- Wednesday
- May 6th, 2026
ಕರ್ನಾಟಕ ಸರ್ಕಾರ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಕ್ಷೇತ್ರ ಶಾಲಾ ಶಿಕ್ಷಣ ಇಲಾಖೆ, ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಹಾಗೂ ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಇವರ ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ವಿಜ್ಞಾನ ವಿಚಾರಗೋಷ್ಠಿ ನಡೆಯಿತು. ಈ ಸ್ಪರ್ಧೆಯ ಉದ್ಘಾಟನೆಯನ್ನು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಶ್ರೀಮತಿ ಸೌಮ್ಯ ಭರತ್ ನೆರವೇರಿಸಿದರು.ಕಾರ್ಯಕ್ರಮದ...
ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಹಾಗೂ ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಇವರ ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ಖೋ-ಖೋ ಪಂದ್ಯಾಟ ಸೆ.3 ರಂದು ನಡೆಯಿತು. ಪಂದ್ಯಾಟದ ಉದ್ಘಾಟನೆಯನ್ನು ಗೋಪಾಲಕೃಷ್ಣ ಪ್ರೌಢಶಾಲೆ ಬಿಳಿನೆಲೆ ಇದರ ಶಿಕ್ಷಕ ಪ್ರವೀಣ್ ಕುಮಾರ್ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಮಾರಸ್ವಾಮಿ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಗಣೇಶ್ ಪ್ರಸಾದ್ ವಹಿಸಿದ್ದರು, ಈ ಉದ್ಘಾಟನಾ ಸಮಾರಂಭದ...
ಕಲ್ಲುಗುಂಡಿಯ ಕಡೆಪಾಲದಲ್ಲಿ ಟ್ಯಾಂಕರ್ ಮತ್ತು ಕಾರಿನ ಮಧ್ಯೆ ನಡೆದ ಭೀಕರ ಅಪಘಾತದಲ್ಲಿ ಗಂಭೀರ ಗಾಯಗೊಂಡ ಕಾರಿನಲ್ಲಿದ್ದ ಮಹಿಳೆಯೊಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರೆಂದು ತಿಳಿದು ಬಂದಿದೆ.ಕಾರಿನಲ್ಲಿ ಮೂವರು ಪ್ರಯಾಣಿಕರಿದ್ದರು. ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಇತರರೂ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.
ಪುತ್ತೂರಿನ ಬೈತಡ್ಕ ಜುಮಾ ಮಸ್ಜಿದ್ ಮಾಜಿ ಅಧ್ಯಕ್ಷ ಹಾಜಿ ಬಿ.ಪಿ ಇಸ್ಮಾಯಿಲ್ ರವರ ಪುತ್ರಿ ಫಾತಿಮತ್ ಸಜ್ ಲಾ ತನ್ನ ಕಾಲೇಜು ವಿದ್ಯಾಭ್ಯಾಸದ ಜತೆಗೆ ಪವಿತ್ರ ಕುರಾನ್ ಅನ್ನು ಕೈ ಬರಹದ ಮೂಲಕ ಬರೆದು ಅಪೂರ್ವ ಸಾಧನೆ ಮಾಡಿರುತ್ತಾರೆ ಇವರ ಸಾಧನೆಯನ್ನು ಗುರುತಿಸಿ ಸುಳ್ಯದ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಅವರ ಮನೆಗೆ ತೆರಳಿ ಸನ್ಮಾನಿಸಿದರು.ಸನ್ಮಾನ...
ಮುಖ್ಯಮoತ್ರಿ ಸಿದ್ದರಾಮಯ್ಯನವರೇ ನೀವು ಸ್ಪಷ್ಟಪಡಿಸಿ ಯಾರ ಪರ ಎಂದು. ನಾವು ಬಹಿರಂಗವಾಗಿ ಸಾವಿರಾರು ಭಕ್ತರ ಮುಂದೆ ಧರ್ಮಸ್ಥಳದಲ್ಲಿ ಬಹಿರಂಗ ಸಭೆಯಲ್ಲಿ ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ಮಾಡುವ ನಿಮ್ಮ ಕಾಂಗ್ರೆಸ್ಸಿನ ಹಾಗೂ ಇದರ ಹಿಂದಿರುವ ನಿಮ್ಮ ಪ್ರೇರಣೆಯ ದುಷ್ಟ ಶಕ್ತಿಗಳ ನಿಜಬಣ್ಣವನ್ನು ಸಮಾಜಕ್ಕೂ ಸ್ಪಷ್ಟಪಡಿಸಿದೆ. ಕಾಂಗ್ರೆಸ್ಸು ಪದೇ ಪದೇ ಬಿಜೆಪಿಯ ಮೇಲೆ ಗೂಬೆ ಕೂರಿಸಿ ಜನರನ್ನು...
