- Friday
- August 7th, 2026
ಸುಳ್ಯದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಸುಂತೋಡು ಎಂಪೋರಿಯಂ ಲ್ಲಿರುವ ಸ್ವರ್ಣಂ ಜ್ಯುವೆಲ್ಲರ್ ನಲ್ಲಿ 2026ನೇ ವರ್ಷದ ಕ್ಯಾಲೆಂಡರ್ ಬಿಡುಗಡೆ ಡಿ.02ರಂದು ನಡೆಯಿತು.ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ ವಿಶ್ವನಾಥರವರು ಕ್ಯಾಲೆಂಡರ್ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಈ ಸಂದರ್ಭ ಬಿಲ್ಡಿಂಗ್ ಮಾಲಕ ಸೂರಯ್ಯ ಸುಂತೋಡು, ಸುದ್ದಿ ಬಿಡುಗಡೆ ಕಚೇರಿ ವ್ಯವಸ್ಥಾಪಕ...
ಕೆ.ವಿ.ಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘ(ರಿ.) ಸುಳ್ಯ ಹಾಗೂ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ(ರಿ.) ಇದರ ನೇತೃತ್ವದಲ್ಲಿ ಕೆ.ವಿ.ಜಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಸುಳ್ಯ, ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಹಾಗೂ ಕೆ.ವಿ.ಜಿ ದಂತ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಸುಳ್ಯ ಇವುಗಳ ಸಹಭಾಗಿತ್ವದೊಂದಿಗೆ ಹಾಗೂ...
ಪ್ರತಿಷ್ಠಿತ ಕ್ಯಾಂಪ್ಕೋ ಅಧ್ಯಕ್ಷರಾಗಿ ಎಸ್. ಆರ್.ಸತೀಶ್ಚಂದ್ರ ಎರಡನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪದ್ಮರಾಜ ಪಟ್ಟಾಜೆಯವರು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಒಟ್ಟು 19 ನಿರ್ದೇಶಕರ ಪೈಕಿ 13 ಮಂದಿ ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದರು. ಉಳಿದ 6 ಸ್ಥಾನಗಳಿಗೆ ನ.23 ರಂದು ಚುನಾವಣೆ ನಡೆದು ಸಹಕಾರ ಭಾರತಿ ಬೆಂಬಲಿತ ಎಲ್ಲಾ 6 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು.ಇಂದು ನಡೆದ ಆಡಳಿತ ಮಂಡಳಿ...
ತಾಲೂಕು ಸರ್ಕಾರಿ ಆಸ್ಪತ್ರೆ ಸುಳ್ಯ ಇಲ್ಲಿಯ ಅರೋಗ್ಯ ರಕ್ಷಾ ಸಮಿತಿ ವತಿಯಿಂದ ತಾಲೂಕು ಆಸ್ಪತ್ರೆಯಲ್ಲಿ ಅತಿ ಹೆಚ್ಚು ಹೆರಿಗೆಯನ್ನು ಯಶಸ್ವಿಯಾಗಿ ಮಾಡಿಸಿದ ಸ್ತ್ರೀ ರೊಗ ತಜ್ಞೆ ಡಾ. ಶಾಲಿನಿ ವಿ.ಎಲ್ ಸನ್ಮಾನಿಸಲಾಯಿತು. 25 ಶಸ್ತ್ರ ಚಿಕಿತ್ಸೆ ಸೇರಿದಂತೆ 60 ಕ್ಕೂ ಹೆಚ್ಚು ಹೆರಿಗೆಗಳನ್ನು ಮಾಡಿಸಿದ್ದಾರೆ. ವೈದ್ಯ ಲೋಕದ ಸೇವೆಯ ಜತೆಗೆ ಸುಮಾರು 18ಕ್ಕೂ ಹೆಚ್ಚೂ ಕಾದಂಬರಿ...
ಪುತ್ತೂರಿನಲ್ಲಿ ನವೆಂಬರ್ 26ರಂದು ಬುಧವಾರ ಮಧ್ಯಾಹ್ನ 1 ಗಂಟೆ 15 ನಿಮಿಷಕ್ಕೆ ತುಳು ಸಿನಿಮಾ “ಜೈ” ಯ ವಿಶೇಷ ಪ್ರದರ್ಶನ ಅತ್ಯಂತ ಭವ್ಯವಾಗಿ ಆಯೋಜಿಸಲಾಯಿತು.ಈ ವಿಶೇಷ ಪ್ರದರ್ಶನಕ್ಕೆ MG Motors Mangalore ಪ್ರಾಯೋಜಕತ್ವ ವಹಿಸಿಕೊಂಡಿದ್ದು, ಬಂಟ್ವಾಳ, ವಿಟ್ಲ, ಬೆಳ್ತಂಗಡಿ, ಪುತ್ತೂರು, ಸುಳ್ಯ, ಕಡಬ, ಬೆಳ್ತಂಗಡಿ, ಬಂಟ್ವಾಳ ಹಾಗೂ ಮಡಿಕೇರಿ ಸೇರಿದಂತೆ ವಿವಿಧ ಪ್ರದೇಶಗಳಿಂದ ಆಗಮಿಸಿದ್ದ ಮಾಧ್ಯಮ...
