ಲಾಕ್ ಡೌನ್ ನಿಂದ ತಿಳಿಯಿತು ಹಳ್ಳಿಯ ಮಹತ್ವ – ಯುದ್ಧದಿಂದ ತಿಳಿಯಿತು ಒಲೆಯ ಮಹತ್ವ

ಅನಾರೋಗ್ಯಕ್ಕೆ ತುತ್ತಾದಾಗ ಮಾತ್ರ ಅನೇಕರಿಗೆ ಅವರವರ ಬಗ್ಗೆ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಬಗ್ಗೆ ಅದೆಷ್ಟೋ ಆಲಸ್ಯತನದ ಉನ್ಮಾದಗಳು ತಳೆದಿದ್ದವು ಎಂಬುದು ಕೋವಿಡ್-19 ಸೃಷ್ಟಿಸಿರುವ ಬಿಕ್ಕಟ್ಟು ಜೀವವೈವಿಧ್ಯದ ನಾಶವೆಂದು ಕೆಲ ಜನರು ಬಾಯಿಂದ ಬಾಯಿಗೆ ಹೇಳುತ್ತಿದ್ದರು. ಅಲ್ಲದೆ ತೀವ್ರವಾದ ಜನಸಂದಣಿ ಪ್ರದೇಶ, ನಗರಗಳು ಹೆಚ್ಚಾಗಿ ವೈರಾಣುಗಳ ಹರಡುವಿಕೆ ಮಾಡಿದಂತಹ ಸ್ಥಳವಾಗಿತ್ತು. ಅಂದ ಹಾಗೇ ಹಳ್ಳಿಯಿಂದ ದಿಲ್ಲಿಯತ್ತ...

ಗುತ್ತಿಗಾರು : ಏ.04ರಂದು ಸಂಜೀವಿನಿ ಸ್ವ-ಸಹಾಯ ಸಂಘದ ಮಹಿಳೆಯರು ತಯಾರಿಸಿದ ಉತ್ಪನ್ನಗಳ ನೇರ ಮಾರುಕಟ್ಟೆ “ಮಾಸಿಕ ಸಂತೆ”

ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಸುಳ್ಯ, ಗುತ್ತಿಗಾರು ಗ್ರಾಮ ಪಂಚಾಯತ್ ಹಾಗೂ ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ(ರಿ.) ಗುತ್ತಿಗಾರು ಇವುಗಳ ಸಹಯೋಗದಲ್ಲಿ ಏ.04 ಶನಿವಾರದಂದು ಗುತ್ತಿಗಾರಿನ ಸಂತೆ ಮಾರುಕಟ್ಟೆಯಲ್ಲಿ ಸ್ವ-ಸಹಾಯ ಸಂಘದ...
Ad Widget

ಜೈ ತುಳುನಾಡು ಬೆಂಗಳೂರು ಘಟಕದ ಅಧ್ಯಕ್ಷರಾಗಿ ವಿನಯ್ ಮಣಿಯಾನಮನೆ ಆಯ್ಕೆ

ಬೆಂಗಳೂರಿನಲ್ಲಿ ನೆಲೆಸಿರುವ ತುಳುನಾಡಿನ ಜನರನ್ನು ಒಗ್ಗೂಡಿಸಿ  ಅನೇಕ ಸಾಂಸ್ಕೃತಿಕ ಹಾಗೂ ಸಮಾಜಮುಖಿ ಕಾರ್ಯಗಳನ್ನು ನಡೆಸುತ್ತಾ ತುಳು ಭಾಷೆಗೆ ರಾಜ್ಯದ ಅಧಿಕೃತ ಭಾಷೆಯಾಗಿ ಮಾನ್ಯತೆ ಸಿಗುವಲ್ಲಿ ಶ್ರಮಿಸುತ್ತಾ ಬಂದಿರುವ ಜೈ ತುಳುನಾಡು (ರಿ.) ಬೆಂಗಳೂರು ಘಟಕದ 2026-2027 ನೇ ಸಾಲಿನ ವಾರ್ಷಿಕ ಮಹಾಸಭೆ ಮಾ.29 ರಂದು ಬೆಂಗಳೂರಿನ ಮೆಜೆಸ್ಟಿಕ್ ಹತ್ತಿರ ಇರುವ ಸ್ವಾಗತ್ ಹೋಟೆಲ್ ನಲ್ಲಿ ನಡೆಯಿತು....

ನೇರಳಾಡಿ ಮಲೆ ದೈವಗಳ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಶ್ರಮದಾನ

ವಳಲಂಬೆಯ ನೇರಳಾಡಿ ಶ್ರೀ ಮಲೆ ಉಳ್ಳಾಕುಲು ಮತ್ತು ಸಪರಿವಾರ ದೈವಗಳ ಪುನರ್ ಪ್ರತಿಷ್ಠೆ ಕಲಶಾಭಿಷೇಕ, ದೈವಗಳ ನೇಮೋತ್ಸವವು (ಜಾಲಾಟ) ಎ.1ರಿಂದ 4ರ ತನಕ ಜರುಗಲಿದೆ‌.ಇದರ ಅಂಗವಾಗಿ ಮಾ.29ರಂದು ಶ್ರಮದಾನ ನೆರವೇರಿತು. ಈ ಸಂದರ್ಭದಲ್ಲಿ ಊರುಕಟ್ಟಿನ ಸುಮಾರು 50 ಕ್ಕೂ ಮಿಕ್ಕಿ ಮಹಿಳೆಯರು ಪುರುಷರು ಶ್ರಮದಾನದಲ್ಲಿ ಭಾಹವಹಿಸಿದರು.‌ ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷ ಗಂಗಾಧರ ಗೌಡ...

