- Wednesday
- August 5th, 2026
ನಾಗಪಟ್ಟಣ ಶ್ರೀ ಸದಾಶಿವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ರಚನೆ ಇತ್ತೀಚೆಗೆ ನಡೆದಿದ್ದು, ಡಿ.17 ರಂದು ಪ್ರಥಮ ಸಭೆ ನಡೆಯಿತು.ಸಭೆಯಲ್ಲಿ ನೂತನ ಅಧ್ಯಕ್ಷರಾಗಿ ಬಾಬು ಗೌಡ.ಬಿ ಕಡೆಂಗ ರವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರಾದ ಅರ್ಚಕ ರಾಜೇಂದ್ರ ಪ್ರಸಾದ್ ಮೂಡಿತ್ತಾಯ, ದಿನೇಶ್ ಕೋಲ್ಟಾರು, ರಾಧಾಕೃಷ್ಣ ಕೋಲ್ಚಾರು, ಪ್ರಸಾದ್ ಕುಮಾರ್ ನಾಗಪಟ್ಟಣ, ಶ್ರೀಮತಿ ಜಯಲಕ್ಷ್ಮಿ...
ಕರ್ನಾಟಕ ಸರಕಾರದ ಗ್ಯಾರಂಟಿ ಯೋಜನೆಗಳ ಸುಳ್ಯ ತಾಲೂಕು ಮಟ್ಟದ ಯೋಜನಾ ಸಮಿತಿಯ ಪ್ರಗತಿ ಪರಿಶೀಲನಾ ಸಭೆ ಇಂದು ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸುಳ್ಯ ತಾಲೂಕು ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆಯವರ ಅಧ್ಯಕ್ಷತೆಯಲ್ಲಿ ನಡೆಯಿತು.ಗೃಹಲಕ್ಷ್ಮಿ ಯೋಜನೆಯ ಪ್ರಗತಿ ಪರಿಶೀಲಿಸಿ ನವೆಂಬರ್ ತಿಂಗಳ ಸಭೆಯ ವಿಷಯಗಳ ಬಗ್ಗೆ ಕೈಗೊಂಡಿರುವ ಕ್ರಮಗಳ ಪಾಲನಾ ವರದಿಯನ್ನು ಸಭೆಯಲ್ಲಿ ಚರ್ಚಿಸಲಾಯಿತು....
ಕುಕ್ಕೆ ಸುಬ್ರಹ್ಮಣ್ಯ : ಕುಕ್ಕೆ ದೇವಳದ ವತಿಯಿಂದ ಕುಕ್ಕೆ ಸುಬ್ರಹ್ಮಣ್ಯದ ನೂತನ ಸಭಾಭವನದಲ್ಲಿ ಹನುಮನಗಿರಿಮೇಳದವರಿಂದ ಈ ವರ್ಷದ ನೂತನ ಪ್ರಸಂಗ “ವರ್ಣಪಲ್ಲಟ” ಯಕ್ಷಗಾನ ಬಯಲಾಟ ಜರಗಿತು.ಈ ಸಂದರ್ಭದಲ್ಲಿ ಹನುಮಗಿರಿ ಮೇಳದ ಪ್ರಧಾನ ಭಾಗವತರಾದ ಶ್ರೀ ರವಿಚಂದ್ರ ಕನ್ನಡಿಕಟ್ಟೆಯವರನ್ನು ಸುಬ್ರಹ್ಮಣ್ಯದ ಯಕ್ಷ ಮಿತ್ರರ ಪರವಾಗಿ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಪುರೋಹಿತರಾದ ಶಂಕರ ಭಟ್, ರವೀಂದ್ರ ಭಟ್, ಉದ್ಯಮಿ ರವೀಂದ್ರ,...
ಕೊಲ್ಲಮೊಗ್ರು ಗ್ರಾಮದಲ್ಲಿ ಕಳೆದ ಕೆಲವು ದಿನಗಳ ಹಿಂದೆ ಶಾಲಾ ಮಕ್ಕಳನ್ನು ಸಂಜೆ ಸಮಯದಲ್ಲಿ ಓರ್ವ ಮುಸುಕುಧಾರಿ ಹಾಗೂ ಇನ್ನೋರ್ವ ಹೆಲ್ಮೆಟ್ ಧರಿಸಿದ ಅಪರಿಚಿತ ವ್ಯಕ್ತಿ ದ್ವಿಚಕ್ರ ವಾಹನದಲ್ಲಿ ಬಂದು ಶಾಲಾ ಮಕ್ಕಳನ್ನು ಅಪಹರಣ ನಡೆಸಲು ಸಂಚು ರೂಪಿಸಿದ್ದರು ಎಂಬ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಯೊಂದಿಗೆ ಹಲವು ಊಹಾಪೋಹಗಳಿಗೆ ಎಡೆಮಾಡಿಕೊಟ್ಟು ಪೋಷಕರು ಹಾಗೂ ಮಕ್ಕಳಲ್ಲಿ ಭಯವನ್ನು...
