- Wednesday
- July 29th, 2026
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 09 ಜುಲೈ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 09) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
ದಿನಾಂಕ : 09-07-2026 ಗುರುವಾರಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯಮಂಡೆಕೋಲು, ಸುಳ್ಯಮೊ: 9591969197*01,ಮೇಷ ರಾಶಿ* ,ಕೆಲವು ಜನರು ಪೂರ್ವಜರ ಆಸ್ತಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದಗಳಲ್ಲಿ ಗೆಲ್ಲುತ್ತಾರೆ. ವಿವಾದಕ್ಕೆ ಸಂಬಂಧಿಸಿದಂತೆ ಪ್ರಮುಖ ವ್ಯಕ್ತಿಗಳಿಂದ ದೊರೆಯುವ ಮಾಹಿತಿ ಸಮಾಧಾನ ತರುತ್ತದೆ. ಆರ್ಥಿಕವಾಗಿ ಉತ್ತಮ ವಾತಾವರಣ ಇರುತ್ತದೆ. ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ, ಗಮನಿಸಿ:-ಇಂದು ಆಧ್ಯಾತ್ಮಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುವಸೂಚನೆಗಳಿವೆ, ಪರಿಹಾರ:-ಸೂರ್ಯನಿಗೆ...
ಸುಬ್ರಹ್ಮಣ್ಯ ಜುಲೈ.08 : ಸುಬ್ರಹ್ಮಣ್ಯದ ಕಾಶಿ ಕಟ್ಟೆ ಬಳಿ ಇರುವ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗೆ ಹೊಸ ಬೆಳಕು ಚಾರಿಟೇಬಲ್ ಟ್ರಸ್ಟ್(ರಿ.) ಸುಬ್ರಹ್ಮಣ್ಯ ಇದರ ವತಿಯಿಂದ ವಿದ್ಯಾರ್ಥಿಗಳಿಗೆ ಕುರ್ಚಿ ಹಾಗೂ ಟೀಪಾಯಿಗಳನ್ನು ಕೊಡುಗೆಯಾಗಿ ಮಂಗಳವಾರ ನೀಡಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಹೊಸ ಬೆಳಕು ಚಾರಿಟೇಬಲ್ ಟ್ರಸ್ಟ್ ನ ಸಂಸ್ಥಾಪಕ ಡಾ. ಎ.ಎ ತಿಲಕ್...
ಕಡಬ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ನೇತೃತ್ವದಲ್ಲಿ ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ಸಹಯೋಗದಲ್ಲಿ ಜು.09 ರಂದು ಪೂರ್ವಾಹ್ನ ಎಸ್.ಎಸ್.ಪಿ.ಯು ಕಾಲೇಜು ಸುಬ್ರಹ್ಮಣ್ಯ ಇದರ ಬೆಳ್ಳಿ ಹಬ್ಬ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ ನಡೆಯಲಿದೆ. ಕಾರ್ಯಕ್ರಮವನ್ನು ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಡಬ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ...
ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆದಿ ಸುಬ್ರಹ್ಮಣ್ಯ ದೇವಸ್ಥಾನದ ಸಮೀಪದಲ್ಲಿ ಮಹಿಳೆಯರಿಬ್ಬರು ಹೋರಿ ದಾಳಿಯಿಂದ ಗಂಭೀರ ಗಾಯಗೊಂಡ ಘಟನೆ ಜು.07ರಂದು ಸಂಭವಿಸಿದ್ದು, ಈ ಘಟನೆ ಸ್ಥಳೀಯ ಸಾರ್ವಜನಿಕ ಆಸ್ಪತ್ರೆಯಲ್ಲಿನ ವೈದ್ಯರ ಕೊರತೆ ಹಾಗೂ ಅಗತ್ಯ ಸೌಲಭ್ಯಗಳ ಅಭಾವದ ಸಮಸ್ಯೆಯನ್ನು ಮತ್ತೆ ಮುನ್ನೆಲೆಗೆ ತಂದಿದೆ.ಬ್ಯಾಡಗಿ ತಾಲೂಕಿನ ಮಲ್ಲೂರು ಗ್ರಾಮದ ಲಲಿತ್ ಎಂಬುವವರು ಆದಿ...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 08 ಜುಲೈ 2026ವಾರ : ಬುಧವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 08) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
ಸುಳ್ಯದ ವಿವೇಕಾನಂದ ಸರ್ಕಲ್ ಬಳಿ ಇಂದು ಕಾರಿನ ಕೀ ಬಿದ್ದು ಸಿಕ್ಕಿರುತ್ತದೆ ಕಳೆದುಕೊಂಡವರು ಈ ಕೆಳಗಿನ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಿ 9449948100
ತೂಗುಸೇತುವೆಗಳ ನಿರ್ಮಿಸುವ ಗ್ರಾಮೀಣ ಜನರ ಬದುಕಿಗೆ ನೆರವಾಗಿ "ಬ್ರಿಡ್ಜ್ ಮ್ಯಾನ್" ಎಂದೇ ಪ್ರಸಿದ್ಧಿಯಾಗಿ ಭಾರತ ಸರ್ಕಾರಿಂದ ಪದ್ಮಶ್ರೀ ಪುರಸ್ಕೃತರಾದ ಡಾ. ಗಿರೀಶ್ ಭಾರದ್ವಾಜ್ ಅವರ ಅಂತ್ಯ ಸಂಸ್ಕಾರ ಸಕಲ ಸರ್ಕಾರಿ ಗೌರವದೊಂದಿಗೆ ನಡೆಯಿತು. ಜನಪ್ರತಿನಿಧಿ ಹಾಗೂ ಅಧಿಕಾರಿಗಳು, ಗಣ್ಯರು, ಅಭಿಮಾನಿಗಳು ಸೇರಿದಂತೆ ಸಾವಿರಾರು ಜನ ಅಂತಿಮ ದರ್ಶನ ಪಡೆದರು. ಅರಂಬೂರಿನ ಅವರ ನಿವಾಸದಲ್ಲಿ ಅಂತಿಮ ವಿಧಿ...
ಕಲ್ಮಕಾರು ಗ್ರಾಮದ ನಾಗೇಶ್ ಕೊಪ್ಪಡ್ಕ ರವರ ಕೊಟ್ಟಿಗೆಗೆ ಜು.07ರಂದು ರಾತ್ರಿಯ ಗಾಳಿ-ಮಳೆಗೆ ಮರ ಬಿದ್ದು ಭಾಗಶಃ ಹಾನಿಯಾಗಿದ್ದು, ಹಂಚುಗಳು ಹಾಗೂ ನೀರಿನ ಟ್ಯಾಂಕ್ ಗೆ ಹಾನಿಯಾಗಿದೆ ಎಂದು ತಿಳಿದುಬಂದಿದೆ.
*01,ಮೇಷ ರಾಶಿ* ,ದೂರ ಪ್ರಯಾಣಗಳಲ್ಲಿ ಎಚ್ಚರಿಕೆಯಿಂದ ವರ್ತಿಸಿ. ದೀರ್ಘಕಾಲದ ಆರೋಗ್ಯ ಸಮಸ್ಯೆಗಳು ಕಾಡುತ್ತವೆ.ಬಂಧು-ಮಿತ್ರರೊಂದಿಗೆ ಆಕಸ್ಮಿಕ ಕಲಹಗಳು ಉಂಟಾಗುತ್ತವೆ. ವೃತ್ತಿ ಹಾಗೂ ಉದ್ಯೋಗದಲ್ಲಿಇತರರೊಂದಿಗೆ.ವಿವಾದಗಳಿಂದ ದೂರವಿರುವುದು ಒಳಿತು. ದೈವಚಿಂತನೆ ಹೆಚ್ಚಾಗುತ್ತದೆ, ಗಮನಿಸಿ:-ನಿಮ್ಮ ವ್ಯಾಪಾರ ಹೆಚ್ಚುಅನುಕೂಲಕರವಾಗಿರುವುದಿಲ್ಲ, ಪರಿಹಾರ:- ಶ್ರೀ ಆಂಜನೇಯ ಸ್ವಾಮಿಯ ಪ್ರಾರ್ಥನೆ ಮಾಡಿ, *02,ವೃಷಭ ರಾಶಿ* ,ಸ್ಥಿರಾಸ್ತಿ ವ್ಯವಹಾರಗಳಲ್ಲಿ ಹೊಸ ಒಪ್ಪಂದಗಳು ಅನುಕೂಲಕರವಾಗುತ್ತವೆ. ಹೊಸ ವ್ಯಾಪಾರ ಆರಂಭಿಸಿದರೆ ನಿರೀಕ್ಷಿತ...
Loading posts...
All posts loaded
No more posts