ಅಜ್ಜಾವರ ವಲಯದ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ತು ಮತ್ತು ತತ್ವಮಸಿ ಗ್ರೂಪ್ಸ್ ಮಂಡೆಕೋಲು ಇದರ ಆಶ್ರಯದಲ್ಲಿ ದಾಸ ಸಂಕೀರ್ತನಾ ನಡೆಯಲಿದೆ.ಕಾಸರಗೋಡು ಮತ್ತು ದ.ಕ ಜಿಲ್ಲಾ ಮಟ್ಟದ ಕುಣಿತ ಭಜನಾ ಸ್ಪರ್ಧೆ ಡಿ.7 ರಂದು ಮಂಡೆಕೋಲಿನ ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜರುಗಲಿದೆ. ಹಿರಿಯರ ವಿಭಾಗ ಮತ್ತು ಕಿರಿಯರ ವಿಭಾಗಗಳಲ್ಲಿ ಪ್ರತ್ಯೇಕವಾಗಿ ಸ್ಪರ್ಧೆ ಮತ್ತು ನಗದು ಬಹುಮಾನಗಳಿವೆ...
ಕಳಂಜ ಗ್ರಾಮ ಪಂಚಾಯತಿಗೆ 2023-24ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರವನ್ನು ಡಿ.01ರಂದು ಬೆಂಗಳೂರಿನಲ್ಲಿ ಪ್ರದಾನ ಮಾಡಲಾಯಿತು. ಕಳಂಜ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಬೇರಿಕೆ ಹಾಗೂ ಕಾರ್ಯದರ್ಶಿ ಪದ್ಮಯ್ಯ ಅವರು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.
ಸುಬ್ರಹ್ಮಣ್ಯದ ಕೆ.ಎಸ್.ಎಸ್. ಕಾಲೇಜಿನ ಎದುರಿನ ಅಕ್ಷೋಭ್ಯ ಕಾಂಪ್ಲೆಕ್ಸ್ ನಲ್ಲಿ ಸುಕುಮಾರ ಕಂದ್ರಪ್ಪಾಡಿ ಮಾಲಕತ್ವದ ಟ್ರೋಪಿ ಹಾಗೂ ಕ್ರೀಡಾ ಸಾಮಾಗ್ರಿಗಳ ಬೃಹತ್ ಮಳಿಗೆ ಪ್ರೈಮ್ ಸ್ಪೋಟ್ಸ್ ಡಿ. 05 ರಂದು ಶುಭಾರಂಭಗೊಳ್ಳಲಿದೆ.
ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಮಯೂರಿ ಯುವತಿ ಮಂಡಲ(ರಿ.) ಚೊಕ್ಕಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿರುವ ಪಂಚ ಸಪ್ತತಿ ಸ್ವಚ್ಛತಾ ಅಭಿಯಾನ – 2025 ಕಾರ್ಯಕ್ರಮದ ಅಂಗವಾಗಿ ನ.30 ರಂದು ಅಕ್ಕೋಜಿಪಾಲ್ ಕಾಲೊನಿ ಪ್ರದೇಶದಲ್ಲಿ ಸ್ವಚ್ಛತೆಗೆ ಸಂಬಂಧಿಸಿದ ಜಾಗೃತಿ ವೃದ್ಧಿಗೊಳಿಸುವ ಕರಪತ್ರ ವಿತರಣಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ನೆರವೇರಿಸಲಾಯಿತು.ಸಮಾಜದಲ್ಲಿ ಆರೋಗ್ಯಕರ ಮತ್ತು ಸ್ವಚ್ಛವಾದ ವಾತಾವರಣ ನಿರ್ಮಾಣಕ್ಕೆ...
ಇಂಡಿಯನ್ ಸಾಫ್ಟ್ ಬಾಲ್ ಕ್ರಿಕೆಟ್ ಅಸೋಸಿಯೇಷನ್ ಇದರ ಆಶ್ರಯದಲ್ಲಿ ಭಾರತ ದೇಶದ 28 ರಾಜ್ಯಗಳು ಮತ್ತು 8 ಕೇಂದ್ರಾಡಳಿತ ಪ್ರದೇಶಗಳಿಂದ ಒಟ್ಟು 32 ತಂಡಗಳ 1ನೇ ಆವೃತ್ತಿಯ “ISCL-2025" ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಬೆಂಗಳೂರಿನ ಕಿಣಿ ಕ್ರೀಡಾಂಗಣದಲ್ಲಿ ಡಿ.01ರಿಂದ ಡಿ.21ರ ವರೆಗೆ ನಡೆಯಲಿದೆ. ಈ ಕ್ರಿಕೆಟ್ ಪಂದ್ಯಾಟಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಸುಳ್ಯ ತಾಲೂಕು...
Loading posts...
All posts loaded
No more posts
