- Friday
- August 7th, 2026
ಸುಳ್ಯದ ಗ್ರೀನ್ ವ್ಯೂ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಆಶ್ರಯದಲ್ಲಿ ಮೌಲಾನ ಅಬುಲ್ ಕಲಾಂ ಅಜಾದ್ ರವರ ಜನ್ಮ ದಿನಾಚರಣೆ, ರಾಷ್ಟ್ರೀಯ ಶಿಕ್ಷಣ ದಿನಾಚರಣೆಯನ್ನು ಆಚರಿಸಲಾಯಿತು ಅಧ್ಯಕ್ಷತೆ ವಹಿಸಿದ್ದ ಸುಳ್ಯ ನಗರ ಯೋಜನಾ ಪ್ರಾಧಿಕಾರ (ಸೂಡ) ಅಧ್ಯಕ್ಷ ಕೆ.ಎಂ.ಮುಸ್ತಫ ಮಾತನಾಡಿ "ಸ್ವತಂತ್ರ ಭಾರತದ ಪ್ರಥಮ ಶಿಕ್ಷಣ ಸಚಿವರಾದ ಮೌಲಾನ ಅಬುಲ್ ಕಲಾಂ ಅಜಾದ್...
ಎಣ್ಮೂರು ಗ್ರಾಮದ ಅಲೆಂಗಾರ ಶ್ರೀಮತಿ ಪಾರ್ವತಿ ಮತ್ತು ಮೋನಪ್ಪ ಗೌಡರ ಪುತ್ರ ಲತೀಶ್ ಅವರ ವಿವಾಹ ನಿಶ್ಚಿತಾರ್ಥವು ಪೆರುವಾಜೆ ಗ್ರಾಮದ ಅಡ್ಯತಕಂಡ ಶ್ರೀಮತಿ ಸಾವಿತ್ರಿ ಮತ್ತು ಚೆನ್ನಪ್ಪ ಗೌಡರ ಪುತ್ರಿ ನಮಿತಾ ರೊಂದಿಗೆ ನ.9 ರಂದು ವಧುವಿನ ಮನೆಯಲ್ಲಿ ನಡೆಯಿತು.
ಅರಂತೋಡು : ಕಂಬ ಹತ್ತಿ ಲೈನ್ ದುರಸ್ತಿ ಪಡಿಸಿದ ಪ್ರಭಾರ ಜೆ.ಇ – ಮಾದರಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಸ್ಥಳೀಯರು
ಮೆಸ್ಕಾಂ ಅರಂತೋಡು ಶಾಖೆಯ ಪ್ರಭಾರ ಜೆ.ಇ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಪರಶುರಾಮ ವಳಲಂಬೆ ರವರು ಲೈನ್ ದುರಸ್ತಿ ವೇಳೆ ಪವರ್ ಮ್ಯಾನ್ ಜತೆಗೆ ತಾನೂ ಕೂಡ ಕಂಬ ಹತ್ತಿ ಕೆಲಸ ನಿರ್ವಹಿಸಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ನ.10 ರಂದು ಅರಂತೋಡು ಭಾಗಕ್ಕೆ ವಿದ್ಯುತ್ ಸಂಪರ್ಕಿಸುವ ಲೈನ್ ನಲ್ಲಿ ಅರಂಬೂರು ಸಮೀಪ ತುರ್ತು ದುರಸ್ತಿ...
ಮೆಸ್ಕಾಂ ಸುಳ್ಯ ಮತ್ತು ಸುಬ್ರಹ್ಮಣ್ಯ ಉಪವಿಭಾಗ ಮಟ್ಟದ ಜನಸಂಪರ್ಕ ಸಭೆ ನ.12 ರಂದು ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ. ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಇಲಾಖೆಗೆ ಸಂಭಂಧಿಸಿದ ಅಹವಾಲುಗಳನ್ನು ಸಲ್ಲಿಸಬಹುದು ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಯಕ್ಷ ಕಲಾ ಬೋಧಿನೀ ಬೆಳ್ಳಾರೆ ಇದರ 2025-26 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ಸಂಚಾಲಕರಾದ ಲಿಂಗಪ್ಪ ಬೆಳ್ಳಾರೆ ಇವರ ನೇತೃತ್ವದಲ್ಲಿ ಇತ್ತೀಚೆಗೆ ನಡೆಯಿತು. ಗೌರವಾಧ್ಯಕ್ಷರಾಗಿ ಪ್ರದೀಪ್ ಕುಮಾರ್ ರೈ ಪನ್ನೆ, ಅಧ್ಯಕ್ಷರಾಗಿ ಲೋಕೇಶ್ ತಂಟೆಪ್ಪಾಡಿ, ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಮತಿ ನಿರ್ಮಲಾ ಜಯರಾಮ, ಖಜಾಂಜಿಯಾಗಿ ಶ್ರೀಮತಿ ಭಾರತಿ ಕೆ.ಪಿ., ಸಂಚಾಲಕರಾಗಿ ಲಿಂಗಪ್ಪ ಬೆಳ್ಳಾರೆನಿರ್ದೇಶಕರಾಗಿ ಪದ್ಮನಾಭ ಕಲಾಸುಮ,...
