- Wednesday
- July 29th, 2026
ಬಾಳಿಲ : ಜು.06 ಬಾಳಿಲ ವಿದ್ಯಾಬೋಧಿನೀ ವಿದ್ಯಾಸಂಸ್ಥೆಗಳ ಸಂಸ್ಥಾಪಕರಾದ ದಿವಂಗತ ನೆಟ್ಟಾರು ವೆಂಕಟಸುಬ್ಬರಾವ್ ಇವರ ಸ್ಮೃತಿ ದಿನಾಚರಣೆ ಮತ್ತು ನವೀಕೃತ ಶಾಲಾ ಕಛೇರಿಯ ಉದ್ಘಾಟನೆಯು ಪ್ರೌಢಶಾಲಾ ಸಭಾಂಗಣದಲ್ಲಿ ನಡೆಯಿತು. ಸ್ಮೃತಿ ದಿನಾಚರಣೆಯ ಮುಖ್ಯ ಆಮಂತ್ರಿತರಾಗಿ ಭಾಗವಹಿಸಿದ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಕನ್ನಡ ಪ್ರಾಧ್ಯಾಪಕರಾದ ರಾಮಪ್ರಸಾದ್ ಕಾಂಚೋಡು ಮಾತನಾಡುತ್ತಾ ಸಂಸ್ಥಾಪಕರ ತ್ಯಾಗ ಬದ್ಧತೆ ಹಾಗೂ ಸಮರ್ಪಣಾ...
ಕುಕ್ಕೆ ಸುಬ್ರಹ್ಮಣ್ಯ, ಜುಲೈ 7: ಜುಲೈ 10ರಂದು ಬೃಹತ್ ಪ್ರತಿಭಟನೆ ನಡೆಸುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ. ತಿಮ್ಮಯ್ಯ ಅವರು ಸೋಮವಾರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಮಹತ್ವದ ಸಭೆ ನಡೆಸಿದರು. ಕುಕ್ಕೆ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ವೈದ್ಯರ...
“ತೂಗು ಸೇತುವೆಯ ಸರದಾರರು, ಗ್ರಾಮೀಣ ಪ್ರದೇಶ ಸಾಮಾನ್ಯ ಜನರಿಗೆ ತೂಗು ಸೇತುವೆ ನಿರ್ಮಿಸಿ ಸಂಪರ್ಕ ವ್ಯವಸ್ಥೆ ಕಲ್ಪಿಸಿದ ಪದ್ಮಶ್ರೀ ಡಾ.ಗಿರೀಶ್ ಭಾರಧ್ವಾಜ್ ನಿಧನರಾಗಿದ್ದು ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆಯೆಂದು” ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. “ಸುಳ್ಯ ಮಾತ್ರವಲ್ಲದೆ ದೇಶದ ಆನೇಕ ಕಡೆ ನೂರಾರು ಸೇತುವೆ ನಿರ್ಮಿಸಿ ಗ್ರಾಮೀಣ ಭಾರತದ ಜನರಿಗೆ...
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಹೊರಡಿಸಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸೂಚನೆಯಿದ್ದು, ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಜುಲೈ 08 ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರ್ಕಾರಿ, ಅನುದಾನಿತ ಮತ್ತು...
ಎಸ್ಎಸ್ಎಸ್ ಬೆಳ್ಳಾರೆ ಸೆಕ್ಟರ್ ನ 14ನೇ ಸಾಹಿತ್ಯೋತ್ಸವವು ಕಲ್ಮಡ್ಕ ಗ್ರಾಮದ ಇಂದ್ರಾಜೆಯ ಬದ್ರಿಯಾ ಜುಮುಅ: ಮಸೀದಿ ವಠಾರದಲ್ಲಿ ಜು. 5 ರಂದು ಜರುಗಿತು.ಸಾಹಿತ್ಯೋತ್ಸವದಲ್ಲಿ ಎಸ್ಎಸ್ಎಫ್ ಬೆಳ್ಳಾರೆ ಸೆಕ್ಟರಿನ ಬೆಳ್ಳಾರೆ, ತಂಬಿನಮಕ್ಕಿ, ಪೆರುವಾಜೆ, ಪಳ್ಳಿಮಜಲು, ಇಂದ್ರಾಜೆ, ಮಾಲೆಂಗ್ರಿ ಘಟಕಗಳು ಭಾಗವಹಿಸಿದ್ದವು. ಈ ಸಾಹಿತ್ಯೋತ್ಸವದಲ್ಲಿ ಬೆಳ್ಳಾರೆ ಗ್ರಾಮದ ಎಸ್ಎಸ್ಎಫ್ ಪಳ್ಳಿಮಜಲು ಘಟಕ ಸರ್ವಾಂಗೀಣ ಪ್ರದರ್ಶನ ನೀಡಿ ಪ್ರಥಮ ಸ್ಥಾನ...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 07 ಜುಲೈ 2026ವಾರ : ಮಂಗಳವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 07) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