ದ್ವಾದಶ ರಾಶಿಗಳ ದಿನ ಭವಿಷ್ಯ

ದಿನಾಂಕ:30/03/2026ಸೋಮವಾರಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197*01,🐏ಮೇಷ ರಾಶಿ🐏*📃,ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಿರುತ್ತವೆ, ಕೈಗೊಂಡ ಕೆಲಸಗಳು ಕಷ್ಟದಿಂದಲೂ ಪೂರ್ಣಗೊಳ್ಳುವುದಿಲ್ಲ. ಪ್ರಯಾಣಗಳು ಮುಂದೂಡಲ್ಪಡುತ್ತವೆ, ಉದ್ಯೋಗಿಗಳು ವಹಿಸಿಕೊಳ್ಳಬೇಕಾದ ಸ್ಥಾನಗಳಲ್ಲಿ ಸ್ವಲ್ಪ ವಿಳಂಬವಾಗುತ್ತದೆ. ದೈವಿಕ ಸೇವಾ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೀರಿ. ಮನೆಯ ಹೊರಗಿನ ಜವಾಬ್ದಾರಿಗಳು ಹೆಚ್ಚಾಗುತ್ತವೆ,ಗಮನಿಸಿ:-ವೃತ್ತಿಪರ ವ್ಯವಹಾರಗಳು ನಿಧಾನವಾಗಿ ಪ್ರಗತಿ ಹೊಂದುತ್ತವೆ,ಪರಿಹಾರ:-ನಿಮ್ಮ ತಂದೆ ಅಥವಾ ತಂದೆಹಂತಹ ವ್ಯಕ್ತಿಯಿಂದ ಆಶೀರ್ವಾದ ಪಡೆಯಿರಿ,*02,🐂ವೃಷಭ...

ವಳಲಂಬೆ : ನೇರಳಾಡಿ ಮಲೆ ದೈವಗಳ ಪ್ರತಿಷ್ಠೆ ಹಾಗೂ ದೈವಗಳ ನೇಮೋತ್ಸವ – ಗೊನೆ ಮುಹೂರ್ತ

ಗುತ್ತಿಗಾರು ಗ್ರಾಮದ ವಳಲಂಬೆಯ ನೇರಳಾಡಿ ಬದಿಕಾನದಲ್ಲಿ ಪುನರ್ ನಿರ್ಮಾಣಗೊಂಡ ಮಾಡದಲ್ಲಿ ಶ್ರೀ ಮಲೆ ಉಳ್ಳಾಕುಲು ಮತ್ತು ಸಪರಿವಾರ ದೈವಗಳ ಪುನರ್ ಪ್ರತಿಷ್ಠೆ ಕಲಶಾಭಿಷೇಕ, ವಿವಿಧ ಧಾರ್ಮಿಕ ಕ್ರಿಯಾ ಭಾಗಗಳು ಹಾಗೂ ಶ್ರೀ ಮಲೆ ದೈವಗಳ ನೇಮೋತ್ಸವವು (ಜಾಲಾಟ) ಎ.1ರಿಂದ 4ರ ತನಕ ಜರುಗಲಿದೆ‌.ಇದರ ಅಂಗವಾಗಿ ಮಾ.29ರಂದು ಗೊನೆ ಮುಹೂರ್ತ ನೆರವೇರಿತು.‌

ಗುತ್ತಿಗಾರಿನ “ಆಸರೆ ಇಲೆಕ್ಟ್ರಾನಿಕ್ಸ್” ಇದೀಗ ಪ್ರತಿಷ್ಠಿತ “ಟಾಟಾ ಕಂಪನಿಯ ಉತ್ಪನ್ನಗಳ ಅಧಿಕೃತ ವಿತರಕ ಸಂಸ್ಥೆ”

