ಬೆಳ್ಳಾರೆ : ಸ್ನೇಹಿತರ ಕಲಾ ಸಂಘ ಬೆಳ್ಳಾರೆ –  ಗುರುವಂದನಾ ಕಾರ್ಯಕ್ರಮ

ಸ್ನೇಹಿತರ ಕಲಾ ಸಂಘ ಬೆಳ್ಳಾರೆ ಇದರ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆಯ ಅಂಗವಾಗಿ ಗುರುವಂದನ ಕಾರ್ಯಕ್ರಮವು ನಿವೃತ್ತ ಶಿಕ್ಷಕರಾದ ಉಮಿಕ್ಕಳ ಲವ.ಕೆ ಇವರ ಮನೆಯಲ್ಲಿ ಇವರಿಗೆ ಗುರುವಂದನಾ ಪತ್ರದೊಂದಿಗೆ ಸನ್ಮಾನಿಸಿ, ಗೌರವಾರ್ಪಣೆಯನ್ನು ಸಮರ್ಪಿಸಿ, ಸಂಘದ ಸದಸ್ಯರು, ಹಿತೈಷಿಗಳು  ಗುರುಗಳ ಆಶೀರ್ವಾದವನ್ನು ಪಡೆದರು. ಸ್ನೇಹಿತರ ಕಲಾಸಂಘದ ಉಪಾಧ್ಯಕ್ಷ ವಸಂತ ಗೌಡ ಪಡ್ಪು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.  ಕಾರ್ಯದರ್ಶಿ ಗಣೇಶ್...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ನೂ ಬಗೆಹರಿಯದ ಕೆಂಪು ಕಲ್ಲು ಗಣಿಗಾರಿಕೆ ಸಮಸ್ಯೆ – ಕಾಂಗ್ರೆಸ್‌ ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಸೆ.16ರಂದು ಮಂಗಳೂರಿನಲ್ಲಿ ಬೃಹತ್‌ ಪ್ರತಿಭಟನಾ ಧರಣಿ : ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

ಮಂಗಳೂರು : "ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಭಾಗದಲ್ಲಿ ಕೆಂಪು ಕಲ್ಲು ಗಣಿಗಾರಿಕೆ ಸಂಬಂಧ ರಾಯಲ್ಟಿ ಹೆಚ್ಚಳ ಮಾಡಿ ಕಠಿಣ ನಿಯಮ ರೂಪಿಸಿರುವುದರಿಂದ ಎದುರಾಗಿರುವ ಗಂಭೀರ ಸಮಸ್ಯೆಗೆ ಇನ್ನು ಕೂಡ ರಾಜ್ಯ ಕಾಂಗ್ರೆಸ್‌ ಸರ್ಕಾರದಿಂದ ಸೂಕ್ತ ಪರಿಹಾರ ದೊರೆಯದಿರುವುದನ್ನು ಖಂಡಿಸಿ ಜಿಲ್ಲಾ ಬಿಜೆಪಿ ಘಟಕದಿಂದ ಸೆ.1‍6ರಂದು ಬೃಹತ್‌ ಪ್ರತಿಭಟನಾ ಧರಣಿ  ಹಮ್ಮಿಕೊಳ್ಳಲಾಗಿದೆ" ಎಂದು ಬಿಜೆಪಿ ರಾಜ್ಯ...
Ad Widget

