- Friday
- August 7th, 2026
ಬೆಳ್ಳಾರೆಯ ಕೆಳಗಿನ ಪೇಟೆಯಲ್ಲಿ ಸುನಿಲ್ ಕುಮಾರ್ ಆಲಂಕಾರು ಮಾಲಕತ್ವದ ದಕ್ಷ ಜ್ಯೂಸ್ ಸೆಂಟರ್ ಮತ್ತು ಜನರಲ್ ಸ್ಟೋರ್ ನ.27ರಂದು ಶುಭಾರಂಭಗೊಳ್ಳಲಿದೆ. ಇಲ್ಲಿ ಎಲ್ಲಾ ರೀತಿಯ ಲೈವ್ ಜ್ಯೂಸ್ ಐಟಂಗಳು ಮತ್ತು ದಿನಸಿ ವಸ್ತುಗಳು ದೊರೆಯಲಿವೆ ಎಂದು ಮಾಲಕರು ತಿಳಿಸಿದ್ದಾರೆ.ವರದಿ-ಎಂ.ಎ.ಮುಸ್ತಫಾ ಬೆಳ್ಳಾರೆ
ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಪ್ರಯುಕ್ತ ಪಂಚಮಿ ದಿನವಾದ ಇಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಬ್ರಹ್ಮಣ್ಯ ಒಕ್ಕೂಟದ ಸದಸ್ಯರು ಸ್ವಯಂಸೇವಕರಾಗಿ ಭಾಗವಹಿಸಿದರು.
ನಾಲ್ಕೂರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್(ರಿ.) ಗುತ್ತಿಗಾರು ವಲಯದ ನಾಲ್ಕೂರು ಒಕ್ಕೂಟಗಳ ವಾರ್ಷಿಕೋತ್ಸವ ಹಾಗೂ ಡಾ.ವಿರೇಂದ್ರ ಹೆಗ್ಗಡೆ ಅವರ 78ನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಸಲಾಯಿತು.ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳ ಮೂಲಕ ಮನೆ ಮನೆಗಳಲ್ಲಿ ಆರ್ಥಿಕ,ಸಾಮಾಜಿಕ, ಸೈಕ್ಷಣಿಕ, ಅಭಿವೃದ್ಧಿಗೆ ಕಳೆದ 20...
“ಕುಕ್ಕೆ ಶ್ರೀ ಸುಬ್ರಹ್ಮಣ್ಯ ಚಂಪಾ ಷಷ್ಠಿ ಪ್ರಯುಕ್ತ ವಿಶೇಷ ಕೃಷಿ ಮೇಳ ಆಯೋಜಿಸಲಾಗಿದ್ದು ಕೃಷಿ ಮೇಳದಲ್ಲಿ ಕೃಷಿ ಉಪಯೋಗಿ ಸಲಕರಣೆಗಳು, ಸಾವಯುವ ರಸಗೊಬ್ಬರಗಳು ವಿವಿಧ ಜಾತಿಯ ವಿವಿಧ ಹಣ್ಣಿನ ಗಿಡಗಳು ಹಾಗೂ ಇನ್ನಿತರ ತರಕಾರಿ ಬೀಜಗಳ ಮಳಿಗೆಗಳನ್ನು ತೆರೆಯಲಾಗಿದ್ದು, ಸದ್ಯ ಬಾಧಿಸುತ್ತಿರುವ ಎಲೆ ಚುಕ್ಕಿ ರೋಗದ ಪರಿಹಾರ ಮಾಹಿತಿಯ ಮಳಿಗೆ ಜೊತೆಗೆ ಕೃಷಿ, ತೋಟಗಾರಿಗೆ, ಪಶುವೈದ್ಯಕೀಯ...
ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ, ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನ.16 ರಿಂದ ವಾರ್ಷಿಕ ಜಾತ್ರಾ ಮಹೋತ್ಸವವು ವಿಜೃಂಭಣೆಯಿಂದ ನಡೆಯುತ್ತಿದ್ದು, ಕಾರ್ತಿಕ ಶುದ್ಧ ಷಷ್ಠಿಯ ದಿನವಾದ ಇಂದು(ನ.26) ಪ್ರಾತಃಕಾಲ 7:29ರ ವೃಶ್ಚಿಕ ಲಗ್ನದ ಸುಮುಹೂರ್ತದಲ್ಲಿ ಚಂಪಾಷಷ್ಠಿ ಬ್ರಹ್ಮರಥೋತ್ಸವವು ವಿವಿಧ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ವೈಭವದಿಂದ ನಡೆಯಿತು. ಚಿಕ್ಕ ರಥದಲ್ಲಿ ಶ್ರೀ ಉಮಾಮಹೇಶ್ವರ ದೇವರು...