ಗುತ್ತಿಗಾರಿನ ಆಸರೆ ಇಲೆಕ್ಟ್ರಾನಿಕ್ಸ್ ಈಗ ಪ್ರತಿಷ್ಟಿತ ಟಾಟಾ ಕಂಪನಿಯ ಉತ್ಪನ್ನಗಳ ಅದಿಕೃತ ವಿತರಕರು… ಗುತ್ತಿಗಾರಿನಲ್ಲಿ ಇತ್ತೀಚೆಗೆ ಪ್ರಾರಂಭಗೊಂಡ ಆಸರೆ ಇಲೆಕ್ಟ್ರಾನಿಕ್ಸ್ ಬ್ರಾಂಡೆಡ್ ವಸ್ತುಗಳ ಮಾರಾಟದಲ್ಲಿ ಮುಂಚೂಣಿಯಲ್ಲಿದ್ದು ಇದೀಗ ಪ್ರತಿಷ್ಟಿತ ಟಾಟಾ ಕಂಪನಿಯ‌ ವಸ್ತುಗಳ‌ ಅಧೀಕೃತ ‌ವಿತರಕರಾಗಿದ್ದಾರೆ.. ಇಲ್ಲಿ ಟಾಟಾ ಕಂಪನಿಯ‌ ಎರ್ ಕೂಲರ್, ಟಿವಿ ಪ್ರಿಡ್ಜ್ ವಾಷಿಂಗ್ ಮೆಷಿನ್ ಹಾಗೂ ಎಲ್ಲಾ ಗೃಹಬಳಕೆ ಉಪಕರಣಗಳು ದೊರೆಯುತ್ತದೆ...

ಎ.1 – 4 : ವಳಲಂಬೆಯ ನೇರಳಾಡಿ ಬದಿಕಾನದಲ್ಲಿ ಶ್ರೀ ಮಲೆ ದೈವಗಳ ಪ್ರತಿಷ್ಠೆ ಹಾಗೂ ದೈವಗಳ ನೇಮೋತ್ಸವ (ಜಾಲಾಟ)

ಗುತ್ತಿಗಾರು ಗ್ರಾಮದ ವಳಲಂಬೆಯ ನೇರಳಾಡಿ ಬದಿಕಾನದಲ್ಲಿ ಪುನರ್ ನಿರ್ಮಾಣಗೊಂಡ ಮಾಡದಲ್ಲಿ ಶ್ರೀ ಮಲೆ ಉಳ್ಳಾಕುಲು ಮತ್ತು ಸಪರಿವಾರ ದೈವಗಳ ಪುನರ್ ಪ್ರತಿಷ್ಠೆ ಕಲಶಾಭಿಷೇಕ, ವಿವಿಧ ಧಾರ್ಮಿಕ ಕ್ರಿಯಾ ಭಾಗಗಳು ಹಾಗೂ ಶ್ರೀ ಮಲೆ ದೈವಗಳ ನೇಮೋತ್ಸವವು (ಜಾಲಾಟ) ಎ.1ರಿಂದ 4ರ ತನಕ ಜರುಗಲಿದೆ‌.ಮಾ.29ರಂದು ಗೊನೆ ಮುಹೂರ್ತ ನೆರವೇರಿತು.  ಎ.1ರಂದು ಬೆಳಿಗ್ಗೆ ಬದಿಕಾನ ಮಾಡದಲ್ಲಿ ಸರ್ಪ ಸಂಸ್ಕಾರ,...

ಸುಳ್ಯ : ಮಾ.30 ರಂದು ಅಮ್ಮ ಚಿಣ್ಣರ ಮನೆಯಲ್ಲಿ ವಾರ್ಷಿಕೋತ್ಸವ

ಸುಳ್ಯದ ಅಮ್ಮ ಚಿಣ್ಣರ ಮನೆಯಲ್ಲಿ ವಾರ್ಷಿಕೋತ್ಸವ ಹಾಗೂ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮ ಮಾ.30 ರಂದು ಬ್ರಾಹ್ಮಣ ವಿದ್ಯಾರ್ಥಿ ನಿಲಯದ ಸಭಾಂಗಣದಲ್ಲಿ ನಡೆಯಲಿದೆ. ವಾರ್ಷಿಕೋತ್ಸವದ ಉದ್ಘಾಟನೆಯನ್ನು ಕೆವಿಜಿ ಮೆಡಿಕಲ್ ಕಾಲೇಜು ರೋಗಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ಡಾ| ನವ್ಯಾ ಬಿ.ಎನ್.ನೆರವೇರಿಸಲಿದ್ದಾರೆ.ಅಧ್ಯಕ್ಷತೆಯನ್ನು ಪೋಷಕ ಸಮಿತಿ ಅಧ್ಯಕ್ಷ ಹರಿಪ್ರಸಾದ್ ಅತ್ಯಾಡಿ ವಹಿಸಲಿದ್ದಾರೆ.‌ ಅಮ್ಮ ಸೇವಾ ಟ್ರಸ್ಟ್ ನಿರ್ದೇಶಕರಾದ ಸೀತಾರಾಮ ಕೇವಳ, ಶ್ರೀಮತಿ...

ತಳೂರು : ಸ್ಕೂಟಿ ಮೇಲೆ ಮರ ಬಿದ್ದು ಜಖಂ

ತಳೂರಿನ ಷಣ್ಮುಖ ಎಂಬವರು ತನ್ನ ಸಮೀಪ ಮನೆಯ ಅಂಗಳದಲ್ಲಿ ನಿಲ್ಲಿಸಿದ್ದ ಸ್ಕೂಟಿ ಮೇಲೆ ಮರ ಬಿದ್ದು  ಸಂಪೂರ್ಣ ಜಖಂ ಆಗಿದೆ.
Loading posts...

All posts loaded

No more posts

error: Content is protected !!