ಸುಬ್ರಹ್ಮಣ್ಯ : ರೋಟರಿಯಿಂದ ಸರಕಾರಿ ಶಾಲೆಗೆ ವಿವಿಧ ಕೊಡುಗೆಗಳ ಹಸ್ತಾಂತರ

ಸುಬ್ರಹ್ಮಣ್ಯ : ರೋಟರಿ ಕ್ಲಬ್ ಸುಬ್ರಹ್ಮಣ್ಯ, ರೋಟರಿ ಕ್ಲಬ್ ಬೆಂಗಳೂರು ಜಾಲಹಳ್ಳಿ, ರೋಟರಿ ಕ್ಲಬ್ ಬೆಂಗಳೂರು ಸೆಂಟ್ರಲ್, ರೋಟರಿ ಕ್ಲಬ್ ತುರುವೇಕೆರೆ ವತಿಯಿಂದ ವಿವಿಧ ಕೊಡುಗೆಗಳನ್ನು ಶನಿವಾರ ಹಸ್ತಾಂತರಿಸಲಾಯಿತು.ವಿವಿಧ ಕೊಡುಗೆಗಳು : ರೋಟರಿ ಕ್ಲಬ್‌ಗಳ ಜಾಯಿಂಟ್ ಪ್ರೊಜೆಕ್ಟ್ ಕಾರ್ಯಕ್ರಮದಡಿಯಲ್ಲಿ ಸುಬ್ರಹ್ಮಣ್ಯದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಎಸ್‌ಎಸ್‌ಪಿಯು ಪ್ರೌಢಶಾಲಾ ವಿಭಾಗಕ್ಕೆ ವಿವಿಧ ಕೊಡುಗೆಗಳನ್ನು...

ಮಂಡೆಕೋಲು ಅರಿವು ಕೇಂದ್ರದಲ್ಲಿ ಇಂಗ್ಲೀಷ್ ಸ್ಪೋಕನ್ ಕ್ಲಾಸ್ & ಕಮ್ಯೂನಿಕೇಶನ್ ಸ್ಕಿಲ್ಸ್  ತರಬೇತಿಗೆ ಚಾಲನೆ

ಮಂಡೆಕೋಲು ಗ್ರಾಮ ಪಂಚಾಯತ್ ಅರಿವು ಕೇಂದ್ರದಲ್ಲಿ ಇಂಗ್ಲೀಷ್ ಸ್ಪೋಕನ್ ಕ್ಲಾಸ್ & ಕಮ್ಯೂನಿಕೇಶನ್ ಸ್ಕಿಲ್ಸ್  ತರಬೇತಿಗೆ ಸೆ.06 ರಂದು ಚಾಲನೆ ನೀಡಲಾಯಿತು.‌ತರಭೇತುದಾರರಾದ ಸುಳ್ಯದ ಅಂಜಲಿ ಮೊಂಟೇಸ್ಸರಿ ವಿದ್ಯಾಸಂಸ್ಥೆಯ ಸಂಚಾಲಕಿ ಗೀತಾಂಜಲಿ ಟಿ. ಜಿ ಚಾಲನೆ ನೀಡಿ ಶುಭಹಾರೖಸಿದರು. ನಂತರ ಇಂಗ್ಲೀಷ್ ಸ್ಪೋಕನ್ & ಕಮ್ಯೂನಿಕೇಶನ್ ಸ್ಕಿಲ್ಸ್ ಬಗ್ಗೆ ಮಕ್ಕಳಿಗೆ ವಿವರಿಸಿದರು.ಈ ಸಂದರ್ಭದಲ್ಲಿ ಶ್ರೀಮತಿ ಲಾವಣ್ಯ ಬೊಳುಗಲ್ಲು,...

ಸುಳ್ಯ : ನೆಹರೂ ಮೆಮೋರಿಯಲ್ ಪದವಿ ಹಾಗೂ ಪದವಿ ಪೂರ್ವ ಕಾಲೇಜು ವತಿಯಿಂದ ಕೌಶಲ್ಯಾಭಿವೃದ್ಧಿ ಉಪನ್ಯಾಸ ಕಾರ್ಯಾಗಾರ