ಗುತ್ತಿಗಾರು ಗ್ರಾಮದ ಪೈಕ ನೇರ್ಪು ಮೋಹನ ಗೌಡ ಡಿ.17 ರಂದು ನಿಧನರಾದರು. ಮೃತರು ಸಹೋದರ ಲೋಕಯ್ಯ ಗೌಡ ನೇರ್ಪು, ಸಹೋದರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
ಡಾ. ಶಿವರಾಮ ಕಾರಂತ ಬಾಲ ಪುರಸ್ಕಾರವನ್ನು ಸುಳ್ಯದ ಬಹುಮುಖ ಪ್ರತಿಭೆ ಅಶ್ವಿಜ್ ಅತ್ರೇಯ ಸುಳ್ಯ ಪಡೆದುಕೊಂಡಿದ್ದಾರೆ.ಇದೇ ನವಂಬರ್ 30 ರಂದು ನಡೆದಕೋಟ ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನದ ವತಿಯಿಂದ ನೀಡುವ ಐದನೇ ವರ್ಷದ ಡಾ. “ಶಿವರಾಮ ಕಾರಂತ ಬಾಲ ಪುರಸ್ಕಾರ”ವನ್ನು ಸುಳ್ಯದ ಬಹುಮುಖ ಪ್ರತಿಭೆಯಾದ ಬಾಲನಟ ಬಾಲ ಗಾಯಕ ಅಶ್ವಿಜ್ ಅತ್ರೇಯ ಸುಳ್ಯ...
ಯುವಜನ ಸಂಯುಕ್ತ ಮಂಡಳಿ (ರಿ.) ಸುಳ್ಯ ಹಾಗೂ ಮಯೂರಿ ಯುವತಿ ಮಂಡಲ (ರಿ.) ಚೊಕ್ಕಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಪಂಚಸಪ್ತತಿ ಸ್ವಚ್ಛತಾ ಅಭಿಯಾನ – 2025 ಕಾರ್ಯಕ್ರಮದ ಅಂಗವಾಗಿ ದಿನಾಂಕ ಡಿ.08ರಂದು ಅಮರಪಡ್ನೂರು ಗ್ರಾಮದ ಅಂಗಡಿಗಳಿಗೆ ಸ್ವಚ್ಛತೆಗೆ ಸಂಬಂಧಿಸಿದ ಜಾಗೃತಿ ಕರಪತ್ರಗಳನ್ನು ಹಂಚಲಾಯಿತು.ಈ ಸಂದರ್ಭದಲ್ಲಿ ಅಂಗಡಿ ಮಾಲೀಕರು ಹಾಗೂ ಸಾರ್ವಜನಿಕರಿಗೆ ಸ್ವಚ್ಛತೆಯ ಮಹತ್ವವನ್ನು ವಿವರಿಸಿ,...
ಕೆ -ಸೆಟ್(ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ) 2025 ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಪರೀಕ್ಷೆಯಲ್ಲಿ ಬೆಳ್ಳಾರೆ ತಡಗಜೆ ಹರ್ಷಿತಾ ಕೆ ಇವರು ಶಿಕ್ಷಣ (Education) ವಿಷಯದಲ್ಲಿ ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿ ರಾಜ್ಯಕ್ಕೆ 22ನೇ ಸ್ಥಾನ ಪಡೆದು ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅರ್ಹತೆ ಪಡೆದಿರುತ್ತಾರೆ.ದಿನಾಂಕ 29,30 ಮೇ 2025 ರಂದು ಕರ್ನಾಟಕ ರಾಜ್ಯ...
ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸುಳ್ಯ ತಾಲೂಕು ಘಟಕ ಸಮ್ಮೇಳನದ ಸ್ವಾಗತ ಸಮಿತಿ ಕುಕ್ಕುಜಡ್ಕ ಇದರ ಆಶ್ರಯದಲ್ಲಿ ಸುಳ್ಯ ತಾಲೂಕು 28ನೇ ಕನ್ನಡ ಸಾಹಿತ್ಯ ಸಮ್ಮೇಳನವು ಚೊಕ್ಕಾಡಿಯ ಡಾ. ಪೈಲೂರು ಗೋಪಾಲಕೃಷ್ಣ ವೇದಿಕೆಯ ಅಬಸಮ ಸಭಾಂಗಣದಲ್ಲಿ ಡಿ.30ರಂದು ನಡೆಯಲಿದೆ ಎಂದು ಸಮಿತಿಯ ಪದಾಧಿಕಾರಿಗಳು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ...
Loading posts...
All posts loaded
No more posts