ಸುಳ್ಯ-ನ.10: ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ಕಲ್ಲುಮುಟ್ಲು ಅಂಗನವಾಡಿ ಕೇಂದ್ರದ ತಡೆಗೋಡೆ ಕುಸಿದಿದೆ. ಕಳೆದ ವರ್ಷ ತಡೆಗೋಡೆ ಅರ್ಧ ಕುಸಿದಿತ್ತು,ಆದರೆ ಮರು ನಿರ್ಮಾಣ ಅಥವಾ ದುರಸ್ತಿ ಕಾರ್ಯ ಮಾಡಿರಲಿಲ್ಲ. ಹಾಗಾಗಿ ಅದರ ಉಳಿದ ಸ್ವಲ್ಪ ಬಾಗ ಇಂದು ಕುಸಿದು ಬಿದ್ದಿದೆ.ಸಣ್ಣ ಮಕ್ಕಳು ಅಂಗನವಾಡಿಯಲ್ಲಿರುದರಿಂದ ಮುಂದಿನ ಬಾರಿ ವೈಜ್ಞಾನಿಕವಾಗಿ ಕಾಂಕ್ರೀಟ್ ತಡೆಗೋಡೆ ನಿರ್ಮಿಸಿ ಸಂಭಾವ್ಯ ಅಪಾಯವನ್ನು ತಪ್ಪಿಸಲು...
ನವೆಂಬರ್ 16ರಂದು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ನಡೆಯಲಿರುವ ಪಂಜ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದ ಸಾಹಿತಿ ಎ.ಕೆ ಹಿಮಕರ ರವರಿಗೆ ಅವರ ಮನೆಗೆ ತೆರಳಿ ವೀಳ್ಯ ನೀಡಿ ಆಹ್ವಾನಿಸಲಾಯಿತು.ಈ ಸಂದರ್ಭದಲ್ಲಿ ಸಾಹಿತ್ಯ ಸಮ್ಮೇಳನದ ಸಂಘಟನಾ ಸಮಿತಿಯ ಅಧ್ಯಕ್ಷರಾದ ವೆಂಕಟ್ ದಂಬೆಕೋಡಿ, ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಪಂಜ...
ನವೆಂಬರ್ 16ರಂದು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ನಡೆಯಲಿರುವ ಪಂಜ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ “ಅಂಚೆ ಮೂಲಕ ಕಥೆ ಹಾಗೂ ನಾನು ಓದಿದ ಪುಸ್ತಕ” ಎಂಬ ವಿಷಯದಲ್ಲಿ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿತ್ತು. ಸ್ಪರ್ಧೆಯ ಫಲಿತಾಂಶ ಪ್ರಕಟಗೊಂಡಿದ್ದು, ಸ್ಪರ್ಧೆಯ ತೀರ್ಪುಗಾರರಾಗಿ ಅರೆಭಾಷೆ ಸಂಸ್ಕೃತಿ ಹಾಗೂ ಸಾಹಿತ್ಯ ಅಕಾಡೆಮಿಯ ಸದಸ್ಯರು ಹಾಗೂ...
ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯರವರು ಕೊಯಿಲ ಪಶು ವೈದ್ಯಕೀಯ ಕಾಲೇಜು, ಪಶುಸಂವರ್ಧನ ಕೇಂದ್ರ, 33Kv ಸಬ್ ಸ್ಟೇಷನ್ ಕಾಮಗಾರಿಗಳ ವೀಕ್ಷಿಸಿ, ಅಧಿಕಾರಿಗಳ ಸಭೆ ನಡೆಸಿದರು.ಈ ಸಭೆಯಲ್ಲಿ ಕಾಲೇಜು ಪ್ರಾರಂಭಕ್ಕೆ ಮೂಲಭೂತ ಸೌಕರ್ಯಕ್ಕೆ ಕನಿಷ್ಠ ರೂ.23 ಕೋಟಿಯ ಅಗತ್ಯವಿದ್ದು, ಈಗಾಗಲೇ ಸಚಿವರಿಗೆ 2 ಬಾರಿ ಬೇಡಿಕೆ ಸಲ್ಲಿಸಲಾಗಿದೆ, ಸಚಿವರಿಂದ ಭರವಸೆ ಸಿಕ್ಕಿದೆ. ಅದರೆ ಅನುದಾನ...
ಮುತ್ತು ಮಾರಿಯಮ್ಮ ಅರ್ಟ್ಸ್ & ಸ್ಪೋರ್ಟ್ಸ್ ಕ್ಲಬ್ ಕಲ್ಲಾಜೆ(ಎಮ್.ಎಮ್.ಎಸ್.ಸಿ) ಇದರ ಆಶ್ರಯದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ 10ತಂಡಗಳ ಪ್ರೊ ಮಾದರಿಯ ಲೀಗ್ ಮ್ಯಾಟ್ ಕಬಡ್ಡಿ ಪಂದ್ಯಾಟವು ನ.09ರಂದು ನಡೆಯಿತು.ಸುಳ್ಯದ ಡಾ. ಲೀಲಾಧರ್ ಡಿ.ವಿರವರ ಷರಾ ಪೌಂಡೇಶನ್ ನ ಪ್ರಾಯೋಜಕತ್ವದಲ್ಲಿನ ತಂಡಮುತ್ತು ಮಾರಿಯಮ್ಮ ಸ್ಪೋರ್ಟ್ಸ್ ಕ್ಲಬ್ ಕಲ್ಲಾಜೆ ತಂಡದ ವಿರುದ್ಧ ಜಯಗಳಿಸಿ ಪ್ರಥಮ ಸ್ಥಾನಿಯಾಗಿ ಈ ಪಂದ್ಯಾಕೂಟದಲ್ಲಿ...
Loading posts...
All posts loaded
No more posts