ಸುಬ್ರಹ್ಮಣ್ಯ ನ.25 : ವಿಶ್ವ ಹಿಂದೂ ಪರಿಷದ್ ಕಡಬ ಪ್ರಖಂಡ ವತಿಯಿಂದ "ನಮ್ಮ ನಡೆ ಕುಕ್ಕೆ ಸುಬ್ರಹ್ಮಣ್ಯ ನೆಡೆಗೆ" ಪಾದಯಾತ್ರೆ ಹಾಗೂ ಹಸಿರು ಹೊರೆಕಾಣಿಕೆ ಸಮರ್ಪಣೆ ಮಂಗಳವಾರ ನಡೆಯಿತು.ಕಡಬದಿಂದ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಪಾದಯಾತ್ರೆ ಕೈಗೊಳ್ಳಲಾಯಿತು. ಕಡಬ ಶ್ರೀ ದುರ್ಗಾಂಬಿಕಾ ದೇವಸ್ಥಾನದ ಬಳಿ ಪಾದಯಾತ್ರೆಗೆ ಪ್ರಸಾದ್ ಕೆದಿಲಾಯ ಅವರು ಚಾಲನೆ ನೀಡಿದರು. ಬಳಿಕ ಕಡಬ ಭಾಗದ...
ಗುತ್ತಿಗಾರು ವಲಯ ಮಟ್ಟದ ಪ್ರತಿಭಾ ಕಾರಂಜಿ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದಲ್ಲಿ ನ.25ರಂದು ನಡೆಯಿತು.ಮಕ್ಕಳ ಪ್ರತಿಭೆಯನ್ನು ಹೊರಹೊಮ್ಮಿಸಲು ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳು ನಡೆಯಬೇಕು. ಅವರ ಮುಂದಿನ ಸಾಧನೆಗೆ ಪ್ರೇರಕವಾಗಬೇಕು ಎಂದು ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾ ಸಂಚಾಲಕರಾದ ರಾಧಾಕೃಷ್ಣ ಬೊಳ್ಳೂರು ಅವರು ನುಡಿದರು.ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ವಿಶ್ವನಾಥ ಮೂಕಮಲೆಯವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಮರಮೂಡ್ನೂರು...
ಯಕ್ಷ ಕಲಾ ಬೋಧಿನೀ ಬೆಳ್ಳಾರೆ ಇದರ ವತಿಯಿಂದ ನಡೆಸುತ್ತಿರುವ ಯಕ್ಷಗಾನ ನಾಟ್ಯ ತರಬೇತಿಯ ಉದ್ಘಾಟನಾ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ತರಗತಿಯನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದ ಯಕ್ಷ ಬೊಳ್ಳಿ ಕಡಬ ದಿನೇಶ್ ರೈ ರವರು ಯಕ್ಷಗಾನ ನನಗೆ ಸರ್ವಸ್ವವನ್ನು ನೀಡಿದೆ. ಆದರೆ ಯಕ್ಷಗಾನಕ್ಕೆ ನನ್ನ ಕೊಡುಗೆ ಅತ್ಯಲ್ಪ. ಸಂತೋಷವನ್ನು ಕಂಡಿದ್ದೇನೆ. ಮುಂದಿನ ದಿನಗಳಲ್ಲಿ ಇಲ್ಲಿ ನಾಟ್ಯ...
ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಪ್ರಯುಕ್ತ ಪಂಚಮಿ ದಿನವಾದ ಇಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಬ್ರಹ್ಮಣ್ಯ ಒಕ್ಕೂಟದ ಸದಸ್ಯರು ಸ್ವಯಂಸೇವಕರಾಗಿ ಭಾಗವಹಿಸಿದರು.
ದಕ್ಷಿಣ ಕನ್ನಡ ಜಿಲ್ಲಾ ಗ್ರಂಥಾಲಯ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ಮಂಡೆಕೋಲು ಗ್ರಂಥಾಲಯ ಮೇಲ್ವಿಚಾರಕಿ ಸಾವಿತ್ರಿ ಕಣೆಮರಡ್ಕ ಆಯ್ಕೆಯಾಗಿದ್ದಾರೆ. ಬಂಟ್ವಾಳ ತಾಲೂಕು ಪಂಚಾಯತ್ ನಲ್ಲಿ ನಡೆದ ಜಿಲ್ಲಾ ಸಮಿತಿ ಪದಾಧಿಕಾರಿಗಳ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಸಾವಿತ್ರಿ ಕಣೆಮರಡ್ಕ ರವರು ಮಂಡೆಕೋಲು ಗ್ರಂಥಾಲಯವನ್ನು ಮಾದರಿ ಗ್ರಂಥಾಲಯ ಮಾಡಿ ರಾಜ್ಯಮಟ್ಟದಲ್ಲಿ ಮೆಚ್ಚುಗೆಗೆ ಪಾತ್ರರಾಗಿದ್ದರು. ಇವರು ಸುಳ್ಯ ತಾಲೂಕು...
Loading posts...
All posts loaded
No more posts
