- Wednesday
- May 6th, 2026
ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಮಹಾನಗರ ಪಾಲಿಕೆ, ಮೈ ಭಾರತ್ ದಕ್ಷಿಣ ಕನ್ನಡ, ಜಿಲ್ಲಾ ಯುವಜನ ಒಕ್ಕೂಟ(ರಿ.) ಹಾಗೂ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ 2025-26 ಯೋಗಾಸನ ಸ್ಪರ್ಧೆಯು ಸೆ.07ರಂದು ಮಂಗೂರಿನ ಮಂಗಳಾ...
ಸುಬ್ರಹ್ಮಣ್ಯ : ಕುಲ್ಕುಂದದ ಬಸವನಮೂಲದ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಸೋಮವಾರ ಗ್ರಹಣ ಶಾಂತಿ ಹೋಮ ನಡೆಯಿತು. ಚಂದ್ರಗ್ರಹಣದ ದೋಷ ಪರಿಹಾರಾರ್ಥ ಅನೇಕ ಭಕ್ತರು ಆಗಮಿಸಿ ಶಾಂತಿ ಹೋಮ ಮಾಡಿಸಿದರು.ಗ್ರಹಣದ ಬಳಿಕ ಸೋಮವಾರ ಮುಂಜಾನೆ ದೇವಳದಲ್ಲಿ ಶುದ್ಧಿ ಕಾರ್ಯ ನಡೆಯಿತು. ಬಳಿಕ ಬೆಳಗಿನ ಮಹಾಪೂಜೆ ನೆರವೇರಿತು.ತದನಂತರ ಗ್ರಹಣ ಶಾಂತಿ ಹೋಮಕ್ಕೆ ಭಕ್ತರು ಸಂಕಲ್ಪ ನೆರವೇರಿಸಿದರು.ನಂತರ ದೇವಳದ ಪ್ರಧಾನ...
ಸುಬ್ರಹ್ಮಣ್ಯ : ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಮಾಜಿ ಸದಸ್ಯರಾದ ಆನಂದ ಗುರೂಜಿ ಭೇಟಿ ನೀಡಿದರು. ಶ್ರೀ ದೇವರ ದರುಶನ ಪಡೆದ ಅವರಿಗೆ ದೇವಳದ ಅರ್ಚಕರು ಮಹಾಪ್ರಸಾದ ನೀಡಿದರು. ಬಳಿಕ ಅವರು ಹೊಸಳಿಗಮ್ಮನ ದರುಶನ ಮಾಡಿ ಪ್ರಸಾದ ಸ್ವೀಕರಿಸಿದರು.ಸ್ವಾಮೀಜಿಗಳ ಭೇಟಿ : ಬಳಿಕ ಅವರು ಸಂಪುಟ ನರಸಿಂಹ ಸ್ವಾಮಿ ಸುಬ್ರಹ್ಮಣ್ಯ...
ಸುಬ್ರಹ್ಮಣ್ಯ : “ಪಠ್ಯದೊಂದಿಗೆ ಪಠ್ಯೇತರ ಚಟಿವಟಿಕೆಗಳು ವಿದ್ಯಾರ್ಥಿಗಳ ಬದುಕಿಗೆ ಪೂರಕವಾಗುತ್ತದೆ. ಆರೋಗ್ಯ ಸಮೃದ್ದಿಯ ಔನತ್ಯಕ್ಕೆ ಕ್ರೀಡಾ ಚಟುವಟಿಕೆಗಳ ಪಾತ್ರ ಅನನ್ಯ. ಪಂದ್ಯಾಟಗಳು ಕ್ರೀಡಾಳುಗಳು ಕ್ರೀಡಾಸ್ಪೂರ್ತಿಯನ್ನು ಮೈಗೂಡಿಸಿಕೊಳ್ಳಬೇಕು. ಇದರಿಂದ ಈ ಕ್ಷೇತ್ರದಲ್ಲಿ ಉನ್ನತ ಸ್ಥಾನ ಪ್ರಾಪ್ರವಾಗುತ್ತದೆ” ಎಂದು ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಅಶೋಕ್ ನೆಕ್ರಾಜೆ ಹೇಳಿದರು. ಸುಬ್ರಹ್ಮಣ್ಯದ ಎಸ್.ಎಸ್.ಪಿ.ಯು ಕಾಲೇಜಿನ...
ಸುಬ್ರಹ್ಮಣ್ಯ : “ಮಕ್ಕಳು ನೀಡುವ ಪ್ರೀತಿ ಶಿಕ್ಷಕರಿಗೆ ಪರಮಾನ್ನ. ವಿದ್ಯಾರ್ಥಿಗಳು ಗುರುಗಳಿಗೆ ನೀಡುವ ಗೌರವ ಮತ್ತು ಪ್ರೀತಿ ಶಿಕ್ಷಕರ ಬದುಕಿನಲ್ಲಿ ಅತ್ಯಂತ ಹೆಚ್ಚು ಆನಂದ ನೀಡುವ ಕ್ಷಣವಾಗುತ್ತದೆ. ಗುರುಗಳು ಭಗವಂತನಿಗೆ ಸಮಾನರು. ಗುರುಗಳಿಗೆ ವಿದೇಯರಾಗಿರುವುದು ಅತ್ಯವಶ್ಯಕ” ಎಂದು ಎಸ್.ಎಸ್.ಪಿ.ಯು ಕಾಲೇಜಿನ ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕರಾದ ನಂದಾ ಹರೀಶ್ ಹೇಳಿದರು.ಸುಬ್ರಹ್ಮಣ್ಯದ ಎಸ್.ಎಸ್. ಪಿ.ಯು ಕಾಲೇಜಿನ ಪ್ರೌಢಶಾಲಾ...