(ವರದಿ : ಉಲ್ಲಾಸ್ ಕಜ್ಜೋಡಿ)ಸುಳ್ಯ ತಾಲೂಕಿನ ಕಟ್ಟಕಡೆಯ ಗ್ರಾಮವಾದ ಕೊಲ್ಲಮೊಗ್ರದಲ್ಲಿ ಇರುವಂತಹ ಕಲ್ಮಕಾರು, ಕೊಲ್ಲಮೊಗ್ರು, ಎಲಿಮಲೆ, ಕಂದ್ರಪ್ಪಾಡಿ ಹಾಗೂ ಮಡಪ್ಪಾಡಿ ಸೇರಿದಂತೆ ಐದು ಗ್ರಾಮಗಳ ವ್ಯಾಪ್ತಿಯನ್ನು ಹೊಂದಿರುವಂತಹ ಹಾಗೂ ಹತ್ತಿರದ ಹರಿಹರ ಪಳ್ಳತ್ತಡ್ಕ ಮತ್ತು ಬಾಳುಗೋಡು ಗ್ರಾಮಗಳಿಗೂ ಉಪಯುಕ್ತವಾಗುವಂತೆ ಇರುವ ಸುಸಜ್ಜಿತ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳೆದ ನಾಲ್ಕೈದು ತಿಂಗಳುಗಳಿಂದ ಯಾವುದೇ ವೈದ್ಯಾಧಿಕಾರಿಗಳಿರಲಿಲ್ಲ. ಈ...
ಸುಳ್ಯ: ಸುಳ್ಯ ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಪ್ರಸನ್ನ ಎನ್.ಹೆಚ್ ಅವರಿಗೆ ಬೀಳ್ಕೊಡುಗೆ ಸಮಾರಂಭವ ಜು. 4ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾಲೇಜಿನ ಆಡಳಿತ ಮಂಡಳಿ ದ.ಕ ಗೌಡ ವಿದ್ಯಾ ಸಂಘ, ಶ್ರೀ ಶಾರದಾ ಪದವಿ ಪೂರ್ವ ಕಾಲೇಜು ಮತ್ತು ಶ್ರೀ ಶಾರದಾ ಪ್ರೌಢಶಾಲೆಯ ವತಿಯಿಂದ ಸಮಾರಂಭವನ್ನು...
ವಿಶಿಷ್ಟ ತಂತ್ರಜ್ಞಾನದ ಮೂಲಕ ಪರಿಸರ ಸ್ನೇಹಿ ತೂಗುಸೇತುವೆಗಳನ್ನು ನಿರ್ಮಿಸಿ ದೇಶದ ಗ್ರಾಮೀಣ ಭಾಗಗಳಲ್ಲಿ ಸಂಪರ್ಕ ಕ್ರಾಂತಿಗೆ ಕಾರಣರಾಗಿದ್ದ, 'ತೂಗುಸೇತುವೆಗಳ ಸರದಾರ' ಎಂದೇ ಖ್ಯಾತರಾಗಿದ್ದ ತುಳುನಾಡಿನ ಮಹಾನ್ ಸಾಧಕ, ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಅವರ ನಿಧನಕ್ಕೆ ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ದ. ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತೀವ್ರ ಸಂತಾಪ...
ಸುಳ್ಯ, ಜು. 7: ಪತ್ರಕರ್ತರು ನೀಡುವ ಮಾಹಿತಿ ಹಾಗೂ ಲೇಖನಗಳು ಯಾವುದೇ ಸಂಶೋಧಕರ ಅಧ್ಯಯನಕ್ಕೂ ಕಡಿಮೆಯಲ್ಲ. ಇತ್ತೀಚಿನ ದಿನಗಳಲ್ಲಿ ಪತ್ರಿಕೆಗಳು ಜನಮಾನಸದಿಂದ ದೂರವಾಗುತ್ತಿದ್ದು, ಪತ್ರಿಕೆ ಓದುವ ಅಭಿರುಚಿಯನ್ನು ಹೆಚ್ಚಿಸಲು ಶಾಲಾ ಹಂತದಿಂದಲೇ ಸಮಾಜದಲ್ಲಿ ಜಾಗೃತಿ ಮೂಡಿಸುವ ಕಾರ್ಯ ನಡೆಯಬೇಕಿದೆ ಎಂದು ಮೂಡಬಿದಿರೆಯ ಜೈನ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರಭಾತ್ ಬಲ್ನಾಡು ಹೇಳಿದರು. ಅವರು ಸುಳ್ಯ...
Loading posts...
All posts loaded
No more posts
