ನಡುಗಲ್ಲು : ಮಕ್ಕಳ ಕುಣಿತ ಭಜನಾ ತರಬೇತಿ ಕಾರ್ಯಾಗಾರ ಉದ್ಘಾಟನೆ

ಶ್ರೀ ದುರ್ಗಾ ಭಜನಾ ಮಂಡಳಿ ಹಾಗೂ ಶ್ರೀ ದುರ್ಗಾ ಮಹಿಳಾ ಭಜನಾ ಮಂಡಳಿ ಇವರ ನೇತೃತ್ವದಲ್ಲಿ ನಡುಗಲ್ಲು ಪ್ರಾಥಮಿಕ ಶಾಲೆಯಲ್ಲಿ “ಮಕ್ಕಳ ಕುಣಿತ ಭಜನಾ ತರಬೇತಿ ಕಾರ್ಯಾಗಾರ” ನಡೆಯಲಿದ್ದು, ಇದರ ಉದ್ಘಾಟನೆಯನ್ನು ಶ್ರೀ ಮಹಾಮೃತ್ಯುಂಜಯೇಶ್ವರ ಪಾರ್ವತಿ ಕ್ಷೇತ್ರ ನಡುಗಲ್ಲು ಇದರ ಸೇವಾ ಟ್ರಸ್ಟ್ ಅಧ್ಯಕ್ಷರಾದ ರಾಮಚಂದ್ರ ಭಟ್ ನಡುಗಲ್ಲು ರವರು ದೀಪ ಬೆಳಗಿಸಿ ಉದ್ಘಾಟಿಸಿದರು.ಈ ಸಂದರ್ಭದಲ್ಲಿ...

ಪಂಜ ವಲಯ ಮಟ್ಟದ ಪ್ರತಿಭಾ ಕಾರಂಜಿ – ಸರಕಾರಿ ಪ್ರೌಢ ಶಾಲೆ ಎಣ್ಮೂರು ಸಮಗ್ರ ಪ್ರಶಸ್ತಿ

ಪಂಜ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳು ಇತ್ತೀಚೆಗೆ ಕೆ.ಎಸ್.ಗೌಡ ವಿದ್ಯಾ ಸಂಸ್ಥೆ ನಿಂತಿಕಲ್ಲು ಇಲ್ಲಿ ನಡೆಯಿತು. ಸರಕಾರಿ ಪ್ರೌಢ ಶಾಲೆ ಎಣ್ಮೂರು ಏಳು ಪ್ರಥಮ, ಮೂರು ದ್ವಿತೀಯ ಹಾಗೂ ಎರಡು ತೃತೀಯ ಸ್ಥಾನ ಪಡೆಯುವ ಮೂಲಕ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.
Ad Widget

ಶುಭವಿವಾಹ: ದೀಪಕ್ – ನವ್ಯಶ್ರೀ

ಕಡಬ ತಾಲೂಕು ಎಣ್ಮೂರು ಗ್ರಾಮದ ಚಾಮೆತಡ್ಕ ಖಂಡಿಗೆ ಶ್ರೀಮತಿ ಲೀಲಾವತಿ ಮತ್ತು ದಿ|ಪದ್ಮಯ್ಯ ಗೌಡರ ಸುಪುತ್ರ ದೀಪಕ್ ರವರ ವಿವಾಹವು ಸುಳ್ಯ ತಾಲೂಕು ಅಮರಮುಡ್ನೂರು ಗ್ರಾಮದ ದಾತಡ್ಕ ಮನೆಯ ಇಡಾಲ ಶ್ರೀಮತಿ ಚಂದ್ರಕಲಾ ಮತ್ತು ಶ್ರೀ ಪುರುಷೋತ್ತಮ ಗೌಡರ ಸುಪುತ್ರಿ ನವ್ಯಶ್ರೀ ರವರೊಂದಿಗೆ ಸುಳ್ಯ ಅಮರಶ್ರೀಭಾಗ್ ಕುರುಂಜಿ ಜಾನಕಿ ವೆಂಕಟ್ರಮಣ ಗೌಡ ಸಭಾಭವನದಲ್ಲಿ ನ.30ರಂದು ಜರುಗಿತು.

ಮಡಪ್ಪಾಡಿಯಲ್ಲಿ ಪಂಚಸಪ್ತತಿ ಸ್ವಚ್ಛತಾ ಕಾರ್ಯಕ್ರಮ

ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಯುವಕ ಮಂಡಲ(ರಿ.) ಮಡಪ್ಪಾಡಿ ಇದರ ಆಶ್ರಯದಲ್ಲಿ ಪಂಚಸಪ್ತತಿ  ಸ್ವಚ್ಛತಾ ಅಭಿಯಾನ-2025 (75 ದಿನಗಳ ಸ್ವಚ್ಛತಾ ಅಭಿಯಾನ) ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಿದ್ದು, ಈ ದಿನ ಸ್ವಚ್ಛತಾ ಕಾರ್ಯಕ್ರಮವನ್ನು ಮಡಪ್ಪಾಡಿಯ ಬಸ್ ನಿಲ್ದಾಣ ಮತ್ತು ಮಡಪ್ಪಾಡಿ ಪೇಟೆಯಲ್ಲಿ  ಸ್ವಚ್ಛತೆ ಮಾಡಲಾಯಿತು.ಈ ಸಂದರ್ಭದಲ್ಲಿ ಮಡಪ್ಪಾಡಿ ಯುವಕ ಮಂಡಲದ ಅಧ್ಯಕ್ಷರು, ಸದಸ್ಯರು ಮತ್ತು ಯುವಜನ...

ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿ ಪ್ರದಾನ – ಕೆ.ಆರ್ ಗಂಗಾಧರ, ಡಾ.ಯು.ಪಿ ಶಿವಾನಂದ ಹಾಗೂ ದಂಬೆಕೋಡಿ ಸುಬ್ರಾಯ ಆನಂದರಿಗೆ ಪ್ರಶಸ್ತಿ ಪ್ರದಾನ ಮಾಡಿದ ಸಿಎಂ ಸಿದ್ಧರಾಮಯ್ಯ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯು 2024ನೇ ಸಾಲಿನ ಗೌರವ ಪ್ರಶಸ್ತಿ ಪ್ರದಾನ ಸಮಾರಂಭ ನವೆಂಬರ್ 30ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಿತು. ನಿವೃತ್ತ ಪ್ರಾಂಶುಪಾಲ ಕೆ.ಆರ್ ಗಂಗಾಧರ, ಸುದ್ದಿ ಬಿಡುಗಡೆ ಸಂಪಾದಕ ಡಾ.ಯು.ಪಿ ಶಿವಾನಂದ ಹಾಗೂ ಅರೆಭಾಷೆ ಸಂಘಟಕ ದಂಬೆಕೋಡಿ ಸುಬ್ರಾಯ ಆನಂದ ಅವರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರಶಸ್ತಿ ಪ್ರದಾನ ಮಾಡಿದರು. ಸಮಾರಂಭದಲ್ಲಿ...

ಸುಬ್ರಹ್ಮಣ್ಯ : ಕೆ.ಎಸ್.ಎಸ್. ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಕುಸುಮ ಸ್ನೇಹ ಸಂಗಮ ಕಾರ್ಯಕ್ರಮ – ಆಮಂತ್ರಣ ಬಿಡುಗಡೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಹಿರಿಯ ವಿದ್ಯಾರ್ಥಿಗಳ ಕುಸುಮ ಸ್ನೇಹ ಸಂಗಮ ಕಾರ್ಯಕ್ರಮವು ಡಿಸೇಂಬರ್ 28 ರ ಭಾನುವಾರದಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದ್ದು, ಆಮಂತ್ರಣ ಪತ್ರಿಕೆ ಬಿಡುಗಡೆ ನ.30 ರಂದು ಕಾಲೇಜಿನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ರಂಗಯ್ಯ ಶೆಟ್ಟಿಗಾರ್, ನಿವೃತ್ತ ಉಪನ್ಯಾಸಕರಾದ ತಿಲಕ್ ಎ.ಎ ಕಾಲೇಜಿನ ಪ್ರಾಂಶುಪಾಲರಾದ ಡಾ.ದಿನೇಶ್ ಪಿ.ಟಿ, ಹಿರಿಯ...

ನೆಹರೂ ಮೆಮೋರಿಯಲ್ ಪಿ.ಯು. ಕಾಲೇಜಿನಲ್ಲಿ ವಾರ್ಷಿಕೋತ್ಸವ ಸಮಾರಂಭ – ಸನ್ಮಾನ

ನೆಹರೂ ಮೆಮೋರಿಯಲ್ ಪದವಿ ಪೂರ್ವ ಕಾಲೇಜಿನಲ್ಲಿ ನ. 29 ರಂದು ಕಾಲೇಜು ವಾರ್ಷಿಕೋತ್ಸವ ಹಮ್ಮಿಕೊಳ್ಳಲಾಯಿತು.lಕಾರ್ಯಕ್ರಮದ ಅಧ್ಯಕ್ಷ ತೆಯನ್ನು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ.), ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ.ವಿ. ಚಿದಾನಂದ ಅವರು ದೀಪ ಬೆಳಗಿಸಿ,ಅಧ್ಯಕ್ಷತೆ ವಹಿಸಿ ಮಾತನಾಡಿ ವಿದ್ಯಾರ್ಥಿಗಳ ಪ್ರತಿಭೆ,ಸಾಧನೆ ಅನಾವರಣಕ್ಕೆ ಕಾಲೇಜು ವಾರ್ಷಿಕೋತ್ಸವ ಉತ್ತಮ ವೇದಿಕೆಯಾಗಿದೆ. ವಿದ್ಯಾರ್ಥಿಗಳು ಶಿಸ್ತಿನಿಂದ ವಿದ್ಯಾರ್ಜನೆಯನ್ನು ಮಾಡಬೇಕು,...