ಸುಳ್ಯ : ನೆಹರೂ ಮೆಮೋರಿಯಲ್ ಪದವಿ ಹಾಗೂ ಪದವಿಪೂರ್ವ ಕಾಲೇಜು ಹಾಗೂ ಆಂತರಿಕ ಗುಣಮಟ್ಟ ಖಾತರಿ ಕೋಶ(IQAC) ಸಂಯುಕ್ತ ಆಶ್ರಯದಲ್ಲಿ “Student and Faculty Enrichment Programme” ಎಂಬ ಶೀರ್ಷಿಕೆಯಡಿ ಒಂದು ದಿನದ ಕೌಶಲ್ಯಾಭಿವೃದ್ಧಿ ಉಪನ್ಯಾಸ ಕಾರ್ಯಾಗಾರ ಸೆಪ್ಟೆಂಬರ್ 6ರಂದು ಶನಿವಾರ, ಕೆ.ವಿ.ಜಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಯ ಸಭಾಂಗಣದಲ್ಲಿ ಜರುಗಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿ ಆಫ್...

ಬೆಳ್ಳಾರೆ : ಶಾರದೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ಳಾರೆ ಶ್ರೀಶಾರದೊತ್ಸವ ಸಮಿತಿ ನಡೆಸುವ ಶ್ರೀ ಶಾರದೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸೆ.06 ರಂದು ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವರಿಗೆ ಸಮರ್ಪಿಸಿ ಬಿಡುಗಡೆ  ಮಾಡಲಾಯಿತು. ಅರ್ಚಕ ಉದಯ ಭಟ್ ದೇವರಿಗೆ ಪೂಜೆಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ  ಮಂಡಳಿಯ ಅಧ್ಯಕ್ಷ ಸುರೇಶ್ ಶೆಟ್ಟಿ ಪನ್ನೆಗುತ್ತು, 38ನೆಯ ವರ್ಷದ  ಶಾರದೋತ್ಸವ  ಸಮಿತಿಯ ಅಧ್ಯಕ್ಷರು ಜಯರಾಮ್ ಉಮಿಕ್ಕಳ,...

ಕುಕ್ಕೆ ಸುಬ್ರಹ್ಮಣ್ಯ : ನಾಳೆ(ಸೆ.07) ವಿವಿಧ ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ “ಉಚಿತ ಬೃಹತ್ ವೈದ್ಯಕೀಯ ಶಿಬಿರ”

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್(ರಿ.) ಸುಬ್ರಹ್ಮಣ್ಯ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿ-ಅಧಿಕಾರಿ ವರ್ಗ ಹಾಗೂ ನೌಕರವೃಂದ, ಶ್ರೀ ಸುಬ್ರಹ್ಮಣ್ಯ ಸಂಪುಟ ನರಸಿಂಹ ಸ್ವಾಮಿ ಮಠ, ಸುಬ್ರಹ್ಮಣ್ಯ ಕುಕ್ಕೆ ಶ್ರೀ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್, ರೋಟರಿ ಕ್ಲಬ್ ಸುಬ್ರಹ್ಮಣ್ಯ, ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ, ಸುದ್ದಿ ಸುಳ್ಯ ಹಬ್ಬ ಸುಬ್ರಹ್ಮಣ್ಯ ಗ್ರಾಮ...

ಕುಕ್ಕೆ ಸುಬ್ರಹ್ಮಣ್ಯ : ಚಂದ್ರಗ್ರಹಣದ ಹಿನ್ನೆಲೆ ದೇವಸ್ಥಾನದಲ್ಲಿ ಸೆ.07 ರಂದು ಭಕ್ತಾದಿಗಳಿಗೆ ದೇವರ ದರ್ಶನದ ಸಮಯದಲ್ಲಿ ಬದಲಾವಣೆ

ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ, ನಾಗಾರಾಧನೆಯ ಪುಣ್ಯತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೆ.07 ಆದಿತ್ಯವಾರದಂದು ಚಂದ್ರಗ್ರಹಣದ ಹಿನ್ನೆಲೆಯಲ್ಲಿ ಶ್ರೀ ದೇವಳದ ಪ್ರಧಾನ ಅರ್ಚಕರ ನಿರ್ದೇಶನದಂತೆ ಸದರಿ ದಿನದಂದು ಭಕ್ತಾದಿಗಳಿಗೆ ಶ್ರೀ ದೇವರ ದರ್ಶನದ ಸಮಯದಲ್ಲಿ ಬದಲಾವಣೆಯಾಗಲಿದ್ದು, ಶ್ರೀ ದೇವರ ದರ್ಶನ ಹಾಗೂ ಸೇವಾ ಸಮಯ ಈ ಕೆಳಗಿನಂತಿದೆ,ಸೆ.07 ರಂದು ಮದ್ಯಾಹ್ನದ ಮಹಾಪೂಜೆ 11:00 ಗಂಟೆಗೆ,...

ಮುರುಳ್ಯ : ರಸ್ತೆಯಲ್ಲಿದ್ದ ಅಪಾಯಕಾರಿ ಗುಂಡಿಗಳನ್ನು ಮುಚ್ಚಿದ ಗ್ರಾಮಸ್ಥರು – ರಸ್ತೆ ದುರಸ್ತಿಗೆ ನಾಗರಿಕರ ಆಗ್ರಹ

ಮುರುಳ್ಯ ಗ್ರಾಮ ಬೊಬ್ಬೆಕೇರಿ ಸಮೀಪ ಮಂಜೇಶ್ವರ - ಕುಕ್ಕೆ ಸುಬ್ರಮಣ್ಯ ರಾಜ್ಯ ಹೆದ್ದಾರಿಯಲ್ಲಿ ಬೃಹತ್ ಗುಂಡಿ ಗಳಿಂದ ಕೂಡಿದ್ದು ಅಪಾಯಕ್ಕೆ ಆಹ್ವಾನಿಸುವಂತಿದೆ. ಈ ಹಿಂದೆ ಗುಂಡಿ ತಪ್ಪಿಸಲು ಹೋಗಿ ಹಲವಾರು ಅಪಘಾತಗಳು ನಡೆದಿವೆ. ಹದಗೆಟ್ಟ ರಸ್ತೆಯನ್ನು ಮುರುಳ್ಯ ಗ್ರಾಮ ಯುವಕರು ಕಲ್ಲು ಮಣ್ಣು ಹಾಕಿ ಮುಚ್ಚಿದ್ದಾರೆ. ಈ ದುರಸ್ಥಿ ಕಾರ್ಯಕ್ಕೆ ಇಬ್ರಾಹಿಂ ಕಲೀಲ್ ಹುದೇರಿ, ಮುಸ್ತಫಾ....

ಪಂಜ : ಚಂದ್ರಗ್ರಹಣದ ಹಿನ್ನೆಲೆ ದೇವಸ್ಥಾನಲ್ಲಿ ಸೆ.07 ರಂದು ಪೂಜಾ ಸಮಯದಲ್ಲಿ ಬದಲಾವಣೆ

ಪಂಜ ಸೀಮೆಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ಸೆ. 7 ಆದಿತ್ಯವಾರ ಚಂದ್ರಗ್ರಹಣ ಪ್ರಯುಕ್ತ ಮಧ್ಯಾಹ್ನ 12ಗಂಟೆಗೆ ಮಹಾಪೂಜೆಯು ನಡೆಯಲಿದ್ದು, ಅಂದು ರಾತ್ರಿ ಪೂಜೆಯು ಸಂಜೆ 5.00ಕ್ಕೆ ನಡೆಯಲಿದೆ. ಸಂಜೆ 5.00 ರ ನoತರ ಶ್ರೀ ದೇವರ ದರ್ಶನ ಇರುವುದಿಲ್ಲ ಎಂದು ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರ್  ಪ್ರಕಟಣೆಯಲ್ಲಿ ತಿಳಿಸಿರುತಾರೆ.‌
Loading posts...

All posts loaded

No more posts

error: Content is protected !!