ಆಲೆಟ್ಟಿ ಗ್ರಾಮದ ಕಲ್ಚರ್ಪೆ ಸಿರಿಕುರಲ್ ನಗರದಲ್ಲಿ ನಿನ್ನೆ ರಾತ್ರಿ ಕಾಡಾನೆ ಹಿಂಡು ದಾಳಿ ಮಾಡಿ ಅಪಾರ ಕೃಷಿ ನಾಶ ಹೊಂದಿದೆ. ಸಿರಿಕುರಲ್ ನಗರ ನಿವಾಸಿ ನಗರ ಪಂಚಾಯತ್ ಮಾಜಿ ಉಪಾಧ್ಯಕ್ಷ ಗೋಕುಲ್ ದಾಸ್ ರವರ ತೆಂಗಿನ ಮರಗಳು ಸೇರಿದಂತೆ ಸ್ಥಳೀಯ ನಿವಾಸಿಗಳ ಕೃಷಿ ಬೆಳೆಗಳು ಕಾಡಾನೆ ದಾಳಿಯಿಂದ ನಾಶವಾಗಿದೆ. ಅಪಾರ ನಷ್ಟ ಅನುಭವಿಸಿದ ಸ್ಥಳೀಯರು ಕಾಡಾನೆ...
ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಅತ್ಯುತ್ತಮ ಸಹಕಾರಿ ಸಂಘ ಪ್ರೋತ್ಸಾಹ ಪ್ರಶಸ್ತಿ ದೊರಕಿದ್ದು, ಮಂಗಳೂರಿನಲ್ಲಿ ನಡೆದ ಡಿ.ಸಿ.ಸಿ ಬ್ಯಾಂಕ್ ನ ಮಹಾಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾದ ಡಾ| ರಾಜೇಂದ್ರ ಕುಮಾರ್ ರವರು ಪ್ರಶಸ್ತಿ ವಿತರಿಸಿದರು.ಸಂಘದ ಅಧ್ಯಕ್ಷರಾದ ಡಾ| ಸೋಮಶೇಖರ್ ಕಟ್ಟೆಮನೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಬೆಳ್ಯಪ್ಪ ಗೌಡ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್(ರಿ.) ಸುಳ್ಯ ತಾಲೂಕು, ಸುಳ್ಯ ವಲಯ ಗಾಂಧಿನಗರ ಕಾರ್ಯಕ್ಷೇತ್ರದ ಗಾಂಧಿನಗರ ಕೆ.ಪಿ.ಎಸ್ ನ ಪಿಯು ವಿಭಾಗದ ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಸಲಾಯಿತುಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಡಾ| ಅನುರಾಧಾ ಕುರಂಜಿಯವರು "ದುಶ್ಚಟಕ್ಕೆ ಬಲಿಯಾಗಿ ಅನುಭವಿಸುವ ಕಷ್ಟ ನಷ್ಟಗಳು ಮತ್ತು ಕೌಟುಂಬಿಕ ಹಾಗೂ ಸಾಮಾಜಿಕವಾಗಿ ಇದರಿಂದ ಆಗುವ ಸಮಸ್ಯೆಗಳನ್ನು"...
ಸುಬ್ರಹ್ಮಣ್ಯ:ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸುತ್ತುಪೌಳಿ ಹಾಗೂ ಕಾಶಿಕಟ್ಟೆ ಗಣಪತಿ ಗುಡಿಯ ಸುತ್ತಮುತ್ತ ಅಭಿವೃದ್ಧಿಪಡಿಸುವ ಉದ್ದೇಶದಿಂದ ತಾಂಬೂಲ ಪ್ರಶ್ನೆ ಚಿಂತನೆಯು ಸೆಪ್ಟೆಂಬರ್ 2ರಂದು ಮಂಗಳವಾರ, ಪೂರ್ವಾಹ್ನ 10.30ಕ್ಕೆ ದೇವಳ ಆಡಳಿತ ಕಛೇರಿಯ 2ನೇ ಮಹಡಿಯಲ್ಲಿ ನೆರವೇರಿತು.ಈ ಸಂದರ್ಭದಲ್ಲಿ ಕೊರಂಗ್ರಪಾಡಿ ವಿದ್ವಾನ್ ಕೆ.ಪಿ. ಕುಮಾರ ಗುರು ತಂತ್ರಿ ಹಾಗೂ ಶಶಿ ಪಂಡಿತ್ ತಾಂಬೂಲ ಜೋತಿಷ್ಯ ಪ್ರಶ್ನೆಯನ್ನು ನಡೆಸಿದರು.ಕಾರ್ಯಕ್ರಮದಲ್ಲಿ...
(ವರದಿ : ಉಲ್ಲಾಸ್ ಕಜ್ಜೋಡಿ) ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ(ರಿ.) ಕುಕ್ಕೆ ಸುಬ್ರಹ್ಮಣ್ಯ ಇದರ ಆಶ್ರಯದಲ್ಲಿ “55ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ”ವು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆ.27 ರಿಂದ ಸೆ.02 ರವರೆಗೆ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ರಥಬೀದಿಯ ಪಕ್ಕದಲ್ಲಿರುವ ಸಭಾಂಗಣದಲ್ಲಿ ನಡೆಯಿತು.ಮೊದಲ ದಿನವಾದ ಜು.27 ರಂದು ಪೂರ್ವಾಹ್ನ ಗಣಪತಿ ಪ್ರತಿಷ್ಠಾಪನೆ ನಡೆದು...
Loading posts...
All posts loaded
No more posts