ದ.ಕ. ಜಿಲ್ಲಾ ಜೇನು ವ್ಯವಸಾಯಗಾರರ ಸಹಕಾರಿ ಸಂಘದ ಶಾಖಾ ಮ್ಯಾನೇಜರ್ ತಿಮ್ಮಯ್ಯ ಪಿಂಡಿಮನೆ ಅವರಿಗೆ ಬೀಳ್ಕೊಡುಗೆ

ದಕ್ಷಿಣ ಕನ್ನಡ ಜಿಲ್ಲಾ ಜೇನು ವ್ಯವಸಾಯಗಾರರ ಸಹಕಾರಿ ಸಂಘದ ಪುತ್ತೂರು ಶಾಖೆಯಲ್ಲಿ ಸುಮಾರು 30 ವರ್ಷಗಳಿಂದ ಶಾಖಾ ಮ್ಯಾನೇಜರ್ ಆಗಿ ಸೇವೆ ಸಲ್ಲಿಸುತ್ತಿದ್ದ ತಿಮ್ಮಯ್ಯ ಪಿಂಡಿಮನೆ ಅವರ ಬೀಳ್ಕೊಡುಗೆ ಸಮಾರಂಭವು ಜೇನು ವ್ಯವಸಾಯಗಾರರ ಸಹಕಾರಿ ಸಂಘ ಪುತ್ತೂರು ಕಚೇರಿಯಲ್ಲಿ ನೆರವೇರಿತು.ಕಾರ್ಯಕ್ರಮದಲ್ಲಿ ಜೇನು ಸೊಸೈಟಿಯ ಅಧ್ಯಕ್ಷರಾದ ‘ಸಹಕಾರಿ ರತ್ನ’ ಚಂದ್ರ ಕೋಲ್ಚಾರ್ ಅವರು ಬೀಳ್ಕೊಡುಗೆ ನೇರವೇರಿಸಿ ನಿವೃತ್ತಿ...

ಮಾಡನ್ನೂರು : ಡಿ.5,6 ಮತ್ತು 7 ರಂದು ನೂರುಲ್ ಹುದಾ ಶಿಕ್ಷಣ ಸಂಸ್ಥೆಯ ದಶಮಾನೋತ್ಸವ ಹಾಗೂ ಪದವಿ ಪ್ರಧಾನ ಸಮಾರಂಭ

ಕಾವು ಮಾಡನ್ನೂರು ನೂರುಲ್ ಹುದಾ ಶಿಕ್ಷಣ ಸಂಸ್ಥೆಯ ದಶಮಾನೋತ್ಸವ ಹಾಗೂ ಪದವಿ ಪ್ರಧಾನ ಸಮಾರಂಭ ಡಿ.೫.೬ ಮತ್ತು ೭ ರಂದು ಮೂರು ದಿನಗಳ ಕಾಲ ವಿವಿಧ ಕ್ಷೇತ್ರದ ಗಣ್ಯರ ಭಾಗವಹಿಸುವಿಕೆಯೊಂದಿಗೆ ಅದ್ದೂರಿಯಾಗಿ ನಡೆಯಲಿದೆ ಎಂದು ದಶಮಾನೋತ್ಸವ ಸಮಿತಿ ಉಪಾಧ್ಯಕ್ಷ ಟಿ.ಎಂ. ಶಹೀದ್ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಸಂಸ್ಥೆ ಹಾಗೂ ದಶಮಾನೋತ್ಸವ ಕಾರ್ಯಕ್ರಮದ ವಿವರ ನೀಡಿದರು. ಸಮನ್ವಯ...

ಗುತ್ತಿಗಾರು : ಜೀವರಕ್ಷಕ್ ಮಾಹಿತಿ ಕಾರ್ಯಾಗಾರ

ಯುವಜನ ಸಂಯುಕ್ತ ಮಂಡಳಿ ಸುಳ್ಯ ಮತ್ತು ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ ಗುತ್ತಿಗಾರು ಇವರ ಆಶ್ರಯದಲ್ಲಿ  ಪದವಿಪೂರ್ವ ಕಾಲೇಜು ಗುತ್ತಿಗಾರು ಇವರ ಸಹಕಾರದೊಂದಿಗೆ ಪದವಿಪೂರ್ವ ಕಾಲೆಜು ಗುತ್ತಿಗಾರು ಇಲ್ಲಿ ಜೀವರಕ್ಷಕ್ ಆರೋಗ್ಯ ಮಾಹಿತಿ ಕಾರ್ಯಾಗಾರ ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಸುಳ್ಯ ಸರಕಾರಿ ಆಸ್ಪತ್ರೆಯ ಸ್ತ್ರೀರೋಗ ತಜ್ಞರು ಡಾ/ ಶಾಲಿನಿ ವಿ.ಎಲ್ ಇವರು ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಆರೋಗ್ಯ ಮಾಹಿತಿ...
Loading posts...

All posts loaded

No more posts

error: Content is protected !!