ಕಟ್ಟ-ಗೋವಿಂದನಗರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಹಯವದನ ಇಂಡಸ್ಟ್ರೀಸ್ ಕೊಲ್ಲಮೊಗ್ರು ಇದರ ಮ್ಹಾಲಕರಾದ ಮಹೇಶ್ ಪೈಲೂರು ಸಮವಸ್ತ್ರ(ಪ್ಯಾಂಟ್-ಟೀಶರ್ಟ್) ಗಳನ್ನು ಕೊಡುಗೆಯಾಗಿ ನೀಡಿದರು.ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ಶ್ರೀಮತಿ ಸಾವಿತ್ರಿ.ಎನ್, ದಾನಿಗಳಾದ ಮಹೇಶ್ ಪೈಲೂರು, ಸ್ಥಳೀಯರಾದ ತಾರಾನಾಥ್.ಎಂ, ವಿದ್ಯಾರ್ಥಿಗಳ ಪೋಷಕರು, ವಿದ್ಯಾರ್ಥಿಗಳು, ಅತಿಥಿ ಶಿಕ್ಷಕರಾದ ಮಮತಾ.ಪಿ.ಎಸ್, ಅಂಗನವಾಡಿ ಕಾರ್ಯಕರ್ತೆ ವಿದ್ಯಾ.ಎ.ಜಿ ಹಾಗೂ ಅಡುಗೆ ಸಿಬ್ಬಂದಿ...
ಚೆಂಬು ಸಾಹಿತ್ಯ ವೇದಿಕೆಯ ವತಿಯಿಂದ ಏರ್ಪಡಿಸಲಾಗಿದ್ದ 7ನೇ ವರ್ಷದ “ಎಂ.ಜಿ ಕಾವೇರಮ್ಮ ಅರೆಭಾಷೆ ಕವನ ಸ್ಪರ್ಧೆ”ಯ ಫಲಿತಾಂಶವು ಪ್ರಕಟಗೊಂಡಿದ್ದು, ಸ್ಪರ್ಧೆಗೆ ಬಂದಂತಹ 35 ಕವಿತೆಗಳಲ್ಲಿ 3 ಕವಿತೆಗಳನ್ನು ಬಹುಮಾನಕ್ಕಾಗಿ ಆಯ್ಕೆ ಮಾಡಲಾಗಿದೆ. ಸ್ಪರ್ಧೆಗೆ ಬಂದಂತಹ ಉಳಿದೆಲ್ಲಾ ಕವಿತೆಗಳನ್ನು ಬರೆದವರಿಗೆ ಪ್ರಶಸ್ತಿ ಪತ್ರ ಹಾಗೂ ನೆನಪಿನ ಕಾಣಿಕೆ ನೀಡಲಾಗುವುದು ಎಂದು ಸ್ಪರ್ಧೆಯ ಆಯೋಜಕರು ತಿಳಿಸಿದ್ದಾರೆ.ಕವಿತೆಗಳ ಮೌಲ್ಯಮಾಪಕರಾಗಿ ಕವಯಿತ್ರಿ...
ಶಾಲಾ ಶಿಕ್ಷಣ ಇಲಾಖೆ , ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಐವರ್ನಾಡು ಇದರ ಸಂಯುಕ್ತ ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ 14ರ ವಯೋಮಾನದ ಬಾಲಕ ಬಾಲಕಿಯರ ಖೋ ಖೋ ಪಂದ್ಯಾಟವು ಸೆ.1 ರಂದು ನಡೆಯಿತು.ಪಂದ್ಯಾಟ ವನ್ನು ಶ್ರೀಮತಿ ಜೋತ್ಸ್ನಾ ಪಾಲೆಪಾಡಿ ಯವರು ಉದ್ಘಾಟಿಸಿದರು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ...
ಪಂಜ ಸೀಮೆ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದಲ್ಲಿ ಸೆ.13 ರ ಶನಿವಾರ ಸೋಣ ಶನಿವಾರ ಪ್ರಯುಕ್ತ ವಿಶೇಷ ಪೂಜೆ ಹಾಗೂ ಬಲಿವಾಡುಕೂಟ ಜರುಗಲಿದೆ. ಭಕ್ತಾಭಿಮಾನಿಗಳೆಲ್ಲರೂ ಆಗಮಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕಾಗಿ ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರ್ ವಿನಂತಿಸಿದ್ದಾರೆ.
Advertise : ಕಾರ್ಯಕ್ರಮದ ನೇರ ಪ್ರಸಾರ ಮಾಡಲು ಸಂಪರ್ಕಿಸಿ - ವಿವಿಧ ಸಾಂಸ್ಕೃತಿಕ, ನೇಮೋತ್ಸವ, ಜಾತ್ರೋತ್ಸವ, ಕ್ರೀಡೋತ್ಸವ ಹಾಗೂ ಸಭೆ ಸಮಾರಂಭಗಳನ್ನು ನೇರ ಪ್ರಸಾರ ಮಾಡಲು ನಮ್ಮನ್ನು ಸಂಪರ್ಕಿಸಿ. ಮೊ: 9449387044, 99800 85616 ಸೆ.08 ರಂದು ರಾತ್ರಿ 11 ಗಂಟೆಗೆ ಸುಳ್ಯದ ಗಾಂಧಿನಗರ ಎಕೆಬಿ ಬನಾನಾ ಅಂಗಡಿ ಹತ್ತಿರದಲ್ಲಿ ನಿಲ್ಲಿಸಿದ್ದ (KA21ED 6080) ಸ್ಕೂಟರ್...
Loading posts...
All posts loaded
No more posts
