Draw, Web Designing ತರಗತಿಗಳು ಕಡಿಮೆ ಶುಲ್ಕದಲ್ಲಿ ಆರಂಭವಾಗಿದೆ. ಆಸಕ್ತರು...

ಸೈಂಟ್ ಜೋಸೆಫ್ ಶಾಲಾ ಯೋಗ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಸೈಂಟ್ ಜೋಸೆಫ್ ಶಾಲಾ ಯೋಗ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಸೆಪ್ಟೆಂಬರ್ 11ರಂದು  ಸುಬ್ರಹ್ಮಣ್ಯದ ಎಸ್.ಎಸ್.ಪಿ.ಯು ವಿದ್ಯಾಸಂಸ್ಥೆಯಲ್ಲಿ ನಡೆದ 14ರ ವಯೋಮಾನದ ಯೋಗ ಸ್ಪರ್ಧೆಯಲ್ಲಿ ಸುಳ್ಯದ ಸೈಂಟ್ ಜೋಸೆಫ್ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಬಾಲಕಿಯರ ವಿಭಾಗದಲ್ಲಿ ಆರ್ಟಿಸ್ಟಿಕ್ ವೈಯಕ್ತಿಕ ವಿಭಾಗದಲ್ಲಿ ಹಾರ್ದಿಕ 7ನೇ ಪ್ರಥಮ, ಟ್ರೆಡಿಶನಲ್ ವಿಭಾಗ ಸೋನಾ ಅಡ್ಕರ್, 7ನೇ, ಆರ್ಟಿಸ್ಟಿಕ್ ಡಬಲ್ಸ್ ಹಾಗೂ...
Loading posts...

All posts loaded

No more posts

error: Content is protected !!